Headlines

94ನೇ ವಯಸ್ಸಿಗೆ ನಿರ್ದೇಶನ; ‘ಸಿಂಗ್ ಗೀತಂ’ ಸಿನಿಮಾ ಈ ವಾರ ರಿಲೀಸ್ – Kannada News

‘ಬದುಕಿರುವಾಗಲೇ ಏನಾದರೂ ಸಾಧಿಸಬೇಕು’ ಎಂಬ ಮಾತು ಈ ಒಬ್ಬ ದಂತಕಥೆ ನಿರ್ದೇಶಕರಿಗೆ ಅಕ್ಷರಶಃ ಸರಿಹೊಂದುತ್ತದೆ. ಒಂಬತ್ತೂವರೆ ದಶಕಗಳ ವಯಸ್ಸಿನಲ್ಲೂ ಮಗುವಿನ ಉತ್ಸಾಹದಿಂದ ಬದುಕುವ, ಸಿನಿಮಾವನ್ನೇ ಉಸಿರಾಡುವ ಆ ಅದ್ಭುತ ನಿರ್ದೇಶಕ ಬೇರೆ ಯಾರೂ ಅಲ್ಲ, ಸಿಂಗೀತಂ ಶ್ರೀನಿವಾಸ ರಾವ್. ವಯಸ್ಸು ಕೇವಲ ದೇಹಕ್ಕಷ್ಟೇ ಹೊರತು, ಸೃಜನಶೀಲತೆ ಮತ್ತು ಕನಸುಗಳಿಗಲ್ಲ ಎಂಬುದನ್ನು ಅವರು ತಮ್ಮ ಪ್ರತಿ ಹೆಜ್ಜೆಯಲ್ಲೂ ಸಾಬೀತುಪಡಿಸುತ್ತಿದ್ದಾರೆ. ಇಂದಿನ ಯುವಕರು ಮೂವತ್ತರಲ್ಲೇ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೇಗನೆ ದಣಿಯುತ್ತಿರುವ ಈ ದಿನಗಳಲ್ಲಿ, 94ನೇ ವಯಸ್ಸಿನಲ್ಲೂ ಅವರ ಶಕ್ತಿ…

Read More

ಹಾರ್ಮುಜ್​ನಲ್ಲಿ ಭಾರಿ ಮಿಲಿಟರಿ ಸಂಘರ್ಷ, ಅಮೆರಿಕ ಇರಾನ್ ನಡುವೆ ದಾಳಿ, ಪ್ರತಿದಾಳಿ – Kannada News

ವಾಷಿಂಗ್ಟನ್, ಜೂನ್ 10: ಜಾಗತಿಕ ತೈಲ ಸಾಗಣೆಯ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿ ಮತ್ತು ಓಮನ್ ಗಡಿ ಪ್ರದೇಶ ಪ್ರಸ್ತುತ ಜಾಗತಿಕ ಮಹಾಯುದ್ಧದ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ಓಮನ್ ಬಳಿ ಗಸ್ತು ತಿರುಗುತ್ತಿದ್ದ ಅಮೆರಿಕ ಸೇನೆಯ ಮೇಲೆ ಇರಾನ್(Iran) ದಾಳಿ ನಡೆಸಿದ ಬೆನ್ನಲ್ಲೇ ಯುಎಸ್ ಪಡೆಗಳು ದಕ್ಷಿಣ ಇರಾನ್​ನ ಮಿಲಿಟರಿ ನೆಲೆಗಳ ಮೇಲೆ ಭಾರಿ ವಾಯುದಾಳಿ ನಡೆಸಿವೆ. ಇದಕ್ಕೆ ಪ್ರತಿಯಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಬಹ್ರೇನ್‌ನಲ್ಲಿರುವ ಅಮೆರಿಕದ ಐದನೇ ಫ್ಲೀಟ್ ನೌಕಾಪಡೆಯ ಕೇಂದ್ರದ…

Read More

‘ಎಲ್ಲರೂ ನನ್ನ ಬಿಟ್ಟು ಹೋದರು’; ಅರ್ಜುನ್ ರಾಂಪಾಲ್ ಬದುಕಿನ ಕರಾಳ ಮುಖ – Kannada News

ನಟನೆಯ ಜೊತೆಗೆ ಅದ್ಭುತ ಡಿಜೆ ಆಗಿಯೂ ಗುರುತಿಸಿಕೊಂಡು ಮ್ಯೂಸಿಕ್ ಲೋಕದಲ್ಲೂ ಸಖತ್ ಆಕ್ಟಿವ್ ಆಗಿರುವ ಅರ್ಜುನ್ ರಾಂಪಾಲ್ (Arjun Rampal), ಇತ್ತೀಚೆಗೆ ಟಾಕ್ ಶೋನಲ್ಲಿ ಭಾಗವಹಿಸಿದ್ದರು. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಏರಿಳಿತಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅರ್ಜುನ್ ರಾಂಪಾಲ್ ಅವರ ತಾಯಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಸಮಯದಲ್ಲೇ, ಅವರ ಮೊದಲ ಪತ್ನಿ ಮೆಹರ್ ಜೆಸಿಯಾ ಜೊತೆಗಿನ ದಾಂಪತ್ಯ ಜೀವನ ಕೂಡ ಮುರಿದುಬಿದ್ದಿತ್ತು. ಆ ದಿನಗಳಲ್ಲಿ ಅರ್ಜುನ್ ರಾಂಪಾಲ್ ಕುಗ್ಗಿ ಹೋದರು. ‘ಅದು ನನ್ನ ಜೀವನದ…

Read More

ಟೀಮ್ ಇಂಡಿಯಾದಿಂದ ಸ್ಟಾರ್ ಆಟಗಾರ ಔಟ್: ಕನ್ನಡಿಗ ಎಂಟ್ರಿ!

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​​ (Mohammed Siraj) ಹೊರುಗಳಿಯಲಿದ್ದಾರೆ. ಇದಕ್ಕೂ ಮುನ್ನ ಸರಣಿಗಳ ಒಟ್ಟು 7  ಪಂದ್ಯಗಳಿಗಾಗಿ ಸಿರಾಜ್ ಅವರನ್ನು ಪ್ರಮುಖ ವೇಗಿಯಾಗಿ ಆಯ್ಕೆ ಮಾಡಲಾಗಿತ್ತು. (PC: BCCI) ಬಿಸಿಸಿಐ ವೈದ್ಯಕೀಯ ತಂಡ ಮತ್ತು ಭಾರತೀಯ ಕ್ರಿಕೆಟ್ ತಂಡದ ಮ್ಯಾನೇಜ್‌ಮೆಂಟ್ ನಡುವೆ ನಡೆದ ಸುದೀರ್ಘ ಚರ್ಚೆಯ ಬಳಿಕ ಸಿರಾಜ್ ಅವರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಈ ವಿಶ್ರಾಂತಿ ಸಲಹೆ ನೀಡಲಾಗಿದೆ. ಹೀಗಾಗಿ ಮುಂಬರುವ ಟಿ20 ಸರಣಿಗಳಲ್ಲಿ ಸಿರಾಜ್ ಕಾಣಿಸಿಕೊಳ್ಳುವುದಿಲ್ಲ. (PC:…

Read More

ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ! – Kannada News

ಗುಡ್ಡ ಕುಸಿತ ತಡೆಗೋಡೆ ನಿರ್ಮಾಣ ಕಾಮಗಾರಿImage Credit source: tv9 ಕಾರವಾರ, ಜೂನ್ 10: ‘ಯುದ್ಧ ಕಾಲೇ ಶಸ್ತ್ರಾಭ್ಯಾಸ’ ಎಂಬ ಗಾದೆಯಂತೆ ಮುಂಗಾರು ಮಳೆ ಆರಂಭವಾದ ಬೆನ್ನಲ್ಲೇ ರಾಜ್ಯ ಸರ್ಕಾರ, ಗುಡ್ಡ ಕುಸಿತ ತಡೆಗೋಡೆ ನಿರ್ಮಾಣಕ್ಕಾಗಿ ಉತ್ತರ ಕನ್ನಡ (Uttara Kannada) ಜಿಲ್ಲೆಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಜಿಲ್ಲೆಯಲ್ಲಿ ಈಗಾಗಲೇ ವರುಣಾರ್ಭಟ ತೀವ್ರಗೊಂಡಿರುವುದರಿಂದ ಹಣ ಕೈಯಲ್ಲಿದ್ದರೂ ಯಾವುದೇ ಪ್ರಮುಖ ಕಾಮಗಾರಿಗಳನ್ನು ನಡೆಸಲಾಗದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ. ಮುಖ್ಯಾಂಶಗಳು ತಡೆಗೋಡೆ ನಿರ್ಮಾಣಕ್ಕೆ 100…

Read More

Daily Devotional: ಅಧಿಕ ಮಾಸದಲ್ಲಿ ಮಕ್ಕಳು ಹುಟ್ಟಿದರೆ ಶುಭನಾ? ಶಾಸ್ತ್ರಗಳು ಹೇಳುವುದೇನು? – Kannada News

ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಅಧಿಕ ಮಾಸದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅಧಿಕ ಮಾಸವು ಪುರುಷೋತ್ತಮ ಮಾಸವೆಂದು ಪರಿಗಣಿತವಾಗಿದ್ದು, ವಿಷ್ಣುವಿಗೆ ಪ್ರಿಯವಾದ ಮಾಸವಾಗಿದೆ. “ಅಧಿಕಸ್ಯ ಅಧಿಕ ಫಲಂ” ಎಂಬ ಮಾತಿನಂತೆ, ಈ ಮಾಸದಲ್ಲಿ ಮಾಡುವ ಜಪ, ತಪ, ದಾನಗಳಿಗೆ ವಿಶೇಷ ಫಲ ಸಿಗುತ್ತದೆ. ಇತ್ತೀಚೆಗೆ ಅನೇಕರು ಅಧಿಕ ಮಾಸದಲ್ಲಿ ಮಕ್ಕಳ ಜನನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ನಿರ್ದಿಷ್ಟವಾಗಿ, ಅಧಿಕ ಮಾಸದಲ್ಲಿ ಸೋಮವಾರ, ಬುಧವಾರ…

Read More

ಪತ್ನಿಗಾಗಿ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದ ಹೊರಗೆ ಕಾಯುತ್ತಿದ್ದ ಪತಿಯ ಗುಂಡಿಕ್ಕಿ ಹತ್ಯೆ – Kannada News

ಸಹರಾನ್‌ಪುರ , ಜೂನ್ 10: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರದ ಹೊರಗೆ ಮಂಗಳವಾರ ಭೀಕರ ಹತ್ಯೆ(Murder) ನಡೆದಿದೆ. ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ಮತ್ತು ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ಒದಗಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕಟ್ಟುನಿಟ್ಟಿನ ತನಿಖೆ ಹಾಗೂ ವಿಶೇಷ ಶೋಧ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಲಾಗಿದೆ. ಶಾಮ್ಲಿ ಜಿಲ್ಲೆಯ ನಿವಾಸಿಯಾದ ಆಕಾಂಕ್ಷಾ ಎಂಬುವವರು ಪರೀಕ್ಷೆಗೆ ಹಾಜರಾಗಲು ರಾಂಪುರ ಮಣಿಹರನ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಚಾರ್ ಇಂಟರ್ ಕಾಲೇಜಿಗೆ ಆಗಮಿಸಿದ್ದರು. ಆಕೆಯ…

Read More

Daily Devotional: ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯು ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್ ಸಿಡಿಸುವುದು ಮುಂತಾದ ಹೊಸ ಪದ್ಧತಿಗಳಿಂದ ಕೂಡಿದೆ. ಆದರೆ, ಹಿಂದೂ ಸಂಪ್ರದಾಯದಲ್ಲಿ ಈ ರೀತಿಯ ಆಚರಣೆಗಳಿಗೆ ಹೆಚ್ಚು ಪ್ರಾಮುಖ್ಯತೆ ಇಲ್ಲ. ಜನ್ಮದಿನವು ಕೇವಲ ಮೋಜಿನ ದಿನವಲ್ಲ, ಬದಲಿಗೆ ಆತ್ಮಾವಲೋಕನ ಮತ್ತು ಸಾರ್ಥಕತೆಯ ದಿನ ಎಂದು ಪರಿಗಣಿಸಲಾಗುತ್ತದೆ. ಸನಾತನ ಸಂಸ್ಕೃತಿಯ ಪ್ರಕಾರ, ಜನ್ಮದಿನವನ್ನು ತಿಥಿಯ ಆಧಾರದ ಮೇಲೆ ಆಚರಿಸುವುದು ಹೆಚ್ಚು…

Read More

Horoscope Today: ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 10, ವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದಶಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರಗಳೊಂದಿಗೆ ಸೌಭಾಗ್ಯ ಯೋಗ, ವಣಿಕ ಕರಣ ಇರತಕ್ಕಂತಹ ಈ ದಿನದ ಪಂಚಾಂಗ ವಿವರಗಳನ್ನು ಗುರೂಜಿ ನೀಡಿದ್ದಾರೆ. ದಿನದ ರಾಹುಕಾಲ ಮಧ್ಯಾಹ್ನ 12:18 ರಿಂದ 1:54 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:42…

Read More

ಕನ್ನಡಕ್ಕೆ ಬರಲ್ಲ ‘ದೃಶ್ಯಂ 3’; ನಿರ್ದೇಶಕ ಜೀತು ಜೋಸೆಫ್ ಬಿಚ್ಚಿಟ್ಟ ಅಸಲಿ ಕಾರಣ – Kannada News

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ‘ದೃಶ್ಯಂ’ ಫ್ರಾಂಚೈಸಿಗೆ ಭಾರತೀಯ ಚಿತ್ರರಂಗದಲ್ಲೇ ಸಖತ್ ಕ್ರೇಜ್ ಇದೆ. ಈ ಹಿಂದೆ ಬಂದಿದ್ದ ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಯಶಸ್ಸು ಕಂಡಿದ್ದವು. ಈಗ ‘ದೃಶ್ಯಂ 3’ (Drishyam 3) ರಿಲೀಸ್ ಆಗಿ ದೊಡ್ಡ ಗೆಲುವು ಕಂಡಿದೆ. ಮೊದಲೆರಡು ಸಿನಿಮಾಗಳು ‘ದೃಶ್ಯ’ ಹಾಗೂ ‘ದೃಶ್ಯ 2’ ಹೆಸರಿನಲ್ಲಿ ಕನ್ನಡಕ್ಕೆ ರಿಮೇಕ್ ಆಗಿ, ಇಲ್ಲಿನವರ ಮನಗೆದ್ದು ಸೂಪರ್ ಹಿಟ್ ಆಗಿದ್ದವು. ಕನ್ನಡದಲ್ಲಿ ರವಿಚಂದ್ರನ್ ಅವರು ನಟಿಸಿದ್ದರು. ಮೂರನೇ…

Read More