ಲ್ಯಾಂಬೋರ್ಗಿನಿ ಕಾರು ಪ್ರಕರಣ: ಮುತ್ತಪ್ಪ ರೈ ಮಗ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ

ಬೆಂಗಳೂರು, ಏಪ್ರಿಲ್ 3: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಬೆಂಗಳೂರಿನ (Bangalore) ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ನಕಲಿ ನಂಬರ್ ಪ್ಲೇಟ್ ಬಳಸಿ ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇತ್ತೀಚೆಗಷ್ಟೇ ಇದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೈ-ಸ್ಪೀಡ್ ಡ್ರಿಫ್ಟಿಂಗ್ ಸ್ಟಂಟ್ ನಡೆಸಿದ ವಿಚಾರದ ವಿಡಿಯೋ ವೈರಲ್ ಆಗಿತ್ತಲ್ಲದೆ, ಪ್ರಕರಣ ಸಹ ದಾಖಲಾಗಿತ್ತು. ಏನಿದು ಲ್ಯಾಂಬೋರ್ಗಿನಿ ವಂಚನೆ ಪ್ರಕರಣ? ದೆಹಲಿಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ…

Read More

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…

Read More

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಫಿನಾಲೆಗೆ ವೇದಿಕೆ ರೆಡಿ; ಯಾರಾಗ್ತಾರೆ ಚಾಂಪಿಯನ್?

ಜೀ ಕನ್ನಡದಲ್ಲಿ ಪ್ರಸಾರ ಆಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ (DKD) ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಸಿಕ್ಕಿದೆ.ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 2025’ ಅಂತಿಮ ಹಂತ ತಲುಪಿದೆ. ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30ರವರೆಗೆ ಫಿನಾಲೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ. ಈ ವೇಳೆ ವಿಜೇತರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈ ಬಾರಿಯ ಡಿಕೆಡಿ ಚಾಂಪಿಯನ್ ಯಾರಾಗುತ್ತಾರೆ ಎನ್ನುವ ಕುತೂಹಲ ಮೂಡಿದೆ….

Read More

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವ ನಕ್ಷತ್ರ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗಷ್ಟೆ ನಡೆಯಿತು. ಹಲವು ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರು, ಗಣ್ಯರನ್ನು ಗುರುತಿಸಿ ಟಿವಿ9 ನವ ನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನ ಮಾಡಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, ಟಿವಿ9 ಜೊತೆಗಿನ ಒಡನಾಟದ ಬಗ್ಗೆ…

Read More

vijayapura plane crashed : ವಿಜಯಪುರದಲ್ಲಿ ವಿಮಾನ ಪತನ – Kannada News | Two Injured private plane crashes in mangalore at vijayapura

ವಿಜಯಪುರ, ಫೆಬ್ರವರಿ 08):: ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದಲ್ಲಿ ಜೆಟ್ ವಿಮಾನವೊಂದು (Private Jet Plane) ಪತನವಾಗಿದೆ. ಇಂದು (ಫೆಬ್ರವರಿ 08) ಮಧ್ಯಾಹ್ನ ವೇಳೆ ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ ಬೆಳಗಾವಿಗೆ (Belagavi) ತೆರಳುತ್ತಿದ್ದ ವೇಳೆ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ರೆಡ್ ಬರ್ಡ್‌ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ…

Read More

ಇಂದಿನ ರಾಶಿ ಭವಿಷ್ಯ: ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ – Kannada News | Zodiac Sign Effects: Astrological Insights by Dr. Basavaraj Guruji on 16/07/2026

ಬೆಂಗಳೂರು, ಜು.16: ಡಾ. ಬಸವರಾಜ ಗುರೂಜಿ ಅವರು ನೀಡಿದ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲಪಕ್ಷದ ಬಿದಿಗೆ, ಆಶ್ಲೇಷ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಇರಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆ 36 ನಿಮಿಷದವರೆಗೆ ರಾಹುಕಾಲವಿರುತ್ತದೆ. ಶುಭಕಾಲವು ಮಧ್ಯಾಹ್ನ 12 ಗಂಟೆ 25 ನಿಮಿಷದಿಂದ 2 ಗಂಟೆಯವರೆಗೆ ಇರಲಿದ್ದು, ಸರ್ವ ಸಿದ್ಧಿ ಮತ್ತು ಸಂಕಲ್ಪಗಳಿಗೆ ಇದು ಉತ್ತಮ ಸಮಯ. ರವಿ ಗ್ರಹವು ರಾತ್ರಿ 11…

Read More

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 61 ವರ್ಷದ ವ್ಯಕ್ತಿಯಿಂದ 2.07 ಕೋಟಿ ರೂ. ಸುಲಿಗೆ – Kannada News | Cyber Fraud: 61 Yr Old Duped of 2.07 Crore in Digital Arrest Scam

ಬೆಂಗಳೂರು, ಏಪ್ರಿಲ್​​ 26: ಪೊಲೀಸರಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳ ನಡುವೆಯೂ ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವಂಚಕರು ಬೀಸುವ ಬಲೆಗೆ ಸಿಲುಕಿ ಹಣ ಕಳೆದುಕೊಳ್ಳುವ ಪ್ರಕರಣಗಳ ಸರಣಿ ರಾಜ್ಯದಲ್ಲಿ ಮುಂದುವರಿದಿದೆ. ಇದೇ ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 61 ವರ್ಷದ ವ್ಯಕ್ತಿಯೋರ್ವರಿಂದ ಆರೋಪಿಗಳು ಕೋಟ್ಯಾಂತರ ಹಣ ಪೀಕಿರುವ ಘಟನೆ ರಾಜ್ಯದಲ್ಲಿ ನಡೆದಿದೆ. ನಿಮ್ಮನ್ನು ಡಿಜಿಟಲ್​​ ಅರೆಸ್ಟ್​​ ಮಾಡಿದ್ದೇವೆ ಎಂದು ಸಂತ್ರಸ್ತ ವ್ಯಕ್ತಿಯನ್ನು ನಂಬಿಸಿದ್ದ ಆರೋಪಿಗಳು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಂತೆ ನಟನೆ ಮಾಡಿ…

Read More

ಕ್ಷಮಿಸಿ ಅಪ್ಪಾ, 50 ಬಾರಿ ಪ್ರಯತ್ನ ಪಟ್ರೂ ಸರ್ಕಾರಿ ಕೆಲಸ ಸಿಗ್ಲಿಲ್ಲ, ಚಿನ್ನದ ಪದಕ ವಿಜೇತ ಯುವಕ ಆತ್ಮಹತ್ಯೆ – Kannada News | Sorry Dad, UP Graduate’s Heartbreaking Message before death Sparks Discussion on Employment Challenges

ಕಾನ್ಪುರ, ಜುಲೈ 20: ಇತ್ತೀಚಿನ ದಿನಗಳಲ್ಲಿ ಇದ್ದು ಸಾಧಿಸುವುದಕ್ಕಿಂತ ಹೇಡಿಯಂತೆ ಸಾಯುವ ದಾರಿಯನ್ನು ಯುವಕರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಬೇಸರದ ಸಂಗತಿ. ಬಿಟೆಕ್​ನಲ್ಲಿ ಚಿನ್ನದ ಪದಕ ಗೆದ್ದು ಎಲ್ಲರಿಂದ ಭೇಷ್ ಎನಿಸಿಕೊಂಡಿದ್ದ ಯುವಕ ಈಗ ಸರ್ಕಾರಿ ಕೆಲಸ (Government Job)ಸಿಗಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತನನ್ನು 23 ವರ್ಷದ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕಾನ್ಪುರದ ಪ್ರಸಿದ್ಧ ಪ್ರಣವೀರ್ ಸಿಂಗ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ…

Read More

ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ನಿದ್ರೆಯ ಕೊರತೆಯೇ ಕ್ಯಾನ್ಸರ್ ಅಪಾಯ ಹೆಚ್ಚಳಕ್ಕೆ ಕಾರಣ; ತಜ್ಞರಿಂದ ಎಚ್ಚರಿಕೆ – Kannada News | Signs of Cancer: Body Symptoms That Need Medical Attention

Signs of Cancer: Body Symptoms That Need Medical AttentionImage Credit source: Getty Images ಇತ್ತೀಚಿನ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ವೈದ್ಯರ ಪ್ರಕಾರ, ಜನರ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದೇ ಈ ರೀತಿಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತಿವೆ. ವಿಶೇಷವಾಗಿ ಧೂಮಪಾನ ಮತ್ತು ನಿದ್ರೆ ಕೊರತೆ ಪ್ರಮುಖ ಕಾರಣಗಳಾಗಿವೆ. ಅದಲ್ಲದೆ ತಂಬಾಕು ಮತ್ತು ಧೂಮಪಾನವು ಕ್ಯಾನ್ಸರ್‌ಗೆ ಪ್ರಮುಖ ಕಾರಣವಾಗಿದೆ. ಇದರಿಂದ ಬಾಯಿ, ಶ್ವಾಸಕೋಶ…

Read More

‘ಮೊದಲ ಬಾಲ್​​ನಲ್ಲೇ ಸೂರ್ಯವಂಶಿ ವಿಕೆಟ್​​ನ ತೆಗೆಯಬೇಕು ಅಂದುಕೊಂಡಿದ್ದೆ’; ಪ್ರಫುಲ್ ಹಿಂಗೆ

ಪ್ರಫುಲ್ ಹಿಂಗೆ ಅವರು ಮೊದಲ ಪಂದ್ಯದಲ್ಲೇ ಗಮನ ಸೆಳೆದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ ನಾಲ್ಕು ವಿಕೆಟ್ ಪಡೆದಿದ್ದಾರೆ. ಅವರು ಮೊದಲ ಓವರ್​​ನಲ್ಲೇ ಮೂರು ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ. ಅವರು ನಾಗ್ಪುರದವರು. ಅವರು ಮೊದಲ ಪಂದ್ಯದ್ಲೇ ಗಮನ ಸೆಳೆದಿದ್ದಾರೆ. ‘ಮೊದಲ ಪಂದ್ಯ ಆಡಿದರೆ ನಾನು ನಾಲ್ಕು ವಿಕೆಟ್ ತೆಗೆಯುತ್ತೇನೆ ಎಂದು ಮೊದಲೇ ಅಂದುಕೊಂಡಿದ್ದೆ. ವೈಭವ್ ಅವರನ್ನು ಮೊದಲ ಬಾಲ್​​ನಲ್ಲೇ ಔಟ್ ಮಾಡ್ತೀನಿ ಎಂದು ಮೊದಲೇ ಅಂದುಕೊಂಡಿದ್ದೆ’ ಎಂದು ಪ್ರಫುಲ್…

Read More