Headlines

ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ! – Kannada News | The Truth About Reheating Tea & Health Risks

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ (Tea) ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಈ ಚಹಾವೇ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ ಎಂದು ತಜ್ಞರು ಈಗ ಎಚ್ಚರಿಸುತ್ತಿದ್ದಾರೆ. ಹೌದು, ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ. ನೀವು ಕೂಡ ತಣ್ಣಗಾದ ಚಹಾವನ್ನು ಮತ್ತೆ…

Read More

Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ – Kannada News | A little boy sang a bhajan of Lord Krishna, video goes viral

ಮುದ್ದು ಮಕ್ಕಳ (little kids) ಆಟ-ತುಂಟಾಟಗಳನ್ನು ನೋಡುವುದೇ ಚಂದ. ಪುಟಾಣಿಗಳ ಬಾಯಲ್ಲಿ ತೊದಲು ನುಡಿ, ಹಾಡುಗಳನ್ನು ಕೇಳಿದರೆ ಮನಸ್ಸಿನ ನೋವೆಲ್ಲಾ ಮರೆಯಾಗುತ್ತದೆ. ಈ ಪುಟಾಣಿಗಳ ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಪುಟಾಣಿಯೊಂದು ಅಚ್ಯುತಂ ಕೇಶವಂ ಕೃಷ್ಣ ದಾಮೋದರಂ ಸ್ತೋತ್ರವನ್ನು ಭಕ್ತಿಭಾವದಿಂದ ಹಾಡಿದೆ. ಮುದ್ದು ಕಂದನ ಕಂಠಸಿರಿಯಲ್ಲಿ ಮೂಡಿಬಂದ ಈ ಭಜನಾ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ. ಮಣಿಕರ್ಣಿಕ ಕಟೋಚ್ (Manikarnika Katoch) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ದೇವರ ಕೋಣೆಯಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 5ರ ದಿನಭವಿಷ್ಯ

ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು, ಹೊಸದಾಗಿ ವ್ಯವಹಾರ- ವ್ಯಾಪಾರ ಶುರು ಮಾಡಿರುವವರು ಅಥವಾ ಶುರು ಮಾಡಬೇಕು ಎಂದಿರುವವರು ಸಿಟ್ರಿನ್ ಎಂಬ ರತ್ನದ ಉಂಗುರ ಧಾರಣೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸವಾಲುಗಳನ್ನು ಎದುರಿಸುವ ಮಾರ್ಗೋಪಾಯ ಗೋಚರ ಆಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾರನ್ನೋ ಸಮಾಧಾನ ಮಾಡಬೇಕು- ಮನವೊಲಿಸುವ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸನ್ನು ವ್ಯರ್ಥವಾಗಿ ವೆಚ್ಚ ಮಾಡುವುದಕ್ಕೆ ಹೋಗಬೇಡಿ. ಕುಟುಂಬದಲ್ಲಿನ ಹಿರಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ…

Read More

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! – Kannada News | Mangaluru: A fatal attack on a laborer accused of being a Bangladeshi citizen! FIR Filed Against Four Youths

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ. ದಾಖಲೆ ತೋರಿಸುವಂತೆ ಒತ್ತಾಯ ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ…

Read More

Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse

ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ  ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…

Read More

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ…

Read More

ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಭಾಗಿ – Kannada News | PM Modi Blesses Neeraj Chopra Himani Mor: Viral Wedding Reception Videos

2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ…

Read More

ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ ಪ್ರಕಟ – Kannada News | Dr Rajkumar Award for actress Jayamala and Sa Ra Govindu for lifetime achievement

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ (Dr Rajkumar Award) ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ (Jayamala) ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು 2020ನೇ ಸಾಲಿನ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಹಿರಿಯ ಛಾಯಾಗ್ರಾಹಕರಾದ ಪ್ರಗತಿ ಅಶ್ವತ್ಥ್​ ನಾರಾಯಣ​ ಅವರಿಗೆ 2020ನೇ ಸಾಲಿನ ‘ಡಾ….

Read More

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು – Kannada News | 23 Year old Divorce Woman Commits Suicide with selfie video In Bellary

ಬಳ್ಳಾರಿ, (ಡಿಸೆಂಬರ್ 22): ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು (Woman) ಸೆಲ್ಫಿ ವಿಡಿಯೋ ಮಾಡುತ್ತಲ್ಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿಯ (Bellary) ಹುಸೇನ್ ನಗರದಲ್ಲಿ ನಡೆದಿದೆ. ತನಗಾದ ಅನ್ಯಾಯವನ್ನು ವಿಡಿಯೋನಲ್ಲಿ ಹೇಳಿಕೊಳ್ಳುತ್ತಲೇ ಮುನ್ನಿ (23) ಎನ್ನುವ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ. ನಾಲ್ಕು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಮುನ್ನಿ, ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಬಳಿಕ ಮಹಮ್ಮದ್ ಶೇಕ್ಷಾವಲ್ಲಿ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇದೀಗ ಏಕಾಏಕಿ…

Read More

ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…

Read More