Headlines

ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ನವದೆಹಲಿ, ಮಾರ್ಚ್ 20: ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳು ತಮ್ಮ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಿರುವ ಬೆನ್ನಲ್ಲೇ ಇಂಡಿಯನ್ ಆಯಿಲ್ ಸಂಸ್ಥೆಯು ಕೈಗಾರಿಕಾ ಡೀಸಲ್ ಬೆಲೆಯನ್ನು (Industrial Diesel prices) ಹೆಚ್ಚಿಸಿದೆ. ಒಂದು ಲೀಟರ್​ಗೆ 87.57 ರೂ ಇದ್ದ ಡೀಸಲ್ ಬೆಲೆ 109.59 ರೂಗೆ ಏರಿಸಲಾಗಿದೆ. ಬೆಲೆಯಲ್ಲಿ ಬರೋಬ್ಬರಿ ಶೇ. 25ರಷ್ಟು ಹೆಚ್ಚಳ ಆಗಿದೆ. ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಮತ್ತು ಅನಿಲಗಳ ಹಡಗುಗಳ ಸಾಗಣೆಗೆ ನಿರ್ಬಂಧ ಇರುವುದರಿಂದ ಜಾಗತಿಕವಾಗಿ ಇವುಗಳ ಸರಬರಾಜು…

Read More

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ – Kannada News | Bengaluru International Cricket Stadium inauguration : CM Siddaramaiah Lays Foundation Stone

ಆನೇಕಲ್‌ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಆನೆಕಲ್, ಮೇ 23: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ದೇಶದ 2ನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ (International Stadium) ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭವ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ಐತಿಹಾಸಿಕ ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ…

Read More

ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ತೆಲುಗು ರಾಜ್ಯಗಳಲ್ಲಿ ಫ್ಯಾನ್ಸ್ ವಾರ್​​ಗಳು ಸಾಮಾನ್ಯ. ಕರ್ನಾಟಕಕ್ಕೆ ಹೋಲಿಸಿದರೆ ತುಸು ಹೆಚ್ಚೇ ಎನ್ನಬಹುದು. ಮೆಗಾಸ್ಟಾರ್ ಅಭಿಮಾನಿಗಳು ಮತ್ತು ನಂದಮೂರಿ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್​​ಗೆ ದಶಕಗಳ ಇತಿಹಾಸವಿದೆ. ಇವುಗಳ ನಡುವೆ ಜೂ ಎನ್​​ಟಿಆರ್ vs ಪವನ್ ಕಲ್ಯಾಣ್, ಪವನ್ ಕಲ್ಯಾಣ್ (Pawan Kalyan) vs ಮಹೇಶ್ ಬಾಬು ಹೀಗೆ ಬೇರೆ ಬೇರೆ ಫ್ಯಾನ್ಸ್ ವಾರ್​​ಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ…

Read More

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ – Kannada News | Next CM DK Shivakumar Slogans Echo at KPCC Office Bangalore Amid Leadership Buzz in Karnataka Congress

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಮೊಳಗಿವೆ. ಕಾರ್ಯಕರ್ತರು, ‘‘ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ’’ ಎಂದು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ಎಂದು ಕಾಂಗ್ರೆಸ್ ವಲಯದಲ್ಲಿ…

Read More

ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?

ಆನೇಕಲ್​​, ಮಾರ್ಚ್​​ 29: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಳೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ತಾಯಿ ಮತ್ತು ಅಕ್ಕನ ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೋಹನ್ ಗೌಡ ದೊಡ್ಡ ಮಟ್ಟದಲ್ಲಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ. 10 ಲಕ್ಷ, 50 ಲಕ್ಷ, ಒಂದು ಕೋಟಿ ರೂಪಾಯಿಗಳವರೆಗಿನ ಚಿಟ್ ಫಂಡ್‌ಗಳನ್ನು ನಡೆಸಿದ್ದಲ್ಲದೆ,…

Read More

ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ಗೊಂದಲ: ಪ್ರಿಯಾಂಕ್​​ ಖರ್ಗೆ ರಾಜೀನಾಮೆಗೆ ಆಗ್ರಹ – Kannada News | Karnataka Police Constable Exam Chaos: R Ashoka spark Government, Demands Priyank Kharge’s Resignation

ಆರ್. ಅಶೋಕ್​​, ಪ್ರಿಯಾಂಕ್​ ಖರ್ಗೆImage Credit source: tv9 kannada ಬೆಂಗಳೂರು, ಆಗಸ್ಟ್​​ 02: ರಾಜ್ಯಾದ್ಯಂತ ಇಂದು ಬಹುನಿರೀಕ್ಷಿತ 3 ಸಾವಿರದ 991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ (Police Constable Exam) ಅಂತ್ಯವಾಗಿದೆ. ಆದರೆ ಒಂದೆಡೆ OMR ಶೀಟ್ ಅದಲು ಬದಲು, ಮತ್ತೊಂದೆಡೆ ಪ್ರಶ್ನೆ ಪತ್ರಿಕೆ ತಡವಾಗಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಅಭ್ಯರ್ಥಿಗಳು ರೊಚ್ಚಿಗೆದ್ದಿದ್ದರು. ಇದೇ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R…

Read More

ಈ ಎಸ್​ಎಂಬಿಯಲ್ಲಿ ಆಕರ್ಷಕ ಬಡ್ಡಿ ಆಫರ್; ನಿತ್ಯವೂ ಚಕ್ರಬಡ್ಡಿ; ಏನಿದರ ಅನುಕೂಲ? – Kannada News | This small finance bank offers repo level interest rates and daily compounding for savings accounts

ನವದೆಹಲಿ, ಜನವರಿ 6: ಸ್ಲೈಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Slice Small Finance Bank) ತನ್ನ ಸೇವಿಂಗ್ಸ್ ಅಕೌಂಟ್​ಗಳಿಗೆ ಫಿಕ್ಸೆಡ್ ಡೆಪಾಸಿಟ್​ನಷ್ಟು (Fixed Deposit) ಬಡ್ಡಿ ಆಫರ್ ಮಾಡುತ್ತಿದೆ. ಅಷ್ಟೇ ಅಲ್ಲ, ಕ್ವಾರ್ಟರ್ ಬದಲು ನಿತ್ಯವೂ ಚಕ್ರ ಬಡ್ಡಿ (interest compounding) ಜಮೆ ಮಾಡುತ್ತದೆ. ಸೇವಿಂಗ್​ ಅಕೌಂಟ್​ಗಳಿಗೆ ಸಾಮಾನ್ಯವಾಗಿ ಶೇ. 3ಕ್ಕಿಂತ ಹೆಚ್ಚು ಬಡ್ಡಿ ಸಿಗುವುದು ವಿರಳ. ಅಂಥದ್ದರಲ್ಲಿ ಸ್ಲೈಸ್ ಬ್ಯಾಂಕ್ ತನ್ನಲ್ಲಿರುವ ಸೇವಿಂಗ್ಸ್ ಅಕೌಂಟ್​ಗಳಿಗೆ ಶೇ. 5.25ರವಷ್ಟು ವಾರ್ಷಿಕ ಬಡ್ಡಿ ಕೊಡುತ್ತಿದೆ. ನಿತ್ಯವೂ ಚಕ್ರಬಡ್ಡಿ ಸಿಗುತ್ತೆ……

Read More

ನಿನ್ನೆ ಯುಗಾದಿ, ಇಂದು ಹೊಸ ತೊಡಕು ಸಂಭ್ರಮ; ಮಾಂಸ ಪ್ರಿಯರಿಗೆ ಭರ್ಜರಿ ಬಾಡೂಟ

ಯುಗಯುಗಾದಿ ಕಳೆದರೂ ಯುಗಾದಿ (Ugadi) ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ತರುತಿದೆ. ಹೌದು, ಯುಗಾದಿ ಹಿಂದೂಗಳ ಪಾಲಿಗೆ ವರ್ಷದ ಮೊದಲ ಹಬ್ಬವಾಗಿದ್ದು, ನಿನ್ನೆ ಯುಗಾದಿ ಹಬ್ಬವನ್ನು ಬೇವು ಬೆಲ್ಲ ಸವಿದು ಸಂಭ್ರಮಿಸಿದ್ದಾರೆ. ಆದರೆ ಇಂದು ಎಲ್ಲೆಡೆ ಹೊಸ ತೊಡಕು (Hosatodaku) ಸಂಭ್ರಮ ಮನೆ ಮಾಡಿದೆ. ಸಿಹಿ ಕಹಿ ಸವಿದ ಜನರು ಹಬ್ಬದ ಮಾರನೇ ದಿನ ಖಾರದ ಮಾಂಸ ಊಟ ಸವಿಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಏನಿದು ಹೊಸ ತೊಡಕು ಆಚರಣೆ? ಹೊಸ ತೊಡಕು ಯುಗಾದಿ ಹಬ್ಬದ…

Read More

ನಾನೇ ನಂಬರ್ 1 ಟಾರ್ಗೆಟ್,ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಟ್ರಂಪ್ – Kannada News | Trump: Iran Plotting My Assassination; US Iran Conflict Escalates Amid Attacks

ವಾಷಿಂಗ್ಟನ್, ಜುಲೈ 09: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಸೇನಾ ಸಂಘರ್ಷವು ಈಗ ತುತ್ತತುದಿಗೆ ತಲುಪಿದೆ. ಇರಾನ್ ದೇಶವು ತನ್ನನ್ನು ಹತ್ಯೆ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯ ಸಂಚು ರೂಪಿಸುತ್ತಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಡರಾತ್ರಿ ಅತ್ಯಂತ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆಯ ನಡುವೆ ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್, “ನಾನು ಇರಾನ್‌ನ ಪ್ರಮುಖ ಮತ್ತು ನಂಬರ್ ಒನ್ ಗುರಿಯಾಗಿದ್ದೇನೆ. ಇರಾನ್ ನಾಯಕತ್ವದ ಕೆಲವು ಶಕ್ತಿಗಳು…

Read More

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್

‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…

Read More