Headlines

ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ – Kannada News | How Maternal Depression Affects Baby’s Brain

ಗರ್ಭಾವಸ್ಥೆಯಲ್ಲಿರುವಾಗ ಮಾನಸಿಕ ಒತ್ತಡ ಮತ್ತು ಖಿನ್ನತೆ ಉಂಟಾದಲ್ಲಿ, ಅದು ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ಇದು ಹಲವು ಸಂಶೋಧನೆಗಳಿಂದ ತಿಳಿದು ಬಂದಿದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಾರ, ಗರ್ಭಾವಸ್ಥೆಯಲ್ಲಿ ಖಿನ್ನತೆಯು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಎಡಿಎಚ್‌ಡಿಯಿಂದ ಹಿಡಿದು ಆಟಿಸಂ ವರೆಗೆ ಮಕ್ಕಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ನಿರಂತರ ಮಾನಸಿಕ ಒತ್ತಡವು ದೇಹದಲ್ಲಿನ ಹಾರ್ಮೋನ್ ಮಟ್ಟಕ್ಕೆ ಅಡ್ಡಿಯಾಗುತ್ತದೆ. ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ….

Read More

Horoscope Today 06 January: ಇಂದು ಈ ರಾಶಿಯವರ ನಿರೀಕ್ಷೆಗಳು ಹುಸಿಯಾಗಬಹುದು – Kannada News | Daily Horoscope for January 6th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 06, ಮಂಗಳವಾರದ ದಿನಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ ಪುಷ್ಯಮಾಸ ಹೇಮಂತಋತು ಕೃಷ್ಣಪಕ್ಷ ತದಿಗೆ ಆಶ್ಲೇಷ ನಕ್ಷತ್ರ, ಪ್ರೀತಿಯೋಗ ಭದ್ರ ಕರಣದ ಮಹತ್ವದ ದಿನವಾಗಿದೆ. ಇಂದು ಸುಬ್ರಹ್ಮಣ್ಯ ಮತ್ತು ಹನುಮನ ವಿಶೇಷ ಪರ್ವದಿನವಾಗಿದ್ದು, ಸಂಕಷ್ಟ ಚತುರ್ಥಿಯೂ ಇದೆ. ನರಗುಂದ ಶಿವಜ್ಜಯ್ಯನ ಪುಣ್ಯತಿಥಿ ಹಾಗೂ ಅಫಜಲಪುರದಲ್ಲಿ ಮಲ್ಲಿಕಾರ್ಜುನ ಸ್ವಾಮಿಗಳ ಜಾತ್ರಾ ಮಹೋತ್ಸವವೂ ನಡೆಯುತ್ತಿದೆ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ…

Read More

Ranji Trophy Semifinal: ಸ್ಮರಣ್ ಶತಕ; ಬೃಹತ್​ ಮೊತ್ತದತ್ತ ಕರ್ನಾಟಕ – Kannada News | Ranji Semifinal 2026:Smaran Ravichandran Century Lead Karnataka’s Mammoth Total

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಮೊದಲ ದಿನ ತಂಡದ ಪರ ಎರಡು ಶತಕಗಳು ದಾಖಲಾದರೆ, ಎರಡನೇ ದಿನವೂ ಎರಡು ಶತಕಗಳು ಸಿಡಿದವು. ಮೊದಲ ದಿನ ಕೆಎಲ್ ರಾಹುಲ್ 141 ರನ್ ಬಾರಿಸಿದರೆ, ನಾಯಕ ದೇವದತ್ ಪಡಿಕ್ಕಲ್ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದರು. ಎರಡನೇ ದಿನ ಬ್ಯಾಟಿಂಗ್‌ ಮುಂದುವರೆಸಿದ ಪಡಿಕ್ಕಲ್ ದಾಖಲೆಯ ದ್ವಿಶತಕ…

Read More

ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ. ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್…

Read More

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ – Kannada News | Team India’s T20 World Cup Scare: Abhishek Sharma Doubtful for Pakistan Clash After Illness

ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಗೊಳಿಸಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದೇನೆಂದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದರು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ. Source link

Read More

Daily Devotional: ಮೂರು ಬರ್ನರ್ ಇರೋ ಸ್ಟವ್ ಬಳಸಿದರೆ ಎಚ್ಚರ!

ಬೆಂಗಳೂರು, ಜನವರಿ 04: ಇಂದಿನ ದಿನಗಳಲ್ಲಿ ನಾವು ಬಳಸುವ ಗ್ಯಾಸ್ ಸ್ಟವ್‌ಗಳಲ್ಲಿ ಎರಡು, ಮೂರು, ನಾಲ್ಕು ಅಥವಾ ಐದು ಬರ್ನರ್‌ಗಳಿರುತ್ತವೆ. ಆದರೆ, ಮೂರು ಬರ್ನರ್‌ಗಳಿರುವ ಸ್ಟವ್ ಅನ್ನು ಮನೆಯಲ್ಲಿ ಬಳಸುವುದರಿಂದ ಶುಭವಲ್ಲ ಎಂದು ಹೇಳಲಾಗುತ್ತದೆ. ಅಂತಹ ಸ್ಟವ್ ಕುಟುಂಬದಲ್ಲಿ ಜಗಳ, ಕಲಹ, ಅನಾರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂದರೆ ಹಣಕಾಸಿನ ಹರಿವು ಕಡಿಮೆಯಾಗಿ ಉಳಿತಾಯ ಕಷ್ಟವಾಗುತ್ತದೆ. ವಾಸ್ತು ಪ್ರಕಾರ, ಎರಡು ಅಥವಾ ನಾಲ್ಕು ಬರ್ನರ್‌ಗಳಿರುವ ಗ್ಯಾಸ್ ಸ್ಟವ್ ಮನೆಗೆ ಅತ್ಯಂತ ಶುಭಕರ. ಎರಡು ಬರ್ನರ್‌ಗಳು ಮಹಾಶುಭ…

Read More

‘ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’; ಧನಂಜಯ್ – Kannada News | Daali Dhananjay Says Ask Me about My food not about My Religion

ಲಿಂಗಾಯತ ಆಗಿ ಧನಂಜಯ್ ಅವರು ಮಾಂಸ ತಿಂದಿದ್ದು ಚರ್ಚೆಗೆ ಕಾರಣ ಆಯಿತು. ಈ ವಿಡಿಯೋ ಸಾಕಷ್ಟು ವೈರಲ್ ಆಯಿತು. ಆದರೆ ಆಹಾರ ಎನ್ನೋದು ಅವರವರ ಆಯ್ಕೆ ಎಂದು ಧನಂಜಯ್ ನಂಬುತ್ತಾರೆ. ಅವರ ಬಳಿ ಹೋಗಿ ಏನು ತಿಂತೀರಿ ಎಂದು ಕೇಳಿದರೆ ಅವರು ಖುಷಿಯಿಂದ ಅದನ್ನು ವಿವರಿಸುತ್ತಾರಂತೆ. ‘ಧನಂಜಯ್ ನಾನ್​​ವೆಜ್ ತಿಂತಾರಾ ಎಂದು ಕೇಳೋದು ತಪ್ಪಲ್ಲ. ಆದರೆ, ಲಿಂಗಾಯುತರು, ಬ್ರಾಹ್ಮಣರೆಲ್ಲ ಮಾಂಸ ತಿಂತಾರಾ ಎಂದು ಕೇಳೋದು ತಪ್ಪು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ – Kannada News | Bigg Boss Kannada winner Gilli reply to people who shouted Kavya’s name

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! Source link

Read More

Horoscope Today 31 December: ಇಂದು ಈ ರಾಶಿಯವರಿಗೆ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 31-12-2025 ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಇಂದು 2025ರ ಕೊನೆಯ ದಿನವಾಗಿದ್ದು, ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು 2026 ಕ್ಕೆ ಹೊಸ ಸಂಕಲ್ಪಗಳೊಂದಿಗೆ ಸಿದ್ಧರಾಗಲು ಕರೆ ನೀಡಿದ್ದಾರೆ. ಕೇವಲ ಹಣ ಸಂಪಾದನೆಯ ಗುರಿಯ ಬದಲು, ಉತ್ತಮ ಆಲೋಚನೆಗಳು ಮತ್ತು ದಾನ-ಧರ್ಮಗಳ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಇಂದು ಮುಕ್ಕೋಟಿ ದ್ವಾದಶಿ ಇರುವುದರಿಂದ ಉಪವಾಸ ತ್ಯಜಿಸಿ, ದಾನ-ಧರ್ಮಗಳನ್ನು ಮಾಡಲು ಶುಭ ದಿನವಾಗಿದೆ. ರವಿ ಧನು ರಾಶಿಯಲ್ಲಿ ಮತ್ತು…

Read More

104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಗ್ಲೆನ್ ಮ್ಯಾಕ್ಸ್​ವೆಲ್ – Kannada News | Glenn Maxwell has completed 150 Sixes in BBL with 104 Meter Six

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅಬ್ಬರಿಸಿದ್ದಾರೆ. ಮನುಕಾ ಓವಲ್ ಮೈದಾನದಲ್ಲಿ ನಡೆದ ಸಿಡ್ನಿ ಥಂಡರ್ ವಿರುದ್ಧದ ಪಂದ್ಯದಲ್ಲಿ ಮೆಲ್ಬೋರ್ನ್​ ಸ್ಟಾರ್ಸ್​ ಪರ ಕಣಕ್ಕಿಳಿದ ಮ್ಯಾಕ್ಸಿ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 39 ರನ್ ಬಾರಿಸಿದ್ದಾರೆ. ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ 104 ಮೀಟರ್ ಸಿಕ್ಸ್ ಸಿಡಿಸುವ ಮೂಲಕ ಮ್ಯಾಕ್ಸ್​ವೆಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಿಕ್ಸರ್​ ಸರದಾರನಾಗಿ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ 2…

Read More