Headlines

WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ – Kannada News | RCB Secures Playoff Spot with Dominant Win Over Gujarat Giants in Vadodara

ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಗುಜರಾತ್​ ಜೈಂಟ್ಸ್​ನ ತವರು ನೆಲದಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ತಂಡದಿಂದ ಹೋರಾಟದ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಏಕೆಂದರೆ ಈ ಉಭಯ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗುಜರಾತ್ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ ಸಾಂಘಿಕ ದಾಳಿಗೆ…

Read More

IND vs NZ: ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ – Kannada News | India vs New Zealand 2nd ODI: India’s Predicted Playing 11

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಇಂದು (ಜ.14) ನಡೆಯಲಿದೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ವಡೋದರಾದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಆಯುಷ್ ಬದೋನಿ ಆಯ್ಕೆಯಾಗಿದ್ದಾರೆ. ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಗುಳಿದಿರುವ ಕಾರಣ…

Read More

Viral: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್ – Kannada News | Bengaluru: Renting a house in Bengaluru is expensive; Renting a 2BHK house costs Rs 70,000

ಬೆಂಗಳೂರು, ಜನವರಿ 22: ಮಾಯನಗರಿ ಬೆಂಗಳೂರಿಗೆ (Bengaluru) ಕೆಲಸಕ್ಕೆಂದು ಬರುವ ಯುವಕರು ಯುವತಿಯರು ಮೊದಲು ಹುಡುಕುವುದೇ ಬಾಡಿಗೆ ಮನೆಯನ್ನು. ಆದರೆ ಇತ್ತೀಚೆಗಿನ ದಿನಗಳಲ್ಲಿ ಕಡಿಮೆ ಬಾಡಿಗೆಗೆ ಮನೆ ಇರುವ ಸಿಗೋದು ತುಂಬಾನೇ ಕಡಿಮೆ. ಸಾಫ್ಟ್‌ವೇರ್‌ ಇಂಜಿನಿಯರ್‌ರೊಬ್ಬರು ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಮನೆ ಹುಡುಕುತ್ತಿದ್ದಾಗ ಬಾಡಿಗೆ ಮನೆ ಇರೋದು ತಿಳಿದಿದೆ. ಈ ಖಾಲಿ ಮನೆಯೊಂದಕ್ಕೆ ತೆರಳಿ ಅಲ್ಲಿನ ಮನೆಯ ಮಾಲೀಕರ ಬಳಿ ಬಾಡಿಗೆ ಬಗ್ಗೆ ವಿಚಾರಿಸಿದ್ದಾರೆ. ಆದರೆ ಮನೆ ಮಾಲೀಕ 70 ಸಾವಿರ ರೂ ಬಾಡಿಗೆ ಹೇಳಿದ್ದನ್ನು ಕೇಳಿ ಶಾಕ್…

Read More

ಕಳೆದ ದಶಕದಲ್ಲಿ PRAGATIಯಿಂದ 85 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳು ವೇಗಗೊಂಡಿದೆ; ಪ್ರಧಾನಿ ಮೋದಿ – Kannada News | PM Modi says PRAGATI led ecosystem has helped accelerate projects worth more than 85 lakh crore

ನವದೆಹಲಿ, ಡಿಸೆಂಬರ್ 31: ಕಳೆದ ದಶಕದಲ್ಲಿ ಪ್ರಗತಿ (PRAGATI) ನೇತೃತ್ವದ ಪರಿಸರ ವ್ಯವಸ್ಥೆಯು 85 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಮೌಲ್ಯದ ಯೋಜನೆಗಳನ್ನು ವೇಗಗೊಳಿಸಲು ಸಹಾಯ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದ್ದಾರೆ. ಸುಧಾರಣೆಯ ಆವೇಗವನ್ನು ಉಳಿಸಿಕೊಳ್ಳಲು ಮತ್ತು ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಗತಿ ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಪ್ರಗತಿಯಂತಹ ಕಾರ್ಯವಿಧಾನಗಳನ್ನು ಸಾಂಸ್ಥಿಕಗೊಳಿಸುವಂತೆ ಅವರು ರಾಜ್ಯಗಳಿಗೆ ಕರೆ ನೀಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಯೋಜನೆಗಳನ್ನು ಇದೀಗ ಪೂರ್ಣಗೊಳಿಸಲಾಗಿದೆ ಎಂದು…

Read More

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case

ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ…

Read More

ಮೋರಿ ಮುಚ್ಚಳವನ್ನೂ ಬಿಡದ ಪಾಕಿಸ್ತಾನೀಯರು; ಬಡತನ ಏನೆಲ್ಲಾ ಕೆಲಸ ಮಾಡಿಸುತ್ತೆ ನೋಡಿ… – Kannada News | Crime rates increase in Pakistan as its economy in shambles, people stealing manhole covers, says reports

ನವದೆಹಲಿ, ಫೆಬ್ರುವರಿ 6: ಅಧಿಕ ಹಣದುಬ್ಬರ, ಮಂದ ಬೆಳವಣಿಗೆ, ಸಾಲದ ಹೊರೆ, ಪರಾವಲಂಬನೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಆಂತರಿಕ ಕ್ಷೋಭೆ ಹೆಚ್ಚುತ್ತಿದೆ. ಅಲ್ಲಿಯ ಜನರಿಗೆ ಸರಿಯಾದ ಕೆಲಸ ಇಲ್ಲದೇ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಪಾಕಿಸ್ತಾನದ ಮಾಧ್ಯಮಗಳಲ್ಲೇ ಬಂದ ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ಜನರು ರಸ್ತೆಯ ಮೋರಿಯ ಮ್ಯಾನ್​ಹೋಲ್ ಮುಚ್ಚಳವನ್ನೂ ಬಿಡದೆ ಕಳ್ಳತನ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆಯಂತೆ. ಕಬ್ಬಿಣದ ಈ ಮುಚ್ಚಳಗಳು ಬಹಳ ತೂಕವಿದ್ದು, ಅವನ್ನು ಮಾರಿ ಜನರು ಹಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಕಳ್ಳತನ ಪ್ರಕರಣಗಳು…

Read More

ಬಳಸಿದ ಟೀ ಪುಡಿಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ – Kannada News | You can reuse Leftover tea leaves in this way

ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಟೀ ಮಾಡೇ ಮಾಡ್ತಾರೆ. ಮತ್ತು ಚಹಾ ಮಾಡಿದ ಬಳಿಕ ಬಳಸಿದ ಚಹಾ ಪುಡಿಯನ್ನು (tea leaves) ಕಸದ ಬುಟ್ಟಿಗೆ ಎಸೆಯುವ ತಪ್ಪನ್ನು ಸಹ ಮಾಡುತ್ತಾರೆ. ಹೀಗೆ ಎಸೆಯುವ ಬದಲು ಬಳಸಿದ ಚಹಾ ಪುಡಿಯನ್ನು ಹಲವು ರೀತಿಯಲ್ಲಿ ಮರು ಬಳಕೆ ಮಾಡಬಹುದು. ಚಹಾ ಎಲೆಗಳು ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ಹೊಂದಿದ್ದು, ಬಳಸಿದ ಟೀ  ಪುಡಿಯನ್ನು ಹೇಗೆಲ್ಲಾ ಮರು ಬಳಕೆ ಮಾಡಬಹುದು, ಅವುಗಳಿಂದ ಏನೆಲ್ಲಾ ಉಪಯೋಗಗಳಿವೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಬಳಸಿದ ಚಹಾ…

Read More

February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | February Weekly Horoscope 2026: Zodiac Predictions and Planetary Effects for Your Rashi

2026ರ ಫೆಬ್ರವರಿಯ ಮೊದಲ ವಾರ ಇದಾಗಿದ್ದು ಗ್ರಹಗತಿಗಳ ನಿಖರ ಸ್ಥಾನವನ್ನು ಆಧರಿಸಿ, ಶುಭಾಶುಭಗಳು ನಿರ್ಣಯವಾಗುವುದು. ​ಮುಖ್ಯವಾಗಿ ಈ ಸಮಯದಲ್ಲಿ ಶನಿ ಮೀನ ರಾಶಿಯಲ್ಲಿ, ಗುರು ಮಿಥುನ ರಾಶಿಯಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇವರ ಆಧಾರದ ಮೇಲೆ ಈ ವಾರ ಫಲಗಳು ಹೇಗಿರಲಿವೆ? ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದ ವೃತ್ತಿಯಲ್ಲಿ ಉತ್ಸಾಹ ಇರಲಿದೆ. ತೃತೀಯ ಗುರುವು ಧೈರ್ಯ ನೀಡಲಿದ್ದು, ಸಹೋದರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹೂಡಿಕೆಗೆ ಲಾಭದಾಯಕ ಸಮಯ. ಆದರೆ ಶನಿಯ…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ – Kannada News | Video of the last sunset of the year 2025 from Kanyakumari tamil Nadu

ಕನ್ಯಾಕುಮಾರಿ, ಡಿಸೆಂಬರ್ 31: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು (Sunset) ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More