Headlines

ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ ‘ಕೂಲ್’ ಟ್ರೀಟ್ಮೆಂಟ್! – Kannada News | Karnataka Police Dog Squad Gets Coolers and Coconut Water to Beat Scorching Heat

ಕಲಬುರಗಿ, ಏಪ್ರಿಲ್ 20: ರಾಜ್ಯದೆಲ್ಲೆಡೆ ಮೈ ಸುಡುವ ಬಿಸಿಲು ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನೂ ಕಾಡುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಪೊಲೀಸ್ ಇಲಾಖೆ ಮಾನವೀಯ ಕ್ರಮ ಕೈಗೊಂಡಿದ್ದು, ಹೀಟ್​ ಸ್ಟ್ರೋಕ್​ನಿಂದ ಶ್ವಾನದಳದ ರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿದೆ. ಸಿಆರ್ ಮೈದಾನದಲ್ಲಿರುವ ಶ್ವಾನದಳ ಘಟಕದಲ್ಲಿ ಐದು ಪೊಲೀಸ್ ಶ್ವಾನಗಳಿಗೆ ತಂಪು ವಾತಾವರಣ ಕಲ್ಪಿಸಲು ಮೂರು ದೊಡ್ಡ ಏರ್ ಕೂಲರ್‌ಗಳನ್ನು ಅಳವಡಿಸಲಾಗಿದೆ. ರಣಬಿಸಿಲಿಗೆ ಕಂಗೆಟ್ಟಿದ್ದ ಶ್ವಾನಗಳಿಗೆ ತಂಪಾದ ಗಾಳಿ ಒದಗಿಸುವುದರ ಜೊತೆಗೆ, ದೇಹದ ತಾಪಮಾನ ಕಡಿಮೆ ಮಾಡಲು ಏಳನೀರು ಸಹ…

Read More

IPL 2026: ಆರೆಂಜ್ ಕ್ಯಾಪ್​ಗಾಗಿ ನಾಲ್ವರ ನಡುವೆ ನೇರ ಪೈಪೋಟಿ

IPL 2026: ಇಂಡಿಯನ್ ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 72 ಪಂದ್ಯಗಳು ಮುಗಿದಿದೆ. ಇನ್ನುಳಿದಿರುವುದು ಕೇವಲ 2 ಮ್ಯಾಚ್​ ಮಾತ್ರ. ಈ ಎರಡು ಪಂದ್ಯಗಳ ಮೂಲಕ ಈ ಬಾರಿ ಆರೆಂಜ್ ಕ್ಯಾಪ್ ಗೆಲ್ಲೋರು ಯಾರು ಎಂಬುದು ನಿರ್ಧಾರವಾಗಲಿದೆ. ಸದ್ಯ ನಾಲ್ವರು ಆಟಗಾರರ ನಡುವೆ ಆರೆಂಜ್ ಕ್ಯಾಪ್​ಗಾಗಿ ನೇರ ಪೈಪೋಟಿ ಇದ್ದು, ಆ ಆಟಗಾರರು ಯಾರೆಂದರೆ… (PC: IPL) 1- ವೈಭವ್ ಸೂರ್ಯವಂಶಿ: ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ…

Read More

Astrological Guide: ಮನೆ ನಿರ್ಮಾಣದ ಸಮಯದಲ್ಲಿ ಗ್ರಹಗಳ ಗೋಚಾರ ಪರಿಗಣಿಸುವುದು ಏಕೆ ಮುಖ್ಯ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Your Homes Lifespan: An Astrological Guide to House Longevity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಎಷ್ಟು ಆಯಸ್ಸು ಇರುತ್ತದೆ ಮತ್ತು ಅದನ್ನು ಹೇಗೆ ತಿಳಿದುಕೊಳ್ಳಬಹುದು ಎಂಬ ವಿಷಯದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದಕ್ಕೂ ಆದಿ ಅಂತ್ಯ ಇರುವಂತೆ, ಮನೆಗೂ ಒಂದು ನಿರ್ದಿಷ್ಟ ಆಯಸ್ಸು ಇರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ವಾಸ್ತು ನಂಬಿಕೆಯಾಗಿದೆ. ಮನೆ ಕಟ್ಟಲು ಪ್ರಾರಂಭಿಸುವಾಗ ಜಾತಕದ ಶುಭಯೋಗಗಳು, ವಾಸ್ತುಪುರುಷನ ಸ್ಥಾನಮಾನ, ಮತ್ತು ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಎಂಬ…

Read More

ಡಿಜಿಟಲ್ ಪೇಮೆಂಟೇ ಎಲ್ಲಾ; ಅತಿಹೆಚ್ಚು ಜನಬಳಕೆಯಲ್ಲಿ ಯುಪಿಐ, ಅತಿಹೆಚ್ಚು ಪಾವತಿ ಮೌಲ್ಯದಲ್ಲಿ ಆರ್​ಟಿಜಿಎಸ್ ನಂ. 1 – Kannada News | India’s Digital Payment Surge: UPI Dominates Transactions, RTGS Leads High Value

ನವದೆಹಲಿ, ಮೇ 19: ಭಾರತದಲ್ಲಿ ಡಿಜಿಟಲ್ ಪೇಮೆಂಟ್​ಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನೂರಕ್ಕೆ ನೂರು ಡಿಜಿಟಲ್ ಪಾವತಿಯಾಗುವ ದಿನಗಳು ದೂರ ಇಲ್ಲ ಎನ್ನುವಂತಿದೆ ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶ. ಭಾರತದಲ್ಲಿ ಪೇಮೆಂಟ್ ಟ್ರಾನ್ಸಾಕ್ಷನ್ಗಳು (Payment transactions) ನಾಲ್ಕು ವರ್ಷದ ಹಿಂದಕ್ಕೆ ಹೋಲಿಸಿದರೆ ಶೇ. 316ರಷ್ಟು ಹೆಚ್ಚಿದೆ. ಇದರಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಪಾಲು ಅತಿಹೆಚ್ಚು ಇದೆ. ಆದರೆ, ಪಾವತಿ ಮೌಲ್ಯದ (payment value) ವಿಚಾರಕ್ಕೆ ಬಂದರೆ ಆರ್ಟಿಜಿಎಸ್ ನಂಬರ್ ಒನ್ ಎನಿಸಿದೆ. ಸುದ್ದಿಯ ಮುಖ್ಯಾಂಶಗಳು ಪಾವತಿ ವಿಚಾರದಲ್ಲಿ…

Read More

ಪವನ್ ಕಲ್ಯಾಣ್ ಬಳಿಕ ಈಗ ರಾಮ್ ಚರಣ್​ಗೂ ಶಸ್ತ್ರಚಿಕಿತ್ಸೆ – Kannada News | Ram Charan to under go minor surgery for his hand injury

ಇತ್ತೀಚೆಗಷ್ಟೆ ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಅವರಿಗೆ ಮುಂಬೈನ ಧೀರೂಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಪವನ್ ಕಲ್ಯಾಣ್ ಅವರಿಗೆ ಭುಜದ ಹಾಗೂ ತೋಳಿನ ಭಾಗದ ಮಾಂಸಖಂಡಗಳಲ್ಲಿ ಗಾಯಗಳು ಹಾಗೂ ಹರಿತ ಉಂಟಾಗಿತ್ತು. ತೋಳು ಹಾಗೂ ಭುಜದಲ್ಲಿ ಪದೇ ಪದೇ ನೋವುಗಳು ಕಾಣಿಸಿಕೊಳ್ಳುತ್ತಿದ್ದ ಕಾರಣ ಕೊನೆಗೆ ಇತ್ತೀಚೆಗಷ್ಟೆ ನಟ ಪವನ್ ಕಲ್ಯಾಣ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಇದೀಗ ಅವರದ್ದೇ ಕುಟುಂಬದ ಸ್ಟಾರ್ ನಟ ರಾಮ್ ಚರಣ್ ಸಹ ಭುಜದ…

Read More

‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್? – Kannada News | 43 Years of Pallavi Anupallavi Actor Anil Kapoor wants to do Kannada Cinema again

ನಟ ಅನಿಲ್ ಕಪೂರ್ (Anil Kapoor) ಅವರು ಬಾಲಿವುಡ್​​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಮಾತ್ರವಲ್ಲದೇ ಪೋಷಕ ಪಾತ್ರಗಳ ಮೂಲಕವೂ ಅವರು ಜನಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ನಾಲ್ಕೂವರೆ ದಶಕಗಳ ಅನುಭವ ಇದೆ. ಹಿಂದಿ ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುವುದಕ್ಕೂ ಮುನ್ನ ಅವರು ತೆಲುಗು ಮತ್ತು ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಅನಿಲ್ ಕಪೂರ್ ಅವರು ಅಭಿನಯಿಸಿದ ಏಕೈಕ ಕನ್ನಡ ಸಿನಿಮಾ ‘ಪಲ್ಲವಿ ಅನುಪಲ್ಲವಿ’ (Pallavi Anupallavi) ತೆರೆಕಂಡು ಈಗ 43 ವರ್ಷಗಳು ಕಳೆದಿವೆ. ಅದನ್ನು ಈಗ…

Read More

ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್  – Kannada News | Bigg Boss Shows Fans Love to Contestants in Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು – Kannada News | Thalapathy Vijay Jana Nayagan Release on July 23 KVN Productions New Teaser

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 23ರಂದು ಜಗತ್ತಿನಾದ್ಯಂತ ಈ ಚಿತ್ರ ಅದ್ಧೂರಿಯಾಗಿ ತೆರೆಕಾಣುತ್ತಿದ್ದು, ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಅನೌನ್ಸ್‌ಮೆಂಟ್ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸುತ್ತಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ಸೋಮವಾರ (ಜುಲೈ 20) ಈ ಟೀಸರ್ ಹಂಚಿಕೊಂಡಿದೆ. 18 ಸೆಕೆಂಡುಗಳ ಕಿರು ಟೀಸರ್ ನೋಡಿದ ವಿಜಯ್…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶೀತಗಾಳಿ ಹೆಚ್ಚಾಗಿ ತೀವ್ರ…

Read More

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಕೇಂದ್ರ ಸ್ಪಷ್ಟನೆ

ನವದೆಹಲಿ, ಮಾರ್ಚ್​ 25: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ನಡುವೆ, ಅನಿಲ ಕಂಪನಿಗಳು ತಮ್ಮ ಬುಕಿಂಗ್ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿವೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಅಂತಹ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸರ್ಕಾರ  ಹೇಳಿದೆ. ತಮ್ಮ ಮುಂದಿನ ಸಿಲಿಂಡರ್ ಬುಕ್ ಮಾಡಲು ಹೆಚ್ಚು ಸಮಯ ಕಾಯಬೇಕಾಗುತ್ತದೆ ಎಂದು ಹೇಳಲಾಗಿತ್ತು. ಗ್ರಾಹಕರು ನಿಗದಿತ ಸಮಯಕ್ಕಿಂತ ಮೊದಲು ಗ್ಯಾಸ್ ಸಿಲಿಂಡರ್ ಅನ್ನು…

Read More