Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! – Kannada News

ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಬೆಂಗಳೂರು, ಜೂನ್ 07: ರಾಜ್ಯದಲ್ಲಿ ಮುಂಗಾರು ಮಳೆ (Weather) ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮುಖ್ಯಾಂಶಗಳು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಒಟ್ಟು ಹತ್ತು…

Read More

Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ

ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ತೀವ್ರ ಪರದಾಟ ನಡೆಸುವಂತಾಯಿತು. ನಗರದ ಹೃದಯಭಾಗದಲ್ಲಿರುವ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಾಧಾರಣ ಮಳೆಗೆ ಕೆರೆಯಂತಾಗಿದ್ದು, ನಾಲ್ಕರಿಂದ ಐದು ಅಡಿಯಷ್ಟು ನೀರು ನಿಂತಿತು. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಕೆ.ಆರ್. ಸರ್ಕಲ್ ಅಂಡರ್‌ಪಾಸ್​ಗೆ ಬ್ಯಾರಿಕೇಡ್ ಅಳವಡಿಸಿ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದರು. ಇದರ ಬಿಸಿ ಸುತ್ತಮುತ್ತಲಿನ ರಸ್ತೆಗಳಿಗೆ ತಟ್ಟಿದ್ದು, ಆಸ್ಪತ್ರೆಗೆ ತೆರಳಬೇಕಿದ್ದ ರೋಗಿಗಳು ಹಾಗೂ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು. ಪ್ರತಿ ವರ್ಷ ಮಳೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪೂಜೆ, ಆರಾಧನೆ ಮಾಡಿಕೊಳ್ಳಿ. ಇದನ್ನು ಮಾಡುವುದರಿಂದ ಚರ್ಮ ಕಾಯಿಲೆಯಿಂದ ಬಳಲುತ್ತಾ ಇರುವವರಿಗೆ, ಸಾಲ ಬಾಧೆ ಇರುವವರಿಗೆ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಂಭ್ರಮದ ಮಧ್ಯೆ ಯಾವುದೋ ಕೆಲಸ ಬಂತು ಅಥವಾ ಕರೆ ಬಂತು ಎಂಬ ಕಾರಣಕ್ಕೆ ಹೊರಡುವಂತೆ ಆಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದ ಸನ್ನಿವೇಶ ಎದುರಾಗಲಿದೆ. ಈ ದಿನ ಖರ್ಚು ಹೆಚ್ಚಿಗೆ ಆದ ನಂತರವೂ ಒಂದು…

Read More

Gold Rate Today: 16,500 ರೂ ಗಡಿದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 28th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಯದ್ವಾತದ್ವಾ ಏರುತ್ತಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 295ರೂನಿಂದ 305 ರೂವರೆಗೆ ಏರಿದೆ. ಬೆಳ್ಳಿ ಬೆಲೆಯಂತೂ ಕಿಲೋಗೆ ನಾಲ್ಕು ಲಕ್ಷ ರೂ ಬೆಲೆ ಮುಟ್ಟಿದೆ. ಆಭರಣ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 16,500 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,51,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More

ಅನ್ಯಕೋಮಿನ ಯುವಕನಿಂದ ಚಾಕು ಇರಿತ: ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ – Kannada News | Hindu Protests Erupt After Mobile Shop Owner Stabbed Over Screen Guard Dispute In Chitradruga

ಚಿತ್ರದುರ್ಗ, ಫೆಬ್ರವರಿ 25): ಮೊಬೈಲ್ ಸ್ಕ್ರೀನ್ ಗಾರ್ಡ್​​ ವಿಚಾರವಾಗಿ ಮೊಬೈಲ್ ಅಂಗಡಿ (Mobile Shop) ಮಾಲೀಕ ಹಾಗೂ ಅನ್ಯಕೋಮಿನ ಯುವಕನ ನಡೆದ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದು, ಕೊನೆಗೆ ಯುವಕ, ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆ ಚಿತ್ರದುರ್ಗ (Chitradruga)  ನಗರದ ಸಂತೆ ಮೈದಾನ ಬಳಿ ನಡೆದಿದೆ. 100 ರೂ. ಹೆಚ್ಚುವರಿ ಹಣ ಕೇಳಿದ್ದಕ್ಕೆ ಸಿಟ್ಟಾದ ಯುವಕ, ಅಂಗಡಿ ಮಾಲೀಕ ವಿಕ್ರಮ್‌ ಚೌದ್ರಿಗೆ ಚಾಕು ಇರಿದಿದ್ದಾನೆ. ಯುವಕ ಚಾಕು ಇರಿಯುತ್ತಿರುವ ದೃಶ್ಯ ಸಿಸಿಟಿವಿ…

Read More

ಎತ್ತಿನಹೊಳೆಯ ಆಳ-ಅಗಲ: ಯೋಜನೆ ಕಾಮಗಾರಿ ಎಷ್ಟಾಯ್ತು? ಇನ್ನೆಷ್ಟಿದೆ? ಇಲ್ಲಿದೆ ಮಾಹಿತಿ – Kannada News | How Much of the Yettinahole Project Has Been Completed? What’s Left to Finish

ಎತ್ತಿನಹೊಳೆ, ಸಚಿವ ರಾಮಲಿಂಗಾರೆಡ್ಡಿImage Credit source: tv9 kannada ತುಮಕೂರು, ಜುಲೈ 01: ಎತ್ತಿನಹೊಳೆ ಯೋಜನೆ (Yettinahole Project) ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆ ಆಗಿದೆ. ತುಮಕೂರು (tumakuru), ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 7 ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಸದ್ಯ ಈ ಯೋಜನೆಯ ಕಾಮಗಾರಿ ವೇಗ ಪಡೆದುಕೊಂಡಿದೆ. ಒಟ್ಟು 252 ಕಿಮೀನಲ್ಲಿ  220 ಕಿಮೀ ಸಂಪೂರ್ಣಗೊಂಡಿದೆ. ಅದರಲ್ಲಿ 23 ಕಿಮೀ ಪ್ರಗತಿಯಲ್ಲಿದ್ದು, 9 ಕಿಮೀ ಕಾಮಗಾರಿ ಬಾಕಿಯಿದೆ ಎಂದು ಜಲ…

Read More

ಹೆಂಡತಿ ಮಾಡುವ ಈ ತಪ್ಪುಗಳು ದಾಂಪತ್ಯ ಜೀವನವನ್ನೇ ಹಾಳು ಮಾಡಬಹುದು

ಗಂಡ ಹೆಂಡತಿಯ ಸಂಬಂಧ (relationship) ಸುಂದರ ಮಾತ್ರವಲ್ಲ ಪವಿತ್ರವಾದುದು ಕೂಡ. ಈ ಸಂಬಂಧ ಜೀವನಪರ್ಯಂತ ಸುಂದರವಾಗಿರಲು ಗಂಡ-ಹೆಂಡತಿ ಒಬ್ಬರನ್ನೊಬ್ಬರು ಪ್ರೀತಿಸುವುದರ ಜೊತೆಗೆ ಸಂಗಾತಿಯನ್ನು ಅರ್ಥಮಾಡಿಕೊಂಡು ಅವರ ಆದ್ಯತೆಗಳಿಗೂ ಬೆಲೆ ಕೊಡುವುದು ಮುಖ್ಯವಾಗುತ್ತದೆ. ಅದೇ ಕೆಲವೊಂದು ತಪ್ಪು ತಿಳುವಳಿಕೆಗಳು, ಮನಸ್ತಾಪಗಳು ಸುಂದರ ಸಂಬಂಧವನ್ನು ಹಾಳು ಮಾಡುತ್ತದೆ. ಅದರಲ್ಲೂ ಹೆಂಡತಿಯ ಈ ನಡವಳಿಕೆಗಳು ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತದೆ. ಆದ್ದರಿಂದ ವಿವಾಹಿತ ಸ್ತ್ರೀಯರು ತಮ್ಮ  ಈ ಕೆಲವೊಂದು ನಡವಳಿಕೆಗಳ ಬಗ್ಗೆ ಆದಷ್ಟು ಜಾಗೂರಕರಾಗಿರಬೇಕು. ಹೆಂಡತಿಯ ಈ ನಡವಳಿಕೆಗಳು ದಾಂಪತ್ಯ ಜೀವನವನ್ನು ಹಾಳುಮಾಡಬಹುದು:…

Read More

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ – Kannada News | Harry Brook Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. Source link

Read More

ಯಾದಗಿರಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು! – Kannada News | Yadgir Family Fatal Accident: Jadcherla Highway Crash Kills 3 on Srisailam Pilgrimage

ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ ಯಾದಗಿರಿ, ಫೆಬ್ರವರಿ 14: ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಯಾದಗಿರಿ (Yadagiri) ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕುಟುಂಬವು ನಿನ್ನೆ (ಶುಕ್ರವಾರ) ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಕ್ರೂಸರ್ ವಾಹನದಲ್ಲಿ…

Read More