Headlines

Bengaluru Air Quality: ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ ಉತ್ತಮ – Kannada News | Bangalore Air Pollution Crisis: Bengaluru and Mangalore Air Quality gets better

ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ ಉತ್ತಮ ಬೆಂಗಳೂರು, ಮೇ 07: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಮಂಗಳೂರು ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು…

Read More

ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ, 2 ಲಕ್ಷ ಮನೆಗಳಿಗೆ ವಿದ್ಯುತ್ ಸ್ಥಗಿತ – Kannada News | Maharashtra Rains Schools shut, 891 rescued in Palghar

ಪಾಲ್ಘರ್, ಜುಲೈ 23: ಮಹಾರಾಷ್ಟ್ರದ ಕರಾವಳಿ ಜಿಲ್ಲೆಯಾದ ಪಾಲ್ಘರ್‌ನಲ್ಲಿ ಮಳೆಯಿಂದಾಗಿ ಭಾರಿ ಪ್ರವಾಹ (Maharashtra Flood) ಪರಿಸ್ಥಿತಿ ಉಂಟಾಗಿದೆ. ದಹನು ಮತ್ತು ತಲಸರಿ ತಾಲೂಕುಗಳ ಹಲವಾರು ಹಳ್ಳಿಗಳು ಜಲಾವೃತಗೊಂಡು ದ್ವೀಪದಂತಾಗಿದ್ದು, ಸಾರಿಗೆ ಹಾಗೂ ಸಂಪರ್ಕ ವ್ಯವಸ್ಥೆ ಸಂಪೂರ್ಣವಾಗಿ ಕಡಿತಗೊಂಡಿದೆ. ಪ್ರವಾಹದ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ NDRF, VVMC ತಂಡಗಳು ಮತ್ತು ಸ್ಥಳೀಯ ರಕ್ಷಣಾ ಪಡೆಗಳು ಜಂಟಿಯಾಗಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ಸಿಲುಕಿದ್ದ 218 ಕುಟುಂಬಗಳ ಒಟ್ಟು 891 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ. ಮಹಾರಾಷ್ಟ್ರದ…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಬಿಎಂಟಿಸಿ ಬಸ್, ಆಮೇಲೇನಾಯ್ತು ನೋಡಿ – Kannada News | BMTC Bus Breaks Down on Railway Track Near Anekal, Major Accident Averted After Traffic Chaos

ಆನೇಕಲ್, ಮಾರ್ಚ್​ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್​​​ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ. ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು? ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ…

Read More

Rock Salt Vastu Tips: ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ; ಪ್ರಯೋಜನ ಸಾಕಷ್ಟಿವೆ – Kannada News | Rock Salt Vastu Tips: Remove Negative Energy, Attract Peace and Positivity to Your Home

ವಾಸ್ತು ಶಾಸ್ತ್ರ ಮತ್ತು ಕೆಲವು ಜ್ಯೋತಿಷ್ಯ ಸಂಪ್ರದಾಯಗಳ ಪ್ರಕಾರ, ಕಲ್ಲುಪ್ಪು (Rock Salt) ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುವ ಗುಣವನ್ನು ಹೊಂದಿದೆ ಎಂದು ನಂಬಲಾಗುತ್ತದೆ. ಮನೆಯ ಹೊರಗಿನಿಂದ ಬರುವ ನಕಾರಾತ್ಮಕ ಪ್ರಭಾವಗಳು, ಕೆಟ್ಟ ದೃಷ್ಟಿ ಅಥವಾ ಅಶುಭ ಶಕ್ತಿಗಳು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತವೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ಪರಿಹಾರವನ್ನು ಅನೇಕರು ಅನುಸರಿಸುತ್ತಾರೆ. ಮನೆಯ ನಾಲ್ಕು ಮೂಲೆಗಳಲ್ಲಿ ಕಲ್ಲುಪ್ಪು ಇಡಿ: ವಾಸ್ತು ನಂಬಿಕೆಗಳ ಪ್ರಕಾರ, ಮನೆಯ ನಾಲ್ಕೂ ಮೂಲೆಗಳಲ್ಲಿ ಒಂದು ಸಣ್ಣ ಪಾತ್ರೆ, ಕಾಗದದ ತುಂಡು…

Read More

ತೆಲಂಗಾಣದಲ್ಲಿ ಭೀಕರ ಕೃತ್ಯ, ಮಾಂಸದ ಅಡುಗೆ ವಿಚಾರಕ್ಕೆ ದಂಪತಿ ನಡುವೆ ವಾಗ್ವಾದ, ಪತಿಯನ್ನೇ ಕೊಂದ ಪತ್ನಿ – Kannada News | Telangana: Wife Kills Husband Over Non Veg Food Dispute in Kamareddy

ಕಾಮರೆಡ್ಡಿ, ಏಪ್ರಿಲ್ 27: ಮಾಂಸದಡುಗೆ ವಿಚಾರವಾಗಿ ಆರಂಭವಾದ ಜಗಳ ಕೊಲೆ(Murder)ಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ.ಸಣ್ಣ ಕೋಪ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಕೇವಲ ಮಾಂಸದ ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ದಂಪತಿ ನಡುವೆ ನಡೆದ ವಾಗ್ವಾದವು ಪತಿಯ ಸಾವಿನಲ್ಲಿ ಅಂತ್ಯವಾಗಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ತಮ್ಮ ಇಬ್ಬರು ಪುಟ್ಟ ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಈ ಕುಟುಂಬವು ತೀವ್ರ ಆರ್ಥಿಕ ಒತ್ತಡಕ್ಕೆ…

Read More

ದರ್ಶನ್ ಮ್ಯಾನೇಜರ್ ಮಲ್ಲಿ ಸುಳ್ಳು ಹೇಳಿದ್ದಾರೆ: ತೂಗುದೀಪ ಅಕೌಂಟೆಂಟ್ ದೀಪಕ್ – Kannada News | Thoogudeepa accountant Deepak talks about Mallikarjun’s allegations

ನಟ ದರ್ಶನ್ ತೂಗುದೀಪ (Darshan Thoogudeepa) ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ 2018 ರಿಂದಲೂ ನಾಪತ್ತೆ ಆಗಿದ್ದರು. ಅವರ ಮೇಲೆ ಸಾಲ, ವಂಚನೆ ಆರೋಪಗಳಿದ್ದವು. ಅವರ ಮೇಲೆ ಲುಕೌಟ್ ನೊಟೀಸ್ ಸಹ ಜಾರಿ ಆಗಿತ್ತು. ನಿನ್ನೆ ಹಠಾತ್ತನೆ ಮಲ್ಲಿಕಾರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿ, ತಮ್ಮ ವೈಯಕ್ತಿಕ ಜೀವನ, ಹಣಕಾಸು ಸಮಸ್ಯೆ, ನಾಪತ್ತೆ ಆಗಿದ್ದಕ್ಕೆ ಕಾರಣ ಹೀಗೆ ಹಲವು ವಿಷಯಗಳನ್ನು ಮಾತನಾಡಿದರು. ಈ ವೇಳೆ ‘ಪ್ರೇಮಬರಹ’ ಸಿನಿಮಾದ ವಿವಾದ ಕುರಿತು ಮಾತನಾಡುತ್ತಾ, ಆಗಿದ್ದ ಅಕೌಂಟಂಟ್ ಮಾಡಿದ ತಪ್ಪಿನಿಂದ…

Read More

Ranji Trophy: ಕರ್ನಾಟಕಕ್ಕೆ ಉತ್ತರಾಖಂಡ ಸೆಮೀಸ್ ಎದುರಾಳಿ; 9ನೇ ಟ್ರೋಫಿಯತ್ತ ಪಡಿಕ್ಕಲ್ ಪಡೆಯ ಚಿತ್ತ – Kannada News | Ranji Trophy 2025 26 Semifinals: Karnataka Eyes 9th Title, Uttarakhand Chases Maiden Trophy Dream

2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ಗೆ (Ranji Trophy Semifinals 2025-26) ವೇದಿಕೆ ಸಜ್ಜಾಗಿದ್ದು, 4 ತಂಡಗಳು ಫೈನಲ್​ಗೆ ಟಿಕೆಟ್ ಪಡೆಯಲು ಸೆಣಸಾಡಲಿವೆ. ಅದರಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ (Karnataka vs Uttarakhand) ವಿರುದ್ಧ ಸೆಣಸಲಿದ್ದು, ಇನ್ನೊಂದು ಪಂದ್ಯದಲ್ಲಿ ಬಂಗಾಳ ತಂಡವು ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಈ ನಾಲ್ಕು ತಂಡಗಳು ಟೂರ್ನಿಯ ಪ್ರಸ್ತುತ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಅದರಲ್ಲೂ ಕರ್ನಾಟಕ ಹಾಗೂ ಉತ್ತರಾಖಂಡ್ ನಡುವಿನ ಕಾಳಗಕ್ಕೆ ಎಲ್ಲರೂ ಕಾದುಕುಳಿತಿದ್ದಾರೆ. ಒಂದೆಡೆ ಕರ್ನಾಟಕ…

Read More

Google Internship 2026: ಗೂಗಲ್ 2026ನೇ ಸಾಲಿನ ಇಂಟರ್ನ್‌ಶಿಪ್​​ಗೆ ಅರ್ಜಿ ಆಹ್ವಾನ; ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಅವಕಾಶ – Kannada News | Google Internships 2026 Open: Apply for UG, PG, PhD roles in India!

ಗೂಗಲ್ ಸಂಸ್ಥೆ 2026ನೇ ಸಾಲಿನ ತನ್ನ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಈ ಇಂಟರ್ನ್‌ಶಿಪ್‌ಗಳು ಪದವಿಪೂರ್ವ (ಯುಜಿ), ಸ್ನಾತಕೋತ್ತರ (ಪಿಜಿ) ಹಾಗೂ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವೃತ್ತಿಜೀವನಕ್ಕೆ ಅಗತ್ಯವಾದ ಪ್ರಾಯೋಗಿಕ ಅನುಭವದ ಜೊತೆಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳು ಗೂಗಲ್‌ನ ಕೆಲಸದ ಸಂಸ್ಕೃತಿ, ತಂತ್ರಜ್ಞಾನ, ಕೌಶಲ್ಯಗಳು ಮತ್ತು ವೃತ್ತಿಪರ ಕೆಲಸದ ನೀತಿಯನ್ನು ನೇರವಾಗಿ ಕಲಿಯುವ ಅವಕಾಶವನ್ನು ಪಡೆಯುತ್ತಾರೆ. ಯಾವ ನಗರಗಳಲ್ಲಿ ಇಂಟರ್ನ್‌ಶಿಪ್ ಅವಕಾಶ? ಗೂಗಲ್‌ನ…

Read More