Headlines

ಆನ್​​ಲೈನ್​​ ತರಗತಿಗೆ ಅಪಸ್ವರ: ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ

ಬೆಂಗಳೂರು, ಮೇ 12: ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡುವ ಪ್ರಧಾನ ಮಂತ್ರಿಗಳ ಇತ್ತೀಚಿನ ಹೇಳಿಕೆಯನ್ನು ಖಾಸಗಿ ಶಾಲಾ ಒಕ್ಕೂಟ ಖಂಡಿಸಿದೆ. ಶಾಲಾ ಶಿಕ್ಷಣದಲ್ಲಿ ಭೌತಿಕ ತರಗತಿಗಳು ಅತ್ಯಗತ್ಯ. ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ 500 ದಿನಗಳ ಕಾಲ ಮಕ್ಕಳಿಗೆ ಆದ ಕಲಿಕೆಯ ನಷ್ಟ ಮತ್ತು ಅನ್ಯಾಯವನ್ನು ಸರಿಪಡಿಸಲು ಇಂದಿಗೂ ಸಾಧ್ಯವಾಗಿಲ್ಲ. ಶಾಲಾ ಶಿಕ್ಷಣದಲ್ಲಿ ಆನ್‌ಲೈನ್ ವ್ಯವಸ್ಥೆಯು ಭೌತಿಕ ತರಗತಿಗಳಿಗೆ ಪರ್ಯಾಯವಲ್ಲ. ಕಲಿಕೆಯ ವಿಧಾನಕ್ಕೆ ಭೌತಿಕ ತರಗತಿಗಳು ಅನಿವಾರ್ಯವಾಗಿವೆ. ಆನ್‌ಲೈನ್ ಶಿಕ್ಷಣವು ಹೆಚ್ಚುವರಿ ಅಥವಾ ಉನ್ನತ ಶಿಕ್ಷಣಕ್ಕೆ ಅನ್ವಯವಾಗಬಹುದಾದರೂ, ಶಾಲಾ…

Read More

NEET Exam 2026: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ – Kannada News | NEET UG 2026 Paper Leak: Minister Madhu Bangarappa Slams Central Govt Over ‘Failed Administration’; Challenges R Ashoka

ಬೆಂಗಳೂರು, ಮೇ 12: ನೀಟ್ ಯುಜಿ 2026 ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೇಂದ್ರ ಸರ್ಕಾರದ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯ ಸರ್ಕಾರದಲ್ಲಿ ಆಗಿದೆಯೇ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಈ ಪ್ರಶ್ನೆ ಕೇಳಿ ಎಂದು ಸವಾಲು ಹಾಕಿದರು. ಸತತ ಎರಡನೇ ವರ್ಷವೂ ಇಂತಹ ಅವ್ಯವಸ್ಥೆ ನಡೆದಿರುವುದು ಮಕ್ಕಳ ಭವಿಷ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಮಧು ಬಂಗಾರಪ್ಪ…

Read More

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ; ಅವಿವಾಹಿತರು ಅರ್ಹರು – Kannada News | Indian Navy IT Officer Recruitment 2027: SSC Posts, Apply Now!

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶImage Credit source: Ai generated ಕೇರಳದಲ್ಲಿರುವ ಪ್ರತಿಷ್ಠಿತ ಭಾರತೀಯ ನೌಕಾ ಅಕಾಡೆಮಿ (INA), 2027ರ ಜನವರಿ ಬ್ಯಾಚ್‌ಗಾಗಿ ಮಾಹಿತಿ ತಂತ್ರಜ್ಞಾನ (IT) ವಿಭಾಗದಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 15 ಹುದ್ದೆಗಳು ಲಭ್ಯವಿದ್ದು, ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶ ಸೇವೆ ಮಾಡುವ ಜೊತೆಗೆ ತಾಂತ್ರಿಕ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:…

Read More

ಆಟವಾಡುತ್ತಿದ್ದ ಮಕ್ಕಳ ಮೇಲೆ ಕುಸಿದ ಮನೆಯ ಗೋಡೆ: ಓರ್ವ ಬಾಲಕಿ ಸಾವು, ಮತ್ತಿಬ್ಬರಿಗೆ ಗಾಯ – Kannada News | Yadgir Tragedy: 8 Year Old Girl Dies in Wall Collapse After Heavy Rains

ಯಾದಗಿರಿ, ಮೇ 12: ವರುಣನ ಆರ್ಭಟಕ್ಕೆ ಮನೆ ಗೋಡೆ ಕುಸಿದು ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ಅಕ್ಷತಾ(8) ಮೃತ ದುರ್ದೈವಿಯಾಗಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಾಂಶಗಳು ಮನೆ ಗೋಡೆ ಕುಸಿದು ಬಾಲಕಿ ದಾರುಣ ಸಾವು ವಡಗೇರಾದ ತುಮಕೂರು ಗ್ರಾಮದಲ್ಲಿ ಘಟನೆ 8 ವರ್ಷದ ಬಾಲಕಿ ಅಕ್ಷತಾ ಮೃತ ದುರ್ದೈವಿ ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ರೆಡ್​…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 12: ಕಳೆದ ಕೆಲ ದಿನಗಳಿಂದ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಈಗ ಭರ್ಜರಿ ಏರಿಕೆ ಕಂಡಿದೆ. ಇಂದು ಮಂಗಳವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 170 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಗ್ರಾಮ್​ಗೆ ಅದರ ಬೆಲೆಯಲ್ಲಿ 15 ರೂ ಹಿಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,150 ರುಪಾಯಿ ಇದೆ. 24 ಕ್ಯಾರಟ್​ನ…

Read More

ವಿಜಯ್ ಫಿಟ್​​ನೆಸ್​​ ಗುಟ್ಟೇನು? ಖಾಸಗಿ ಟ್ರೈನರ್ ಹಂಚಿಕೊಂಡ ಕುತೂಹಲಕಾರಿ ಮಾಹಿತಿ – Kannada News | Thalapathy Vijay’s personal trainer talks about Vijay’s food and workout

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಸಿನಿಮಾ ನಟನಾಗಿ ಅದ್ಧೂರಿ ಯಶಸ್ಸು ಅವರಿಗೆ ದೊರೆತಿದೆ. ವಿಜಯ್ ಅವರು ತಮಿಳುನಾಡಿನ ಸಾಂಪ್ರದಾಯಿಕ ರಾಜಕಾರಣಿಗಳಂತೆ ಅಲ್ಲದೆ, ಸಾಕಷ್ಟು ಫಿಟ್ ಆಗಿರುವ, ವಯಸ್ಸೂ ಇರುವ ಸಿಎಂ ಆಗಿದ್ದಾರೆ. ವಿಜಯ್ ಅವರಿಗೆ ಈಗ 50ರ ವಯಸ್ಸು, ಜಯಲಲಿತಾ ಬಿಟ್ಟರೆ ಅತಿ ಕಡಿಮೆ ವಯಸ್ಸಿಗೆ ತಮಿಳುನಾಡು ಸಿಎಂ ಆದವರು ವಿಜಯ್. 50ರ ಹರೆಯದಲ್ಲೂ ಅವರು 30ರ ಹರೆಯದವರಂತೆ ವಿಜಯ್ ಕಾಣುತ್ತಾರೆ. ಸಿನಿಮಾನಲ್ಲಿ ಫಿಟ್​​ನೆಸ್ ಬಹಳ ಮುಖ್ಯ,…

Read More

Office Desk Vastu: ವೃತ್ತಿಜೀವನದ ಯಶಸ್ಸಿಗೆ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನಿಡಿ – Kannada News | Office Desk Vastu: Boost Career Growth and Positive Energy at Your Workplace

ವೃತ್ತಿಜೀವನದ ಯಶಸ್ಸಿಗೆ ವಾಸ್ತುImage Credit source: Pinterest ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರ ಎಷ್ಟು ಮುಖ್ಯವೋ ಹಾಗೆಯೇ ನಿಮ್ಮ ಕೆಲಸದ ಸ್ಥಳಗಳಲ್ಲಿಯೂ ಕೂಡ ವಾಸ್ತು ಅಷ್ಟೇ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಕೆಲಸ ಮಾಡುವ ಸ್ಥಳವು ನಮ್ಮ ಏಳಿಗೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಆದ್ದರಿಂದ ಆಫೀಸ್ ಡೆಸ್ಕ್ ಮೇಲೆ ಈ ಕೆಲವು ವಸ್ತುಗಳನ್ನು ಇರಿಸುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಎಂದು ತಜ್ಞರು ಸಲಹೆ ನೀಡುತ್ತಾರೆ. ಗಣೇಶ ಅಥವಾ ಲಕ್ಷ್ಮಿಯ ಸಣ್ಣ ವಿಗ್ರಹ: ಕೆಲಸದ ಸ್ಥಳದಲ್ಲಿ…

Read More

ಆಡಳಿತ ವೈಫಲ್ಯ: ಪ್ರಧಾನಿ ಮೋದಿಯ ಟೀಕಿಸಿದ ಸಿಎಂ ಸಿದ್ದರಾಮಯ್ಯಗೆ ಅಂಕಿಅಂಶ ಸಮೇತ ತಿರುಗೇಟು ಕೊಟ್ಟ ಪ್ರಲ್ಹಾದ್ ಜೋಶಿ – Kannada News | Pralhad Joshi Slams CM Siddaramaiah Over PM Modi’s Bengaluru Speech Criticism; Highlights Karnataka’s Debt Crisis

ಪ್ರಧಾನಿ ಮೋದಿ, ಪ್ರಲ್ಹಾದ್ ಜೋಶಿ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)Image Credit source: TV9 Network ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬೆಂಗಳೂರಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ನಡುವೆ ವಾಕ್ಸಮರ ತಾರಕಕ್ಕೇರಿದೆ. ಪ್ರಧಾನಿ ಮೋದಿ ಭಾಷಣವು ‘ಸುಳ್ಳು ಮತ್ತು ದ್ವೇಷದಿಂದ ಕೂಡಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದರೆ,…

Read More

‘ನಾನು, ವಿಜಯ್, ಸ್ಪೀಕರ್ ಒಂದೇ ಕಾಲೇಜಲ್ಲಿ ಓದಿದವರು’: ಕಾಲೇಜು ದಿನಗಳ ವಿಧಾನಸಭೆಯಲ್ಲಿ ನೆನಪಿಸಿದ ಉದಯನಿಧಿ ಹೇಳಿದ್ದೇನು ನೋಡಿ!

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಳೆಯ ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ್ದು ಗಮನ ಸೆಳೆದಿದೆ. ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ವಿಜಯ್ ಅವರ ಕಾಲೆಳೆಯುತ್ತಲೇ, ತಮಿಳುನಾಡು ರಾಜಕೀಯದಲ್ಲಿ ಡಿಎಂಕೆ ಎಷ್ಟು ಅನುಭವಿ ಪಕ್ಷ ಎಂಬ ಸಂದೇಶವನ್ನೂ ರವಾನಿಸಿದರು. ‘ನಾನು, ಸಿಎಂ ವಿಜಯ್ ಮತ್ತು ಸ್ಪೀಕರ್ ಪ್ರಭಾಕರ್ ಎಲ್ಲರೂ ಒಂದೇ ಕಾಲೇಜಿನಲ್ಲಿ ಓದಿದವರು. ಆದರೆ ಆಡಳಿತದ ವಿಷಯಕ್ಕೆ ಬಂದರೆ ಡಿಎಂಕೆ ‘ಸೀನಿಯರ್ ಬ್ಯಾಚ್’. ಆಡಳಿತ…

Read More

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ! – Kannada News | Public Positively Responds To PM Modi’s Appeal To Save Fuel, Uses Public Transport

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ತಮ್ಮ ಬೈಕ್ ಬಿಟ್ಟು ಮೆಟ್ರೋದಲ್ಲಿ ಕಚೇರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ಬಳಸುವುದರಿಂದ ವೈಯಕ್ತಿಕವಾಗಿ ಸಮಯ ಮತ್ತು ಹಣ…

Read More