Headlines

ದರ್ಶನ್ ಜೈಲು ಡೈರಿ: ಬಹಿರಂಗವಾಯ್ತು ಹಲವು ಮಾಹಿತಿ – Kannada News | Darshan Jail Dairy details here is how many he met his family members

ನಟ ದರ್ಶನ್ (Darshan)​​, ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಇತ್ತೀಚೆಗಷ್ಟೆ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ದರ್ಶನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ಇನ್ನೂ ಒಂದು ವರ್ಷಗಳ ಕಾಲ ದರ್ಶನ್​​ಗೆ ಜೈಲು ಖಾಯಂ ಆಗುವಂತೆ ಮಾಡಿದೆ. ಸುಪ್ರೀಂಕೋರ್ಟ್​​ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಸಿದ್ದ ದರ್ಶನ್, ಅರ್ಜಿಯಲ್ಲಿ ಜೈಲಿನ ಅವ್ಯವಸ್ಥೆಗಳ ಬಗ್ಗೆ ಹೇಳಿಕೊಂಡಿದ್ದರು. ಕುಟುಂಬದ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ ಎಂಬುದು ಸಹ ಅವುಗಳಲ್ಲಿ ಒಂದಾಗಿತ್ತು. ಆರೋಪಕ್ಕೆ ಪ್ರತಿಯಾಗಿ ಜೈಲಧಿಕಾರಿಗಳು ದರ್ಶನ್…

Read More

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ…

Read More

‘ಜನ ನಾಯಗನ್’ ನೋಡಿ ಸಂಭ್ರಮಿಸಿದ ನಟ ರವಿ ಮೋಹನ್: ತಮಿಳುನಾಡು ಸಚಿವರ ಕಣ್ಣೀರು – Kannada News | Ravi Mohan Cheers for CM Vijay starrer Jana Nayagan in Theatre TN Minister Cries

ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಹಾಗೂ ವಿಜಯ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಖ್ಯಾತ ನಟ ರವಿ ಮೋಹನ್ (Ravi Mohan) ಸಹ ಥಿಯೇಟರ್‌ಗೆ ತೆರಳಿ ಸಿನಿಮಾ ವೀಕ್ಷಿಸಿದ್ದು, ವಿಜಯ್ ಅವರ ಎಂಟ್ರಿ ಸೀನ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ. ಚೆನ್ನೈನ ಖ್ಯಾತ ವೆಟ್ರಿ ಥಿಯೇಟರ್​ನ ಕೊನೆಯ…

Read More

ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…

Read More

ಬಂದಿದ್ದು ಜಾರ್ಖಂಡ್​ನಿಂದ, ಧರಿಸಿದ್ದು ಆರ್​ಸಿಬಿ ಜೆರ್ಸಿ, ಮಾಡಬಾರದ ಕೆಲಸ ಮಾಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು!

ಬೆಂಗಳೂರು, ಏಪ್ರಿಲ್ 4: ಐಪಿಎಲ್ (IPL) ಪಂದ್ಯದ ವೇಳೆ ಕ್ರಿಕೆಟ್ ಪ್ರೇಮಿಗಳ ಸಂಭ್ರಮವನ್ನೇ ಬಂಡವಾಳ ಮಾಡಿಕೊಂಡಿದ್ದ ಅಂತರರಾಜ್ಯ ಕಳ್ಳರ ಜಾಲವನ್ನು ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ಪತ್ತೆಹಚ್ಚಿದ್ದಾರೆ. ಇದರೊಂದಿಗೆ, ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ (RCB vs SRH) ಪಂದ್ಯದ ವೇಳೆ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಯಶಸ್ಸು ದೊರೆತಂತಾಗಿದೆ. ಸದ್ಯ ಪೊಲೀಸರು 51 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದಾರೆ. ಆರ್‌ಸಿಬಿ ಟೀ ಶರ್ಟ್ ಧರಿಸಿ ಎಂಟ್ರಿ! ಈ ಕಳ್ಳತನ ಜಾಲದಲ್ಲಿ ಭಾಗಿಯಾಗಿದ್ದ 18 ಅಪ್ರಾಪ್ತರು…

Read More

ದೆಹಲಿ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ – Kannada News | Fire Erupts at Union Minister Ravi Shankar Prasad’s Delhi Residence

ನವದೆಹಲಿ, ಜನವರಿ 14: ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ದೆಹಲಿ ನಿವಾಸದಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 8.05ರ ಸುಮಾರಿಗೆ ಅಗ್ನಿಶಾಮಕ ದಳ ಅಲ್ಲಿಗೆ ತಲುಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯೊಳಗೆ, ಒಂದು ಕೋಣೆಯೊಳಗಿನ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು, ಮತ್ತಷ್ಟು ಹರಡುವುದನ್ನು ತಡೆದಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುವಿಗೆ ದಂತಭಗ್ನ; ದಸರಾ ಮಹೋತ್ಸವಕ್ಕೆ ಅಡ್ಡಿಯಾಗುತ್ತಾ? – Kannada News | Mysuru Dasara Star Elephant Abhimanyu’s Tusk Broken During Camp Activity, Remains Healthy

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುವಿಗೆ ದಂತಭಗ್ನ ಮೈಸೂರು, ಜುಲೈ 05: ವಿಶ್ವವಿಖ್ಯಾತ ಮೈಸೂರು ದಸರಾ (Dasara) ಜಂಬೂ ಸವಾರಿಯಲ್ಲಿ ಸತತವಾಗಿ ಚಿನ್ನದ ಅಂಬಾರಿ ಹೊತ್ತು ಸಾಗುವ ಗಜಪಡೆಯ ನಾಯಕ, 59 ವರ್ಷದ ‘ಅಭಿಮನ್ಯು’ ಆನೆಯ ಎಡಭಾಗದ ದಂತ ಮುರಿತಕ್ಕೊಳಗಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಮರದ ದಿಮ್ಮಿಗಳನ್ನು ಸ್ಥಳಾಂತರಿಸುವ ಕಾರ್ಯಚರಣೆ ನಡೆಸುವಾಗ ಈ ಅಚಾತುರ್ಯ ಸಂಭವಿಸಿದೆ. ಶಿಬಿರದಲ್ಲಿ ನಿಯಮಿತ ಕೆಲಸದ ಭಾಗವಾಗಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದಾಗ, ದಿಮ್ಮಿಗಳು…

Read More

ಇಸ್ರೇಲ್​ನಲ್ಲಿ ಅಕ್ಟೋಬರ್ 27ಕ್ಕೆ ಚುನಾವಣೆ, 40 ವರ್ಷಗಳ ಬಳಿಕ ಪೂರ್ಣಾವಧಿ ಮುಗಿಸಿದ ನೆತನ್ಯಾಹು ಸರ್ಕಾರ – Kannada News | Israel Election 2026: Netanyahu’s Fate and Gaza War Impact on October 27 Polls

ಟೆಲ್ ಅವಿವ್, ಜುಲೈ 13: ಇಸ್ರೇಲ್(Israel) ದೇಶವು ಗಾಜಾ ಹಾಗೂ ಲೆಬನಾನ್‌ನಲ್ಲಿ ತನ್ನ ಭೀಕರ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿರುವ ನಡುವೆಯೇ, ದೇಶದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗಳು ಅಕ್ಟೋಬರ್ 27 ರಂದು ನಡೆಯಲಿವೆ ಎಂದು ಇಸ್ರೇಲ್ ಸಂಸತ್ತು ಅಧಿಕೃತವಾಗಿ ಪ್ರಕಟಿಸಿದೆ. ಇಸ್ರೇಲ್ ರಾಜಕೀಯ ಇತಿಹಾಸದಲ್ಲಿ ಬರೋಬ್ಬರಿ 40 ವರ್ಷಗಳ (1988 ರ ನಂತರ) ಬಳಿಕ, ಯಾವುದೇ ಮಧ್ಯಂತರ ವಿಸರ್ಜನೆ ಇಲ್ಲದೆ ಸರ್ಕಾರವೊಂದು ತನ್ನ ಪೂರ್ಣ 4 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿ ಚುನಾವಣೆಗೆ ಹೋಗುತ್ತಿರುವುದು ಇದೇ ಮೊಟ್ಟಮೊದಲ ಬಾರಿಯಾಗಿದೆ. ಪ್ರಸ್ತುತ…

Read More

Teeth Gap Fortune: ನಿಮ್ಮ ಹಲ್ಲುಗಳ ನಡುವೆ ಅಂತರವಿದೆಯೇ? ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Teeth Gap Fortune: Astrology Secrets for Smart, Wealthy Women

ಸಾಮಾನ್ಯವಾಗಿ, ಅನೇಕ ಜನರು ಹಲ್ಲುಗಳ ನಡುವಿನ ಅಂತರದಿಂದಾಗಿ ನಗಲು ಕಷ್ಟಪಡುತ್ತಾರೆ. ಇದು ಅವರ ಸೌಂದರ್ಯವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಿ, ಅವರು ವೈದ್ಯರ ಬಳಿಗೆ ಹೋಗಿ ಕ್ಲಿಪ್‌ಗಳನ್ನು ಹಾಕಿಸಿಕೊಳ್ಳುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದ ಪ್ರಕಾರ ಹಲ್ಲುಗಳ ನಡುವೆ ಅಂತರವಿರುವುದು ದೋಷವಲ್ಲ, ಅದು ದೊಡ್ಡ ಆಶೀರ್ವಾದ ಎಂದು ನಿಮಗೆ ತಿಳಿದಿದೆಯೇ? ಈ ಗುಣಲಕ್ಷಣವಿದ್ದರೆ ಮಹಿಳೆಯರು, ವಿಶೇಷವಾಗಿ ಅದೃಷ್ಟವಂತರು ಎಂದು ಶಾಸ್ತ್ರ ಹೇಳುತ್ತವೆ. ಅತ್ಯಂತ ಬುದ್ಧಿವಂತರು: ಜ್ಯೋತಿಷ್ಯ ತಜ್ಞರ ಪ್ರಕಾರ, ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು…

Read More

1 ಲಕ್ಷ ರೂನಿಂದ 2.71 ಕೋಟಿ ರೂ; ಭಾರತದ ಅತ್ಯಂತ ಹಳೆಯ ಫಂಡ್​ನಿಂದ ಭರ್ಜರಿ ಆದಾಯ – Kannada News | UTI Large Cap, India’s oldest mutual fund grows the investment at over 15pc CAGR

ನವದೆಹಲಿ, ಜನವರಿ 16: ದೀರ್ಘಾವಧಿಗೆ ಹೂಡಿಕೆಗಳು ಸಾಮಾನ್ಯವಾಗಿ ಸೋಲು ತರುವುದಿಲ್ಲ. ಹೂಡಿಕೆ ಗಣನೀಯವಾಗಿ ಬೆಳೆಯಬೇಕಾದರೆ ದೀರ್ಘಾವಧಿಯೇ ಬೇಕು. ಭಾರತದಲ್ಲಿ ಸದ್ಯ ಜೀವಂತ ಇರುವ ಅತ್ಯಂತ ಹಳೆಯ ಮ್ಯೂಚುವಲ್ ಫಂಡ್​ವೊಂದರ (Mutual Fund) ನಿದರ್ಶನ ಕಣ್ಮುಂದೆ ಇದೆ. ಯುಟಿಐ ಲಾರ್ಜ್ ಕ್ಯಾಪ್ ಫಂಡ್ (UTI Large Cap Fund) ಆರಂಭವಾದಾಗಿನಿಂದ ಇಲ್ಲಿಯವರೆಗೆ ವರ್ಷಕ್ಕೆ ಶೇ. 15.35 ಸಿಎಜಿಆರ್​ನಲ್ಲಿ ಬೆಳೆದಿದೆ. ಮಾರುಕಟ್ಟೆಯನ್ನು ತಲ್ಲಣಗೊಳಿಸಿದ ಹಲವು ಅವಘಡಗಳ ನಡುವೆ ಈ ಫಂಡ್ ಅದ್ಭುತವಾಗಿ ಸಾಗಿ ಬಂದಿದೆ. ಯುಟಿಐ ಮ್ಯೂಚುವಲ್ ಫಂಡ್ ಸಂಸ್ಥೆ…

Read More