ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಗುವಾಹಟಿ, ಮಾರ್ಚ್ 13: ವಿಧಾನಸಭಾ ಚುನಾವಣೆಗೆ ಸಿದ್ಧವಾಗಿರುವ ಅಸ್ಸಾಂಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ಅವರು 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಅಸ್ಸಾಂನಲ್ಲಿ ಹಲವು ದಶಕಗಳಿಂದ ಚಹಾ ಬುಡಕಟ್ಟು ಸಮುದಾಯವು ಭೂಮಿಯ ಮೇಲೆ ಯಾವುದೇ ಹಕ್ಕುಗಳಿಲ್ಲದೆ ಬದುಕುತ್ತಿದೆ. ಇದಾಗಿ ತಲೆಮಾರುಗಳೇ ಕಳೆದಿವೆ. ಅವರು ಸರ್ಕಾರಿ ಯೋಜನೆಗಳು ಮತ್ತು ಅವಕಾಶಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ, ಅಸ್ಸಾಂನಲ್ಲಿ ಪ್ರಧಾನಿ ಮೋದಿ (PM Modi) ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ…

Read More

Daily Devotional: ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ನಮ್ಮ ಕನಸಿನಲ್ಲಿ ನಾವು ಸಾವನ್ನಪ್ಪಿದರೆ ಏನು ಅರ್ಥ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸ್ವಪ್ನಶಾಸ್ತ್ರದ ಪ್ರಕಾರ, ಮರಣಕ್ಕೆ ಸಂಬಂಧಿಸಿದ ಕನಸುಗಳು ಸಾಮಾನ್ಯವಾಗಿ ಶುಭ ಸೂಚಕವಾಗಿರುತ್ತವೆ. ನಿಮ್ಮ ಸಾವು ಕನಸಿನಲ್ಲಿ ಕಂಡರೆ ಅದು ಕಷ್ಟಗಳಿಂದ ಪಾರಾಗುವ, ಸಂಕಟಗಳು ದೂರವಾಗುವ, ದೋಷಗಳು ನಿವಾರಣೆಯಾಗುವ ಮತ್ತು ಅದೃಷ್ಟ ಕೂಡಿ ಬರುವ ಸೂಚನೆಯಾಗಿದೆ. ಬೇರೆಯವರ ಮರಣವನ್ನು ಕನಸಿನಲ್ಲಿ ಕಂಡರೆ ಅವರಿಗೆ ಆಯುಷ್ಯ ವೃದ್ಧಿಯಾಗುತ್ತದೆ. ಬ್ರಹ್ಮ ವೈವರ್ತ ಪುರಾಣದಲ್ಲಿ  ಇದನ್ನು ಸ್ಪಷ್ಟಪಡಿಸಲಾಗಿದೆ. ಇಂತಹ ಕನಸುಗಳು ಶುಭವನ್ನು ತರುವುದರಿಂದ ಯಾವುದೇ…

Read More

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು. ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ…

Read More

Health Tips: ನಕಲಿ ಪನೀರ್ ಗುರುತಿಸುವುದು ಹೇಗೆ? ಈ ಸಿಂಪಲ್​ ಟಿಪ್ಸ್​ ಫಾಲೋ ಮಾಡಿ – Kannada News | Pure vs. Fake Paneer: How to Identify Authentic Paneer for Your Health

ಪನೀರ್ ಭಾರತೀಯ ಅಡುಗೆಮನೆಯ ಅವಿಭಾಜ್ಯ ಅಂಗ. ಪಾಲಕ್ ಪನೀರ್ ಇರಲಿ ಅಥವಾ ಪನೀರ್ ಬಟರ್ ಮಸಾಲಾ ಇರಲಿ, ಹಬ್ಬದೂಟಗಳಲ್ಲಿ ಪನೀರ್ ಇಲ್ಲದಿದ್ದರೆ ಅದು ಅಪೂರ್ಣವೆನಿಸುತ್ತದೆ. ಆದರೆ ಇಂದಿನ ಮಾರುಕಟ್ಟೆಯಲ್ಲಿ ಹಾಲಿನಿಂದ ತಯಾರಿಸಿದ ಅಧಿಕೃತ ಪನೀರ್ ಜೊತೆಗೆ ತರಕಾರಿ ಎಣ್ಣೆ ಮತ್ತು ರಾಸಾಯನಿಕ ಬಳಸಿ ತಯಾರಿಸಿದ ನಕಲಿ ಪನೀರ್ ಕೂಡ ಲಭ್ಯವಿದೆ. ಇವೆರಡೂ ನೋಡಲು ಒಂದೇ ರೀತಿ ಕಂಡರೂ, ಗುಣಮಟ್ಟ ಮತ್ತು ಆರೋಗ್ಯದ ದೃಷ್ಟಿಯಿಂದ ಇವುಗಳ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸಾಂಪ್ರದಾಯಿಕ ಪನೀರ್: ಸಾಂಪ್ರದಾಯಿಕ ಪನೀರ್ ತಯಾರಿಸುವ ವಿಧಾನ…

Read More

Bengaluru Air Quality: ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru and surrounding places face severe Air pollution

ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಡಿಸೆಂಬರ್ 30: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 174 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 88 ಇದ್ದರೆ, PM10 124 ಇದೆ. ಎಲ್ಲೆಲ್ಲಿ ಏರ್ ಕ್ವಾಲಿಟಿ ಕುಸಿತ? ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ….

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು – Kannada News | Ella Amavasya: North Karnataka farmers celebrate festival with Bhoomi Puja rituals; see photos

ವರ್ಷಕ್ಕೊಮ್ಮೆ ಬರುವ ಎಳ್ಳಮಾವಾಸ್ಯೆಯಂದು ಮಹಿಳೆಯರು ನಸುಕಿನ ಜಾವ ಎದ್ದು ನೈವೇದ್ಯಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳುತ್ತಾರೆ. ವಿವಿಧ ಖಾದ್ಯಗಳನ್ನ ತಯಾರಿಸುತ್ತಾರೆ. ವಿಶೇಷವಾಗಿ ಹೊಳಿಗೆ, ಕಡಬು, ಭರ್ತಿ, ಬಜ್ಜಿ, ಪುಂಡೆ ಪಲ್ಲೆ, ಹಸಿ ಇರುಳ್ಳಿ ಚಟ್ನಿ ಸೇರಿದಂತೆ ನಾನಾ ರೀತಿಯ ತಿಂಡಿತಿನಿಸುಗಳನ್ನ ಸಿದ್ದಪಡಿಸುತ್ತಾರೆ. ಇತ್ತ ಮನೆಯ ಗಂಡು ಮಕ್ಕಳು ತಮ್ಮ ಎತ್ತು ಹಾಗೂ ಎತ್ತಿನ ಬಂಡಿಯನ್ನು ಸಿಂಗರಿಸುತ್ತಾರೆ. Source link

Read More

ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು – Kannada News | Female Census Staff Insulted During Duty, FIR Filed Against Resident

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 25: ರಾಷ್ಟ್ರೀಯ ಜನಗಣತಿ–2027ರ (Caste Sensus) ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಗಣತಿದಾರರಿಗೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಬಂಧಪಟ್ಟ ನಿವಾಸಿಯ ವಿರುದ್ಧ ಇದೀಗ ಆರ್​ಟಿ ನಗರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ನಡೆದಿದ್ದೇನು? ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ…

Read More

GT vs PBKS IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ

ಐಪಿಎಲ್ 19 ನೇ ಸೀಸನ್‌ನ ಡಬಲ್ ಹೆಡರ್‌ನ ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂಜಾಬ್‌ಗೆ ಇದು ಒಂಬತ್ತನೇ ಪಂದ್ಯ ಮತ್ತು ಗುಜರಾತ್‌ಗೆ ಹತ್ತನೇ ಪಂದ್ಯವಾಗಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್, ಗುಜರಾತ್ ತಂಡವನ್ನು ಸೋಲಿಸಿತ್ತು. ಆದ್ದರಿಂದ, ಗುಜರಾತ್ ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ನೋಡುವುದು ಮುಖ್ಯವಾಗಿರುತ್ತದೆ. Source link

Read More

ಶಿವಣ್ಣ ಬಳಿಕ ‘ಪೆದ್ದಿ’ ಸೆಟ್ ಸೇರಿದ ಮತ್ತೋರ್ವ ಕನ್ನಡದ ಖ್ಯಾತ ಕಲಾವಿದ

ತೆಲುಗಿನ ಸ್ಪೋರ್ಟ್ಸ್ ಡ್ರಾಮಾ ‘ಪೆದ್ದಿ’ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಹೀರೋ ಆದರೆ, ಕನ್ನಡದ ಶಿವರಾಜ್​​ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಈಗ ಕನ್ನಡದ ಹೀರೋ ಒಬ್ಬರ ಎಂಟ್ರಿ ಆಗಿದೆ. ಅವರು ಬೇರೆ ಯಾರೂ ಅಲ್ಲ, ಸಾಯಿ ಕುಮಾರ್. ತಮ್ಮ ಕಂಚಿನ ಕಂಠದ ಮೂಲಕ ಗಮಮ ಸೆಳೆದ ಅವರು, ಈಗ ‘ಪೆದ್ದಿ’ ಸಿನಿಮಾದ ಭಾಗ ಆಗಿದ್ದಾರೆ. ಸಾಯಿ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ನಟಿಸಿದ್ದಾರೆ. ಅವರು ತೆಲುಗು…

Read More