Headlines

Assam Assembly Election Results: ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಬಿಜೆಪಿ ನೀಡಿದ ಭರವಸೆಗಳೇನು? – Kannada News | BJP Assam election manifesto promises UCC Rs 5 lakh crore infra push law against Love Jihad

ಗುವಾಹಟಿ, ಮೇ 4: ಅಸ್ಸಾಂನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಮತ್ತೊಮ್ಮೆ ಹಿಮಂತ ಬಿಸ್ವ ಶರ್ಮಾ ಅವರೇ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ವಿಧಾನಸಭಾ ಚುನಾವಣೆಗೂ (Assam Assembly Elections) ಮುನ್ನ ಬಿಜೆಪಿ ನೀಡಿದ್ದ ಭರವಸೆಗಳೇನು? ಮತ್ತೊಮ್ಮೆ ಬಿಜೆಪಿಗೆ ಜನರು ಯಾವ ಕಾರಣಕ್ಕೆ ಮತ ಹಾಕಿರಬಹುದು? ಎಂಬ ಮಾಹಿತಿ ಇಲ್ಲಿದೆ. ಅಸ್ಸಾಂ ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡ ಬಿಜೆಪಿ ಅಲ್ಲಿನ ಜನರಿಗೆ 31 ಭರವಸೆಗಳನ್ನು ನೀಡಿತ್ತು. ಅವುಗಳಲ್ಲಿ ಪ್ರಮುಖ ಅಂಶಗಳ ಬಗ್ಗೆ ವಿವರ ಇಲ್ಲಿದೆ. ಬಿಜೆಪಿ ಮತ್ತೆ…

Read More

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್​​: MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ​​​ ಪಿವಿ ಸಿಂಧು ಸೇರಿ ಹಲವರು ಬೆಂಗಳೂರಿಗೆ – Kannada News | Kannadigas Stranded in Dubai Return to Bengaluru Amid Israel Iran Conflict; MLC Bhojegowda, PV Sindhu Arrive Safely

ದುಬೈನಲ್ಲಿ ಸಿಲುಕಿದ ಕನ್ನಡಿಗರು ದುಬೈನಿಂದ ಬೆಂಗಳೂರಿಗೆ ವಾಪಸ್Image Credit source: tv9 ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ವಿಮಾನಗಳು ರದ್ದಾಗಿದ್ದರಿಂದ ದುಬೈಯಿಂದ ವಾಪಸ್ ಬರಲಾಗದೆ ಸಿಕ್ಕಿಹಾಕಿಕೊಂಡಿದ್ದ ಭಾರತೀಯರು, ಅದರಲ್ಲೂ ಕನ್ನಡಿಗರು ಇದೀಗ ನಿರಾಳರಾಗಿದ್ದಾರೆ. ದುಬೈನಿಂದ (Dubai)  ಸೋಮವಾರ ರಾತ್ರಿ ಹೊರಟ ವಿಮಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಸುರಕ್ಷಿತವಾಗಿ ಬಂದಿಳಿಯಿತು. MLC ಭೋಜೇಗೌಡ, ಬ್ಯಾಡಿಂಟ್ಮನ್ ತಾರೆ​​​ ಪಿವಿ ಸಿಂಧು ಸೇರಿ ಅನೇಕರು ಬೆಂಗಳೂರಿಗೆ ಆಗಮಿಸಿದರು….

Read More

ಪ್ರೇಯಸಿ ಮನೆಗೆ ಪತ್ನಿಯ ಕರೆಸಿಕೊಂಡು ಗುಂಡಿಕ್ಕಿ ಕೊಂದು, ನೇಪಾಳಕ್ಕೆ ಓಡಿ ಹೋದ ಪತಿ ಕೊನೆಗೂ ಅರೆಸ್ಟ್​ – Kannada News | Love Triangle Takes Shocking Turn as Couple Flees Across Border After Woman Found Dead

ಗುರುಗ್ರಾಮ, ಜುಲೈ 06: ಮದುವೆ(Marriage)ಯಾಗಿ ಕೇವಲ ಮೂರೇ ತಿಂಗಳಾಗಿದ್ದ ನವವಿವಾಹಿತೆಯನ್ನು ಪತಿ ಹಾಗೂ ಆತನ ಪ್ರೇಯಸಿ ಸೇರಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಮಾನೇಸರ್‌ನಲ್ಲಿ ನಡೆದಿದೆ. ಮೂರು ವರ್ಷಗಳ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪತಿ ಹಾಗೂ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೆಳತಿಯ ಮನೆಗೆ ಪತ್ನಿಯನ್ನು ಕರೆಸಿ ಅಲ್ಲೇ ಇಬ್ಬರು ಸೇರಿ ಆಕೆಯನ್ನು ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಕಳೆದ ಫೆಬ್ರವರಿಯಲ್ಲಿ ಮಾನೇಸರ್ ನಿವಾಸಿ ಅಂಕಿತ್…

Read More

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು? – Kannada News | Harihara panchamasali swamiji Vachanananda Shri POCSO Case investigation officer PSI Manjula transferred

ದಾವಣಗೆರೆ, (ಮೇ 19): ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದಶ್ರೀ (Vachananand Shri) ವಿರುದ್ಧ ಫೋಕ್ಸೋ ಪ್ರಕರಣದ ತನಿಖೆ ಮುಂದುವರೆದಿದ್ದು, ಈಗಾಗಲೇ ಆರೋಪಿ ಸ್ಥಾನದಲ್ಲಿರುವ ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ ತನಿಖೆ ಚುರುಕೊಂಡಿರುವ ನಡುವೆ ತನಿಖಾಧಿಕಾರಿ ವರ್ಗಾವಣೆಯಾಗಿದೆ. ಹೌದು… ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರನ್ನ ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ  (Davanagere) ಎಸ್‌ಪಿ H.T.ಶೇಖರ್ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶ ಪಂಚಮಸಾಲಿ ಪೀಠದ  ವಚನಾನಂದಶ್ರೀ ವಿರುದ್ಧದ…

Read More

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಈ ವಾರದ ಭವಿಷ್ಯ ಇಲ್ಲಿ ತಿಳಿದುಕೊಳ್ಳಿ

2026ರ ಮೇ 31ರಿಂದ ಜೂನ್ 06ರವರೆಗೆ ಮೊದಲ ವಾರವಾಗಿದ್ದು ಗ್ರಹಗತಿಗಳ ಆಧಾರ ಮೇಲೆ ಬಾಂಧವ್ಯದಲ್ಲಿ ಸುಧಾರಣೆ, ಆರ್ಥಿಕತೆಯಲ್ಲಿ ಅಸ್ತವ್ಯಸ್ತ, ನಿಷ್ಠುರಗಳು ಇವೆಲ್ಲ ಈ ವಾರದಲ್ಲಿ ಇರಲಿದೆ. ಮೇಷ ರಾಶಿ : ​ನಿಮ್ಮ ರಾಶಿಯಲ್ಲಿ ಮಂಗಳನಿರುವುದರಿಂದ ಧೈರ್ಯ, ಉತ್ಸಾಹ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬಂದರೂ ಆತುರದ ನಿರ್ಧಾರಗಳು ಬೇಡ. ಆಸ್ತಿ ಮತ್ತು ವಾಹನ ಖರೀದಿಯ ಯೋಗವಿದೆ. ಆರೋಗ್ಯದ ಕಡೆಗೆ ಸ್ವಲ್ಪ ಗಮನವಿರಲಿ, ಕೋಪವನ್ನು ನಿಯಂತ್ರಿಸಿ. ವೃಷಭ ರಾಶಿ : ​ರಾಶಿಯಲ್ಲಿ ಸೂರ್ಯನಿರುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಲಿದೆ. ಸರ್ಕಾರಿ ಕೆಲಸಗಳು…

Read More

Video: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ಕಣ್ಣಿಗೆ ಕಾಣುವ ದೇವರು ಎಂದರೆ ತಾಯಿ (mother). ಆಕೆಯ ನಿಷ್ಕಲ್ಮಶ ಪ್ರೀತಿ, ಕಾಳಜಿಗೆ ಬೆಲೆ ಕಟ್ಟಲು ಆಗದು. ತನ್ನ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ತನ್ನ ನೋವು, ಕಷ್ಟಗಳನ್ನು ಬದಿಗಿರಿಸಿ ಅವರಿಗಾಗಿ ದುಡಿಯುತ್ತಾಳೆ. ಆದರೆ ಇಲ್ಲೊಬ್ಬ ತಾಯಿಯ ದೈಹಿಕ ಕೊರತೆಯೂ ಆಕೆಗೆ ತನ್ನ ಕಂದನ ಮೇಲಿನ ಪ್ರೀತಿ, ಕಾಳಜಿಯನ್ನು ಕಸಿದು ಕೊಂಡಿಲ್ಲ. ಕೈಗಳಿಲ್ಲದಿದ್ದರೂ ಪಕ್ಷಿಯಂತೆ ಬಾಯಿಂದಲೇ ತುತ್ತು ನೀಡಿದ್ದಾಳೆ. ಮಗನ ಮೇಲೆ ತಾಯಿ ಪ್ರೀತಿ ತೋರ್ಪಡಿಸಿದ ರೀತಿ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ. Whatsinthenews ಹೆಸರಿನ ಇನ್ಸ್ಟಾಗ್ರಾಮ್…

Read More

Horoscope Today 21 April : ಇಂದು ಈ ರಾಶಿಯವರ ಅಹಂಕಾರದ ಕಾರಣ ಪಶ್ಚಾತ್ತಪ, ನಿಷ್ಪ್ರಯೋಜಕ – Kannada News | April 21 2026 Horoscope: Avoid Ego and Regret for a Fruitful Day

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಮಂಗಳವಾರದಂದು ಬಂದ ಅವಕಾಶದ ತ್ಯಾಗ, ಹಣದ ಕಾರಣ ಅತಿಯಾದ ಭೋಗ, ಕೊನೆಗೂ ಸಿಗದ ಆಸ್ತಿಯ ಭಾಗ, ಇದೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…

Read More