Headlines

Chandra Dosha: ಜಾತಕದಲ್ಲಿ ಚಂದ್ರ ದೋಷವೇ? ಹುಣ್ಣಿಮೆಯಂದು ಈ ಪರಿಹಾರ ಮಾಡಿ – Kannada News | Chandra Dosha Remedies: Strengthen Your Moon on Purnima

ಜ್ಯೋತಿಷ್ಯದಲ್ಲಿ, ಚಂದ್ರನನ್ನು ಮನಸ್ಸು, ಭಾವನೆಗಳು ಮತ್ತು ಮಾನಸಿಕ ಸಮತೋಲನದ ಅಂಶವೆಂದು ಪರಿಗಣಿಸಲಾಗುತ್ತದೆ. ಚಂದ್ರನು ಕರ್ಕಾಟಕ ರಾಶಿಯನ್ನು ಆಳುತ್ತಾನೆ. ಜಾತಕದಲ್ಲಿ ಚಂದ್ರ ದುರ್ಬಲನಾಗಿದ್ದರೆ ಅಥವಾ ಚಂದ್ರ ದೋಷವಿದ್ದರೆ, ಅದು ಮಾನಸಿಕ ಅಶಾಂತಿ, ನಿರ್ಧಾರ ತೆಗೆದುಕೊಳ್ಳುವಲ್ಲಿ ಆತ್ಮವಿಶ್ವಾಸದ ಕೊರತೆ, ಆರೋಗ್ಯ ಸಮಸ್ಯೆಗಳು ಮತ್ತು ಅನಗತ್ಯ ಖರ್ಚುಗಳಿಗೆ ಕಾರಣವಾಗುತ್ತದೆ. ಚಂದ್ರ ದೋಷವನ್ನು ತೆಗೆದುಹಾಕಲು ವಿದ್ವಾಂಸರು ವಿವಿಧ ಪರಿಹಾರಗಳನ್ನು ಸೂಚಿಸುತ್ತಾರೆ. ಶಿವನು ತನ್ನ ತಲೆಯ ಮೇಲೆ ಚಂದ್ರನನ್ನು ಕಾಣಬಹುದು. ಅದಕ್ಕಾಗಿಯೇ ಜಾತಕದಲ್ಲಿ ಚಂದ್ರ ದೋಷವನ್ನು ತೆಗೆದುಹಾಕಲು ಮತ್ತು ಚಂದ್ರನನ್ನು ಬಲಪಡಿಸಲು ಶಿವನಿಗೆ ಸಂಬಂಧಿಸಿದ…

Read More

ವಾತ ದೋಷದಿಂದ ಏನು ಆರೋಗ್ಯ ಸಮಸ್ಯೆ, ನಿವಾರಣೆ ಹೇಗೆ? ಬಾಬಾ ರಾಮದೇವ್ ಸಲಹೆ ಕೇಳಿ – Kannada News | Baba Ramdev suggests foods to control health problems generated by Vata dosha

ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಅವರು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಆಯುರ್ವೇದ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಶಿಫಾರಸು ಮಾಡುತ್ತಾರೆ. ವೃದ್ಧಾಪ್ಯದಲ್ಲೂ ನೈಸರ್ಗಿಕವಾಗಿ ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು, ಪ್ರತಿದಿನ ಯೋಗಾಭ್ಯಾಸ ಮಾಡಬೇಕು ಎಂದು ಹೇಳುತ್ತಾರೆ. ಯೋಗ ಗುರು ಎಂದೇ ಖ್ಯಾತರಾಗಿರುವ ಅವರು ಭಾರತದಲ್ಲಿ ಯೋಗಕ್ಕೆ ವಿಶಿಷ್ಟ ಗುರುತನ್ನು ನೀಡಿದ್ದಾರೆ. ಅವರ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಲಭ್ಯವಿವೆ. ಮನೆಮದ್ದು, ಯೋಗ, ಪ್ರಾಣಾಯಾಮ, ಜೀವನಶೈಲಿ ಮೂಲಕ ವಿವಿಧ ರೋಗಗಳು ಮತ್ತು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಉಪಾಯಗಳನ್ನು…

Read More

Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ – Kannada News | Cancer Yearly Horoscope 2026: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ಕಟಕ ರಾಶಿಯವರಿಗೆ ಪ್ರಮುಖ ಗ್ರಹಗಳ ಸ್ಥಾನಪಲ್ಲಟಗಳು ಗಮನಾರ್ಹ ಪರಿಣಾಮ ಬೀರಲಿವೆ. ಜೂನ್ 2ರ ನಂತರ ಗುರು ಜನ್ಮಕ್ಕೆ ಬಂದು ಉಚ್ಛ ಸ್ಥಾನವನ್ನು ಪಡೆಯುವುದರಿಂದ, ಹಂಸ ಯೋಗ ರೂಪುಗೊಳ್ಳಲಿದೆ. ಇದರಿಂದ ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ, ಶುಭ ಕಾರ್ಯಗಳು, ಮತ್ತು ಅನಿರೀಕ್ಷಿತ ಧನ ಲಾಭ ನಿರೀಕ್ಷಿಸಬಹುದು. ಶನಿ ಭಾಗ್ಯ ಸ್ಥಾನದಲ್ಲಿರುವುದರಿಂದ ಮಹತ್ತರವಾದ ಬದಲಾವಣೆಗಳು ಮತ್ತು ಸ್ಥಾನಪಲ್ಲಟದ ಸಾಧ್ಯತೆಗಳಿವೆ. ಆದಾಯ 2, ವ್ಯಯ 11 ರ ಅನುಪಾತವಿದ್ದರೂ, ಪ್ರಯತ್ನಗಳಿಗೆ ತಕ್ಕ ಫಲ…

Read More

Ashes 2025: ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ – Kannada News | Australia vs England, 3rd Test: England need 126 runs

ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 371 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್​ಗಳು ಯಶಸ್ವಿಯಾದರು. ಮೊದಲ ಇನಿಂಗ್ಸ್​ನಲ್ಲಿನ 85 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್​ಗಳಿಸಲಷ್ಟೇ ಶಕ್ತರಾದರು….

Read More

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ! – Kannada News | Special Assembly Session in Karnataka: Will Governor Checkmate Government Over Speech Dispute? Many options before him

ರಾಜ್ಯಪಾಲ vs ಕರ್ನಾಟಕ ಸರ್ಕಾರ (ಸಾಂದರ್ಭಿಕ ಚಿತ್ರ) ಬೆಂಗಳೂರು, ಜನವರಿ 22: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ. ಭಾಷಣದ 11 ಪ್ಯಾರಾಗಳನ್ನು ಓದಲು ಅವರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕೆಲ ಅಂಶಗಳಿವೆ. ಕೇಂದ್ರ…

Read More

ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ – Kannada News | BMC Election Results BJP led Mahayuti inches towards big win Thackerays Lose Grip On Mumbai

ಮುಂಬೈ, ಜನವರಿ 16: ಮಹಾರಾಷ್ಟ್ರದ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಸಂಗತಿಯಾಗಿರುವ ಬಿಎಂಸಿ ಚುನಾವಣೆಯ ಫಲಿತಾಂಶ ಹೊರಬೀಳಲು ಕೆಲವೇ ಕ್ಷಣಗಳು ಬಾಕಿ ಇದೆ. ಈಗಾಗಲೇ ಎಕ್ಸಿಟ್ ಪೋಲ್ (Exit Polls) ಊಹಿಸಿರುವಂತೆ ಬಿಜೆಪಿ ಮೈತ್ರಿಕೂಟ ಭರ್ಜರಿ ಜಯ ಗಳಿಸುವುದು ಖಚಿತವಾಗಿದೆ. ಈ ಮೂಲಕ 25 ವರ್ಷಗಳಿಂದ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (BMC) ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಉದ್ಧವ್ ಠಾಕ್ರೆಗೆ ಈ ಬಾರಿ ಭಾರೀ ಮುಖಭಂಗವಾಗಲಿದೆ. ಇಂದು ಸಂಜೆ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಲ್ಲಿಯವರೆಗಿನ ಮತ ಎಣಿಕೆಯಲ್ಲಿ ಯಾರು ಮುಂದಿದ್ದಾರೆ…

Read More

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್. ಗಿಲ್ಲಿ ನಟ ಅವರು ಹಾಸ್ಯದ ಮೂಲಕ…

Read More

SSLC ಟಾಪರ್​ಗಳಿಗೆ ಇನ್ಮುಂದೆ ಲ್ಯಾಪ್‌ಟಾಪ್ ಬದಲು ನಗದು ಬಹುಮಾನ – Kannada News | Now SSLC Toppers from Karnataka to Get Cash Prize Instead of Laptops, Government Decision

ಬೆಂಗಳೂರು, ಜನವರಿ 24: ರಾಜ್ಯ ಸರ್ಕಾರ ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ (SSLC) ಟಾಪರ್‌ಗಳಿಗೆ ಲ್ಯಾಪ್‌ಟಾಪ್‌ ಬದಲಿಗೆ ನಗದು ಬಹುಮಾನ (Cash Prize) ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್-3 ವಿದ್ಯಾರ್ಥಿಗಳ ಆಧಾರ್ ಲಿಂಕ್ಡ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್…

Read More

CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ – Kannada News | Karnataka CM Siddaramaiah Press Conference Live Siddu Reaction on Union Budget 2026 and other major issues

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್​​ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು (Siddaramaiah) ಕಲಬುರಗಿಯಲ್ಲಿ…

Read More