Headlines

LSG vs CSK: 3 ವಿಕೆಟ್ ಉರುಳಿಸಿ ಚೀಟಿ ಹೊರ ತೆಗೆದು ಸಂಭ್ರಮಿಸಿದ ಲಕ್ನೋ ವೇಗಿ – Kannada News | Akash Singh’s IPL 2026 Heroics: LSG Pacer Shines vs CSK with 3 Wicket Haul

ಐಪಿಎಲ್ 2026 ರ 59 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ವೇಗಿ ಆಕಾಶ್ ಸಿಂಗ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದರು. ಈ ಸೀಸನ್​ನಲ್ಲಿ ಮೊದಲ ಪಂದ್ಯವನ್ನಾಡಿದ ಆಕಾಶ್ ಸಿಕ್ಕ ಅವಕಾಶವನ್ನು ಸ್ಮರಣೀಯವಾಗಿಸಿದರು. ಆಕಾಶ್ ಸಿಂಗ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ 7 ರನ್‌ಗಳನ್ನು ಬಿಟ್ಟುಕೊಟ್ಟು ಉತ್ತಮ ಆರಂಭ ಪಡೆದರು. ನಂತರ, ತಮ್ಮ ಎರಡನೇ ಓವರ್‌ನಲ್ಲಿ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಅವರನ್ನು ಔಟ್ ಮಾಡಿ, ಸೀಸನ್​ನ ಮೊದಲ…

Read More

ರಾಯಚೂರಿನಲ್ಲಿ ಡೀಸೆಲ್ ಕೊರತೆ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಡಿಸಿ ಪೂವಿತಾ ಖಡಕ್ ಸೂಚನೆ

ರಾಯಚೂರು, ಮೇ 29: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕೃಷಿ ಚಟುವಟಿಕೆಗಳಿಗೆ ಡೀಸೆಲ್ ಸಿಗದೆ ರೈತರು ಕ್ಯಾನ್ ಹಿಡಿದು ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಟಿವಿ9 ನಿರಂತರವಾಗಿ ಬಿತ್ತರಿಸಿದ ವರದಿಗೆ ಬಿಗ್ ಇಂಪ್ಯಾಕ್ಟ್ ಆಗಿದ್ದು, ಜಿಲ್ಲಾಡಳಿತ ತಕ್ಷಣವೇ ಅಲರ್ಟ್ ಆಗಿದೆ. ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ, ರೈತರಿಗೆ ಸಮರ್ಪಕವಾಗಿ ಡೀಸೆಲ್ ಪೂರೈಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ ಒಂದು ಬಂಕ್ ವಿರುದ್ಧ ಈಗಾಗಲೇ…

Read More

ಟಿಮ್ ಡೇವಿಡ್​​ಗೆ ದುಬಾರಿ ಆಯ್ತು ಅಶ್ಲೀಲ ಸನ್ನೆ; ಬ್ಯಾನ್ ಭೀತಿ – Kannada News | Tim David Fined 30 for Obscene Gesture in RCB vs MI Match; Faces Ban Threat

ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ನಡುವಿನ ಹಣಾಹಣಿ ಕೇವಲ ಆಟದಿಂದ ಮಾತ್ರವಲ್ಲದೆ ವಿವಾದದಿಂದಲೂ ಸುದ್ದಿಯಲ್ಲಿದೆ. ರಾಯಪುರದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ನಡೆದುಕೊಂಡ ರೀತಿ ಚರ್ಚೆಗೆ ಕಾರಣ ಆಗಿತ್ತು. ಅವರು ಓಪನ್ ಆಗಿ ಮುಂಬೈ ಆಟಗಾರರಿಗೆ ಮಧ್ಯ ಬೆಟ್ಟು ತೋರಿಸಿದ್ದರು. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ಅವರಿಗೆ ದಂಡ ವಿಧಿಸಲಾಗಿದೆ. ಪಂದ್ಯದ ಕೊನೆಯ ಎಸೆತದವರೆಗೂ ಸಾಗಿದ ಈ ರೋಚಕ ಹೋರಾಟದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿತು….

Read More

ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು, (ಮೇ 28): ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನಿಡುವುದಾಗಿ ಘೋಷಿಸಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ (DK Shivakumar) ಆಗಲಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಹೌದು… ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ  ಅವರನ್ನ ವರ್ಗಾವಣೆ ಮಾಡಲಾಗಿದೆ. ಮುಖ್ಯಾಂಶಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಪದತ್ಯಾಗಕ್ಕೂ…

Read More

‘ಜವಾನ್ 2’ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರಾ ಶಾರುಖ್ ಖಾನ್ ಮತ್ತು ಅಟ್ಲಿ? – Kannada News | Shah Rukh Khan and Atlee to reunite for Jawan 2 latest updates

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಸದ್ಯ ಸತತ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. 2024ರಲ್ಲಿ ತೆರೆಕಂಡ ‘ಪಠಾಣ್’ ಸಿನಿಮಾ ವಿಶ್ವದಾದ್ಯಂತ 1055 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆಯಿತು. ಅದರ ಬೆನ್ನಲ್ಲೇ ಬಂದ ‘ಜವಾನ್’ ಸಿನಿಮಾ 1100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಈಗ ಬರುತ್ತಿರುವ ಲೇಟೆಸ್ಟ್ ವರದಿಗಳ ಪ್ರಕಾರ, ‘ಜವಾನ್’ ಚಿತ್ರದ ನಿರ್ದೇಶಕ ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2′ (Jawan 2) ಚಿತ್ರಕ್ಕಾಗಿ…

Read More

ಆ ಸ್ಟಾರ್ ನಟ ನನ್ನ ಜೀವನ ಹಾಳು ಮಾಡಿದ: ‘ಅಣ್ಣಯ್ಯ’ ನಟಿ ಆರೋಪ – Kannada News | Actress Aruna Irani talks about her relation with legendry actor Mehmood

ರವಿಚಂದ್ರನ್ (Ravichandran) ನಟಿಸಿರುವ ‘ಅಣ್ಣಯ್ಯ’ ಸಿನಿಮಾ ಯಾರಿಗೆ ನೆನಪಿಲ್ಲ. ಆ ಬ್ಲಾಕ್ ಬಸ್ಟರ್ ಸಿನಿಮಾನಲ್ಲಿ ನಾಯಕನಷ್ಟೆ ಪ್ರಮುಖವಾದ ಪಾತ್ರ ನಾಯಕನ ತಾಯಿಯದ್ದು. ಆ ಪಾತ್ರದಲ್ಲಿ ನಟಿಸಿದ್ದಿದ್ದು ಆಗಿನ ಸ್ಟಾರ್ ಬಾಲಿವುಡ್ ನಟಿ ಅರುಣಾ ಇರಾನಿ. ಬಾಲ ನಟಿಯಾಗಿ ಚಿತ್ರರಂಗ ಪ್ರವೇಶಿಸಿದ ಅರುಣಾ ಇರಾನಿ ಈ ವರೆಗೆ ಹಲವಾರು ಸಿನಿಮಾಗಳು ಮತ್ತು ಟಿವಿ ಶೋಗಳಲ್ಲಿ ನಟಿಸಿದ್ದಾರೆ. ಅರುಣಾ ಇರಾನಿ ಅವರ ಖಾಸಗಿ ಜೀವನ ಸಿನಿಮಾ ರೀತಿಯಲ್ಲಿಯೇ ಹಲವು ಏರಿಳಿತಗಳನ್ನು ಕಂಡಿದೆ. ಇದೀಗ ಅರುಣಾ ಇರಾನಿ ತಮ್ಮ ಖಾಸಗಿ ಜೀವನದ…

Read More

ಪ್ರತ್ಯೇಕ ಘಟನೆ: ಬಸ್​​ ಅಪಘಾತದಲ್ಲಿ ಹಲವರಿಗೆ ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ – Kannada News | Bus Accidents: 22 Injured Across Karnataka, Student Critical

ಅಪಘಾತದಲ್ಲಿ ವಿದ್ಯಾರ್ಥಿ ಕೈ ಛಿದ್ರ. ಉತ್ತರ ಕನ್ನಡ, ಜನವರಿ 08: ರಾಜ್ಯದ ವಿವಿಧೆಡೆ ಸಂಭವಿಸಿದ ಬಸ್​​ ಅಪಘಾತದಲ್ಲಿ ಒಟ್ಟು 22 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್​​ ಡಿಕ್ಕಿಯಾಗಿ 20 ಜನ ಗಾಯಗೊಂಡಿದ್ದರೆ, ಸೈಕಲ್​​ನಲ್ಲಿ ತೆರಳುತ್ತಿದ್ದ ವೇಳೆ ಬಸ್​​ ಗುದ್ದಿದ ಪರಿಣಾಮ ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೈ ಸಂಪೂರ್ಣ ಛಿದ್ರವಾಗಿದೆ. ಬಸ್​​ ಡಿಕ್ಕಿಯಾಗಿ ಹಾವೇರಿಯಲ್ಲೂ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಓವರ್‌ಟೇಕ್ ವೇಳೆ ಮರಕ್ಕೆ ಬಸ್​ ಡಿಕ್ಕಿ ಮರಕ್ಕೆ ಗುದ್ದಿದ ಬಸ್​​ ಓವರ್‌ಟೇಕ್…

Read More

ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್​​ ಪಾಳೆಯದಲ್ಲಿ ಕೋಲಾಹಲ

ದಾವಣಗೆರೆ, ಮಾರ್ಚ್​ 10: ದಾವಣಗೆರೆ ವಿಧಾನಸಭಾ ಉಪಚುನಾವಣೆಗೂ (Davangere By-election)  ಮೊದಲೇ ಕಾಂಗ್ರೆಸ್ (Congress)​ ಪಾಳೆಯದಲ್ಲಿ ವಿಘ್ನ ಶುರುವಾಗಿದೆ. ಹಿರಿಯ ಶಾಸಕ ಶಾಮನೂರ ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿ ಆಗಿದೆ. ಇನ್ನೇನು ಉಪ ಚುನಾವಣೆ ಘೋಷಣೆ ಆಗಲಿದೆ. ಇದು ಕಾಂಗ್ರೆಸ್​​ಗೆ ಪ್ರತಿಷ್ಠೆಯ ಪ್ರಶ್ನೆ. ಹೀಗಾಗಿ 10 ಜನ ಸಚಿವರ ತಂಡ ಕೂಡ ಮಾಡಲಾಗಿದೆ. ಅಖಾಡ ಸಜ್ಜಾಗುವ ಮೊದಲೇ ಜಮೀರ್ ಮತ್ತು ಮಲ್ಲಿಕಾರ್ಜುನ ನಡುವೆ ಪೈಟ್ ಶುರುವಾಗಿದೆ. ರಾಜ್ಯ ಕಾಂಗ್ರೆಸ್​ನಲ್ಲಿ ಹತ್ತಾರು ಕಿತ್ತಾಟಗಳ ಮಧ್ಯೆ ಉಪಚುನಾವಣೆ…

Read More

ಇಂದಿನ ಹವಾಮಾನ ವರದಿ: ವರುಣನ ಆಗಮನಕ್ಕೆ ಸಜ್ಜಾದ ಬೆಂಗಳೂರು; ನಿಮ್ಮ ಜಿಲ್ಲೆಯ ಸ್ಥಿತಿ ಹೇಗಿದೆ ನೋಡಿ! – Kannada News | Bengaluru Rain and Karnataka Weather Update: Districts Brace for Rain, Heat and Humidity

ಬೆಂಗಳೂರು, ಮೇ.14 : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳುತ್ತಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ…

Read More

ಹುಚ್ಚಾಟ ಅತಿಯಾದ್ರೆ ಪ್ರಾಣವೇ ಹೋಗುವುದು: ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು

ಶಾಪಿಂಗ್ ಮಾಲ್‌ನ ಕಾರಿಡಾರ್‌ನಲ್ಲಿ ಮೋಜು ಮಾಡಲು ಹೋಗಿ ಇಬ್ಬರು ಸ್ನೇಹಿತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವೈರಲ್ ವಿಡಿಯೋದ ಪ್ರಕಾರ, ಇಬ್ಬರು ಸ್ನೇಹಿತರು ಮಾಲ್‌ನ ಮೇಲಿನ ಅಂತಸ್ತಿನ ಕಾರಿಡಾರ್‌ನಲ್ಲಿ ನಡೆದು ಹೋಗುತ್ತಿರುತ್ತಾರೆ. ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬನ ಹೆಗಲ ಮೇಲೆ ಹತ್ತಿ ಕುಳಿತುಕೊಳ್ಳುತ್ತಾನೆ. ಈ ರೀತಿ ಮೋಜು ಮಾಡುತ್ತಾ ಸಾಗುವಾಗ, ಕಾರಿಡಾರ್‌ನ ರೇಲಿಂಗ್ (Railing) ಬಳಿ ಹೋದಾಗ ಮೇಲೆ…

Read More