Headlines

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ: ಕಂಗಾಲಾದ ಧ್ರುವಂತ್ – Kannada News | Bigg Boss Kannada Season 12: Dhruvanth Rakshitha Shetty fight continues in secret room

ಸದ್ಯಕ್ಕೆ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ (Rakshitha Shetty) ಅವರು ಸೀಕ್ರೆಟ್​​ ರೂಮ್​​ನಲ್ಲಿ ಇದ್ದಾರೆ. ಅಲ್ಲಿ ಅವರಿಗೆ ಕೆಲವು ಚಟುವಟಿಕೆಗಳನ್ನು ನೀಡಲಾಗುತ್ತಿದೆ. ಇಬ್ಬರೂ ಚರ್ಚಿಸಿ ಒಮ್ಮತದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಿಗ್ ಬಾಸ್ ಸೂಚಿಸುತ್ತಿದ್ದಾರೆ. ಆದರೆ ಅನೇಕ ಸಂದರ್ಭಗಳಲ್ಲಿ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ (Dhruvanth) ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಅವರು ಪದೇ ಪದೇ ಜಗಳ ಆಡುತ್ತಿದ್ದಾರೆ. ಇಬ್ಬರ ಅಭಿಪ್ರಾಯಗಳು ಕೂಡ ಬೇರೆ ಬೇರೆ ಆಗಿವೆ. ಆದ್ದರಿಂದ ಕಿರಿಕ್ ಆಗುತ್ತಿದೆ. ಧ್ರುವಂತ್ ಆಡಿದ ಮಾತುಗಳಿಂದ ರಕ್ಷಿತಾ ಶೆಟ್ಟಿ…

Read More

ಅತ್ತ ಸಿಎಂ ಕುರ್ಚಿಗಾಗಿ ಕದನ: ಇತ್ತ ಚಾಮರಾಜನಗರದಲ್ಲೂ ಸಹ ಕುರ್ಚಿ ಕಿತ್ತಾಟ – Kannada News | Chamarajanagar: Scramble for Deputy Director’s post as officers vie for the chair

ಚಾಮರಾಜನಗರ, ಡಿಸೆಂಬರ್​ 18: ಕರ್ನಾಟಕದಾದ್ಯಂತ (Karnataka) ಸಿಎಂ ಮತ್ತು ಡಿಸಿಎಂ ಕುರ್ಚಿ ಕಾದಾಟ ಒಂದೆಡೆಯಾದರೆ, ಇತ್ತ ಗಡಿನಾಡು ಚಾಮರಾಜನಗರದಲ್ಲೂ (Chamarajanagar) ಒಂದೇ ಕುರ್ಚಿಗಾಗಿ ಕಾದಾಟ ಜೋರಾಗಿದೆ. ಒಂದು ಕುರ್ಚಿಗಾಗಿ ಇಬ್ಬಿಬ್ಬರು ಅಧಿಕಾರಿಗಳು ಪಟ್ಟು ಹಿಡಿದು ಕುಳಿತಿದ್ದಾರೆ. ನಾನು ರಿಲೀವ್ ಆಗಿಲ್ಲ, ಕೋರ್ಟ್ ಸ್ಟೇ ಕೊಟ್ಟಿದೆ ಅಂತ ಒಬ್ಬರು, ಸರ್ಕಾರ ನನಗೆ ಆದೇಶ ನೀಡಿದೆ ಅಂತ ಮತ್ತೊಬ್ಬರು ಹೇಳುತ್ತಿದ್ದಾರೆ. ಸದ್ಯ ಇದು ಜನರ ನಗೆ ಪಾಟಲಿಗೆ ಕಾರಣವಾಗಿದೆ. ರಾಜ್ಯಾದ್ಯಂತ ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಸಿಎಂ ಕುರ್ಚಿ ಕಾದಾಟ…

Read More

ಕೊಲೆ ಬೆದರಿಕೆ ಹಾಕಿದ್ದ ರೌಡಿ ಶೀಟರ್ ಮಟ್ಯಾಷ್: ಹಳ್ಳಿ ಹೈದರು ಪ್ಯಾಟೆಯಲ್ಲಿ ಸಿಕ್ಕಿರು – Kannada News | A Gang Arrested In Bengaluru Who Escaped after Murder of rowdy sheeter Mahesh at Pandavapura

ಮಂಡ್ಯ, (ಡಿಸೆಂಬರ್ 18): ಬೆದರಿಕೆ ಹಾಕಿದ್ದ ರೌಡಿ ಶೀಟರ್ ​​​ನನ್ನೇ (rowdy sheeter )ಹತ್ಯೆ ಮಾಡಲಾಗಿದೆ. ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಅಮೃತಿ ಗ್ರಾಮದ ಬಳಿ ಕಳೆದ ನವೆಂಬರ್ 29ರಂದು ರೌಡಿ ಶೀಟರ್ ಮಹೇಶ್ ಎಂಬಾತನ ಭೀಕರ ಹತ್ಯೆ ಮಾಡಲಾಗಿದ್ದು, ತಲೆಮರಿಸಿಕೊಂಡಿದ್ದ ಹಂತಕರು ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಬಸವರಾಜು, ಶಶಾಂಕ್‌, ಹೇಮಂತ್ ಕುಮಾರ್, ಸುಮಂತ್ ಬಂಧಿತರು. ಈ ಸ್ನೇಹಿತರ ಗುಂಪಿಗೆ ರೌಡಿ ಶೀಟರ್ ಮಹೇಶ್, ಕೆಲ ಹಲವು ದಿನಗಳಿಂದ ಟಾರ್ಚರ್ ಕೊಡುತ್ತಾ ಕೊನೆಗೆ ಕೊಲೆ ಬೆದರಿಕೆ…

Read More

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ… – Kannada News | What Happens When You Quit Meat for 30 Days?

ಮಾಂಸಾಹಾರ (Meat) ಸೇವನೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಇತ್ತೀಚಿನ ದಿನಗಳಲ್ಲಿ ಒಂದಿಷ್ಟು ಜನ ಮಾಂಸಾಹಾರ ಸೇವನೆಯಿಂದ ಹಿಂದೆ ಸರಿಯುತ್ತಿದ್ದಾರೆ. ಅದರ ಬದಲಾಗಿ ಸಸ್ಯಹಾರಿಗಳಾಗುತ್ತಿದ್ದಾರೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಮಾಂಸಾಹಾರ ತ್ಯಜಿಸಬೇಕೇ ಅಥವಾ ಬೇಡವೇ ಎಂಬ ಗೊಂದಲ ಕೆಲವರದ್ದು. ನಿಯಮಿತವಾಗಿ ಮಾಂಸಾಹಾರ ತಿನ್ನುವ ನೀವು 30 ದಿನಗಳು ಅಂದರೆ ಒಂದು ತಿಂಗಳು ಮಾಂಸವನ್ನು ಸೇವಿಸದಿದ್ದರೆ ಅದು ನಿಮ್ಮ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹಾಗಾದರೆ ಈ ಸ್ಟೋರಿ ಓದಿ,…

Read More

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು – Kannada News | Balaramana Dinagalu movie audio rights sold to T Series for this amount

ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಜ್ಜಾಗುತ್ತಿರುವ ಈ ಸಿನಿಮಾಗೆ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ‘ಶುರು ಶುರು..’ ಎಂಬ ಹಾಡಿನ ಮೂಲಕ ಪ್ರಚಾರ ಶುರುವಾಗಿದೆ. ಈ ಸಿನಿಮಾಗೆ ಕೆ.ಎಂ. ಚೈತನ್ಯ ಅವರು ನಿರ್ದೇಶನ ಮಾಡಿದ್ದಾರೆ. 18 ವರ್ಷಗಳ ಹಿಂದೆ ಕೆ.ಎಂ. ಚೈತನ್ಯ ಅವರ ನಿರ್ದೇಶನದಲ್ಲಿ ‘ಆ ದಿನಗಳು’ ಸಿನಿಮಾ ಮೂಡಿಬಂದಿತ್ತು. ಈಗ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಮಾಡಿದ್ದಾರೆ….

Read More

ಕಾಂಗ್ರೆಸ್ ಪ್ರತಿಭಟನೆಯಲ್ಲೇ ASI ಮಾಂಗಲ್ಯ ಸರ ಕಳವು, ಲೇಡಿ ಪೊಲೀಸ್ ಚೈನ್ ಕದ್ದ ಆ ಕೈ ಯಾವುದು? – Kannada News | Kote Station Lady Police ASI Gold mangalsutra theft In Shivamogga During Congress protest

ಶಿವಮೊಗ್ಗ, (ಡಿಸೆಂಬರ್ 18): ಕಾಂಗ್ರೆಸ್ ಪ್ರತಿಭಟನೆಯ (Congress Protest) ಬಂದೋಬಸ್ತ್ ವೇಳೆ, ಕರ್ತವ್ಯ ನಿರತ ಮಹಿಳಾ ಪೊಲೀಸ್ (Lady Police)  ಅಧಿಕಾರಿಯೊಬ್ಬರ 60 ಗ್ರಾಂ ತೂಕದ ಮಾಂಗಲ್ಯ ಸರ ಕಳ್ಳತನವಾಗಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಮೇಲೆ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ಮನ್ರೇಗಾ ಹೆಸರು ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು (ಡಿಸೆಂಬರ್ 18) ಬೆಳಗ್ಗೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು…

Read More

ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ – Kannada News | Dharwad Karnataka University: New Vice Chancellor takes bold steps to protect hundreds of acres of land

ಧಾರವಾಡ ಕರ್ನಾಟಕ ವಿವಿ, ಕುಲಪತಿ ಪ್ರೊ. ಎ.ಎಂ. ಖಾನ್ ಧಾರವಾಡ, ಡಿಸೆಂಬರ್​​ 18: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಧಾರವಾಡ ಕರ್ನಾಟಕ ವಿವಿ (Karnatak University) ಕೂಡ ಒಂದು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ನೂರಾರು ಎಕರೆ ಜಮೀನಿದೆ (land). ಆದರೆ ಇತ್ತೀಚಿನ ವರ್ಷಗಳಲ್ಲಿ ಅದರ ನಿರ್ವಹಣೆ ಮಾಡಲಾಗದೆ ಅನೇಕರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈ ಅತಿಕ್ರಮಣ ತೆರವು ಮಾಡಲು ಹೋದರೆ ಸಾಕಷ್ಟು ಸಮಸ್ಯೆಯಾಗುತ್ತಲೇ ಇದೆ. ಆದರೂ ಇದೀಗ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ವಿವಿಯ ಕುಲಪತಿ ಹೊಸ ರೀತಿಯ ಸರ್ವೆ…

Read More

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ – Kannada News | Bengaluru Pub Fight: Request for Girls Mobile Number Sparks Violence, Two Cases Filed

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆ ಏನು? ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು…

Read More

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ – Kannada News | PM Narendra Modi returns New Delhi after successfully concluding his Oman visit

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (PM Modi Oman Visit) ಓಮನ್​ಗೆ ತಮ್ಮ ಐತಿಹಾಸಿಕ ಭೇಟಿಯನ್ನು ಮುಗಿಸಿ ದೆಹಲಿಗೆ ವಾಪಾಸ್ ಹೊರಟಿದ್ದಾರೆ. ಈ ವೇಳೆ ಓಮನ್ ಸುಲ್ತಾನರ ಸಹೋದರ ‘ನಮಸ್ತೆ’ ಎಂದು ಕೈ ಮುಗಿದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬೀಳ್ಕೊಟ್ಟಿದ್ದಾರೆ. ನಿನ್ನೆ (ಬುಧವಾರ) ಇಥಿಯೋಪಿಯಾದಿಂದ ಪ್ರಧಾನಿ ಮೋದಿ ಓಮನ್​ಗೆ ಆಗಮಿಸಿದ್ದರು. ಒಟ್ಟು 3 ದೇಶಗಳ ಪ್ರವಾಸ ಮುಗಿಸಿರುವ ಪ್ರಧಾನಿ ಮೋದಿ 4 ದಿನಗಳ ಬಳಿಕ ಇದೀಗ ದೆಹಲಿಗೆ ವಾಪಾಸಾಗುತ್ತಿದ್ದಾರೆ. ಓಮನ್ ಸುಲ್ತಾನ್ ಹೈತಮ್…

Read More

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ – Kannada News | Modi Modi Slogans in PM Modi interaction with Indian community and students at Maitri Parv in Oman

ಮಸ್ಕತ್, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿಯವರ (PM Modi Oman Visit) ಹವಾ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೋರಾಗೇ ಇದೆ. ಓಮನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಸ್ಕತ್​ನಲ್ಲಿ ಭಾರತೀಯ ಸಮುದಾಯದ ಸದಸ್ಯರು ಮತ್ತು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಸಮಯದಲ್ಲಿ ಅಲ್ಲಿ ಯಾವ ಮಟ್ಟಿಗಿನ ನಮೋ ಕ್ರೇಜ್ ಇದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅನಿವಾಸಿ ಭಾರತೀಯರು “ಮೋದಿ, ಮೋದಿ”, “ಭಾರತ್ ಮಾತಾ ಕಿ ಜೈ” ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ…

Read More