Headlines

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ – Kannada News | NTA terminated 47 officials in major overhaul amid NEET paper leak protests

ನವದೆಹಲಿ, ಜುಲೈ 24: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಇದರ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಬೃಹತ್ ಕಾರ್ಯಾಚರಣೆ ನಡೆಸಿದ್ದು, ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಎನ್​ಟಿಎಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಇನ್ನೂ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು…

Read More

ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ! – Kannada News | New Car Prices to Rise From Next Month, Buyers Rush to Book Vehicles This Month

ಬೆಂಗಳೂರು, ಜುಲೈ 24: ಜಿಎಸ್ಟಿ- 2.0 ಜಾರಿಯಾದ ಮೇಲೆ ಹೊಸ ಕಾರುಗಳನ್ನು ಖರೀದಿ ಮಾಡುವವರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಇದೀಗ ಯುದ್ದದ ಎಫೆಕ್ಟ್​ನಿಂದ ಕಚ್ಚಾವಸ್ತುಗಳ ಬೆಲೆ ಏರಿಕೆ (Car Price Hike) ಆಗಿದ್ದು, ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಮೇಲೆ 50 ರಿಂದ 60 ಸಾವಿರ ರೂ.ಯಷ್ಟು ಹೆಚ್ಚಳವಾಗಲಿದ್ದು, ಹೀಗಾಗಿ ಜನರು ಈ ತಿಂಗಳೇ ಕಾರು ಬುಕ್ಕಿಂಗ್ ಮಾಡಲು ಮುಂದಾಗಿದ್ದಾರೆ. ಯುದ್ಧದ ಎಫೆಕ್ಟ್​: ಕಾರುಗಳ ಬೆಲೆ ಏರಿಕೆ ಜಿಎಸ್ಟಿ 2-0 ಜಾರಿಯಾದ ಮೇಲೆ ಕಾರುಗಳ ಮೇಲೆ 50…

Read More

ವಿದ್ಯಾರ್ಥಿ ಪ್ರತಿಭಟನೆ: ಮೌನ ವಹಿಸಿದ್ದಕ್ಕೆ ಕಾರಣ ತಿಳಿಸಿದ ಆಮಿರ್ ಖಾನ್ ಪುತ್ರಿ ಇರಾ ಖಾನ್ – Kannada News | Aamir Khan Daughter Ira Khan explains why she did not speak about CJP student protests

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ (CJP Student Protests) ಕುರಿತು ಕಳೆದ ಕೆಲವು ದಿನಗಳಿಂದ ಬಾಲಿವುಡ್‌ನ ಹಲವು ತಾರೆಯರು ಧ್ವನಿ ಎತ್ತಿದ್ದಾರೆ. ಸಲ್ಮಾನ್ ಖಾನ್, ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ ಮತ್ತು ಕರೀನಾ ಕಪೂರ್ ಸೇರಿದಂತೆ ಅನೇಕ ಪ್ರಮುಖರು ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಪಿ (CJP) ಪ್ರತಿಭಟನೆಯನ್ನು ಬೆಂಬಲಿಸಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ, ಈ ವಿಷಯದಲ್ಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡದಿದ್ದ ಆಮಿರ್ ಖಾನ್ ಅವರ ಪುತ್ರಿ ಇರಾ ಖಾನ್ (Ira Khan), ತಾವು…

Read More

ಜೋ ರೂಟ್​ಗೆ ಮತ್ತೆ ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕತ್ವ – Kannada News | Joe Root to Return as England Test Captain? ECB Search Nears End After Stokes’ Exit

ಜೋ ರೂಟ್ 65 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದು, 27 ಪಂದ್ಯಗಳಲ್ಲಿ ಗೆಲುವು ಸಾಧಿಸಿ 27 ಪಂದ್ಯಗಳಲ್ಲಿ ಸೋತಿದ್ದಾರೆ. ಹಾಗೆಯೇ ನಾಯಕನಾಗಿ ಜೋ ರೂಟ್ ಟೆಸ್ಟ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ್ದು, 46.71 ಸರಾಸರಿಯಲ್ಲಿ 5418 ರನ್ ಗಳಿಸಿದ್ದಾರೆ, ಇದರಲ್ಲಿ 15 ಶತಕಗಳು ಸೇರಿವೆ(PC-PTI). Source link

Read More

ನಮೋ ಕ್ರೇಜ್; ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ಮೋದಿಗೆ ರಾತ್ರೋರಾತ್ರಿ 1.1 ಮಿಲಿಯನ್ ಫಾಲೋವರ್ಸ್ ಹೆಚ್ಚಳ – Kannada News | PM Narendra Modi gained over 1 million followers on Instagram overnight after his Selfie video Release

ನವದೆಹಲಿ, ಜುಲೈ 24: ಪ್ರಧಾನಿ ನರೇಂದ್ರ ಮೋದಿ (Prime Minsiter Narendra Modi) ನಿನ್ನೆ ರಾತ್ರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ (NEET Paper Leak) ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಸೆಲ್ಫಿ ವಿಡಿಯೋ ಅಪ್​ಲೋಡ್ ಮಾಡಿದ್ದರು. ಇದಾದ ಬಳಿಕ ಅವರಿಗೆ ರಾತ್ರೋರಾತ್ರಿ 1.1 ಮಿಲಿಯನ್ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಹೆಚ್ಚಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi Instagram) ಅವರು ನಿನ್ನೆ ಅಪ್​ಲೋಡ್ ಮಾಡಿದ ಸೆಲ್ಫಿ ವಿಡಿಯೋ ಬಳಿಕ, ಕೇವಲ ಒಂದೇ ರಾತ್ರಿಯಲ್ಲಿ ಸುಮಾರು 11 ಲಕ್ಷ…

Read More

ಜಿಎಸ್​ಟಿ ಕಾಂಪೆನ್ಸೇಶನ್ ಸೆಸ್ ಅಂತ್ಯವಾದರೂ ರಾಜ್ಯಗಳಿಗೆ ತಗ್ಗಲ್ಲ ತೆರಿಗೆ ಸುಗ್ಗಿ; ಸಿಗಲಿದೆ 1.43 ಲಕ್ಷ ಕೋಟಿ ರೂ ಹೆಚ್ಚುವರಿ ಆದಾಯ – Kannada News | States to gain lot taxes despite the end of GST compensation cess, says SBI research report

ನವದೆಹಲಿ, ಜುಲೈ 24: ಜಿಎಸ್‌ಟಿ ಪರಿಹಾರ ಕರ (GST Compensation Cess) ಮುಕ್ತಾಯಗೊಂಡಿದ್ದರೂ ಮುಂಬರುವ 2026-27ನೇ ಹಣಕಾಸು ವರ್ಷದಲ್ಲಿ (FY27) ಭಾರತದ ರಾಜ್ಯಗಳು ಸುಮಾರು ₹1.43 ಲಕ್ಷ ಕೋಟಿ ಹೆಚ್ಚುವರಿ ಆದಾಯವನ್ನು (Net Gain) ಗಳಿಸಲಿವೆ ಎಂದು ಎಸ್‌ಬಿಐ ರಿಸರ್ಚ್ (SBI Research) ತನ್ನ ‘Ecowrap’ ವರದಿಯಲ್ಲಿ ತಿಳಿಸಿದೆ. 2017ರಲ್ಲಿ ಜಿಎಸ್‌ಟಿ ಜಾರಿಗೆ ಬಂದಾಗ ರಾಜ್ಯಗಳಿಗಾಗುವ ಆದಾಯ ನಷ್ಟವನ್ನು ಸರಿದೂಗಿಸಲು ಜಿಎಸ್‌ಟಿ ಪರಿಹಾರ ಕರವನ್ನು (ವಿಶೇಷವಾಗಿ ತಂಬಾಕು, ಪಾನ್ ಮಸಾಲಾ ಮುಂತಾದ ವಸ್ತುಗಳ ಮೇಲೆ) ಜಾರಿಗೊಳಿಸಲಾಗಿತ್ತು. ಈ…

Read More

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ – Kannada News | High Court Calls for Comprehensive Law to Protect Neglected Senior Citizens

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಆಶ್ರಯವಿಲ್ಲದೆ ನಿರ್ಲಕ್ಷಿಸಲ್ಪಟ್ಟ ಹಾಗೂ ವಿವಿಧ ರೀತಿಯ ಶೋಷಣೆಗೆ ಒಳಗಾಗಿರುವ ಅಸಹಾಯಕ ಹಿರಿಯ ನಾಗರಿಕರ (Senior Citizen) ರಕ್ಷಣೆ ಮತ್ತು ಆರೈಕೆಗಾಗಿ ‘ಬಾಲ ನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯ್ದೆ’ಯ ಮಾದರಿಯಲ್ಲಿ ಸಮಗ್ರವಾದ ನೂತನ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ನಿರ್ದೇಶನ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ. ಅಸಹಾಯಕ ವೃದ್ಧರಿಗೆ ರಕ್ಷಣೆ, ಆರೈಕೆ ಅಗತ್ಯ ನ್ಯಾಯಮೂರ್ತಿ…

Read More

IPL 2027: ಮತ್ತೊಬ್ಬ ಸ್ಟಾರ್ ಆಟಗಾರನನ್ನು ಬಿಟ್ಟುಕೊಡಲು ಮುಂದಾದ ಲಕ್ನೋ

ಐಪಿಎಲ್ 2027 ರ ಮಿನಿ ಹರಾಜಿಗೂ ಮುನ್ನ, ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೆಡಿಂಗ್ ಬರದಿಂದ ಸಾಗಿದೆ. ಮುಂದಿನ ಆವೃತ್ತಿಗೆ ತಂಡದಲ್ಲಿರುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿರುವ ಫ್ರಾಂಚೈಸಿಗಳು ಬೇರೆ ತಂಡದಿಂದ ತಮಗೆ ಅಗತ್ಯವಿರುವ ಆಟಗಾರರನ್ನು ಟ್ರೇಡಿಂಗ್ ಮೂಲಕ ಖರೀದಿಸುತ್ತಿವೆ. ಪ್ರಸ್ತುತ ಕೇಳಿಬಂದಿರುವ ಮಾಹಿತಿ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಆಟಗಾರರ ವಿನಿಮಯ ನಡೆಯುತ್ತಿದೆ(PC-PTI). ವರದಿ ಪ್ರಕಾರ ಲಕ್ನೋ ಸೂಪರ್ ಜೈಂಟ್ಸ್ ಮ್ಯಾನೇಜ್ಮೆಂಟ್ ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್ ಅನ್ನು ಸಂಪರ್ಕಿಸಿ ಯುವ,…

Read More

ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ – Kannada News | Close Ally Of Sheikh Hasina Bangladesh President Mohammed Shahabuddin Resigns

ಢಾಕಾ, ಜುಲೈ 24: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿಕಟವರ್ತಿಯಾಗಿದ್ದ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ತೀವ್ರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 76 ವರ್ಷದ ಶಹಾಬುದ್ದೀನ್ ಏಪ್ರಿಲ್ 2023ರಿಂದ ನಾಮಕಾವಸ್ತೆ ಎಂಬಂತೆ ಬಾಂಗ್ಲಾದೇಶದ ಅಧ್ಯಕ್ಷೀಯ ಹುದ್ದೆಯಲ್ಲಿದ್ದರು. 2024ರಲ್ಲಿ ಅವರ ಆಡಳಿತದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ದಂಗೆಯ ನಂತರ ಶೇಖ್ ಹಸೀನಾ (Sheikh Hasina) ಭಾರತಕ್ಕೆ ಪಲಾಯನ ಮಾಡಿದ ನಂತರದ ಅವಧಿಯಲ್ಲೂ ಶಹಾಬುದ್ದೀನ್ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿದಿದ್ದರು. ಕಳೆದ…

Read More

ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ, ನಾನು ಹುಟ್ಟುವಾಗಲೇ ಅಪ್ಪ ಶಾಸಕ – Kannada News | HD Devegowda daughter Shailaja Talks about Her Mother Chennamma

ಬೆಂಗಳೂರು, (ಜುಲೈ 24): ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಅವರ ಪುತ್ರಿಯರಾದ ಅನುಸೂಯಾ ಹಾಗೂ ಶೈಲಾಜಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಾಯಿ ಚೆನ್ನಮ್ಮರ ಬಗ್ಗೆ ಕೆಲವೊಂದಿರಷ್ಟು ಸಂಗತಿಳಗನ್ನು ಬಿಚ್ಚಿಟ್ಟಿದ್ದಾರೆ. ಪುತ್ರ ಶೈಲಜಾ ಮಾತನಾಡಿ, ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ. ನಾನು ಹುಟ್ಟುವಾಗಲೇ ಅಪ್ಪ ಶಾಸಕರಾಗಿದ್ದರು. ಲೋಕೋಪಯೋಗಿ ಸಚಿವರಾಗಿದ್ದಾಗ ಸರ್ಕಾರಿ ನಿವಾಸ ಕೊಟ್ಟಿದ್ರು. ಬಾಡಿಗೆ ಮನೆಗೆ ಹೋಗ್ತೀವಿ ಅಂತ ಅಮ್ಮ ಅಪ್ಪ ಹೇಳಿದ್ರು. ಆಗ ಸಮೀಪದಲ್ಲೇ ಬಾಡಿಗೆ ಮನೆ ಹುಡುಕಲು ಹೋದ್ವಿ….

Read More