ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ – Kannada News | KS Eshwarappa receives Life threat call from abroad, Case Book

ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳ…

Read More

ಇರಾನ್-ಇಸ್ರೇಲ್ ಸಂಘರ್ಷ: ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ, ಬರಬೇಕಿದ್ದ 21 ವಿಮಾನಗಳು ರದ್ದು

ಬೆಂಗಳೂರು, ಮಾರ್ಚ್ 9: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತೀವ್ರಗೊಂಡಿರುವ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ಪರಿಣಾಮ ಬೀರುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರಿನ (Bangalore) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಮಾರ್ಚ್ 9 ರಂದೂ ಸಹ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಆಗಮಿಸಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಾಯುಪ್ರದೇಶದ ಅನಿಶ್ಚಿತತೆ ಹಿನ್ನೆಲೆಯಲ್ಲಿ ಏರ್‌ಲೈನ್ ಕಂಪನಿಗಳು ಈ…

Read More

Video: ಕೋಪದಲ್ಲಿ ಚೆರ್ರಿ ಹಣ್ಣು ಹಾಕಿದ್ದ ತಟ್ಟೆಯನ್ನೇ ಎಸೆದ ಗಿಳಿ – Kannada News | Parrot throws fruit from plate in anger, video goes viral

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಅದರಲ್ಲೂ ಈ ಪ್ರಾಣಿ ಪಕ್ಷಿಗಳಿಗೆ ಸಂಬಂಧ ಪಟ್ಟ ದೃಶ್ಯಗಳು ಬಹುಬೇಗನೆ ವೈರಲ್ ಆಗುತ್ತವೆ. ಆದರೆ ಇದೀಗ ಗಿಳಿಯೊಂದು (Parrot) ಮನೆಮಾಲೀಕನೊಂದಿಗೆ ಕೋಪಿಸಿಕೊಂಡಿದೆ. ಮನೆ ಮಾಲೀಕ ತಟ್ಟೆಗೆ ಚೆರ್ರಿ ಹಣ್ಣು ಹಾಕುತ್ತಿದ್ದಂತೆ ಕೋಪದಲ್ಲಿ ತಟ್ಟೆಯನ್ನು ಎಸೆದಿದೆ. ಕೋಪಿಸಿಕೊಂಡ ಗಿಳಿಯ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಚಂದು ಡಾಟ್‌ ಕಾಮ್‌ (Chandu Dot Com) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ…

Read More

Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಪ್ರವೇಶ ಪತ್ರ ಮತ್ತು ಪರೀಕ್ಷಾ ವೇಳಾಪಟ್ಟಿ ಪ್ರಕಟ! – Kannada News | Agniveer 2026 Exam Dates and Admit Card Out: Indian Army CEE Schedule and Physical Test Info

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರದ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ಮೇ 15 ರಿಂದ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಪ್ರವೇಶ ಪತ್ರಗಳನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರವೇ ವಿತರಿಸಲಾಗುವುದು ಎಂದು ಸೇನೆಯು…

Read More

ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ದಾವಣಗೆರೆ, ಮಾ.24: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ನಡೆಸುತ್ತಿದ್ದಾರೆ. ಮತ ಯಾಚಿಸಲು ತೆರಳಿದಾಗ ಮುಸ್ಲಿಂ ಸಮುದಾಯದವರು ಅಭ್ಯರ್ಥಿ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿಯ ಪ್ರತಿನಿಧಿಗಳು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ನಿಮ್ಮ ಮನೆಯ ಮಗ ಎಂದು ಪರಿಚಯಿಸಿದರು. ನೀರಿನ ವ್ಯವಸ್ಥೆ, ಚರಂಡಿ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕ್ಷೇತ್ರದ…

Read More

ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು – Kannada News | India–US Interim Trade Deal: PM Modi Hails Agreement, Praises Trump; Boost for Make in India, Jobs, Investment

ಪ್ರಧಾನಿ ಮೋದಿ ಹರ್ಷ, ಟ್ರಂಪ್Image Credit source: TV9 Network ನವದೆಹಲಿ, ಫೆಬ್ರವರಿ 7: ಭಾರತ ಹಾಗೂ ಅಮೆರಿಕ ನಡುವೆ ನಡೆದಿರುವ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Trade Agreement) ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಅಮೆರಿಕದ ಪಾಲಿಗೆ ಈ ಒಪ್ಪಂದ ‘ಗ್ರೇಟ್ ನ್ಯೂಸ್’ ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ತಾಣದಲ್ಲಿ ವಿವರಗಳನ್ನು ನೀಡಿ ಕೇಂದ್ರ ವಾಣಿಜ್ಯ ಮತ್ತು…

Read More

‘ಗೆದ್ದವರು 50 ಲಕ್ಷ ರೂಪಾಯಿನ ನಿಮಗೆ ಕೊಡಲ್ಲ’; ಚರ್ಚೆ ಹುಟ್ಟುಹಾಕಿದ ಸುದೀಪ್ ಮಾತು – Kannada News | BBK12 Finale: Sudeep’s Winner Won’t Share 50 Lakh Comment Stirring Controversy

ಕಿಚ್ಚ ಸುದೀಪ್ (Sudeep) ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ಶೋ ನಡೆಸಿಕೊಡುತ್ತಿದ್ದಾರೆ. ಇಂದು (ಜನವರಿ 18) ಶೋ ಕೊನೆಯಾಗಲಿದೆ. ಅವರು ಈ ಬಾರಿ ವಿವಾದಗಳ ಮೂಲಕವೂ ಚರ್ಚೆಯಾದರು. ಸುದೀಪ್ ಅವರು ಕಿಚ್ಚನ ಚಪ್ಪಾಳೆ ಕೊಟ್ಟಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇದಕ್ಕೆ ಸ್ಪಷ್ಟನೆ ಕೊಡುವಾಗ ಅವರು ಆಡಿದ ಮಾತು ಮತ್ತೆ ಚರ್ಚೆಗೆ ಕಾರಣ ಆಗಿದೆ. ಕಳೆದ ವಾರ ಧ್ರುವಂತ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಲಾಯಿತು. ಇದನ್ನು ಅನೇಕರು ಪ್ರಶ್ನೆ ಮಾಡಿದರು. ಈ ವಿಷಯ ಗಿಲ್ಲಿ ಅಭಿಮಾನಿಗಳ…

Read More

ಗವಿಮಠದ ಜಾತ್ರೆಯಲ್ಲಿ ಭಕ್ತ ಸಾಗರ: ಜನರ ನಿಯಂತ್ರಣಕ್ಕೆ ಖುದ್ದು ಅಖಾಡಕ್ಕಿಳಿದ ಎಸ್ಪಿ – Kannada News | Koppal SP Manages Massive Crowd at Gavimath Jatre Standing on a Chair

ಕೊಪ್ಪಳ, ಜನವರಿ 07: ಗವಿಮಠದ ಜಾತ್ರೆಗೆ ಈ ಬಾರಿ ಭಕ್ತರ ಸಂಖ್ಯೆ ನಿರೀಕ್ಷೆಗಿಂತಲೂ ಹೆಚ್ಚಾಗಿ ಆಗಮಿಸಿದ ಪರಿಣಾಮ,  ದಾಸೋಹದಲ್ಲಿ ನೂಕು ನುಗ್ಗಲು ಕಂಡುಬಂತು. ಇದನ್ನು ಗಮನಿಸಿದ ಕೊಪ್ಪಳದ ಪೊಲೀಸ್ ವರಿಷ್ಠಾಧಿಕಾರಿ ಸ್ವತಃ ಅಖಾಡಕ್ಕಿಳಿದು ಗಮನ ಸೆಳೆದರು. ಚೇರ್ ಮೇಲೆ ನಿಂತುಕೊಂಡು ಭಕ್ತರನ್ನ ಡಾ. ರಾಮ್ ಎಲ್. ಅರಸಿದ್ದಿ ನಿಯಂತ್ರಿಸಿದ್ದು, ಅಲ್ಲೇ ಹಲವು ಪ್ರಮುಖ ಕಡತಗಳಿಗೆ ಸಹಿ ಹಾಕಿದ ದೃಶ್ಯಗಳು ಕೂಡ ಕಂಡುಬಂದವು. ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಜನರನ್ನು ಸಾಲಾಗಿ ನಿಲ್ಲಿಸಿ, ಸರಾಗವಾಗಿ ದಾಸೋಹ ಮತ್ತು ಪ್ರಸಾದ ವಿತರಣೆಗೆ…

Read More

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ – Kannada News | Winter Joint Pain: Causes & Effective Solutions

ಚಳಿಗಾಲದಲ್ಲಿ ಕಂಡುಬರುವ ಕೀಲು ನೋವು ಚಳಿಗಾಲದಲ್ಲಿ, ಅನೇಕರಿಗೆ ಕೀಲು ನೋವು (Joint Pain), ಬಿಗಿತದಿಂದ ನಡೆಯಲು ಅಥವಾ ಕುಳಿತುಕೊಳ್ಳಲು ತೊಂದರೆಯಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆಯೂ ಸೀಮಿತವಾಗುತ್ತದೆ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಅನೇಕರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಇದು ದಿನಕಳೆದಂತೆ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಕೀಲು ನೋವು ವಯಸ್ಸಾದವರಿಗೆ ಮಾತ್ರವಲ್ಲ ಯುವ ಜನರಲ್ಲಿಯೂ…

Read More

ಮಕ್ಕಳು ಮೊಬೈಲ್, ಟಿವಿ ಮುಂದೆ ಕುಳಿತುಕೊಳ್ಳುವುದನ್ನು ತಡೆಯಲು ಈ ರೀತಿ ಮಾಡಿ – Kannada News | Phone Addiction: How Screen Time Affects Development

ಮಕ್ಕಳಿಗೆ ತುಂಬಾ ಚಿಕ್ಕ ವಯಸ್ಸಿನಲ್ಲಿಯೇ ಮೊಬೈಲ್ (Phone Addiction) ಕೊಡುವುದರಿಂದ ಅವರ ಮಾನಸಿಕ ಹಾಗೂ ಶಾರೀರಿಕ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಅದರಲ್ಲಿಯೂ ಕೆಲ ಮಕ್ಕಳು ಈ ಮೊಬೈಲ್‌ಗಳಿಗೆ ಎಷ್ಟು ಅಡಿಕ್ಟ್ ಆಗಿಬಿಬಿಟ್ಟಿದ್ದಾರೆ ಎಂದರೆ ತಾಯಿ, ತಂದೆಗೂ ಸಮಯ ಕೊಡುತ್ತಿಲ್ಲ. ಮೊಬೈಲ್ ಕಸಿದರೆ ಕೋಪ, ಅಸಹನೆ ಹಾಗೂ ಮಾನಸಿಕ ಒತ್ತಡ ತೋರಿಸುತ್ತಿದ್ದಾರೆ. ಈ ಮೊಬೈಲ್ ಫೋನ್ ಮತ್ತು ಟಿವಿ ಮಕ್ಕಳಿಂದ ಬಾಲ್ಯವನ್ನೇ ಕಸಿದುಕೊಳ್ಳುತ್ತಿದೆ ಎಂದರೆ ತಪ್ಪಾಗುವುದಿಲ್ಲ. ಈಗಿನ ಮಕ್ಕಳು ಹೊರಗೆ ಆಟವಾಡುವ ಬದಲು, ಟಿವಿ ನೋಡುತ್ತಾ, ಫೋನ್‌ ಬಳಸುತ್ತಾ ಸಮಯ…

Read More