Headlines

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು – Kannada News | Chikkamagaluru: Hindu organizations Erupt Over Alleged Insult to Religious Sentiments by Tourists

ಪ್ರವಾಸಿಗರು, ಹಿಂದೂ ಸಂಘಟನೆಗಳಿಂದ ಡಿಸಿಗೆ ಮನವಿ ಚಿಕ್ಕಮಗಳೂರು, ಜನವರಿ 27: ಕಾಫಿನಾಡು ಚಿಕ್ಕಮಗಳೂರು (Chikkamagaluru) ಪ್ರವಾಸಿಗರ ಪ್ರಮುಖ ತಾಣಗಳಲ್ಲಿ ಒಂದು. ಅಚ್ಚ ಹಸಿರಿನಿಂದ ಕಂಗೊಳಿಸುವ ಪಶ್ಚಿಮ ಘಟ್ಟವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಹರಿದುಬರುತ್ತಾರೆ. ಸದ್ಯ ಇದೇ ಪ್ರವಾಸಿಗರಿಂದ (Tourists) ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಪ್ರವಾಸಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್​ಗೆ  ಮನವಿ ಮಾಡಿದ್ದಾರೆ….

Read More

ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ! ಹತ್ತಾರು ಬಾರಿ ಗುಂಡು ಹಾರಿಸಿ ಕ್ರೌರ್ಯ – Kannada News | Kannadiga murder in Canada: Nelamangala’s Chandan Kumar Shot Dead in Brutal Attack

ನೆಲಮಂಗಲ, ಫೆಬ್ರವರಿ 09: ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ (Nelamangala) ವ್ಯಕ್ತಿಯ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ನಂತರ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವ್ಯಕ್ತಿಯ ಸಾವಿನಿಂದ ಕರ್ನಾಟಕದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಕಾಏಕಿ ನಡೆದ ಗುಂಡಿನ ದಾಳಿಗೆ ನಿಖರವಾದ ಕಾರಣವೇನು ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ. ನಡೆದಿದ್ದೇನು? ಮೃತ ವ್ಯಕ್ತಿ ಚಂದನ್ ಕುಮಾರ್ (37) ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರಾಗಿದ್ದು, ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ…

Read More

Video: ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದ ಮಹಿಳೆ, ಗುದ್ದಿದ್ದು ರೈಲಲ್ಲ, ಮತ್ತೇನು? – Kannada News | Terrifying Moment After Train Hits Log Obstruction on Tracks in Bihar

ಬಿಹಾರ, ಫೆಬ್ರವರಿ 06: ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು…

Read More

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಬೆಳ್ಳಿಯೂ ಜಿಗಿತ – Kannada News | Gold Price Today on 7th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 7: ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 60 ರೂ ಹೆಚ್ಚಿದೆ. ಭಾರತದಲ್ಲಿ ಮಾತ್ರವಲ್ಲ, ಹೆಚ್ಚಿನ ದೇಶಗಳಲ್ಲೂ ಈ ಹಳದಿ ಲೋಹದ ದರ ಏರಿದೆ. ಈ ವಾರದ ಮೊದಲ ಮೂರು ದಿನದಲ್ಲಿ ಚಿನ್ನದ ಬೆಲೆಯಲ್ಲಿ 300 ರೂಗೂ ಅಧಿಕ ಪ್ರಮಾಣದಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಬುಧವಾರ ಭರ್ಜರಿ ಜಿಗಿತ ಕಂಡಿದೆ. ಒಂದೇ ದಿನದಲ್ಲಿ 10 ರೂ ಜಂಪ್ ಆಗಿದೆ. ಮೂರು ದಿನದಲ್ಲಿ ಬೆಳ್ಳಿ ಬೆಲೆ 22…

Read More

Indian Recruitment 2025: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Indian Navy 10+2 B.Tech Cadet Recruitment 2025: Apply Online by Jan 19

ಭಾರತೀಯ ನೌಕಾಪಡೆಯು ಅಧಿಕೃತ ಅಧಿಸೂಚನೆಯ ಮೂಲಕ 10+2 (ಬಿ.ಟೆಕ್) 44 ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ನೌಕಾಪಡೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 19ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು . ಆಯ್ಕೆ ಪ್ರಕ್ರಿಯೆ:…

Read More

ಬೆಂಗಳೂರಿನಲ್ಲಿ ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​​ – Kannada News | Bengaluru: Rain Arrives Ahead of New Year Celebrations, Heavy Showers Lash Yelahanka

ಬೆಂಗಳೂರು, ಡಿಸೆಂಬರ್​ 31: 2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ. ನಗರದ ಯಲಹಂಕ ಸುತ್ತಮುತ್ತ ಅರ್ಧ ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಪಾರ್ಟಿ ಮೂಡಲ್ಲಿದ್ದವರು ವರುಣರಾಯನಿಗೆ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ನಂಬಿಕೆ ಉಳಿಸಿಕೊಂಡ ಪೊಲೀಸರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ – Kannada News | Bengaluru Police Defy Stereotypes: Swift Action Prevents Suicide, Saves Woman

ಬೆಂಗಳೂರು, ಜ.22: ಸಾಮಾನ್ಯವಾಗಿ ಪೊಲೀಸರು ಎಲ್ಲ ಮುಗಿದ ಮೇಲೆ ಘಟನಾ ಸ್ಥಳಕ್ಕೆ ಬರುತ್ತಾರೆ ಎಂಬ ಮಾತಿದೆ. ಆದರೆ ಈ ಮಾತು ತಪ್ಪು, ಏಕೆಂದರೆ ಪೊಲೀಸರು ಕೂಡ ಜನರನ್ನು ರಕ್ಷಣೆ ಮಾಡಿರುವ ಹಲವು ಘಟನೆಗಳು ಇದೆ . ಇದೀಗ ಇಲ್ಲೊಂದು ಪೊಲೀಸರ ತಕ್ಷಣದ ಸ್ಪಂದನೆಯಿಂದ ಜೀವವೊಂದು ಉಳಿದಿದೆ. ಈ ಘಟನೆಯಿಂದ ಪೊಲೀಸರ ಮೇಲೆ ಮತ್ತಷ್ಟು ನಂಬಿಕೆಯನ್ನು ಹುಟ್ಟಿಸಿದೆ. ಪೊಲೀಸರು ಸರಿಯಾದ ಸಮಯಕ್ಕೆ ಬಂದು ಒಂದು ಜೀವವನ್ನು ಉಳಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಬೆಂಗಳೂರಿನ ಪೊಲೀಸರು ಜನರಿಂದ ಪ್ರಶಂಸೆಗೆ…

Read More

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು? – Kannada News | G. Parameshwara Clarifies Karnataka Police Also Involved in Maharashtra Police Operation in Bengaluru

ಬೆಂಗಳೂರು, ಡಿಸೆಂಬರ್​ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್​​ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರ ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ! – Kannada News | Karnataka Congress Leadership Crisis: MLAs Blame High Command’s Silence, Fear Election Impact

ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಗೊಂದಲImage Credit source: Google ಬೆಂಗಳೂರು, ಫೆಬ್ರವರಿ 05: ರಾಜ್ಯ ಕಾಂಗ್ರೆಸ್​​ನಲ್ಲಿ ಕಳೆದ ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಲೇಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​ ಮೌನದ ಬಗ್ಗೆ ಕಾಂಗ್ರೆಸ್​ ಶಾಸಕರು ಬೇಸರ ಹೊರಹಾಕಿದ್ದು, ನಾಯಕತ್ವ ಬದಲಾವಣೆ ಗೊಂದಲದಿಂದ ನಮ್ಮ ಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲವೇ ತಿಂಗಳಲ್ಲಿ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More