Headlines

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ – Kannada News | KVN Productions congratulates Jana Nayagan actor Thalapathy Vijay for TVK win

Thalapathy Vijay, Venkat K. Narayana ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಪೂರ್ಣಾವಧಿ ರಾಜಕಾರಣಿ. ಚುನಾವಣೆಯ ಅಖಾಡಕ್ಕೆ ಇಳಿದ ಅವರಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಿಕ್ಕಿದೆ. ಅವರ ಈ ಗೆಲುವನ್ನು ಆಪ್ತರು ಸಂಭ್ರಮಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಸಾಕಷ್ಟು ತೊಂದರೆ ಉಂಟಾಯಿತು. ಈಗ ಆ ಸಿನಿಮಾದ ನಿರ್ಮಾಣ ಸಂಸ್ಥೆಯಿಂದ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯ…

Read More

ಮೃತ್ಯು ಮಡಿಲಲ್ಲಿ ಒಂದು ಗಂಟೆ! ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ‘ಫ್ಲೈ 91’ ವಿಮಾನ – Kannada News | Fly91 Hubballi Incident: Technical Glitch Weather Delays Landing, Passengers Face Fear

ಹುಬ್ಬಳ್ಳಿ, ಏ.22: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ‘ಫ್ಲೈ 91’ ಸಂಸ್ಥೆಯ ವಿಮಾನವು ಮತ್ತೊಮ್ಮೆ ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ವಿಮಾನವು ನಿಗದಿತ ಸಮಯಕ್ಕೆ ಲ್ಯಾಂಡ್ ಆಗಲಾಗದೆ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾಡಿದ ಘಟನೆ ನಿನ್ನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 AT-76 ಸಂಖ್ಯೆಯ ಫ್ಲೈ 91 ವಿಮಾನವು ರಾತ್ರಿ 8:15ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆ…

Read More

ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

ಮಾನವೀಯತೆ ಮರೆತ್ರಾ ವೈದ್ಯರು?: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ – Kannada News | Koppal Hospital Faces Negligence Allegations Over Injured Womans Treatment Delay

ಕೊಪ್ಪಳ, ಮಾರ್ಚ್​ 05: ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಬಿದ್ದು ಗಾಯಗೊಂಡಿದ್ದ ಚಿಕ್ಕಬೊಮ್ಮನಾಳ ನಿವಾಸಿ ಹುಲಿಗೆಮ್ಮ ಎಂಬ ಮಹಿಳೆಯನ್ನು ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ವೈದ್ಯರು ಮಾನವೀಯತೆಯನ್ನು ಮರೆತು, ಅವರನ್ನು ಅಡ್ಮಿಟ್ ಮಾಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಗಾಯಾಳು ಹುಲಿಗೆಮ್ಮ ಚಿಕಿತ್ಸೆಗಾಗಿ ರಾತ್ರಿಯಿಡೀ ಸ್ಟ್ರೆಚರ್ ಮೇಲೆ ಮಲಗಿದ್ದರು. ಬೆನ್ನು ಮೂಳೆಗೆ ಪೆಟ್ಟಾಗಿ, ನರ ಬ್ಲಾಕ್ ಆಗಿದೆ ಎಂದು ವೈದ್ಯರು ಹೇಳಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದಿದ್ದಾರೆ. ಆದರೆ, ರಕ್ತದೊತ್ತಡ…

Read More

ಟಿ20 ವಿಶ್ವಕಪ್​ಗೆ ಭಾರತ ತಂಡದ ಇಬ್ಬರು ಡೌಟ್ – Kannada News | Tilak Varma and Washington Sundar Doubtful for T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್. Source link

Read More

ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಝಂ

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 207 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 96 ರನ್​ಗಳಿಗೆ ಆಲೌಟ್ ಆಯಿತು. ಪಾಕ್ ತಂಡದ ಈ ಗೆಲುವಿನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಬಾರಿಸಿದ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಕಳಪೆ ಫಾರ್ಮ್ ಮತ್ತು ಕಳಪೆ ಸ್ಟ್ರೈಕ್ ರೇಟ್‌ನಿಂದ ಬಳಲುತ್ತಿದ್ದ ಬಾಬರ್ ಈ ಪಂದ್ಯದಲ್ಲಿ ಅರ್ಧಶತಕ…

Read More

ಪೇರಳೆ ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಇಂಥಾ ಶಿಕ್ಷೆಯೇ?

ಉನಾ, ಏಪ್ರಿಲ್ 06: ಪೇರಳೆ(Guava) ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಶಿಕ್ಷೆ ನೀಡಿರುವ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಹೊರಗಿರುವ ಮರದಲ್ಲಿ ಪೇರಳೆ ಹಣ್ಣು ಕದ್ದಿದ್ದಕ್ಕೆ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಅಪ್ರಾಪ್ತ ಬಾಲಕಿಗೆ ಕಠಿಣ ಶಿಕ್ಷೆ ನೀಡಿದ್ದಾರೆ. ಆಕೆಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಮಾಹಿತಿಯ ಪ್ರಕಾರ, ಬಾಲಕಿ ವಲಸೆ ಕುಟುಂಬದ ಮಗಳು, ಆರೋಪಿಯ ನಿವಾಸದ ಬಳಿಯ ಮರದಿಂದ ಪೇರಳೆ ಹಣ್ಣುಗಳನ್ನು ಕಿತ್ತುಕೊಂಡಿದ್ದು ಆಕೆಯ ಅಪರಾಧ ಎಂದು ಹೇಳಲಾಗಿದೆ. ಆರೋಪಿಯು ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು, ಸರಪಳಿಯಿಂದ…

Read More

ಕರ್ನಾಟಕದಲ್ಲಿ 14 ಸಾವಿರ ಮಕ್ಕಳು ಶಾಲೆಯಿಂದ ದೂರ: ದಕ್ಷಿಣ ಭಾರತದಲ್ಲಿ ರಾಜ್ಯಕ್ಕೆ 3ನೇ ಸ್ಥಾನ! – Kannada News | Karnataka Ranks 3rd in South India with Over 14,000 Children Out of School

ಬೆಂಗಳೂರು, ಡಿಸೆಂಬರ್​ 28: ಉಚಿತ ಶಿಕ್ಷಣದ ಜೊತೆಗೆ ನಾನಾ ಸೌಲಭ್ಯಗಳ ಹೊರತಾಗಿಯೂ ಶಾಲೆಯತ್ತ ಮುಖ ಮಾಡದ ಮಕ್ಕಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದೇಶಾದ್ಯಂತ ಈ ಸಮಸ್ಯೆ ಇದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಇತ್ತೀಚಿಗೆ ಈ ಬಗ್ಗೆ ಅಂಕಿಅಂಶಗಳನ್ನ ಬಹಿರಂಗಗೊಳಿಸಿದೆ. ಆ ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿಯೇ ಮೂರನೇ ಸ್ಥಾನದಲ್ಲಿದೆ. 2025–26ರಲ್ಲಿ ಕರ್ನಾಟಕದಲ್ಲಿ ಒಟ್ಟು 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರಲ್ಲಿ 6,462 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. 2024–25ರಲ್ಲಿ…

Read More

SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್ – Kannada News | T20 World Cup 2026: Markram’s Record Half Century Powers South Africa win Over New Zealand

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ…

Read More

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ – Kannada News | Job aspirant Woman Tears Infront of DC at Dharwad

ಧಾರವಾಡ, (ಫೆಬ್ರವರಿ 24): ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ (Dharwad) ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ…

Read More