Headlines

Video: ಸೂರತ್​ನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್ – Kannada News | Before the First Drop: Rs 21 Crore Surat Water Tank Crashes Ahead of Launch

ಸೂರತ್, ಜನವರಿ 21: ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದುಬಿದ್ದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗೆ ದೊಡ್ಡ ಹಿನ್ನಡೆಯಾಗಿದೆ. ಈ ಘಟನೆ ಭ್ರಷ್ಟಾಚಾರ ವಿವಾದಕ್ಕೆ ನಾಂದಿ ಹಾಡಿದ್ದು, ನೀರಿನ ಟ್ಯಾಂಕ್ ನಿರ್ಮಿಸಲು ಬಳಸಿದ ನಿರ್ಮಾಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನವರಿ 19 ರಂದು ಪ್ರಾಯೋಗಿಕ ಚಾಲನೆಯ ಸಮಯದಲ್ಲಿ 11 ಲಕ್ಷ ಲೀಟರ್ ಸಾಮರ್ಥ್ಯದ…

Read More

Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…

Read More

ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ? – Kannada News | PM Kisan Samman Nidhi Yojana, expectations of rise in funding for this scheme

ನವದೆಹಲಿ, ಜನವರಿ 22: ಮುಂಬರುವ ಬಜೆಟ್​ನಲ್ಲಿ (Union Budget) ಕೃಷಿ ಕ್ಷೇತ್ರಕ್ಕೆ ಸಾಕಷ್ಟು ಉತ್ತೇಜನಕಾರಿ ಕ್ರಮಗಳನ್ನು ಸರ್ಕಾರ ಕೈಗೊಳ್ಳುವ ನಿರೀಕ್ಷೆ ಇದೆ. ಕಳೆದ ಕೆಲ ವರ್ಷಗಳಿಂದ ಬಜೆಟ್​ನಲ್ಲಿ ಕೃಷಿ ಕ್ಷೇತ್ರಕ್ಕೆ ವಿನಿಯೋಗಿಸುತ್ತಿರುವ ಹಣ ಕ್ರಮೇಣವಾಗಿ ಹೆಚ್ಚುತ್ತಾ ಬಂದಿದೆ. 2013-14ರಲ್ಲಿ ಕೃಷಿ ಕ್ಷೇತ್ರಕ್ಕೆ 21,933 ಕೋಟಿ ರೂ ನೀಡಲಾಗಿತ್ತು. 2025-26ರ ಬಜೆಟ್​ನಲ್ಲಿ 1.27 ಲಕ್ಷ ಕೋಟಿ ರೂಗಿಂತ ಹೆಚ್ಚಿನ ಮೊತ್ತವನ್ನು ಕೃಷಿಗೆ ವಿನಿಯೋಗಿಸಲಾಗಿದೆ. 2026-27ರ ಬಜೆಟ್​ನಲ್ಲಿ ಇದು 1.50 ಲಕ್ಷ ಕೋಟಿ ರೂ ಮುಟ್ಟುವ ನಿರೀಕ್ಷೆ ಇದೆ. ಪಿಎಂ…

Read More

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ 7 ಜನ ಸಾವು; ಆಸ್ಪತ್ರೆಯಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ – Kannada News | Madhya Pradesh CM Mohan Yadav meets the people hospitalised in Indore after drinking contaminated water

ಇಂದೋರ್‌, ಡಿಸೆಂಬರ್ 31: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಕಲುಷಿತ ನೀರು ಸೇವನೆಯಿಂದ 7 ಜನರು ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿಯಾದರು. ಮುನ್ನೆಚ್ಚರಿಕಾ ಕ್ರಮವಾಗಿ ಮುನ್ಸಿಪಲ್ ಕಾರ್ಪೊರೇಷನ್ ಮನೆಗಳಿಗೆ ನೀರು ಸರಬರಾಜು ಮಾಡುತ್ತಿದೆ, ಯಾವುದೇ ರೀತಿಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು…

Read More

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ – Kannada News | K Manju talks about Toxic Movie actor Yash and Gaja Kesari Yoga

ನಟ ಯಶ್ (Yash) ಅವರು ‘ಟಾಕ್ಸಿಕ್’ ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಅವರ ಪ್ಲ್ಯಾನ್ ಬಹಳ ದೊಡ್ಡದಾಗಿದೆ. ಈಗ ಬಿಡುಗಡೆ ಆಗಿರುವ ಟೀಸರ್ (Toxic Teaser) ನೋಡಿದರೆ ಇಡೀ ಸಿನಿಮಾದ ಝಲಕ್ ಕಾಣಿಸುತ್ತಿದೆ. ಯಶ್ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಆ ಬಗ್ಗೆ ನಿರ್ಮಾಪಕ ಕೆ. ಮಂಜು (K Manju) ಅವರು ಮಾತನಾಡಿದ್ದಾರೆ. ‘ಯಶ್​ಗೆ ಹುಟ್ಟುಹಬ್ಬದ ಶುಭಾಶಯಗಳು. 40ನೇ ವಯಸ್ಸಿನಲ್ಲಿ ಊಹೆ ಮಾಡಿರದಷ್ಟು ಮಟ್ಟಕ್ಕೆ ತಲುಪಿದ್ದಾನೆ. ಅವನಿಗೆ ಮೊದಲೇ ಗಜಕೇಸರಿ ಯೋಗ ಇತ್ತು….

Read More

ಪೊಲೀಸರ ಕಿರುಕುಳಕ್ಕೆ ಹೊಸಕೋಟೆಯಲ್ಲಿ ವ್ಯಕ್ತಿ ಬಲಿ?: ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ – Kannada News | Police Harassment Allegation: Man Found Dead in Devanahalli

ದೇವನಹಳ್ಳಿ/ಹುಬ್ಬಳ್ಳಿ, ಜನವರಿ 07: ಮಹಿಳೆ‌ ನಾಪತ್ತೆ ವಿಚಾರವಾಗಿ ಪೊಲೀಸರ ಕಿರುಕುಳ ಹಿನ್ನೆಲೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ಕೇಳಿಬಂದಿದೆ. ಮೈಲಾಪುರ ಗ್ರಾಮದ ಮಂಜುನಾಥ್(44) ಮೃತ ದುರ್ದೈವಿಯಾಗಿದ್ದು, ತೋಟದ ಬಳಿ ನೇಣು‌ ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ವಿನಿ ಎಂಬಾಕೆ 8 ದಿನಗಳಿಂದ ನಾಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮಂಜುನಾಥ್​ನನ್ನ ಪೊಲೀಸರು ವಿಚಾರಣೆಗೆ ಕರೆದಿದ್ದರು. ಮಹಿಳೆ ಜೊತೆ ಸಂಬಂಧ ಆರೋಪ ಹಿನ್ನೆಲೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಮುಗಿಸಿ‌…

Read More

ಆ ಸ್ಟಾರ್ ನಟ ನನ್ನ ಜೀವನ ಹಾಳು ಮಾಡಿದ: ‘ಅಣ್ಣಯ್ಯ’ ನಟಿ ಆರೋಪ – Kannada News | Actress Aruna Irani talks about her relation with legendry actor Mehmood

ರವಿಚಂದ್ರನ್ (Ravichandran) ನಟಿಸಿರುವ ‘ಅಣ್ಣಯ್ಯ’ ಸಿನಿಮಾ ಯಾರಿಗೆ ನೆನಪಿಲ್ಲ. ಆ ಬ್ಲಾಕ್ ಬಸ್ಟರ್ ಸಿನಿಮಾನಲ್ಲಿ ನಾಯಕನಷ್ಟೆ ಪ್ರಮುಖವಾದ ಪಾತ್ರ ನಾಯಕನ ತಾಯಿಯದ್ದು. ಆ ಪಾತ್ರದಲ್ಲಿ ನಟಿಸಿದ್ದಿದ್ದು ಆಗಿನ ಸ್ಟಾರ್ ಬಾಲಿವುಡ್ ನಟಿ ಅರುಣಾ ಇರಾನಿ. ಬಾಲ ನಟಿಯಾಗಿ ಚಿತ್ರರಂಗ ಪ್ರವೇಶಿಸಿದ ಅರುಣಾ ಇರಾನಿ ಈ ವರೆಗೆ ಹಲವಾರು ಸಿನಿಮಾಗಳು ಮತ್ತು ಟಿವಿ ಶೋಗಳಲ್ಲಿ ನಟಿಸಿದ್ದಾರೆ. ಅರುಣಾ ಇರಾನಿ ಅವರ ಖಾಸಗಿ ಜೀವನ ಸಿನಿಮಾ ರೀತಿಯಲ್ಲಿಯೇ ಹಲವು ಏರಿಳಿತಗಳನ್ನು ಕಂಡಿದೆ. ಇದೀಗ ಅರುಣಾ ಇರಾನಿ ತಮ್ಮ ಖಾಸಗಿ ಜೀವನದ…

Read More

ದರ್ಶನ್ ಬಗ್ಗೆ ಸುದೀಪ್ ಯಾವತ್ತೂ ಕೆಟ್ಟದಾಗಿ ಮಾತನಾಡಿಲ್ಲ: ಜೋಗಿ ಪ್ರೇಮ್ – Kannada News | KD movie director Jogi Prem talks about Darshan and Sudeep Fans War

ಕನ್ನಡ ಚಿತ್ರರಂಗದ ಸ್ಟಾರ್ ಹೀರೋಗಳಾದ ದರ್ಶನ್ ಹಾಗೂ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಸಂಘರ್ಷ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಲಾಗುತ್ತಿದೆ. ಈ ಘಟನೆಗಳ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಿರ್ದೇಶಕ ‘ಜೋಗಿ’ ಪ್ರೇಮ್ (Jogi Prem) ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ತಾವು ಕಂಡಂತೆ ಕಿಚ್ಚ ಸುದೀಪ್ ಹಾಗೂ ದರ್ಶನ್ (Darshan) ಹೇಗೆ ಇದ್ದಾರೆ ಎಂಬುದನ್ನು ಪ್ರೇಮ್ ವಿವರಿಸಿದ್ದಾರೆ. ‘ನನ್ನ ಮುಂದೆ ಸುದೀಪ್…

Read More

ಹುಡುಗಿಯರು ಹಗ್​ ಮಾಡುವಾಗ ಹುಡುಗರ ಈ ಭಾಗದ ವಾಸನೆ ನೋಡ್ತಾರೆ – Kannada News | Hug Psychology: 7 Things Girls Notice for Deeper Connection and Appeal

ಹುಡುಗಿಯರು ಹಗ್ (ಅಪ್ಪುಗೆ) ಮಾಡುವಾಗ ಕೆಲವು ವಿಷಯಗಳನ್ನು ಅರಿವಿಲ್ಲದೆಯೇ ಗಮನಿಸುತ್ತಾರೆ ಎಂಬುದು ಮನೋವಿಜ್ಞಾನ ಮತ್ತು ದೈನಂದಿನ ಜೀವನದ ಅವಲೋಕನಗಳಿಂದ ತಿಳಿದುಬಂದಿದೆ. ಸಾಮಾನ್ಯವಾಗಿ ಅಪ್ಪುಗೆ ಎನ್ನುವುದು ಪ್ರೀತಿ ಮತ್ತು ಭದ್ರತೆಯ ಸಂಕೇತ. ಆ ಸಮಯದಲ್ಲಿ ಹುಡುಗಿಯರು ಹೆಚ್ಚಾಗಿ ಗಮನಿಸುತ್ತಾರೆ. ಹಗ್ ಮಾಡುವಾಗ ಹುಡುಗಿಯ ಮುಖವು ಹುಡುಗನ ಭುಜ ಅಥವಾ ಕುತ್ತಿಗೆಯ ಹತ್ತಿರ ಇರುತ್ತದೆ. ಆ ಸಮಯದಲ್ಲಿ ಹುಡುಗನ ದೇಹದಿಂದ ಬರುವ ಆಹ್ಲಾದಕರವಾದ ಪರ್ಫ್ಯೂಮ್ ಅಥವಾ ಸೋಪಿನ ಸುವಾಸನೆಯು ಅವರಿಗೆ ತುಂಬಾ ಇಷ್ಟವಾಗುತ್ತದೆ. ಇದು ಅವರಿಗೆ ಒಂದು ರೀತಿಯ ಸಮಾಧಾನ…

Read More