Headlines

ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್

ಬಾಲಿವುಡ್‌ ನಟ ಸಂಜಯ್ ದತ್ (Sanjay Dutt) ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಗಳಲ್ಲಿ ಅವರು ನಿರ್ವಹಿಸಿರುವ ಪಾಕಿಸ್ತಾನಿ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹುಬೇಡಿಕೆಯ ನಟನಾಗಿರುವ ಅವರು ಈ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ, ಸಂಜಯ್ ದತ್ ಅವರಿಗೆ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ (Sanjay Dutt…

Read More

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India Equals Pakistan T20 World Record

ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡು, ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಲಿದೆ. Source link

Read More

Free Bus Pass For All Students: ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ – Kannada News | Free Bus Pass Karnataka: Apply Now and Get Refund for Paid Student Passes

ಬೆಂಗಳೂರು, ಜೂನ್ 29: ಕರ್ನಾಟಕದಲ್ಲಿ ಪ್ರಸ್ತುತ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಇಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಶಾಲಾ ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ಉಚಿತ ಬಸ್ ಪಾಸ್ ಘೋಷಣೆಗೂ ಮುನ್ನ ಬಸ್ ಪಾಸ್ ಪಡೆದುಕೊಂಡು ಶುಲ್ಕ ಪಾವತಿಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ಕಾರವು ಹಣ ಮರುಪಾವತಿಸುವ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವಾಗ ಪಾವತಿಸಿದ್ದ ಶುಲ್ಕವನ್ನು ಮರಳಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…

Read More

ಸತತವಾಗಿ 36 ಗಂಟೆ ಹನುಮಾನ್ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕಿದ ನಾಯಿ! – Kannada News | Dog Circles Hanuman Idol For 36 Hours in Bijnoor Watch Viral Video

ನವದೆಹಲಿ, ಜನವರಿ 14: ದೇವಸ್ಥಾನದ ಬಳಿ ಒಂದು ನಾಯಿ ಹನುಮಾನ್ ದೇವರ ವಿಗ್ರಹದ ಸುತ್ತ 36 ಗಂಟೆಗಳ ಕಾಲ ಸುತ್ತುತ್ತಲೇ ಇತ್ತು. ನಿರಂತರವಾಗಿ ಹನುಮಾನ್​ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಲೇ ಇದ್ದ ಆ ನಾಯಿಯನ್ನು ನೋಡಲು ಜನರು ಸಾಲಗಟ್ಟಿ ನಿಂತಿದ್ದರು. ಈ ದೃಶ್ಯವನ್ನು ಜನರು ಪವಾಡ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಬಿಜ್ನೋದಲ್ಲಿ ಕೊರೆಯುವ ಚಳಿಯಲ್ಲೂ ನಾಯಿ 36 ಗಂಟೆ ಪ್ರದಕ್ಷಿಣೆ ಹಾಕುತ್ತಲೇ ಇತ್ತು. ಕೆಲವರು ಆ ನಾಯಿಗೆ ಆರೋಗ್ಯ ಸಮಸ್ಯೆ ಇರಬಹುದು ಎಂದು ಕಳವಳ ವ್ಯಕ್ತಪಡಿಸಿ ಕಮೆಂಟ್…

Read More

Video: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೇರಳದ ತ್ರಿಶೂರ್ ಜಿಲ್ಲೆಯ ಎರುಮಪೆಟ್ಟಿ ಕುಟ್ಟಂಚೇರಿ ನೆಲ್ಲಿಕುನ್ನು ಎಂಬಲ್ಲಿ ಪಂಚಾಯತ್‌ಗೆ ಸೇರಿದ ಕುಡಿಯುವ ನೀರಿನ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ತಲೆಕೆಳಗಾಗಿ ಉರುಳಿಬಿದ್ದಿದೆ. ಈ ಭೀಕರ ಅಪಘಾತದ ದೃಶ್ಯಗಳು ಅಲ್ಲಿನ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿವೆ. ವಾಹನದ ವೇಗ ಅಥವಾ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ ಎನ್ನಲಾಗಿದೆ. ಸದ್ಯ ಸ್ಥಳೀಯ ಪೊಲೀಸರು ಘಟನಾ…

Read More

ಧರ್ಮ ಪ್ರಚಾರ ವಾಹನವಾದ ಪಂಚಾಯ್ತಿ ಸ್ವಚ್ಚತಾ ವಾಹನ: ಕಸ ಸಂಗ್ರಹಿಸುತ್ತ ಸಿಬ್ಬಂದಿಯಿಂದ ಕರಪತ್ರ ಹಂಚಿಕೆ – Kannada News | Gram panchayat garbage vehicle And Staff Turns as Christian religion promote at kolar

ಕೋಲಾರ, (ಜನವರಿ 24): ಗ್ರಾಮ ಪಂಚಾಯಿತಿ  (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್​ ವಾರ್ಡ್​​ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾರ ನಡೆಸಿದ ಎನ್ನುವ ಆರೋಪ ಕೇಳಿಬಂದಿದೆ. ಹೌದು…ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಸ್ಚಚ್ಛತಾ ವಾಹನದಲ್ಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದ ಕರಪತ್ರಗಳು ಪತ್ತೆಯಾಗಿದ್ದು, ಸಿಬ್ಬಂದಿಗಳೇ ಕಸ ಸಂಗ್ರಹಿಸುತ್ತಾ ಮನೆ ಮನೆಗೆ ಕರಪತ್ರ ಹಂಚಿಕೆ ಮಾಡಿ ಕ್ರಿಶ್ಚಿಯನ್ ಧರ್ಮ ಪ್ರಚಾರ ನಡೆಸಿದ್ದಾರೆ…

Read More

ಸೌರ ಯುಗಾದಿಯ ಪರಿಣಾಮದಿಂದ ಏನೆಲ್ಲ ಬದಲಾವಣೆಯಾಗಲಿದೆ…

ಸೌರಮಾನ ಯುಗಾದಿಯು ಏಪ್ರಿಲ್ 14ರಂದು ಆಗಲಿದ್ದು ಸಂದರ್ಭದಲ್ಲಿ ಗ್ರಹಗಳ ಸ್ಥಿತಿಗತಿಗಳು ಕೇವಲ ವೈಯಕ್ತಿಕ ಜೀವನದ ಮೇಲಲ್ಲದೆ, ಇಡೀ ಸಮಾಜದ ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮಗ್ಗಲುಗಳ ಮೇಲೆ ಗಾಢವಾದ ಪರಿಣಾಮ ಬೀರಲಿವೆ. ಈ ಸಂಧಿಕಾಲದ ಕುರಿತು ಅವಲೋಕನ ಅಗತ್ಯ. ​ಸೌರಮಾನ ಯುಗಾದಿಯ ದಿನದಂದು ಗ್ರಹಗಳ ಸಂಯೋಜನೆಯು ಸಾಮಾಜಿಕವಾದ ಅನೇಕ ಬದಲಾವಣೆಗೆ ಕಾರಣವೂ ಆಗಲಿದೆ. ​ಈ ಬಾರಿಯ ಯುಗಾದಿಯು ಪರಿವರ್ತನೆಯ ಕಾಲ ಎಂದು ಕರೆಯಲ್ಪಡಲು ಪ್ರಮುಖ ಕಾರಣವೆಂದರೆ ಬೃಹತ್ ಗ್ರಹಗಳಾದ ಶನಿ, ರಾಹು ಮತ್ತು ಗುರುವಿನ ವಿಶಿಷ್ಟ ನಡೆ….

Read More

ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, …

Read More

ಈ ವಾರ ಒಟಿಟಿಗೆ ಬಂದಿವೆ ಕುತೂಹಲಕಾರಿ ಸಿನಿಮಾಗಳು, ಪಟ್ಟಿ ಇಲ್ಲಿದೆ – Kannada News | Here is the movie and web series releasing on OTT this week

‘3 ಇಡಿಯಟ್ಸ್’, ‘ಪಿಕೆ’, ‘ಮುನ್ನಾಭಾಯಿ’, ‘ಲಗೆ ರಹೊ ಮುನ್ನಾಭಾಯಿ’ ಅಂಥಹಾ ಕಲ್ಟ್ ಕ್ಲಾಸಿಕ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡಿರುವ ಮೊದಲ ವೆಬ್ ಸರಣಿ ‘ಪ್ರೀತಂ ಆಂಡ್ ಪೆದ್ರೊ’ ಈ ವಾರ ಒಟಿಟಿಗೆ ಬಂದಿದೆ. ಅರ್ಷದ್ ವಾರ್ಸಿ, ವಿಕ್ರಾಂತ್ ಮಾಸ್ಸಿ ಇನ್ನೂ ಕೆಲವರು ನಟಿಸಿರುವ ಈ ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಅಭಿಷೇಕ್ ಬ್ಯಾನರ್ಜಿ ಹಲ್ಲೆ ಪ್ರಕರಣದಲ್ಲಿ ಟ್ವಿಸ್ಟ್; ಬಂಧಿತ ಆರೋಪಿಗಳಿಗೆ ಮಾಜಿ ಶಾಸಕಿ ಲವ್ಲಿ ಮೈತ್ರಾರೊಂದಿಗೆ ನಿಕಟ ಸಂಪರ್ಕ

ಹಲ್ಲೆ ಘಟನೆಯ ನಂತರ ಅಭಿಷೇಕ್ ಬ್ಯಾನರ್ಜಿ ಸುರಕ್ಷತೆಗೆ ಹೆಲ್ಮೆಟ್ ಧರಿಸಿರುವುದು.Image Credit source: PTI ಕೋಲ್ಕತಾ, ಮೇ 31: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲಿನ ದಾಳಿ ಪ್ರಕರಣಕ್ಕೆ (Abhishek Banerjee assault case) ಸಂಬಂಧಿಸಿದಂತೆ ಈಗ ಒಂದು ಹೊಸ ತಿರುವು ಲಭಿಸಿದೆ. ದಕ್ಷಿಣ 24 ಪರಗಣ (South 24 Pargana) ಜಿಲ್ಲೆಯ ಸೋನಾರ್‌ಪುರದಲ್ಲಿ ನಡೆದ ಈ ದಾಳಿಯ ಪ್ರಕರಣದಲ್ಲಿ ಬಂಧಿತರಾಗಿರುವ ಹಲವು ಆರೋಪಿಗಳು…

Read More