Headlines

ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು? – Kannada News | Daali Dhananjaya first reaction after non veg photo went viral

ನಟ ಡಾಲಿ ಧನಂಜಯ ಅವರು ಮಾಂಸಾಹಾರ (Non-Veg) ಸೇವನೆ ಮಾಡಿದ ಫೋಟೋ ವೈರಲ್ ಆದ ಬಳಿಕ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆ ಕುರಿತಂತೆ ಈಗ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ನಾನ್-ವೆಜ್ ತಿಂದಿದ್ದನ್ನು ಜನರು ಟ್ರೋಲ್ ಮಾಡಿದಾಗ ಮನೆಯವರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಅವರು ತಿಳಿಸಿದ್ದಾರೆ. ‘ಮೊದಮೊದಲು ಅವರಿಗೆ ಬಹಳ ಬೇಜಾರಾಗಿತ್ತು. ಆದರೆ ಈಗ ನಾನು ಅವರಿಗೆ ಅರ್ಥ ಮಾಡಿಸಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಅದೆಲ್ಲ ಸಹಜ. ಸೊಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್​​ನಿಂದ ಯಾರನ್ನೂ ಬಿಟ್ಟಿಲ್ಲ. ಅದೊಂದು…

Read More

Kumar Shashti: ಜ. 24 ಕುಮಾರ ಷಷ್ಠಿ; ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು – Kannada News | Kumar Shashti: Rituals, Significance, and Benefits of Worshipping Lord Subrahmanya

ಕುಮಾರ ಷಷ್ಠಿಯು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಯ ಜನ್ಮದಿನವಾಗಿದೆ. ಈ ವರ್ಷ ಕುಮಾರ ಷಷ್ಠಿ ಜ. 24ರಂದು ಬಂದಿದೆ. ಸುಬ್ರಹ್ಮಣ್ಯನನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಸ್ಮರಿಸಲಾಗುತ್ತದೆ. ಈ ನಾಮಾವಳಿಗಳು ಅವನ ದೈವಿಕ ಶಕ್ತಿ ಮತ್ತು ಗುಣಗಳನ್ನು ಪ್ರತಿಬಿಂಬಿಸುತ್ತವೆ. ಪ್ರತಿ ಶುಕ್ಲಪಕ್ಷದ ಆರನೇ ದಿನದಂದು ಬರುವ ಕುಮಾರ ಷಷ್ಠಿಯು ಶಿವ-ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿ ತಾರಕಾಸುರನನ್ನು ಸಂಹಾರ ಮಾಡಲು ಜನ್ಮವೆತ್ತಿದ ದಿನವೆಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ. ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು: ಸುಬ್ರಹ್ಮಣ್ಯ…

Read More

RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಲಿಖಿತ ಪರೀಕ್ಷೆಯಿಲ್ಲದೆ 93 ತಜ್ಞರ ಹುದ್ದೆಗೆ ನೇಮಕಾತಿ – Kannada News | RBI Recruitment 2025: 93 Specialist Officer Vacancies – Apply Online Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶಾದ್ಯಂತದ ತನ್ನ ಶಾಖೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 93 ತಜ್ಞರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡಿಸೆಂಬರ್ 17 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 6 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಲಾಖೆವಾರು ಹುದ್ದೆಗಳ ವಿವರಗಳು: ಮಾಹಿತಿ ತಂತ್ರಜ್ಞಾನ ಇಲಾಖೆ (ಡಿಐಟಿ) ವಿಭಾಗದಲ್ಲಿ ಒಟ್ಟು 22…

Read More

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್ – Kannada News | Shivarajkumar condemns fans bad comments on Vijayalakshmi Darshan

ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದೂರು ನೀಡಿದ್ದಾರೆ. ಈ ಮೊದಲು ನಟಿ ರಮ್ಯಾಗೆ ಇದೇ ರೀತಿ ಕೆಟ್ಟ ಕಮೆಂಟ್ ಬಂದಿತ್ತು. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾನ್ಸ್ ವಾರ್ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಎಲ್ಲ ಅಭಿಮಾನಿಗಳಲ್ಲೂ ನಾನು ಕೇಳಿಕೊಳ್ಳುತ್ತೇನೆ. ಒಬ್ಬರಿಂದ ಇನ್ನೊಬ್ಬರಿಗೆ ಆ ಕಿಡಿ…

Read More

42 ರನ್​ಗಳು… ಪಾಕ್ ವಿರುದ್ಧ ‘ಪವರ್’​ಫುಲ್ ದಾಖಲೆ ಬರೆದ ಇಶಾನ್ ಕಿಶನ್ – Kannada News | Ishan Kishan breaks Shubman Gill’s record agains Pakistan

ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದ ಮೂಲಕ ಇಶಾನ್ ಕಿಶನ್ (Ishan Kishan) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಶುಭ್​​ಮನ್ ಗಿಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಬೇರೆ ದೇಶಗಳ ಸಿನಿಮಾ ಯಾಕೆ ನೋಡಬೇಕು? ವಿವರಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah speech in 17th Bengaluru International Film Festival Inauguration

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (BIFFes) ಉದ್ಘಾಟಿಸಿ ಮಾತನಾಡಿದರು. ‘ಈ ಬಾರಿ 70 ದೇಶಗಳ ಆಯ್ದ ಸುಮಾರಿ 240 ಸಿನಿಮಾಗಳ ಪ್ರದರ್ಶನ ಆಗಲಿದೆ. ರಾಯಬಾರಿಯಾಗಿ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಿದ್ದೇನೆ. ಅವರು ಬರೀ ಸಿನಿಮಾಗೆ ಸೀಮಿತ ಆಗಿಲ್ಲ. ಸಾಮಾಜಿಕ ಹೋರಾಟದಲ್ಲಿ ಕೂಡ ಭಾಗಿ ಆಗಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು. ಕಳೆದ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಥೀಮ್​​ನಲ್ಲಿ ಚಿತ್ರೋತ್ಸವ ಮಾಡಲಾಗಿತ್ತು. ಈಗ ಬಾರಿ ‘ಸ್ರೀ ಎಂದರೆ ಅಷ್ಟೇ ಸಾಕೆ’ ಎಂಬ…

Read More

ರಸ್ತೆ ಅಪಘಾತ: ನಟ ಆಶಿಷ್ ವಿದ್ಯಾರ್ಥಿ, ರೂಪಾಲಿ ದಂಪತಿ ಪರಿಸ್ಥಿತಿ ಹೇಗಿದೆ? – Kannada News | Ashish Vidyarthi gives health update of Wife Rupali after road accident

ಖ್ಯಾತ ನಟ ಆಶಿಷ್ ವಿದ್ಯಾರ್ಥಿ (Ashish Vidyarthi) ಅವರ ಅಭಿಮಾನಿಗಳಿಗೆ ಆತಂಕ ಆಗುವಂತಹ ಸುದ್ದಿ ಇತ್ತೀಚೆಗೆ ಕೇಳಿಬಂತು. ರಸ್ತೆ ದಾಟುವಾಗ ಆಶಿಷ್ ವಿದ್ಯಾರ್ಥಿ ಮತ್ತು ಅವರ ಪತ್ನಿ ರೂಪಾಲಿ ಅವರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಆ ಸುದ್ದಿ ಕೇಳಿದ ನಂತರ ಆಪ್ತರು ಮತ್ತು ಅಭಿಮಾನಿಗಳಿಗೆ ಬೇಸರ ಆಗಿತ್ತು. ಬಳಿಕ ಸ್ವತಃ ಆಶಿಷ್ ವಿದ್ಯಾರ್ಥಿ ಅವರು ಈ ರಸ್ತೆ ಅಪಘಾತದ (Road Accident) ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮಿಬ್ಬರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಇನ್​ಸ್ಟಾಗ್ರಾಮ್ ಲೈವ್…

Read More

BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ? – Kannada News | BJP worker accuses cops of disrobing her during arrest, police deny allegations

ಹುಬ್ಬಳ್ಳಿ, (ಜನವರಿ 07): ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರು, ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಬಂಧನದ ವೇಳೆ ವಿವಸ್ತ್ರಗೊಳಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ನಡುವೆ ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸರು, ಸುಜಾತ…

Read More

ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ – Kannada News | Allu Arjun’s 5 Mega Films: Pushpa 3, Atlee, Vanga and More Revealed

ಪುಷ್ಪ ಚಿತ್ರದ ಮೂಲಕ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್ (Allu Arjun) ಈಗ ತಮ್ಮ ಮುಂದಿನ ಯೋಜನೆಗಳನ್ನು ಬಹಳ ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಬರಲಿರುವ ಅವರ ಐದು ದೊಡ್ಡ ಚಿತ್ರಗಳ ವಿವರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿವೆ. ಬನ್ನಿ ತೆಲುಗಿನಲ್ಲಿ ಮಾತ್ರವಲ್ಲದೆ ಪ್ಯಾನ್-ವರ್ಲ್ಡ್ ಮಟ್ಟದಲ್ಲಿಯೂ ತಮ್ಮ ಶಕ್ತಿಯನ್ನು ತೋರಿಸಲು ಸಿದ್ಧರಾಗಿದ್ದಾರೆ. ಆ ಕ್ರೇಜಿ ಸಿನಿಮಾಗಳು ಯಾವುವು ಎಂದು ನೋಡೋಣ. ಅಟ್ಲೀ ನಿರ್ದೇಶನದ ಸಿನಿಮಾ (AA22) : ಅಲ್ಲು ಅರ್ಜುನ್ ಪ್ರಸ್ತುತ ಕಾಲಿವುಡ್…

Read More

Dharwad: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ – Kannada News | Three Shops Catch Fire After Short Circuit in Malabaddi Layout, Dharwad

ಧಾರವಾಡ, ಜನವರಿ 06: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More