Headlines

Video: ರಸ್ತೆಯಲ್ಲಿ ತನ್ನಷ್ಟಕ್ಕೆ ಹೋಗುತ್ತಿದ್ದ ಗೂಳಿಗೆ ಹೊಡೆಯಲು ಹೋದವನ ಗತಿ ಏನಾಯ್ತು ನೋಡಿ

ಮಿರ್ಜಾಪುರ, ಮೇ 05: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಕಚ್ವಾ ಎಂಬಲ್ಲಿ ವ್ಯಕ್ತಿಯ ಮೂರ್ಖತನಕ್ಕೆ ಗೂಳಿಯೊಂದು ತಕ್ಕ ಪಾಠ ಕಲಿಸಿದ ವಿಡಿಯೋ ವೈರಲ್ ಆಗಿದೆ. ಅಲೆದಾಡುತ್ತಿದ್ದ ಹೋರಿಯನ್ನು ವಿನಾಕಾರಣ ಕೆಣಕಿದ ವ್ಯಕ್ತಿಯೊಬ್ಬ ಈಗ ಆಸ್ಪತ್ರೆ ಪಾಲಾಗಿದ್ದಾರೆ. ಸ್ಥಳೀಯ ನಿವಾಸಿಯಾದ ರಾಜು ಸಿಂಗ್ ಎಂಬ ವ್ಯಕ್ತಿ ರಸ್ತೆಯಲ್ಲಿ ಸುಮ್ಮನೆ ಓಡಾಡುತ್ತಿದ್ದ ಹೋರಿಗೆ ಹೊಡೆಯಲು ಹೋಗಿದ್ದಾರೆ. ಮೊದಲು ಇಟ್ಟಿಗೆಗಳನ್ನು ಹೋರಿಯ ಮೇಲೆ ಎಸೆದು ಅದನ್ನು ಓಡಿಸಲು ಪ್ರಯತ್ನಿಸಿದ ಆತ, ನಂತರ ಕೋಲನ್ನು ಹಿಡಿದು ಹೋರಿಗೆ ಮನಬಂದಂತೆ ಹೊಡೆಯಲು ಆರಂಭಿಸಿದ್ದ. ಸತತವಾಗಿ…

Read More

‘ಧುರಂಧರ್’ ತಡೆಯೋರು ಯಾರೂ ಇಲ್ಲ: ಸಾವಿರ ಕೋಟಿ ರೂ. ದಾಟಿದರೂ ನಿಂತಿಲ್ಲ ಹವಾ – Kannada News | Dhurandhar Box Office Collection: Ranveer Singh movie total collection in India and Overseas

‘ಧುರಂಧರ್’ ಸಿನಿಮಾ (Dhurandhar Movie) ಬಿಡುಗಡೆ ಆಗಿ 23 ದಿನಗಳ ಕಳೆದಿವೆ. ಯಶಸ್ವಿಯಾಗಿ 25ನೇ ದಿನಕ್ಕೆ ಈ ಸಿನಿಮಾ ಕಾಲಿಡುತ್ತಿದೆ. ಅಕ್ಷರಶಃ ಈ ಸಿನಿಮಾ 25 ದಿನಗಳ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಅದರ ಪರಿಣಾಮವಾಗಿ ಬಾಕ್ಸ್ ಆಫೀಸ್​​ನಲ್ಲಿ ಹಣದ ಹೊಳೆ ಹರಿದಿದೆ. ಜನರು ಮುಗಿಬಿದ್ದು ‘ಧುರಂಧರ್’ ಸಿನಿಮಾ ವೀಕ್ಷಿಸಿದ್ದಾರೆ. 23ನೇ ದಿನವಾದ ಶನಿವಾರ (ಡಿಸೆಂಬರ್ 27) ಕೂಡ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗಿದೆ. ರಣವೀರ್ ಸಿಂಗ್ (Ranveer Singh) ಅಭಿನಯದ ಈ ಸಿನಿಮಾಗೆ ಈವರೆಗೂ ಭಾರತದ…

Read More

‘ಶ್ರೀರಾಮನ ಪಾತ್ರ ಮಾಡಲು ಭಯ, ಅನುಮಾನ ಇತ್ತು’: ವಿವರಿಸಿದ ರಣಬೀರ್ ಕಪೂರ್ – Kannada News | Actor Ranbir Kapoor felt fear playing Lord Rama in Ramayana movie Comic Con

ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ನಿರ್ದೇಶಕ ನಿತೀಶ್ ತಿವಾರಿ, ನಟರಾದ ಯಶ್, ರಣಬೀರ್ ಕಪೂರ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಅಮೆರಿಕದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (San Diego Comic-Con) ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಶ್ರೀರಾಮನ ಪಾತ್ರ ನಿರ್ವಹಿಸುವ ಬಗ್ಗೆ ಮಾತನಾಡಿದ ರಣಬೀರ್ ಕಪೂರ್ (Ranbir Kapoor), ಮೊದಲ ಬಾರಿಗೆ ಈ ಅವಕಾಶ ಬಂದಾಗ ತಮ್ಮಲ್ಲಿ ಮೂಡಿದ್ದ ಭಯ ಮತ್ತು…

Read More

ಸಚಿವರ ಪ್ರಯಾಣ, ಔತಣಕೂಟದ ಮೇಲೆ ನಿರ್ಬಂಧ; ತನ್ನ ಸರ್ಕಾರದಿಂದಲೇ ಬದಲಾವಣೆ ಆರಂಭಿಸಲು ಮೋದಿ ಪ್ಲಾನ್ – Kannada News | Curbs On Minister’s Travel, Online Seminars’ PM Modi government is planning Austerity initiatives

ನವದೆಹಲಿ, ಮೇ 12: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಸಾರಿದ ನಂತರ ಅದರ ಪರಿಣಾಮವನ್ನು ಇಡೀ ಜಗತ್ತೇ ಅನುಭವಿಸುವಂತಾಯಿತು. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಗರಿಕರು ಕಠಿಣ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಎಂದು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟದಲ್ಲಿ ಯಾವೆಲ್ಲ ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರಂತೆ. ಅದರ ಪ್ರಕಾರ,…

Read More

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲೆ ಕೇಸ್​​: ಕೇಶ್ವಾಪುರ ಠಾಣೆ ಪಿಐ ಕಾರ್ಯಸ್ಥಳ ಬದಲಾವಣೆ – Kannada News | Hubballi BJP Worker Assault Case: Keshwapur PI Hatti’s Work Location Changed

ಹುಬ್ಬಳ್ಳಿ, ಜನವರಿ 08: ನರದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲಾದ ಪ್ರಕರಣ (BJP Worker Assault Case) ದೊಡ್ಡ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯೆ ಮಾತಿನ ಜಟಾಪಟಿಗೂ ಕಾರಣವಾಗಿದೆ. ಕಾಂಗ್ರೆಸ್ (congress) ಕಾರ್ಪೊರೇಟರ್​ಅನ್ನ ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರ ಕಾರ್ಯಸ್ಥಳ ಬದಲಾವಣೆ ಮಾಡಲಾಗಿದೆ. ಕೇಶ್ವಾಪುರ ಪೊಲೀಸ್​​​ ಠಾಣೆಯ ಪಿಐ ಕೆ.ಎಸ್.ಹಟ್ಟಿ ಅವರ ಕಾರ್ಯಸ್ಥಳ ಬದಲಾವಣೆ ಮಾಡಿದ ಆದೇಶಿಸಲಾಗಿದೆ. ಪಿಐ ಕೆ.ಎಸ್.ಹಟ್ಟಿ ತಲೆದಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್​​​ ಠಾಣೆಯ…

Read More

Viral Video: ಬೇಸಿಗೆಯಲ್ಲಿ ಗಿಡಗಳಿಗೆ ನೀರುಣಿಸುದು ಈಗ ಸುಲಭ: ಚಮಚ-ಟೇಪ್ ಬಳಸಿ ಪೈಪ್ ಅನ್ನು ಮಿನಿ ಸ್ಪ್ರೇ ಆಗಿ ಪರಿವರ್ತಿಸಿದ ಗಾರ್ಡನರ್ – Kannada News | Viral Video Watering plants in summer is now easier Gardener turns pipe into mini sprayer using spoon tape

ಬೆಂಗಳೂರು (ಮೇ. 03): ಈ ಬೇಸಿಗೆಯಲ್ಲಿ (Summer) ಸಸ್ಯಗಳ ಆರೈಕೆ ತುಂಬಾ ಮುಖ್ಯವಾಗುತ್ತದೆ. ತೀವ್ರವಾದ ಸೂರ್ಯನ ಬೆಳಕು ಮತ್ತು ಹೆಚ್ಚುತ್ತಿರುವ ತಾಪಮಾನದಿಂದ ಸಸ್ಯಗಳು ಬೇಗನೆ ಒಣಗಲು ಪ್ರಾರಂಭವಾಗುತ್ತದೆ, ಆದ್ದರಿಂದ ಸಮಯಕ್ಕೆ ಸರಿಯಾಗಿ ನೀರುಹಾಕುವುದು ಬಹಳ ಮುಖ್ಯ. ಈ ಬೇಸಿಗೆಯಲ್ಲಿ ಕೇವಲ ಸಸ್ಯಗಳ ಬುಡಕ್ಕೆ ನೀರು ಹಾಕಿದರೆ ಸಾಲದು, ಸಸ್ಯದ ಎಲೆಗಳನ್ನು ಸ್ವಚ್ಛಗೊಳಿಸುವುದು ಅಷ್ಟೇ ಮುಖ್ಯ. ಧೂಳು ಮತ್ತು ಕೊಳಕು ಸಂಗ್ರಹವಾಗುವುದು ಸಸ್ಯ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಕೆಲವು ಜನರು ಮೆದುಗೊಳವೆಯಿಂದ ಸಸ್ಯಗಳನ್ನು ತೊಳೆಯಲು ಪ್ರಯತ್ನಿಸುತ್ತಾರೆ, ಆದರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ತಮಾಷೆಗೆ ಎಂದು ಆರಂಭಿಸಿದ ಮಾತು ಹೊಸ ವ್ಯವಹಾರವನ್ನೋ ವ್ಯಾಪಾರವನ್ನೋ ಆರಂಭಿಸುವ ಮಟ್ಟಕ್ಕೆ ಒಯ್ಯಲಿದೆ. ನಿಮ್ಮ ಗುಣ- ಸ್ವಭಾವಕ್ಕೆ ಶಿಸ್ತಿನ ಚೌಕಟ್ಟು ಹಾಕಲು ಮುಂದಾಗಲಿದ್ದೀರಿ. ಹಿಂದೆಲ್ಲ ದಾಕ್ಷಿಣ್ಯಕ್ಕೆ ಸಿಲುಕಿಕೊಂಡು, ಒಪ್ಪಿಕೊಂಡು ಬಿಡುತ್ತಿದ್ದ ಕೆಲಸ- ಕಾರ್ಯಗಳಂಥ ಸುಳಿಗೆ ಇನ್ನು ಮುಂದೆ ಸಿಕ್ಕಿಹಾಕಿಕೊಳ್ಳಬಾರದು ಎಂಬ ದೃಢವಾದ ನಿಶ್ಚಯ ಮಾಡುತ್ತೀರಿ. ಆದಾಯದಲ್ಲಿ ಏರಿಕೆ ಮಾಡಿಕೊಳ್ಳಲು ದೊರೆಯುವ ಅವಕಾಶಗಳ ಪೈಕಿ ಯಾವುದಕ್ಕೆ ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಸ್ಪಷ್ಟತೆ…

Read More

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari’s Air quality is worse than Bengaluru’s AQI

ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ದೆಹಲಿಯಂತಾಗುತ್ತಾ ಪರಿಸ್ಥಿತಿ? ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು…

Read More

ಷೇರುಪೇಟೆಯಲ್ಲಿ ಮಂಡೇ ಧಮಾಕ; ಸತತ ಕುಸಿತದ ಬಳಿಕ ಸಖತ್ ಚೇತರಿಸಿಕೊಂಡ ಮಾರುಕಟ್ಟೆ; ಏನು ಕಾರಣ? – Kannada News | Indian stock market rises on July 27th after last week’s big fall, key reasons for this comeback

ನವದೆಹಲಿ, ಜುಲೈ 27: ಕಳೆದ ವಾರವಿಡೀ ಸತತವಾಗಿ ಕುಸಿತ ಕಂಡಿದ್ದ ಭಾರತೀಯ ಷೇರುಪೇಟೆಗೆ (stock market) ಇವತ್ತು ಸೋಮವಾರ ಸಖತ್ ಕಳೆ ಪಡೆದಿದೆ. ಸೆನ್ಸೆಕ್ಸ್ 800ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದೆ. ಶೇ. 1ಕ್ಕಿಂತಲೂ ಹೆಚ್ಚು ಉಬ್ಬಿದೆ. ನಿಫ್ಟಿ ಕೂಡ 24,000 ಅಂಕಗಳ ಗಡಿ ಮುಟ್ಟಲು ಯಶಸ್ವಿಯಾಗಿದೆ. ಕಳೆದ ವಾರ ಕಳೆದುಕೊಂಡಿದ್ದ ಸಾಕಷ್ಟ ಅಂಕಗಳಲ್ಲಿ ಒಂದಷ್ಟು ಚೇತರಿಕೆ ಸಿಕ್ಕಿದೆ. ಈ ವರದಿ ಬರೆಯುವ ಹೊತ್ತಲ್ಲಿ ಸೆನ್ಸೆಕ್ಸ್ 76,860 ಅಂಕಗಳಲ್ಲಿತ್ತು. ನಿಫ್ಟಿ 24,002 ಅಂಕಗಳ ಮಟ್ಟದಲ್ಲಿತ್ತು. ಬಿಎಸ್​ಇ ಮತ್ತು ಎನ್​ಎಸ್​ಇ…

Read More

ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು – Kannada News | Belagavi Boiler Blast: 8 Dead, Inamdar Factory Safety Failure and Justice Denied?

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಬೆಳಗಾವಿ, ಜನವರಿ 09:  ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು,…

Read More