Headlines

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಮುಂದಿನ 6 ದಿನ ಭಾರೀ ಮಳೆ ಎಚ್ಚರಿಕೆ,ಕರಾವಳಿಗೆ ರೆಡ್ ಅಲರ್ಟ್ – Kannada News

ಬೆಂಗಳೂರು (ಜೂ.08): ಕರ್ನಾಟಕದಲ್ಲಿ ಮುಂಗಾರು (Karnataka Monsoon Rain) ಅಬ್ಬರ ಜೋರಾಗಿದ್ದು, ಇಂದಿನಿಂದ ಅಂದರೆ ಜೂನ್ 08ರಿಂದ ಜೂ.13ವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ (Karavali) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೇ ಜೂನ್ 10 ಮತ್ತು 11 ರಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಇಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ…

Read More

‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್ – Kannada News | Amrutadhare: Gautham’s Epic Comeback New Business Plan and Jayadev’s Downfall Begins

‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಬರೋ ಸಮಯ ಬಂದಿದೆ. ಗೌತಮ್ ಅವರು ಕ್ಯಾಬ್ ಓಡಿಸಿಕೊಂಡು ಹಾಯಾಗಿದ್ದ. ಮಗ ಕ್ಯಾಬ್ ಓಡಿಸೋದನ್ನು ನೋಡಿ ಅವನ ತಾಯಿ ಬೇಸರ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಭೂಮಿಕಾ ಬಳಿ ಹೇಳುವಾಗ ಗೌತಮ್ ಇದನ್ನು ಕದ್ದು ಕೇಳಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉದ್ಯಮ ಶುರು ಮಾಡೋದಾಗಿ ಹೇಳಿದ್ದಾನೆ. ಇದರಿಂದ ಹೊಸ ಅಧ್ಯಾಯ ತೆರೆದುಕೊಳ್ಳುವ ಸಾಧ್ಯತೆ ಇದೆ. ಗೌತಮ್ ದೀವಾನ್ ‘ದೀವಾನ್ ಗ್ರೂಪ್ ಆಫ್ ಕಂಪನೀಸ್’ ಸಂಸ್ಥೆಯ ಮಾಲೀಕನಾಗಿದ್ದ. ಆದರೆ, ಆತನ ಮಲತಾಯಿ ಅವನಿಗೆ ಮೋಸ ಮಾಡಿದಳು….

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 204ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ…

Read More

ತಮಿಳುನಾಡಿನಲ್ಲಿ ಮೀನು ರಫ್ತು ಘಟಕದಲ್ಲಿ ಗ್ಯಾಸ್ ಲೀಕ್; ಹಲವು ಸಾವು ನೋವು – Kannada News | Ammonia gas leak at a sea food export unit in Tamil Nadu, several death reported

ಅನಿಲ ಸೋರಿಕೆ ದುರಂತದಲ್ಲಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿರುವುದು.Image Credit source: PTI ಚೆನ್ನೈ, ಜೂನ್ 21: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯಲ್ಲಿರುವ ಸಮುದ್ರ ಆಹಾರ (Seafood) ರಫ್ತು ಘಟಕವೊಂದರಲ್ಲಿ ಅನಿಲ ಸೋರಿಕೆ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಹಲವು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಎನ್​ಡಿಟಿವಿ ವರದಿ ಪ್ರಕಾರ ಕನಿಷ್ಠ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ನ್ಯೂಸ್18ನಲ್ಲಿ ಬಂದಿರುವ ವರದಿ ಪ್ರಕಾರ ಕನಿಷ್ಠ ಏಳು ಮಂದಿ ಮಹಿಳಾ ಕಾರ್ಮಿಕರು ವಿಷಾನಿಲ ಸೋರಿಕೆಯಿಂದ ಸಾವನ್ನಪ್ಪಿರುವುದು ತಿಳಿದುಬಂದಿದೆ. ಸೋರಿಕೆಯಾದ ಅನಿಲವು ಅಮ್ಮೋನಿಯಾ…

Read More

ಪ್ರಶಾಂತ್-ಕೃತಿ ನಿಶ್ಚಿತಾರ್ಥದಲ್ಲಿ ಸೆಲೆಬ್ರಿಟಿ ದಂಡು; ಇಲ್ಲಿವೆ ಸುಂದರ ಫೋಟೋಗಳು

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ನಿಶ್ಚಿತಾರ್ಥ ನಟಿ ಕೃತಿ ಗೌಡ ಜೊತೆ ಇತ್ತೀಚೆಗೆ ನೆರವೇರಿದೆ. ಈ ಫೋಟೋಗಳನ್ನು ನವ ಜೋಡಿ ಹಂಚಿಕೊಂಡಿದ್ದಾರೆ. ಇವರ ಮದುವೆಗಾಗಿ ಫ್ಯಾನ್ಸ್ ಕಾದಿದ್ದಾರೆ. ಪ್ರಶಾಂತ್ ಹಾಗೂ ಕೃತಿ ಇಬ್ಬರಿಗೂ ಬಣ್ಣದ ಲೋಕದ ಜೊತೆ ಒಳ್ಳೆಯ ನಂಟಿದೆ. ಈ ಕಾರಣದಿಂದಲೇ ಅನೇಕ ಸೆಲೆಬ್ರಿಟಿಗಳು ಇವರ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು ಅನ್ನೋದು ವಿಶೇಷ. ಅನುಪಮಾ ಹಾಗೂ ಪ್ರಶಾಂತ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅನುಪಮಾ ಅವರು ನಿಶ್ಚಿತಾರ್ಥಕ್ಕೆ ಆಗಮಿಸಿ…

Read More

ಕರ್ನಾಟಕ ವಿಚಾರ ಬಂದಾಗ ನಾವು ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ – Kannada News | We will with Karnataka Government Says BJP MP Tejaswi Surya after DK Shivakumar Meeting

ನವದೆಹಲಿ, (ಜುಲೈ 27): ಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಕರ್ನಾಟಕದ ಎಲ್ಲಾ ಸಂಸದರ ಸಭೆ ಅಂತ್ಯವಾಗಿದ್ದು, ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಬಗ್ಗೆ ಚರ್ಚೆಯಾಗಿದೆ. ಇನ್ನು ಸಭೆ ಬಳಿಕ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ಮಾತನಾಡಿ, ಸಿಎಂ ಮೊದಲ ಬಾರಿಗೆ ರಾಜ್ಯದ ಸಂಸದರ ಸಭೆ ಕರೆದಿದ್ದರು. ರಾಜ್ಯ ಸರ್ಕಾರದ ಬಾಕಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ವಿಚಾರ ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತೇವೆ. ರಾಜ್ಯದ ವಿಚಾರ ಬಂದಾಗ ನಾವು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ

ಐವತ್ತೊಂದು ಬಾರಿ ಓಂ ನಮೋ ನಾರಾಯಣಾಯ ಹಾಗೂ ನೂರಾ ಹದಿನಾರು ಬಾರಿ ಶ್ರೀರಾಮ ಜಯರಾಮ ಜಯ ಜಯ ರಾಮ ಎಂಬುದನ್ನು ಒಂದು ಪುಸ್ತಕದಲ್ಲಿ ಬರೆಯಿರಿ. ಇದರಿಂದ ಯಾರಿಗೆ ಆತ್ಮವಿಶ್ವಾಸ ಕುಂದುತ್ತಾ ಬರುತ್ತಿದೆ, ಅಂಥವರಿಗೆ ಚೇತರಿಕೆ ಕಾಣುತ್ತದೆ. ವ್ಯಾಪಾರ- ವ್ಯವಹಾರದಲ್ಲಿ ಯಶಸ್ಸಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂತೋಷದ ಸುದ್ದಿ ಬರುವುದರಿಂದ ಅಥವಾ ನಿಮ್ಮದೇ ಸ್ವಭಾವದ ಕಾರಣಕ್ಕಾಗಿ ಅತ್ಯಂತ ಲವಲವಿಕೆಯ ದಿನ ಇದಾಗಿರುತ್ತದೆ. ಹಳೆಯ ಸ್ನೇಹಿತರೊಂದಿಗೆ ಮಾತುಕತೆ…

Read More

ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ, 15 ಮಂದಿ ಸಾವು, 10 ಜನರಿಗೆ ಗಾಯ – Kannada News | Bangladesh Truck Crash: 15 Laborers Dead, 10 Injured Traveling for Eid

ಢಾಕಾ, ಮೇ 25: ಬಾಂಗ್ಲಾದೇಶ(Bangladesh)ದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈದ್ ಅಲ್-ಅಧಾ’ ಆಚರಣೆಗಾಗಿ ತಮ್ಮ ಕುಟುಂಬಗಳನ್ನು ಸೇರಲು ತಾಯ್ನಾಡಿಗೆ ಹೊರಟಿದ್ದ ಬಡ ದಿನಗೂಲಿ ಕಾರ್ಮಿಕರಿದ್ದ ಟ್ರಕ್ ಪಲ್ಟಿಯಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ವಾಯುವ್ಯಕ್ಕೆ ಸುಮಾರು 83 ಕಿಲೋಮೀಟರ್ ದೂರದಲ್ಲಿರುವ ತಂಗೈಲ್ ಜಿಲ್ಲೆಯ ಸೊರಾಟೊಯಿಲ್ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ನಡೆದಿದ್ದೇನು? ಪೊಲೀಸ್…

Read More

ದಿಲ್ಲಿ ಜಿಮ್ಖಾನಾ ಕ್ಲಬ್​ಗೆ ಬೀಗ? ಹೃದಯಭಾಗದಲ್ಲಿ 27 ಎಕರೆಯಲ್ಲಿರವ ಈ ಕ್ಲಬ್ ಸುತ್ತಮುತ್ತಲ ವಿವಾದಗಳೇನು? – Kannada News | Delhi Gymkhana Club controveries and why govt want to close this historic club

ನವದೆಹಲಿ, ಮೇ 25: ರಾಷ್ಟ್ರರಾಜಧಾನಿಯ ಪ್ರತಿಷ್ಠಿತ ಲೂಟ್ಯನ್ಸ್ ಪ್ರದೇಶದಲ್ಲಿರುವ ಭಾರತದ ಅತ್ಯಂತ ಹಳೆಯ ಮತ್ತು ಗಣ್ಯ (Elite) ಕ್ಲಬ್‌ಗಳಲ್ಲಿ ಒಂದಾದ ‘ದೆಹಲಿ ಜಿಮ್ಖಾನಾ ಕ್ಲಬ್’ (Delhi Gymkhana Club) ಇತಿಹಾಸದ ಅತಿ ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರಧಾನಿ ನಿವಾಸದ (Lok Kalyan Marg) ಪಕ್ಕದಲ್ಲೇ ಇರುವ, 27.3 ಎಕರೆ ವಿಸ್ತೀರ್ಣದ ಈ ಅತ್ಯಮೂಲ್ಯ ಸರ್ಕಾರಿ ಭೂಮಿಯನ್ನು ತಕ್ಷಣವೇ ವಾಪಸ್ ಪಡೆಯಲು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಭೂಮಿ ಮತ್ತು ಅಭಿವೃದ್ಧಿ ಕಚೇರಿ (L&DO) ಆದೇಶಿಸಿದೆ. ಕೇಂದ್ರ…

Read More

ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ – Kannada News | Mantralaya Mystery: Chamarajanagar Devotee Doreswamy Missing Since Feb 9, Police Probe

ಚಾಮರಾಜನಗರ, ಫೆ.28: ರಾಯರನ್ನು ನೋಡಲು ಸಾವಿರಾರೂ ಭಕ್ತರು ಪ್ರತಿದಿನ ಬರುತ್ತಾರೆ. ಅದೊಂದು ಕಾರ್ಣಿಕದ ಸ್ಥಳ, ನೆಮ್ಮದಿ, ಸಂಕಷ್ಟಕ್ಕೆ ಮುಕ್ತಿ ನೀಡುವ ಸ್ಥಳ, ಹೀಗೆ ರಾಯರ ಮೇಲೆ ಅಪಾರ ಭಕ್ತಿ ಹೊಂದಿದ್ದ ವ್ಯಕ್ತಿಯೊಬ್ಬರು ಹರಕೆ ತೀರಿಸಲು ಮಂತ್ರಾಲಯಕ್ಕೆ ಹೋಗಿ ಈಗ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ ದೊರೆಸ್ವಾಮಿ (55) ನಾಪತ್ತೆಯಾದ ದುರ್ದೈವಿ. ದೊರೆಸ್ವಾಮಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರೂ ಪ್ರತಿ ಗುರುವಾರ ತಪ್ಪದೇ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದರು. ಜೀವನದಲ್ಲಿ ಒಮ್ಮೆಯಾದರೂ ಮಂತ್ರಾಲಯಕ್ಕೆ…

Read More