Headlines

ಸಿಎಂ ಕುರ್ಚಿ ಕದನ: ಹೈಕಮಾಂಡ್​​ ಭೇಟಿ ಬಳಿಕವೂ ಡಿಕೆಶಿಗೆ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ? – Kannada News | Karnataka Power Tussle: DK Shivakumars Delhi Hopes Dashed, Lack of Clarity Persists

ಬೆಂಗಳೂರು, ಫೆಬ್ರವರಿ 13: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ದೆಹಲಿ ಪ್ರವಾಸದ ಬಳಿಕವೂ ಅಧಿಕಾರ ಹಸಸ್ತಾಂತರದ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಡಿಕೆಶಿಪಾಳಯವು ಒಂದು ಮಹತ್ವದ ಬೆಳವಣಿಗೆಯ ನಿರೀಕ್ಷೆಯಲ್ಲಿತ್ತು. ಆದರೆ ದೆಹಲಿ ಭೇಟಿಯು ಅಸ್ಸಾಂ ಚುನಾವಣೆ ಚರ್ಚೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ ಈ ಬಾರಿಯಾದರೂ ಗುಡ್ ನ್ಯೂಸ್ ಸಿಗುತ್ತದೆ ಎಂದು ಆಶಿಸಿದ್ದ ಬೆಂಬಲಿತ ಶಾಸಕರು ಮತ್ತೆ ನಿರಾಸೆಗೊಂಡಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿರುವುದು, ಅಧಿಕಾರ ಹಂಚಿಕೆ…

Read More

ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಬೆಂಗಳೂರು, ಮಾರ್ಚ್​ 20: ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಕೌಂಟ್​ಡೌನ್ ಶುರುವಾಗಿದ್ದು, ಈಗಾಗಲೇ ಅಖಾಡ ರಂಗೇರಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿರೋದು ಕಾಂಗ್ರೆಸ್​ಗೆ ತಲೆನೋವಾಗಿದೆ. ಬಿಕ್ಕಟ್ಟು ಬಗೆಹರಿಸಲು ರಾಜ್ಯ ಉಸ್ತುವಾರಿ ಸಚಿವ ರಣದೀಪ್ ಸಿಂಗ್ ಸುರ್ಜೇವಾಲ ಅಖಾಡಕ್ಕಿಳಿದಿದ್ದು, ಸಿಎಂ, ಡಿಸಿಎಂ ಜೊತೆ ಸಭೆ ಮಾಡಿದ್ದಾರೆ. ಸದ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿದ್ದು, ನಾನು, ಸಿಎಂ, ರಾಜ್ಯ ಉಸ್ತುವಾರಿ ಸಭೆ ಮಾಡಿದ್ದೇವೆ. ಸಭೆಯಲ್ಲಿ ಎಲ್ಲ ಮುಖಂಡರ ಅಭಿಪ್ರಾಯ ಹೇಳಿದ್ದೇವೆ….

Read More

‘ನಿಮ್ಮ ತಂದೆ ಜೊತೆ ಇನ್ನೊಬ್ರು ಬರ್ತಾರೆ’; ರಘು ಮಗನಿಗೆ ಅಶ್ವಿನಿ ಹೇಳಿದ ಮಾತಿನ ಅರ್ಥ ಅದೇನಾ? – Kannada News | Bigg Boss Kannada 12: Ashwini Gowda’s Playful Remark to Raghuh’s Son Ignites Buzz

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್​​ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ ಕಾರಣದಿಂದಲೇ ಬಾಂಡಿಂಗ್ ಬಿಗಿಯಾಗಿದೆ. ಬಿಗ್ ಬಾಸ್ ಮನೆಯ ಇತರ ಸ್ಪರ್ಧಿಗಳು ಇವರ ಕಾಲೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಈಗ ಅಶ್ವಿನಿ ಗೌಡ ಅವರು ಈ ವಿಷಯದಲ್ಲಿ ಫನ್ ಮಾಡಿದ್ದಾರೆ. ಅವರು ಹೇಳಿದ ವಾಕ್ಯಕ್ಕೆ ಬೇರೆ ಬೇರೆ ರೀತಿಯ ಅರ್ಥ ಕಲ್ಪಿಸಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಬಿಗ್…

Read More

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ – Kannada News | Kolar District Hospital Scans Crisis: Free CT, MRI Halted Over 140 Cr Dues to Krishna

ಸರ್ಕಾರಿ ಜಿಲ್ಲಾಸ್ಪತ್ರೆImage Credit source: tv9 kannada ಕೋಲಾರ​, ಫೆಬ್ರವರಿ 18: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಆ ಎಲ್ಲಾ ಸ್ಕ್ಯಾನಿಂಗ್​ ಸೇವೆಗಳು (Scanning services) ಬಡ ರೋಗಿಗಳಿಗೆ ಉಚಿತವಾಗಿ ಸಿಗುತ್ತಿತ್ತು. ಆದರೆ ಸರ್ಕಾರದಿಂದ ಕೊಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆ ಆ ಎಲ್ಲಾ ಸ್ಕ್ಯಾನಿಂಗ್ ಸೇವೆಗಳನ್ನು ಸ್ಥಗಿತಗೊಳಸಲಾಗಿದೆ. ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದದ್ದು, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗೊಂದಲದ ವಾತಾರವರಣ ನಿರ್ಮಾಣವಾಗಿತ್ತು. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಸಿಟಿ ಹಾಗೂ ಎಂ.ಆರ್.ಐ…

Read More

ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ! – Kannada News | Uttar Pradesh Rain Fury: many People Dead in Unnao as Severe Storm Lashes the Region

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು…

Read More

ರಾವಣನ ಪಾತ್ರ ಮಾಡಿದ ಯಶ್​ನ ಹಾಡಿ ಹೊಗಳಿದ ರಣಬೀರ್ ಕಪೂರ್

ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ಸಾಯಿ ಪಲ್ಲವಿ ಸೇರಿದಂತೆ ಅನೇಕರು ‘ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಟೀಸರ್ ಹೊಗಳಿದರೆ ಇನ್ನೂ ಕೆಲವರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಹೀಗಿರುವಾಗಲೇ ರಾವಣನ ಪಾತ್ರ ಮಾಡಿದ ಯಶ್ ಅವರನ್ನು ರಣಬೀರ್ ಕಪೂರ್ ಹಾಡಿ ಹೊಗಳಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 2ರಂದು ರಿಲೀಸ್ ಆದ ಟೀಸರ್…

Read More

ಕೇಂದ್ರದ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿಕೆ ಶಿವಕುಮಾರ್​​ ವಿರೋಧ – Kannada News | DK Shivakumar Opposes ‘One Nation, One Election’; it is a threat to Federalism and Democrtic system

ಡಿಸಿಎಂ ಡಿಕೆ ಶಿವಕುಮಾರ್​Image Credit source: DK Shivakumar/X ಬೆಂಗಳೂರು, ಮೇ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಅಧಿಕಾರ ಕೇಂದ್ರಿತ, ರಾಜಕೀಯ ಪ್ರೇರಿತ ಯೋಜನೆ. ರಾಜ್ಯಗಳನ್ನ ದುರ್ಬಲಗೊಳಿಸಲು ಇದನ್ನ ತರಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೂ ಧಕ್ಕೆ ತರುವ ಅಪಾಯವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಿಡಿಕಾರಿದ್ದಾರೆ. ಮುಖ್ಯಾಂಶಗಳು ಒಂದು ದೇಶ…

Read More

ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ? – Kannada News | Ranbir Kapoor’s Ramayana Part 1 Preponed to Oct 30, 2026; What it Means for Yash

ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ…

Read More

ಬ್ಲಾಸ್ಟ್​​ ಬೆದರಿಕೆ, ಜಿಲೆಟಿನ್​​ ಪತ್ತೆ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ – Kannada News | PM Modi Bengaluru Security Scare: Gelatin Sticks Found, Bomb Threat Investigated

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ ಬೆಂಗಳೂರು, ಮೇ 10: ಎರಡು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 10) ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ನಡುವೆ ನಡೆದ ಕೆಲವು ಘಟನೆಗಳು ಪ್ರಧಾನಿಗೆ ಭದ್ರತೆ ಸಂಬಂಧಿಸಿ ಪೊಲೀಸರಿಗೆ ಟೆನ್ಷನ್​​ ತಂದ ಪ್ರಸಂಗ ನಡೆದಿದೆ. ಒಂದು ಕಡೆ ಬ್ಲಾಸ್ಟ್​​ ಬೆದರಿಕೆ ಬಂದಿದ್ದರೆ ಮತ್ತೊಂದು ಕಡೆ ದಾರಿಯ ಸಮೀಪವೇ ಜಿಲೆಟಿನ್​​ ಕಡ್ಡಿಗಳು ಸಿಕ್ಕಿವೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಬೆದರಿಕೆ…

Read More

29 ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿ ಎಸ್​ಐಆರ್​ಗಾಗಿ ಬದುಕಿ ಬಂದ್ರು – Kannada News | Declared Dead Decades Ago, Man Reappears in UP Home After 29 Years

ಲಕ್ನೋ, ಜನವರಿ 01: ಸುಮಾರು ಮೂರು ದಶಕಗಳ ಹಿಂದೆಯೇ ಸತ್ತಿದ್ದಾರೆಂದು ಭಾವಿಸಲಾದ ಹಿರಿಯ ವ್ಯಕ್ತಿಯೊಬ್ಬರು ಮನೆಗೆ ಬಂದಾಗ ಸದಸ್ಯರ ಸಂತೋಷಕ್ಕೆ ಪಾರವೇ ಇರಲಿಲ್ಲ. ಅವರು ಮನೆ ಬಿಟ್ಟು ಹೋದಾಗಿನಿಂದ ಅವರನ್ನು ಹುಡುಕದೇ ಇರುವ ಸ್ಥಳವೇ ಇರಲಿಲ್ಲ, ಕೊನೆಗೆ ಮೃತಪಟ್ಟಿರಬಹುದು ಎಂದು ಭಾವಿಸಿ ಕೈ ಚೆಲ್ಲಿದ್ದರು. ಈಗ ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(SIR)ಗೆ ದಾಖಲೆಗಳನ್ನು ಪಡೆಯಲು ಊರಿಗೆ ಮರಳಿದಾಗ ಅವರನ್ನು ಕಂಡು ಕುಟುಂಬ ಸದಸ್ಯರು ಆಶ್ಚರ್ಯಚಕಿತರಾದರು. ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ಭಾವನಾತ್ಮಕ ವಾತಾವರಣ…

Read More