Headlines

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

Chandra Gochar: ಚಂದ್ರ ಮಕರ ರಾಶಿಗೆ ಪ್ರವೇಶ; ಇಂದು ಈ 3 ರಾಶಿಗೆ ತೆರೆಯಲಿದೆ ಅದೃಷ್ಟದ ಬಾಗಿಲು, ಅನಿರೀಕ್ಷಿತ ಧನಲಾಭ! – Kannada News

ಚಂದ್ರ ಮಕರ ರಾಶಿ ಪ್ರವೇಶImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿ ಅಥವಾ ನಕ್ಷತ್ರಗಳನ್ನು ಬದಲಾಯಿಸುತ್ತಿರುತ್ತವೆ. ಕೆಲವು ಗ್ರಹಗಳು ಪ್ರತಿ ತಿಂಗಳು ರಾಶಿ ಬದಲಾಯಿಸಿದರೆ, ಇನ್ನು ಕೆಲವು ಗ್ರಹಗಳು ವರ್ಷಕ್ಕೊಮ್ಮೆ ಅಥವಾ ಆರು ತಿಂಗಳಿಗೊಮ್ಮೆ ಸ್ಥಾನ ಪಲ್ಲಟ ಮಾಡುತ್ತವೆ. ಗ್ರಹಗಳ ಈ ಸಂಚಾರವು ಎಲ್ಲಾ 12 ರಾಶಿಗಳ ಮೇಲೆ ಧನಾತ್ಮಕ ಅಥವಾ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಇದೀಗ ಮನಸ್ಸಿನ ಕಾರಕನಾದ ಚಂದ್ರನ ಸಂಚಾರದಲ್ಲಿ ಮಹತ್ವದ ಬದಲಾವಣೆಯಾಗಿದೆ. ತುಲಾ ರಾಶಿಯಿಂದ ಮಕರ…

Read More

ಸರ್ಜಾಪುರ – ಹೆಬ್ಬಾಳ ಡಬಲ್ ಡೆಕ್ಕರ್ ಫ್ಲೈಓವರ್​ನಿಂದ ಹೆಚ್ಚಾಗುತ್ತಂತೆ ಬೆಂಗಳೂರು ಟ್ರಾಫಿಕ್! IISC ಕೊಟ್ಟ ಕಾರಣ ಇಲ್ಲಿದೆ – Kannada News | IISc Study Rejects Sarjapur Hebbal Metro Double Decker Flyover Project in Bengaluru Citing Environmental, Financial Loss

ಸರ್ಜಾಪುರ ಟು ಹೆಬ್ಬಾಳ ಡಬಲ್ ಡೆಕ್ಕರ್ ಗೆ ಐಐಎಸ್ಸಿ ಅಸಮಾಧಾನImage Credit source: tv9 ಬೆಂಗಳೂರು, ಜುಲೈ 1: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸಂಚಾರ ದಟ್ಟಣೆ ನಿವಾರಣೆಗೆ ಮದ್ದಾಗಬೇಕಿದ್ದ ನಮ್ಮ ಮೆಟ್ರೋದ ಬಹುನಿರೀಕ್ಷಿತ ಸರ್ಜಾಪುರ-ಹೆಬ್ಬಾಳ ‘ಕೆಂಪು ಮಾರ್ಗದ (Red Line)’ ಡಬಲ್ ಡೆಕ್ಕರ್ ಫ್ಲೈ ಓವರ್ ಯೋಜನೆಗೆ ಭಾರತೀಯ ವಿಜ್ಞಾನ ಸಂಸ್ಥೆಯ (IISc) ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಮಾರ್ಗದ ಮೇಲೆಯೇ ರಸ್ತೆ ಫ್ಲೈ ಓವರ್ ನಿರ್ಮಿಸುವ ಈ ಡಬಲ್ ಡೆಕ್ಕರ್ ಮಾದರಿಯಿಂದ ಯಾವುದೇ…

Read More

ಜನ ಒಳಗಿದ್ದಾಗಲೇ ಪುರಸಭೆ ಕಟ್ಟಡಕ್ಕೆ ಬೀಗ ಜಡಿದು ಹೋದ ನೌಕರ: ಸಿಬ್ಬಂದಿ ಒಳಗೇ ಲಾಕ್! – Kannada News | Udupi Planning Authority Staff Locked Inside Kapu Municipal Office After Door Shut by Mistake

ಉಡುಪಿ, ಫೆಬ್ರವರಿ 11: ಉಡುಪಿ ಜಿಲ್ಲೆಯ ಕಾಪು ಪುರಸಭೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಜನಾ ಪ್ರಾಧಿಕಾರದ ಸಿಬ್ಬಂದಿಯನ್ನು ಕಚೇರಿ ಒಳಗೆಯೇ ಲಾಕ್ ಮಾಡಿದ ಅಚಾತುರ್ಯ ಮಂಗಳವಾರ ಸಂಜೆ ನಡೆದಿದೆ. ಇದರಿಂದಾಗಿ ಕೆಲಕಾಲ ಆತಂಕ ಹಾಗೂ ಗೊಂದಲ ಉಂಟಾಯಿತು. ಕಾಪು ಪುರಸಭೆ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿರುವ ಯೋಜನಾ ಪ್ರಾಧಿಕಾರದ ಕಚೇರಿಗೆ ತೆರಳಲು ಒಂದೇ ದ್ವಾರ ಇದ್ದು, ಪ್ರತಿದಿನ ಸಂಜೆ 5.30ರಿಂದ 6 ಗಂಟೆಯೊಳಗೆ ಪುರಸಭೆ ಸಿಬ್ಬಂದಿ ಬಾಗಿಲಿಗೆ ಬೀಗ ಹಾಕುವ ಪದ್ಧತಿ ಇದೆ. ಸಾಮಾನ್ಯವಾಗಿ ಬೀಗ ಹಾಕುವ ಮೊದಲು ಒಳಗೆ ಕೆಲಸ…

Read More

Shani Dev: ಶನಿವಾರ ತಪ್ಪಿಯೂ ಕೂಡ ಈ ವಸ್ತು ಖರೀದಿಸಬೇಡಿ; ಸಮಸ್ಯೆ ತಪ್ಪಿದಲ್ಲ! – Kannada News | Shaniwar Shopping: 6 Things You Must NOT Buy on Saturday as per Hindu Astrology for Shani Dev’s Blessings

ಹಿಂದೂ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಾರದ ಪ್ರತಿ ದಿನವೂ ಒಂದು ನಿರ್ದಿಷ್ಟ ಗ್ರಹ ಅಥವಾ ದೇವತೆಗೆ ಸಮರ್ಪಿತವಾಗಿದೆ. ಶನಿವಾರವು ಕರ್ಮಫಲದಾತನಾದ ಶನಿದೇವನಿಗೆ ಮೀಸಲಾದ ದಿನ. ಶನಿಯು ನಮ್ಮ ಕರ್ಮಗಳಿಗೆ ತಕ್ಕಂತೆ ಫಲ ನೀಡುವವನು. ಆದ್ದರಿಂದ, ಅವನ ಕೃಪೆಗೆ ಪಾತ್ರರಾಗಲು ಮತ್ತು ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ತಪ್ಪಿಸಲು ಶನಿವಾರದಂದು ಕೆಲವು ವಸ್ತುಗಳನ್ನು ಖರೀದಿಸಬಾರದು ಎಂಬ ಬಲವಾದ ನಂಬಿಕೆ ಇದೆ. ಜ್ಯೋತಿಷ್ಯದ ಪ್ರಕಾರ ಶನಿವಾರ ಯಾವ ವಸ್ತುಗಳನ್ನು ಮನೆಗೆ ತರಬಾರದು ಎಂಬುದರ ಪಟ್ಟಿ ಇಲ್ಲಿದೆ: ಉಪ್ಪನ್ನು ಶನಿವಾರ…

Read More

ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ – Kannada News | Karnataka Media Academy: Women Journalists AI and Digital Training with Infosys CSR

ರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ ಬೆಂಗಳೂರು, ಮಾರ್ಚ್ 04: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತೆಯರಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇನ್ಫೋಸಿಸ್ (Infosys) ಸಿ.ಎಸ್.ಆರ್ ಕಾರ್ಯಕ್ರಮದಡಿ ಈ ತರಬೇತಿ ನಡೆಯಲಿದ್ದು, ಅರ್ಹ ಪತ್ರಕರ್ತೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 25ರಿಂದ 27ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೂರು ದಿನಗಳ ವಸತಿಯುತ ತರಬೇತಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತೆಯರು…

Read More

ಕಾರನ್ನು ಕಾಪಾಡಲು ತನ್ನ ಜೀವವನ್ನೂ ಲೆಕ್ಕಿಸದ ಮಹಿಳೆ!

ನವದೆಹಲಿ, ಏಪ್ರಿಲ್ 9: ಅಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಹಿಂದೆ ಎತ್ತರವಾದ ಕಾಂಪೌಂಡ್ ಇತ್ತು. ಶಿಥಿಲವಾಗಿದ್ದ ಆ ಕಾಂಪೌಂಡ್​ ಗೋಡೆ ಇನ್ನೇನು ಬೀಳುವುದರಲ್ಲಿತ್ತು. ಇದರ ಸುಳಿವು ಸಿಕ್ಕೊಡನೆ ಮಹಿಳೆ ಓಡಿಹೋಗಿ ತನ್ನ ಕಾರನ್ನು ಆ ಸ್ಥಳದಿಂದ ತೆಗೆದಿದ್ದಾರೆ. ಆಕೆ ಕಾರನ್ನು ತೆಗೆದ ಕೆಲವೇ ಸೆಕೆಂಡುಗಳಲ್ಲಿ ಆ ಗೋಡೆ ಮಗುಚಿಬಿದ್ದಿದೆ. ಅಲ್ಲಿದ್ದ ಕಾರುಗಳೆಲ್ಲ ಆ ಗೋಡೆಯಡಿ ಹೂತುಹೋಗಿವೆ. ಆ ಮಹಿಳೆ ತನ್ನ ಪ್ರಾಣವನ್ನೂ ಲೆಕ್ಕಿಸದೆ ಕಾರನ್ನು ತೆಗೆಯಲು ಓಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿದ್ದು…

Read More

ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು ‘ಪಂಕ್ಚರ್ ಮಾಫಿಯಾ’ ಆಟ! ರಸ್ತೆ ತುಂಬಾ ಮೊಳೆಗಳನ್ನು ಚೆಲ್ಲಿ ಕೃತ್ಯ! – Kannada News | Shocking Bengaluru Puncture Scam: Police Station Front, Driver Safety Risk

ಬೆಂಗಳೂರು, ಮೇ,25: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಲೂಟಿ ಮಾಡುವ ಹಾಗೂ ವಾಹನ ಸವಾರರ ಜೀವಕ್ಕೆ ಕುತ್ತು ತರುವ ಕುಖ್ಯಾತ ‘ಪಂಕ್ಚರ್ ಮಾಫಿಯಾ’ (Puncture Mafia) ಮತ್ತೆ ಸಕ್ರಿಯವಾಗಿದೆ. ಈ ಬಾರಿ ಈ ಜಾಲದ ಧೈರ್ಯ ಎಷ್ಟು ಹೆಚ್ಚಾಗಿದೆಯೆಂದರೆ, ನೇರವಾಗಿ ಪೊಲೀಸ್ ಠಾಣೆಯೊಂದರ ಮುಂಭಾಗದ ರಸ್ತೆಯಲ್ಲೇ ನೂರಾರು ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಚೆಲ್ಲಿ ವಾಹನ ಸವಾರರಿಗೆ ಭೀಕರ ಬಲೆ ಬೀಸಲಾಗಿದೆ! ಈ ದಂಧೆಕೋರರ ಮೋಡಸ್ ಆಪರೇಟಿ (ಕಾರ್ಯವೈಖರಿ) ಅತ್ಯಂತ ಸರಳ ಆದರೆ ಅಷ್ಟೇ ಕ್ರೂರವಾಗಿದೆ. ಸಾರ್ವಜನಿಕರು ಹೆಚ್ಚಾಗಿ ಸಂಚರಿಸುವ…

Read More

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಭೀತಿ, ವೈದ್ಯರ ಎಚ್ಚರಿಕೆ!

ಬೆಂಗಳೂರು, ಮೇ 31: ನಗರದಲ್ಲಿ ಇತ್ತೀಚೆಗೆ ಕ್ಯಾನ್ಸರ್ (Cancer) ಕೇಸ್​ಗಳು ಹೆಚ್ಚಾಗಿದ್ದು, ಬಹುತೇಕ ಕ್ಯಾನ್ಸರ್ ರೋಗಿಗಳಲ್ಲಿ ತಂಬಾಕು ಸೇವನೆ ಕಂಡುಬಂದಿದೆ. ಧೂಮಪಾನ ಹಾಗೂ ತಂಬಾಕು ಸೇವನೆಯು ಕೇವಲ ಶ್ವಾಸಕೋಶದ ಕ್ಯಾನ್ಸರ್‌ಗೆ ಮಾತ್ರ ಸೀಮಿತವಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಇದು ಜಠರ, ಯಕೃತ್ (ಲಿವರ್), ಮೂತ್ರಪಿಂಡ (ಕಿಡ್ನಿ), ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಹಾಗೂ ರಕ್ತದ ಕ್ಯಾನ್ಸರ್ ಸೇರಿದಂತೆ ದೇಹದ ವಿವಿಧ ಅಂಗಾಂಗಗಳ ಮೇಲೆಯೂ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಬೆಂಗಳೂರಿನ ಹಿರಿಯ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಕರ್ನಾಟಕದ ಒಟ್ಟು…

Read More

ಮೇ ತಿಂಗಳಿನಲ್ಲಿ ಈ ರಾಶಿಗೆ ಸಾಡೇ ಸಾಥ್ ಕೊನೆಯ ಕಾಲ: ನಿಮ್ಮೆಲ್ಲ ಕಷ್ಟದ ದಿನಗಳು ಇಲ್ಲಿಗೆ ಅಂತ್ಯ – Kannada News | Kumbha Rashi May 2026 Predictions: Sade Sati’s Last Phase and Major Life Changes

ಮೇ 2026ರ ಗ್ರಹಗತಿಗಳ ಆಧಾರದ ಮೇಲೆ ಕುಂಭ ರಾಶಿಯವರಿಗೆ ಈ ತಿಂಗಳ ಭವಿಷ್ಯ ಹಲವು ತಿರುವುಗಳಿಗೆ ಕಾರಣವಾಗಲಿದೆ. ಧನಿಷ್ಠಾ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರದವರಿಗೆ ಗ್ರಹಗಳ ಪ್ರಭಾವ ಇರಲಿದೆ. ಸಾಡೆಸಾಥ್ ನ ಕೊನೆಯ ಭಾಗವಾದ ಕಾರಣ ತೊಂದರೆ ಹೆಚ್ಚು ಕಾಣಿಸಲಿದೆ. ​ಶುಭ ದಶೆ : ​ಗುರು ಬಲ : ಕುಂಭ ರಾಶಿಯವರಿಗೆ ಗುರುವು ಪಂಚಮ ಸ್ಥಾನದಲ್ಲಿದ್ದಾನೆ. ಇದು ಅತ್ಯಂತ ಶುಭಕರ. ಬುದ್ಧಿಶಕ್ತಿ ಚುರುಕಾಗುತ್ತದೆ, ಗೌರವ ವೃದ್ಧಿಯಾಗುತ್ತದೆ. ಸಂತಾನ ಭಾಗ್ಯ ಅಥವಾ ಮಕ್ಕಳಿಂದ ಸುಖದಾಯಕ ವಾರ್ತೆಗಳು ಸಿಗಲಿವೆ. ​ಶುಕ್ರ ಸ್ವಸ್ಥಾನ…

Read More