Headlines

New Clothes: ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ? ವಾಸ್ತು ತಜ್ಞರ ಈ ಎಚ್ಚರಿಕೆ ತಪ್ಪದೇ ಓದಿ! – Kannada News | New Clothes: Wash Before Wearing? Health, Astrology and Traditional Benefits

ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ?Image Credit source: Pinterest ಇಂದಿನ ವೇಗದ ಜೀವನದಲ್ಲಿ, ಜನರು ಹೊಸ ಬಟ್ಟೆಗಳನ್ನು ಖರೀದಿಸಿ ತಕ್ಷಣ ಧರಿಸಲು ಇಷ್ಟಪಡುತ್ತಾರೆ. ಫ್ಯಾಷನ್ ಮತ್ತು ಪ್ರಚಲಿತ ಪ್ರವೃತ್ತಿಗಳನ್ನು (Trends) ಅನುಸರಿಸುವುದು ಇಂದಿನ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಕೆಲವು ಮಹತ್ವದ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಬಟ್ಟೆಗಳು ಕೇವಲ ವಸ್ತ್ರವಲ್ಲ, ಅವು ವಿಭಿನ್ನ ಜನರ ಸ್ಪರ್ಶ ಮತ್ತು ವಿವಿಧ ಸನ್ನಿವೇಶಗಳ ಶಕ್ತಿಯನ್ನು…

Read More

ಸರ್ಕಾರ ಅಂದ್ಮೇಲೆ ನ್ಯೂನತೆ ಸಾಕಷ್ಟಿರುತ್ತೆ, 2 ಲಕ್ಷ ಜನರಿಗೆ ಗೃಹಲಕ್ಷ್ಮಿ ಕೊಡ್ತಾ ಇಲ್ಲ: ಲೋಪ ಒಪ್ಪಿಕೊಂಡ ಬಸವರಾಜ್ ರಾಯರೆಡ್ಡಿ – Kannada News | Congress MLA Basavaraj Rayareddi Admits Flaws in Govt; Says 2 Lakh Women Deprived of Gruha Lakshmi Scheme

ಕಾಂಗ್ರೆಸ್‌ನ ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿImage Credit source: tv9 ಕೊಪ್ಪಳ, ಜುಲೈ 2: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಮತ್ತೊಂದೆಡೆ, ಆಡಳಿತಾರೂಢ ಕಾಂಗ್ರೆಸ್‌ನ (C0ngress) ಹಿರಿಯ ಶಾಸಕ ಬಸವರಾಜ್ ರಾಯರೆಡ್ಡಿ ಸ್ವಪಕ್ಷದ ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಗುರುವಾರ ಮಾತನಾಡಿದ ಅವರು, ‘ಸರ್ಕಾರ ಅಂದಮೇಲೆ ನ್ಯೂನತೆಗಳು ಸಾಕಷ್ಟಿರುತ್ತವೆ’ ಎನ್ನುವ ಮೂಲಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪಗಳಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಗೃಹಲಕ್ಷ್ಮಿ…

Read More

TV9 Kannada News Live: ಹೆಲಿಕಾಪ್ಟರ್ ಪತನದಲ್ಲಿ ಬದುಕುಳಿದ ಸೈನಿಕರ ಸೆಲ್ಫಿ, ಬೇಗ ಬರಲಿದೆ ರಾಮಾಯಣ ಸಿನಿಮಾ, ಮಧ್ಯಾಹ್ನದವರೆಗಿನ ಪ್ರಮುಖ ಸುದ್ದಿಗಳು – Kannada News | From Army Chopper Escape to Mass Job Offers and Ramayana Buzz: Today’s Top Stories

ನವದೆಹಲಿ, ಮೇ 23: ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೇ 20 ರಂದು ನಡೆದ ಈ ಘಟನೆಯ ವಿವರಗಳನ್ನು ಸೇನಾ ಅಧಿಕಾರಿಗಳು ಇಂದು ಬೆಳಿಗ್ಗೆ ಅಧಿಕೃತವಾಗಿ ದೃಢಪಡಿಸಿದ್ದಾರೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್…

Read More

ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು

ರಿಯಾದ್, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಉಲ್ಬಣಗೊಳ್ಳುತ್ತಲೇ ಇದೆ. ಇಸ್ರೇಲ್-ಇರಾನ್ (Israel- Iran War) ನಡುವಿನ ಯುದ್ಧದಲ್ಲಿ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ (Riyadh Attack) ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಶುಕ್ರವಾರ ದೃಢಪಡಿಸಿದೆ. ಅವರ ಮೃತದೇಹವನ್ನು ಭಾರತಕ್ಕೆ ಶೀಘ್ರವಾಗಿ ಹಿಂದಿರುಗಿಸಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿದೆ. “ಮಾರ್ಚ್ 18ರಂದು ರಿಯಾದ್‌ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ದುರಂತವಾಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತು” ಎಂದು ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಗಲ್ಫ್)…

Read More

Iran Israel War: ಯುದ್ಧದ ಪರಿಣಾಮ ಕಾರವಾರ ಬಂದರಿಗೆ ಡಾಂಬರ್ ಸರಬರಾಜು ಬಂದ್; ತಿಂಗಳಿಗೆ 80 ಲಕ್ಷ ರೂ. ನಷ್ಟ!

ಕಾರವಾರ, ಮಾರ್ಚ್​ 09: ಉತ್ತರ ಕನ್ನಡ ಜಿಲ್ಲೆಯ (Uttara Kannada) ಕಾರವಾರದಲ್ಲಿ ಮಧ್ಯಪ್ರಾಚ್ಯ ಯುದ್ಧ ಸಂಘರ್ಷದ ಪರಿಣಾಮ ವಾಣಿಜ್ಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಇರಾನ್‌ನಿಂದ ಕಾರವಾರದ ವಾಣಿಜ್ಯ ಬಂದರಿಗೆ ಬರುತ್ತಿದ್ದ ಕಚ್ಚಾ ಡಾಂಬರ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ತಿಂಗಳಿಗೆ 80 ಲಕ್ಷ ರೂ.ಗಳವರೆಗೂ ನಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. ಡೀಸೆಲ್ ಸರಬರಾಜಿಗೂ ಸಂಕಷ್ಟ ಸಾಮಾನ್ಯವಾಗಿ ಪ್ರತಿ ತಿಂಗಳು ಇರಾನ್‌ನಿಂದ ಕಚ್ಚಾ ಡಾಂಬರ್ ಸಾಗಣೆ ಹಡಗುಗಳು ಕಾರವಾರ ಬಂದರಿಗೆ ಆಗಮಿಸುತ್ತಿದ್ದವು. ಆದರೆ ಯುದ್ಧ ಪರಿಸ್ಥಿತಿಯಿಂದ ಈಗ…

Read More

ತಮಿಳುನಾಡು ಚುನಾವಣೆ, ಹೊಸ ಪಕ್ಷ ರಚಿಸುವುದಾಗಿ ಘೋಷಿಸಿದ ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ಶಶಿಕಲಾ – Kannada News | Tamil Nadu Election: VK Sasikala forms new Dravidian party, targets AIADMK ahead of Tamil Nadu elections

ಚೆನ್ನೈ, ಫೆಬ್ರವರಿ 25: ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ(Sasikala) ಮಂಗಳವಾರ ಹೊಸ ದ್ರಾವಿಡ ಪಕ್ಷವನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಇದೇ ಏಪ್ರಿಲ್​-ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ 78ನೇ ಜನ್ಮ ದಿನಾಚರಣೆಯಂದು ಅವರು ಪಕ್ಷದ ಧ್ವಜವನ್ನು ಕೂಡ ಬಿಡುಗಡೆ ಮಾಡಿದ್ದಾರೆ. ಶಶಿಕಲಾ ಮಾತನಾಡಿ, ತಮ್ಮ ಮಾಜಿ ಸಹೋದ್ಯೋಗಿ ಮತ್ತು ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮಗೆ ದ್ರೋಹ…

Read More

ಬೇಸಿಗೆಯಲ್ಲಿ ತುಳಸಿ ಗಿಡ ಒಣಗಿ ಹೋಗದಂತೆ ನೋಡಿಕೊಳ್ಳಲು ಈ ಸಿಂಪಲ್‌ ಸಲಹೆ ಪಾಲಿಸಿ

ಮನೆಗಳಲ್ಲಿ ಬಹುಮುಖ್ಯವಾಗಿ ಇರಲೇಬೇಕಾದ ಸಸ್ಯಗಳಲ್ಲಿ ತುಳಸಿ ಗಿಡವೂ ಒಂದು.  ಧಾರ್ಮಿಕ ಮಹತ್ವ ಮತ್ತು ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿರುವ ಈ ತುಳಸಿ ಗಿಡ ಬಹುತೇಕ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಬೇಸಿಗೆಯ (summer) ವಿಪರೀತ ಶಾಖದ ಕಾರಣದಿಂದಾಗಿ ತುಳಸಿ ಗಿಡ ಬೇಗನೇ ಬಾಡಿ ಅಥವಾ ಒಣಗಿ ಹೋಗುವ ಕಾರಣ ಈ ಸಸ್ಯದ ಬಗ್ಗೆ ಬೇಸಿಗೆಯಲ್ಲಿ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ನಿಮ್ಮ ಮನೆಯ ತುಳಸಿ ಗಿಡ ಕೂಡ ಈ ಉರಿ ಬಿಸಿಲಿಗೆ ಒಣಗಿ ಹೋಗ್ತಿದ್ಯಾ? ಹಾಗಿದ್ರೆ ಈ ಕೆಲವೊಂದು…

Read More

ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ ‘ಧರ್ಮನ್’ – Kannada News | Rajinikanth’s ‘Dharman’ Title and First Look Revealed: Thalaivar 173 Poster Trends

ಭಾರತೀಯ ಚಿತ್ರರಂಗದ ಖ್ಯಾತ ನಟ ಸೂಪರ್‌ಸ್ಟಾರ್ ರಜನಿಕಾಂತ್ 75ನೇ ವಯಸ್ಸಿನಲ್ಲೂ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ‘ತಲೈವರ್ 173’ ಸಿನುಮಾ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗ ಸಿನಿಮಾದ ಅಧಿಕೃತ ಶೀರ್ಷಿಕೆ ರಿವೀಲ್ ಆಗಿದೆ. ಈ ಚಿತ್ರಕ್ಕೆ ‘ಧರ್ಮನ್’ ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದೆ. ಬಿಡುಗಡೆ ಆಗಿರುವ ಮೊದಲ ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ನೀಲಿ ಬಣ್ಣದ ಡಾಕ್ಟರ್ ಸೂಟ್ ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ, ಕೈಯಲ್ಲಿ…

Read More

ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿಯ ಬಂಧನ – Kannada News | Deepfake Scandal: Muzaffarpur Arrest Over AI Generated President, PM Video

ಎಐ ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್​​ ಕುಮಾರ್​ ಎಂದು ಗುರುತಿಸಲಾಗಿದೆ….

Read More

ಪದೇ ಪದೇ ತಲೆಸುತ್ತು ಬರುತ್ತಿದೆಯೇ? ಇದು ವಿಟಮಿನ್ ಕೊರತೆಯ ಲಕ್ಷಣವಾಗಿರಬಹುದು! – Kannada News | Feeling Dizzy Frequently? Here’s What Your Body May Be Telling You

ಅನೇಕರು ತಲೆಸುತ್ತು (Frequent Dizziness) ಬರುವುದನ್ನು ಸಾಮಾನ್ಯ ದಣಿವು, ಹವಾಮಾನ ಬದಲಾವಣೆ ಅಥವಾ ಒತ್ತಡದ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಕೆಲವೊಮ್ಮೆ ಇದು ದೇಹದಲ್ಲಿ ಅಗತ್ಯ ವಿಟಮಿನ್‌ಗಳ ಕೊರತೆಯ ಸೂಚನೆಯಾಗಿರಬಹುದು. ಆದರೆ ತಲೆಸುತ್ತು ಬರುವುದಕ್ಕೆ ವಿಟಮಿನ್ ಕೊರತೆ ಮಾತ್ರ ಏಕೈಕ ಕಾರಣವಲ್ಲ. ಕಡಿಮೆ ರಕ್ತದೊತ್ತಡ, ರಕ್ತಹೀನತೆ, ದೇಹದಲ್ಲಿ ನೀರಿನ ಕೊರತೆ ಹಾಗೂ ಇತರೆ ಆರೋಗ್ಯ ಸಮಸ್ಯೆಗಳೂ ಕಾರಣವಾಗಬಹುದು. ಹಾಗಾದರೆ ಯಾವ ವಿಟಮಿನ್ ಕೊರತೆಯಾದಾಗ ತಲೆತಿರುಗುವಿಕೆ ಉಂಟಾಗಬಹುದು ಮತ್ತು ಯಾವ ರೀತಿ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ…

Read More