Headlines

ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ – Kannada News | The Keral Story 2 Movie Free Show For Girls In Mangalore

ಲವ್​ ಜಿಹಾದ್ ಕುರಿತಂತೆ ಬಂದಿರೋ ‘ದಿ ಕೇರಳ ಸ್ಟೋರಿ 2’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಪುತ್ತೂರಿನ GL ONE ಮಾಲ್ ಅಲ್ಲಿ 16 ವರ್ಷದಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಈ ಚಿತ್ರವನ್ನು ಉಚಿತ ಪ್ರದರ್ಶನ ಮಾಡಲಾಗಿದೆ. ಸೀತಾ ಪರಿವಾರ್ ಸಂಘಟನೆಯ ಕಡೆಯಿಂದ ಈ ಕೆಲಸ ಆಗಿದೆ. ಇದಕ್ಕೆ ಬಿಜೆಪಿ-ಹಿಂದು ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು – Kannada News | Kalaburagi Holi Hijab Row: 5 got notice for Hurting Religious Sentiments in Nimburga

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು ಕಲಬುರಗಿ, ಮಾರ್ಚ್​ 06: ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ವೇಳೆ ಹಿಜಾಬ್ (ಬುರ್ಖಾ) ಧರಿಸಿ ಹೋಳಿ (Holi Wearing Hijab) ಆಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಯುವಕರನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುರ್ಖಾ ಹಾಕಿ ಗರ್ಭಿಣಿಯಂತೆ ಪೋಸ್ ಕೊಟ್ಟ…

Read More

Suryakumar Yadav: ನಾವು ಇನ್ನೆಷ್ಟು ರನ್​ಗಳಿಸಬೇಕು ಅಂತ ಕೇಳಿದೆ..! – Kannada News | Suryakumar yadav post match presentation after IND vs ENG Match

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸಿದೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 253 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 20 ಓವರ್​ಗಳಲ್ಲಿ 246 ರನ್​ಗಳಿಸುವ ಮೂಲಕ 7 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡರು. ಈ ಸೋಲಿನೊಂದಿಗೆ ಇಂಗ್ಲೆಂಡ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಿದೆ. ಅತ್ತ ಏಳು ರನ್​ಗಳ…

Read More

Video: ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ – Kannada News | Centuries of Bond Iran Representative Backs Strong Ties With India

ಇರಾನ್, ಮಾರ್ಚ್​ 06: ಅಮೆರಿಕ ಇಸ್ರೇಲ್ ಇರಾನ್ ಮೇಲೆ ಕಳೆದ ಒಂದು ವಾರದಿಂದ ದಾಳಿ ನಡೆಸುತ್ತಿದೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಇದರಿಂದ ಭಾರತಕ್ಕೆ ಸೇರಿದಂತೆ ಹಲವು ದೇಶಗಳಿಗೆ ತೈಲ ಪೂರೈಕೆಯಲ್ಲಿ ವ್ಯಕ್ತಿಯ ಉಂಟಾಗುವ ಸಾಧ್ಯತೆ ಇದೆ. ನಮ್ಮದು ಇಂದು ನಿನ್ನೆಯ ಸಂಬಂಧವಲ್ಲ,  ಭಾರತದೊಂದಿಗಿನ ಸಂಬಂಧ ಎಂದೂ ಹಾಳಾಗಲು ಬಿಡುವುದಿಲ್ಲ ಎಂದು ಇರಾನ್​ನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕಿಮೆಲಾಹಿ ಹೇಳಿದ್ದಾರೆ. ಈಗ 30 ದಿನಗಳ ಕಾಲ ರಷ್ಯಾದಿಂದ ಭಾರತ ತೈಲ ಖರೀದಿ ಮಾಡಬಹುದು ಎಂದು ಅಮೆರಿಕ…

Read More

ಬೇಸರದಲ್ಲಿರೋ ಫೋಟೋ ಪೋಸ್ಟ್ ಮಾಡಿದ ರಕ್ಷಿತ್ ಶೆಟ್ಟಿ; ಅದೇ ಕಾರಣವಾ? – Kannada News | Amid Rashmika Mandanna Post Rakshit Shetty Posted ‘777 Charlie’ Sad Scene Now

ರಕ್ಷಿತ್ ಶೆಟ್ಟಿ (Rakshith Shetty) ಅವರು ಇತ್ತೀಚೆಗೆ ಯಾರ ಕಣ್ಣಿಗೂ ಕಾಣಿಸುತ್ತಿಲ್ಲ. ಈವೆಂಟ್​​​ಗಳಿಗೆ ಅವರ ಹಾಜರಿ ಇಲ್ಲ. ‘ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ. ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿದ್ದು…

Read More

Bengaluru Air Quality: ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! – Kannada News | Bangalore Air Pollution Crisis: Bengaluru AQI gets worse including Udupi and Mangalore

ಬಿಸಿಲ ಬೇಗೆಯಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಕಳಪೆ ಏರ್ ಕ್ವಾಲಿಟಿ ಆತಂಕ! ಬೆಂಗಳೂರು, ಮಾರ್ಚ್​ 06​: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ….

Read More

ದೇವನಹಳ್ಳಿ ಬಳಿ ಭೀಕರ ಅಪಘಾತ: ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ್ – Kannada News | Canter Accident Caught on CCTV Near Devanahalli, Bengaluru: Truck Overturns on Highway, Vehicles Escape Narrowly

ದೇವನಹಳ್ಳಿ, ಮಾರ್ಚ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಕ್ಯಾಂಟರ್ ಹೆದ್ದಾರಿಯಲ್ಲಿ ಉರುಳಿಬಿದ್ದು ನಂತರವೂ ತುಸು ದೂರ ಜಾರಿಕೊಂಡು ಹೋಗಿದೆ. ಈ ಭಯಾನಕ ಘಟನೆಯ ವಿಡಿಯೋ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕ್ಯಾಂಟರ್ ಅಡ್ಡಾದಿಡ್ಡಿಯಾಗಿ ಹೆದ್ದಾರಿಯಲ್ಲಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಾಣಿಸುತ್ತದೆ. ಕೆಲವು ಕ್ಷಣಗಳಲ್ಲೇ ನಿಯಂತ್ರಣ ತಪ್ಪಿದ ಕ್ಯಾಂಟರ್ ರಸ್ತೆಯ ಮಧ್ಯೆ ಉರುಳಿಬಿದ್ದು ಭೀಕರ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿ ಚಾಲನೆ ಮಾಡಿರುವುದೇ ಕಾರಣ…

Read More

ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕದಿಂದ ಗ್ರೀನ್ ಸಿಗ್ನಲ್ – Kannada News | India’s Russia Oil Deal: US Greenlights Imports Amid Hormuz Crisis and Energy Woes

ಪುಟಿನ್, ಮೋದಿ, ಟ್ರಂಪ್ Image Credit source: The New Indian Express ನವದೆಹಲಿ, ಮಾರ್ಚ್​ 06: ಅಮೆರಿಕ-ಇಸ್ರೇಲ್ ಜತೆಗಿನ ಸಂಘರ್ಷದಿಂದಾಗಿ, ಇರಾನ್(Iran) ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ, ಇದು ಜಾಗತಿಕ ತೈಲ ಪೂರೈಕೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಇದು ಭಾರತದ ಇಂಧನ ಅಗತ್ಯಗಳಿಗೆ ಸಂಬಂಧಿಸಿದಂತೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಹೀಗಾಗಿ ಭಾರತಕ್ಕೆ ಸಹಾಯ ಮಾಡಲು ರಷ್ಯಾ ಮುಂದೆ ಬಂದಿದೆ. ತಮ್ಮ ರಾಷ್ಟ್ರದಿಂದ ತೈಲ ಆಮದು ಮಾಡಿಕೊಳ್ಳಿ ಎಂದು ಪುಟಿನ್ ಹೇಳಿದ್ದಾರೆ. ಇದಕ್ಕೆ ಅಮೆರಿಕ ಕೂಡ ಗ್ರೀನ್ ಸಿಗ್ನಲ್…

Read More

ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು? – Kannada News | Vijay Deverakonda and Rashmika Wedding: How much virosh Couple spend on marriage

ಕಳೆದ ಒಂದು ವಾರದಿಂದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹದ ಸುದ್ದಿ ಎಲ್ಲೆಡೆ ಟ್ರೆಂಡಿಂಗ್‌ನಲ್ಲಿದೆ. ವಿರೋಶ್ ವಿವಾಹದ ಹೆಸರು ಕೂಡ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿರುವ ವಿಜಯ್-ರಶ್ಮಿಕಾ ಫೆಬ್ರವರಿ 26 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾದರು. ಅದಾದ ನಂತರ, ವಿಜಯ್ ಊರಲ್ಲಿ ಔತಣಕೂಟವಿತ್ತು, ಸತ್ಯ ನಾರಾಯಣ ವ್ರತ, ಇಡೀ ಹಳ್ಳಿಗೆ ಊಟ, ಹೈದರಾಬಾದ್‌ನಲ್ಲಿ ಅಭಿಮಾನಿಗಳಿಗೆ ಒಂದು ಔತಣಕೂಟ ಆಯೋಜಿಸಲಾಯಿತು. ಅಂತಿಮವಾಗಿ, ಚಲನಚಿತ್ರ ಮತ್ತು ರಾಜಕೀಯ ಸೆಲೆಬ್ರಿಟಿಗಳಿಗೆ ವಿವಾಹ ಆರತಕ್ಷತೆಯಲ್ಲಿ ಭಾಗವಹಿಸಿದರು. ವಿರೋಶ್…

Read More

ಯಾರಿಂದಲೂ ಸಹ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಜೇಕಬ್ ಬೆಥೆಲ್ – Kannada News | Jacob bethell Creates New World Record in Cricket

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ ನಡೆದ ಭಾರತದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೇಕಬ್ ಬೆಥೆಲ್ (Jacob bethell) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಬೆಥೆಲ್ ಕ್ರಿಕೆಟ್ ಇತಿಹಾಸದಲ್ಲೇ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More