Headlines

Video: ಅಪ್ಪ ಬೈಯುತ್ತಿದ್ದಂತೆ ಕಂಬದ ಹಿಂದೆ ಅಡಗಿ ನಿಂತ ಪುಟಾಣಿ – Kannada News | A little girl hiding behind a pillar from her father’s scolding

ತಂದೆ ಮಗಳ (father – daughter) ಸಂಬಂಧವೇ ಹಾಗೆ, ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಂದೆಗೂ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಮಗಳಿಗೂ ಯಾವತ್ತೂ ತಂದೆ ಗದರಲ್ಲ. ಆದರೆ ಈ ಪುಟಾಣಿಯ ತಂದೆಯೂ ಕೈಯಲ್ಲಿ ಪೊರಕೆ ಹಿಡಿದುಕೊಂಡು ಬೈಯಲು ಶುರು ಮಾಡಿದ್ದಾನೆ. ಅಪ್ಪನ  ಬೈಗುಳಕ್ಕೆ  ಪುಟ್ಟ ಹುಡುಗಿ ಹೆದರಿ ಹೋಗಿದೆ. ಕಂಬದ ಹಿಂದೆ ಅಡಗಿ ನಿಂತ ಪುಟಾಣಿ ವಿಡಿಯೋ ವೈರಲ್ ಆಗಿದೆ. Distraction ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಂದೆಯೂ ಬೈಯುತ್ತಿದ್ದಂತೆ…

Read More

ಐತಿಹಾಸಿಕ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಮುಕ್ತಾಯ; 20 ದಿನದಲ್ಲಿ 1 ಕೋಟಿ ರೂ.ಗೂ ಅಧಿಕ ದೇಣಿಗೆ ಸಂಗ್ರಹ! – Kannada News | Koppal Huligemma Temple Hundi Counting: Over Rs 1 Crore Cash, Gold and Silver Collected in Just 20 Days

ಕೊಪ್ಪಳ, ಜೂನ್ 21: ಜಿಲ್ಲೆಯ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಕಾರ್ಯ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಳೆದ ಮೇ 30 ರಂದು ಕೊನೆಯ ಬಾರಿ ಹುಂಡಿ ಎಣಿಕೆ ನಡೆದಿತ್ತು. ಕೇವಲ 20 ದಿನಗಳ ಅವಧಿಯಲ್ಲಿ ಭಕ್ತರು ದೇವಾಲಯಕ್ಕೆ ಬರೋಬ್ಬರಿ 1,03,93,851 ರೂಪಾಯಿ ನಗದು ಹಣವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಹಣದ ಜೊತೆಗೆ ಭಕ್ತರು ತಮ್ಮ ಆರಾಧ್ಯ ದೇವಿಗೆ 78 ಗ್ರಾಂ ಚಿನ್ನ ಹಾಗೂ 3 ಕೆಜಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 23ರ ದಿನಭವಿಷ್ಯ

ಮನೆಯಲ್ಲಿ ಹಿರಿಯರು ಅನಾರೋಗ್ಯದಿಂದ ಇದ್ದಲ್ಲಿ ಅವರ ಆರೋಗ್ಯ ಚೇತರಿಕೆಗಾಗಿ ಧನ್ವಂತರಿ ಮಂತ್ರ ಪಠಿಸಿ ಅಥವಾ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸಣ್ಣ- ಪುಟ್ಟದಾದರೂ ಮನೆ ಮಟ್ಟಿಗೆ ಕಾರ್ಯಕ್ರಮ ಆಯೋಜಿಸುವಂಥ ಸಾಧ್ಯತೆ ಇದೆ. ತಂದೆ ಅಥವಾ ತಂದೆ ಸಮಾನರಾದವರ ಆರೋಗ್ಯ ಸ್ಥಿತಿ ಸ್ವಲ್ಪ ಆತಂಕಕ್ಕೆ ಕಾರಣ ಆಗಬಹುದು. ನಿಮ್ಮೆಲ್ಲ ಪ್ರಯತ್ನವನ್ನು ಮಾಡಿದ ನಂತರದಲ್ಲಿಯೂ ಒಬ್ಬರೇ ವ್ಯಕ್ತಿ, ಒಂದೇ ವಿಷಯ, ಒಂದು ವಸ್ತು ನಿಮ್ಮನ್ನು…

Read More

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮಹಾ ದಾಸೋಹದಲ್ಲಿ ಹೊಸ ದಾಖಲೆ, ಲಕ್ಷಲಕ್ಷ ರೊಟ್ಟಿ ಸಂಗ್ರಹ! – Kannada News | Koppal Gavi Mutt Dasoha Sets New Record with Over 18 Lakh Rotis Collected During Jatre

ಕೊಪ್ಪಳ, ಜನವರಿ 8: ಕೊಪ್ಪಳದ ಗವಿ ಮಠದ ಮಹಾದಾಸೋಹ ಈ ಬಾರಿ ಹೊಸ ದಾಖಲೆ ಬರೆದಿದ್ದು, ಅಪಾರ ಪ್ರಮಾಣದ ಅನ್ನದಾನ ಹಾಗೂ ಪ್ರಸಾದ ಸಂಗ್ರಹದೊಂದಿಗೆ ಭಕ್ತರಲ್ಲಿ ಭಾರೀ ಸಂಭ್ರಮ ಮೂಡಿಸಿದೆ. ಗವಿ ಮಠದ ಜಾತ್ರೆಯ ಪ್ರಮುಖ ವೈಶಿಷ್ಟ್ಯವಾಗಿರುವ ದಾಸೋಹವು ಈ ವರ್ಷ ಜನವರಿ 1ರಿಂದ ಆರಂಭವಾಗಿದ್ದು, ಕಳೆದ ಎಂಟು ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಈ ಬಾರಿ ಗವಿ ಮಠದ ದಾಸೋಹದಲ್ಲಿ ದಾಖಲೆ ಪ್ರಮಾಣದ ಆಹಾರ ಸಂಗ್ರಹವಾಗಿದೆ. ಒಟ್ಟು 18 ಲಕ್ಷಕ್ಕೂ ಅಧಿಕ ರೊಟ್ಟಿಗಳು ಸಂಗ್ರಹವಾಗಿದ್ದು, ಇದು ಇತಿಹಾಸದಲ್ಲೇ…

Read More

ಉತ್ತರ ಪ್ರದೇಶದ ಕಾಸಗಂಜ್‌ನಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ – Kannada News | Trainee aircraft crashes in Uttar Pradesh Kasganj woman pilot critically injured |

ಲಕ್ನೋ, ಜೂನ್ 29: ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ನಿರ್ಮಾಣ ಹಂತದ ಹೆದ್ದಾರಿಯೊಂದರಲ್ಲಿ ಇಂದು ತರಬೇತಿ ವಿಮಾನವೊಂದು ಪತನಗೊಂಡಿದ್ದು (Plane Crash), ಸ್ಥಳೀಯವಾಗಿ ತೀವ್ರ ಆತಂಕ ಸೃಷ್ಟಿಸಿದೆ. ಈ ಘಟನೆಯು ಕ್ಯಾಂಪುರ್-ಬಹೇರಿಯಾ ಪ್ರದೇಶದ ಬಳಿ ನಡೆದಿದ್ದು, ವಿಮಾನವು ಹಠಾತ್ ಆಗಿ ಕೆಳಗೆ ಬಿದ್ದ ತಕ್ಷಣ ಅಪಘಾತದ ಸ್ಥಳದಲ್ಲಿ ಭಾರಿ ಜನಸಮೂಹ ಜಮಾಯಿಸಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಮಹಿಳಾ ತರಬೇತಿ ಪೈಲಟ್ ಮಾತ್ರ ಇದ್ದರು. ಪತನದ ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿ ಪ್ರಥಮ…

Read More

Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ – Kannada News | Anonymous Devotee From Karnataka Donates Precious Ram Lalla Idol to Ayodhya Ram Temple

ಅಯೋಧ್ಯೆ, ಡಿಸೆಂಬರ್ 24: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ಮಂಗಳವಾರ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25–30 ಕೋಟಿ ರೂ. ಎನ್ನಲಾಗಿದೆ. ಶ್ರೀ ರಾಮ…

Read More

ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು – Kannada News | Women Stops Minister Shivaraj tangadagi car And demanding drinking Water at koppal

ಕೊಪ್ಪಳ, (ಏಪ್ರಿಲ್ 22): ಕರ್ನಾಟಕದಲ್ಲಿ ತೀವ್ರ ಬಿಸಿಲ ಜೊತೆಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ. ಅದರಂತೆ ಕೊಪ್ಪಳದಲ್ಲೂ ನೀರಿನ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಜಿಲ್ಲಾ ಉಸ್ತುವಾರಿ ಕಾರಿಗೆ ಅಡ್ಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ. ಹೌದು…ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಸಚಿವ ಶಿವರಾಜ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನೋಬಲವನ್ನು ತಗ್ಗಿಸುವ ಪ್ರಯತ್ನ ನಡೆಯಲಿದೆ.. – Kannada News | Daily Horoscope for July 24, 2026: Uttarayan Greeshma season, Ashada Masa shukla Paksha Friday astrology Prediction

ಮೇಷ ರಾಶಿ: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ. ಆರ್ಥಿಕತೆಗೆ ಸಂಬಂಧಿಸಿದಂತೆ ಮನಸ್ತಾಪಗಳು ಬರಬಹುದು. ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾಡಬೇಕು ಎಂದುಕೊಂಡ ಕೆಲಸಗಳು ಆರಂಭವಾಗದೇ ಇರಬಹುದು. ಕಲಹಕ್ಕಿಂತ ಮೌನವೇ ಲೇಸು ಎನಿಸಬಹುದು. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳಿರಬಹುದು. ಯಾವ ಹಳ್ಳ ಎಷ್ಟು ಆಳವೆಂದು ಬಿದ್ದಮೇಲೆ ಗೊತ್ತಾಗುವುದು. ವೃಷಭ ರಾಶಿ: ನಿಮ್ಮ ಶ್ರಮಕ್ಕೆ ದೈವವು ಅನುಕೂಲವನ್ನು ಮಾಡಲಿದೆ‌. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ಮಾನಸಿಕವಾಗಿ ಆಗುವ ನೋವನ್ನು ಶಮನ ಮಾಡಿಕೊಳ್ಳಲು ದೂರಪ್ರಯಾಣ ಮಾಡಬಹುದು. ಸಹೋದ್ಯೋಗಿಗಳ ಜೊತೆ ವೈಮನಸ್ಯ ಉಂಟಾಗಬಹುದು….

Read More

ಹಾಪುರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಆರು ಮಂದಿ ಸಾವು, ಹಲವರ ಸ್ಥಿತಿ ಗಂಭೀರ

ಲಕ್ನೋ, ಏಪ್ರಿಲ್ 13: ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತ(Accident)ಗಳು ಹಲವು ಕುಟುಂಬಗಳಲ್ಲಿ ಕತ್ತಲನ್ನು ತುಂಬಿವೆ. ಮದುವೆಯ ಸಂಭ್ರಮ ಮುಗಿಸಿ ಬರುತ್ತಿದ್ದವರು ಸಾವಿನ ಮನೆ ಸೇರಿದ್ದರೆ, ಇನ್ನೊಂದೆಡೆ ಸರಣಿ ಅಪಘಾತಕ್ಕೆ ಅಮಾಯಕ ಜೀವಗಳು ಬಲಿಯಾಗಿವೆ. ಉತ್ತರ ಪ್ರದೇಶದ ಹಾಪುರದಲ್ಲಿ ಮದುವೆ ಬಸ್ ಅಪಘಾತಕ್ಕೀಡಾದರೆ, ಬಿಹಾರದ ಕಟಿಹಾರ್‌ನಲ್ಲಿ ವಾಹನಗಳ ನಡುವಿನ ಸರಣಿ ಡಿಕ್ಕಿ ಹಲವರ ಪ್ರಾಣಪಕ್ಷಿ ಹಾರಿಸಿದೆ. ಹಾಪುರ: ಮದುವೆ ಮೆರವಣಿಗೆ ಮುಗಿಸಿ ಬರುವಾಗ ಮೃತ್ಯುವಿನ ಅಟ್ಟಹಾಸ ಉತ್ತರ ಪ್ರದೇಶದ ಹಾಪುರದ…

Read More

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ,…

Read More