Video: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ – Kannada News | Sambit Patra Launches Sharp Attack on Rahul Gandhi Amid Youth Congress Protest
ನವದೆಹಲಿ, ಫೆಬ್ರವರಿ 20: ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು ಎಂದು ಕರೆದಿರುವ ಪಾತ್ರ,ದೇಶ ಎಲ್ಲೆಲ್ಲಿ ಪ್ರಗತಿ ಹೊಂದುತ್ತದೆಯೋ, ಎಲ್ಲೆಲ್ಲಿ ಸಂತೋಷ ಇರುತ್ತದೆಯೋ ಅದನ್ನು ಹಾಳು ಮಾಡಲು ಕಾಂಗ್ರೆಸ್ ಸಿದ್ಧವಿರುತ್ತದೆ. ಕಾಂಗ್ರೆಸ್ ಟಾಪ್ಲೆಸ್, ಬ್ರೈನ್ಲೆಸ್ ಹಾಗೂ ಶೇಮ್ಲೆಸ್. ಇದು ಜಾಗತಿಕ ಎಈ ಇಂಪ್ಯಾಕ್ಟ್ ಶೃಂಗಸಭೆಯಾಗಿತ್ತು. ಬಿಜೆಪಿಯ ಶೃಂಗಸಭೆಯಲ್ಲ ಎನ್ನುವ ಬುದ್ಧಿವಂತಿಕೆ…