Headlines

ಅಹಮದಾಬಾದ್ ವಿಮಾನ ದುರಂತಕ್ಕೆ ಒಂದು ವರ್ಷ ತುಂಬಿದ್ರೂ ಪ್ರಕಟವಾಗದ ತನಿಖಾ ವರದಿ; ಎಎಐಬಿ ಗಡುವು ಮೀರಿದ ಭಾರತ! – Kannada News | One year for Ahmedabad Air India Plane Crash : India Misses ICAO Deadline for Investigation Report

ಅಹಮದಾಬಾದ್ ವಿಮಾನ ದುರಂತImage Credit source: PTI ಮುಂಬೈ, ಜೂನ್ 13: ದೇಶವನ್ನೇ ಆಘಾತಕ್ಕೀಡುಮಾಡಿದ್ದ ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ (Ahmedabad Plain crash) ಸಂಭವಿಸಿ ಶುಕ್ರವಾರಕ್ಕೆ (ಜೂನ್ 12) ಸರಿಯಾಗಿ ಒಂದು ವರ್ಷ ಆಗಿದೆ. ಆದರೆ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಯಾವುದೇ ಅಂತಿಮ ವರದಿಯನ್ನು ಬಿಡುಗಡೆ ಮಾಡಿಲ್ಲ. ಈ ಮೂಲಕ ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ICAO) ನಿಗದಿಪಡಿಸಿದ್ದ 12 ತಿಂಗಳ ಕಡ್ಡಾಯ ಗಡುವನ್ನು ಭಾರತ…

Read More

DRDO ARDE Recruitment 2026: ಬಿಇ, ಬಿಟೆಕ್, ಎಂಟೆಕ್ ವಿದ್ಯಾರ್ಥಿಗಳಿಗೆ ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶ; ಸ್ಟೈಫಂಡ್ ಕೂಡ ಲಭ್ಯ! – Kannada News | Engineering Internship: DRDO ARDE Pune Offers Paid Training to 40 Students

ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶImage Credit source: Pinterest ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಆಶ್ರಯದ ಪುಣೆಯ ARDE ಸಂಸ್ಥೆಯು ದೇಶದ ಪ್ರತಿಭಾವಂತ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಲು ಮುಂದಾಗಿದೆ. ಈ ವಿಶೇಷ ಯೋಜನೆಯಡಿ ಒಟ್ಟು 40 ವಿದ್ಯಾರ್ಥಿಗಳಿಗೆ 6 ತಿಂಗಳ ಅವಧಿಯ ಪಾವತಿಸಿದ ಇಂಟರ್ನ್‌ಶಿಪ್‌ಗಳನ್ನು ಒದಗಿಸಲಾಗುತ್ತದೆ. ತರಬೇತಿಯ ಯಶಸ್ವಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣಾ ಇಲಾಖೆಯ ನಿಯಮಗಳ ಪ್ರಕಾರ ಮಾಸಿಕ ಸ್ಟೈಫಂಡ್ ಕೂಡ ಲಭ್ಯವಿರಲಿದೆ. ಇಂಟರ್ನ್‌ಶಿಪ್ ಲಭ್ಯವಿರುವ ಪ್ರಮುಖ ಎಂಜಿನಿಯರಿಂಗ್ ವಿಭಾಗಗಳು: ಡಿಆರ್‌ಡಿಒ…

Read More

ವಿರಸ ಮರೆತು ಪತಿ ವಿಜಯ್ ಜೊತೆ ಒಂದಾಗ್ತಾರೆ ಸಂಗೀತಾ? ಹಬ್ಬಿದೆ ವದಂತಿ – Kannada News | Thalapathy Vijay: Sangeetha Reunion Hopes Amidst Divorce Buzz and Political Success

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Vijay) ಇತ್ತೀಚೆಗಷ್ಟೇ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಪ್ರಯತ್ನದಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಚುಕ್ಕಾಣಿ ಹಿಡಿದಿದ್ದಾರೆ. ರಾಜಕೀಯದಲ್ಲಿ ಅಭೂತಪೂರ್ವ ಯಶಸ್ಸು ಕಂಡಿರುವ ಸಿಎಂ ವಿಜಯ್ ಅವರ ವೈಯಕ್ತಿಕ ಜೀವನ ಮಾತ್ರ ಚರ್ಚೆಯಲ್ಲಿದೆ. ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ. ಹೀಗಿರುವಾಗಲೇ ಪತ್ನಿ ಜೊತೆ ಅವರು ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿವೆ.ಆದರೆ, ಇದು ವದಂತಿ ಅಲ್ಲ ಎಂದು ಸಾಬೀತು ಮಾಡಲು ಯಾವುದೇ ಬಲವಾದ ಸಾಕ್ಷಿಗಳು ಸಿಗುತ್ತಿಲ್ಲ. ವಿಜಯ್ ಮತ್ತು ಅವರ ಪತ್ನಿ ಸಂಗೀತ…

Read More

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕಡೆಗೋಲು ಕೃಷ್ಣನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್ – Kannada News | Nirmala Sitharaman Visits Udupi Sri Krishna Matha, Offers Prayers At Mutt and Ananteshwar Temple

ಉಡುಪಿ, ಜೂನ್ 13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಸಕ್ತ ಸಾಲಿನ ಪರ್ಯಾಯ ಪೀಠ…

Read More

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​ – Kannada News | RCB’s Jordan Cox hits 73 ball century

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಜೋರ್ಡನ್ ಕಾಕ್ಸ್ ಕೌಂಟಿ ಕ್ರಿಕೆಟ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್​ನ ಲೀಸೆಸ್ಟರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೌಂಟಿ ಚಾಂಪಿಯನ್​​ಶಿಪ್​ನ 33ನೇ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ vs ಎಸೆಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡದ ನಾಯಕ ಬೆನ್ ಗ್ರೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೀನ್ ಎಲ್ಗರ್ (3) ಹಾಗೂ ಪೌಲ್ ವಾಲ್ಟರ್…

Read More

ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್! ಬಡವರ ಅಕ್ಕಿ ಲೂಟಿ ಮಾಡಿದ ಅಧಿಕಾರಿಗಳ ಕಳ್ಳಾಟ ಬಯಲು – Kannada News | Lokayukta Raid in Bengaluru: Massive Ration Rice Scam Unearthed at 27 Food Warehouses

ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್!Image Credit source: Deccan herald ಬೆಂಗಳೂರು, ಜೂನ್ 13: ನಗರದಲ್ಲಿ (Bengaluru) ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮ ಹಾಗೂ ಕಳ್ಳಾಟವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ಏಕಕಾಲಕ್ಕೆ ಆಹಾರ ಸರಬರಾಜು ನಿಗಮದ…

Read More

ನೋ ಚಾನ್ಸ್.. ಯಾವ ಕಾರಣಕ್ಕೂ ನಿಮಗೆ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ – Kannada News | India’s Stance: Rajnath Singh Links Indus Water Treaty to Pakistan’s Terrorism and NDA Achievements

ಹೈದರಾಬಾದ್, ಜೂ.13: ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ನೆರೆರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಭಯೋತ್ಪಾದನೆಯನ್ನು ಪ್ರಾಯೋಜಿಸುವವರಿಗೆ ಸಿಂಧೂ ನದಿಯ ನೀರನ್ನು ತಲುಪಲು ಎನ್‌ಡಿಎ (NDA) ಸರ್ಕಾರ ಎಂದಿಗೂ ಬಿಡುವುದಿಲ್ಲ” ಎಂದು ಅವರು ಶುಕ್ರವಾರ (ಜೂ.12) ಖಡಕ್ ಆಗಿ ಹೇಳಿದ್ದಾರೆ. ತೆಲಂಗಾಣ ಬಿಜೆಪಿಯು ಹೈದರಾಬಾದ್‌ನಲ್ಲಿ ಆಯೋಜಿಸಿದ್ದ Intellectuals Meet ಉದ್ದೇಶಿಸಿ ಮಾತನಾಡಿದ ಅವರು, ಶಾಂತಿ ಮತ್ತು ಸೌಹಾರ್ದತೆಯ ಭಾಷೆಯನ್ನು ಅರ್ಥಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದು ಭಾರತಕ್ಕೆ ಚೆನ್ನಾಗಿ ಗೊತ್ತು…

Read More

ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್ – Kannada News | Ram Charan Bodyguard Kevin Kunta workout video goes viral On Social Media

ಟಾಲಿವುಡ್ ಮೆಗಾಸ್ಟಾರ್ ರಾಮ್ ಚರಣ್ ಎಲ್ಲೇ ಹೋದರೂ ಅವರ ನೆರಳಿನಂತೆ ರಕ್ಷಣೆ ನೀಡುವ ಬಾಡಿಗಾರ್ಡ್ ಕೆವಿನ್ ಕುಂಟ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ತಮ್ಮ ಕಟ್ಟುಮಸ್ತಾದ ದೇಹದಿಂದಲೇ ಗಮನ ಸೆಳೆಯುತ್ತಾ ಇದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಕೆವಿನ್ ಕುಂಟ ಅವರು ತಮ್ಮ ತರಬೇತುದಾರರ ಸಮ್ಮುಖದಲ್ಲಿ ತೀವ್ರ ಹಂತದ ಬಾಕ್ಸಿಂಗ್ ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಪಂಚ್ ಪ್ಯಾಡ್‌ಗಳಿಗೆ ಅವರು ಸತತವಾಗಿ ಆಕ್ರಮಣಕಾರಿ ಪಂಚ್‌ಗಳನ್ನು ನೀಡುತ್ತಾ ತಮ್ಮ ವೇಗ ಮತ್ತು ಶಕ್ತಿಯನ್ನು ಪ್ರದರ್ಶಿಸಿದ್ದಾರೆ. ಎಕ್ಸಸೈಸ್ ಮಾಡುವ ಮೂಲಕ ತಮ್ಮ ಅದ್ಭುತ…

Read More

BSNL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ? – Kannada News | BSNL General Manager Recruitment 2026: 15 Posts, 2.25 Lakh rs Salary, No Exam! Apply Now

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿಶೇಷ ನೇಮಕಾತಿ ಪ್ರಕಟಣೆಯಡಿ ಒಟ್ಟು 15 ಜನರಲ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉನ್ನತ ಮಟ್ಟದ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ಬಿಎಸ್‌ಎನ್‌ಎಲ್‌ನ…

Read More

ಹೊಸ ನಿಯಮಗಳ ಹೈಡ್ರಾಮಾ! ಒಂದೇ ದಿನ 3 ರೆಡ್ ಕಾರ್ಡ್​..! – Kannada News | Fifa World Cup 2026: 3 Red Cards on Day 1 as New Rules Hit Hard

ಫಿಫಾ ವಿಶ್ವಕಪ್​ನ 23ನೇ ಸೀಸನ್​ಗೆ ಅದ್ಧೂರಿ ಚಾಲನೆ ದೊರೆತಿದೆ. ಮೆಕ್ಸಿಕೋದ ಪ್ರತಿಷ್ಠಿತ ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯವು ಇದೀಗ ಇತಿಹಾಸ ಪುಟ ಸೇರಿದೆ. ಆದರೆ ಇದು ಆಟದಿಂದಲ್ಲ. ಬದಲಾಗಿ ರೆಡ್​ ಕಾರ್ಡ್​ನಿಂದಾಗಿ..! ಇತಿಹಾಸ ಬರೆದ ಉದ್ಘಾಟನಾ ಪಂದ್ಯ! ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾವನ್ನು 2-0 ಗೋಲುಗಳಿಂದ ಮಣಿಸಿತು. ಆದರೆ, ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಈ ಹಣಾಹಣಿ ಫುಟ್‌ಬಾಲ್ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ…

Read More