Headlines

ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​​: ಆತ್ಮಹತ್ಯೆಯ ಯೋಚನೆ ಮಾಡಿದ್ದರಾ ಅದ್ವೈತ್ ಉಪಾಧ್ಯಾಯ? – Kannada News | Shivagange Missing Trekker Advaith Upadhyaya: Laptop Reveals Disturbing Online Searches

ನೆಲಮಂಗಲ, ಆಗಸ್ಟ್​​ 10: ಬೆಂಗಳೂರಿನ ಹಣಕಾಸು ಕಂಪನಿ ಉದ್ಯೋಗಿ ಅದ್ವೈತ್ ಉಪಾಧ್ಯಾಯ ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದೆ. ಅದ್ವೈತ್‌ರ ಕಾಡುಗೋಡಿ ಮನೆಯಲ್ಲಿ ಪತ್ತೆಯಾದ ಲ್ಯಾಪ್‌ಟಾಪ್ ಪರಿಶೀಲನೆಯ ವೇಳೆ ಸ್ಪೋಟಕ ಸಂಗತಿಗಳು ಬಯಲಾಗಿವೆ. ಕೃತಕ ಬುದ್ಧಿಮತ್ತೆ (AI) ಮೂಲಕ ಆತ್ಮಹತ್ಯೆ ಹೇಗೆ ಮಾಡಿಕೊಳ್ಳಬಹುದು ಮತ್ತು ಶಿವಗಂಗೆಯ ಶಾಂತಲಾ ಡ್ರಾಪ್‌ನಿಂದ ಬಿದ್ದರೆ ಎಷ್ಟು ಸಮಯಕ್ಕೆ ಸಾವು ಸಂಭವಿಸಬಹುದು ಎಂಬ ಬಗ್ಗೆ ಅದ್ವೈತ್ ಮಾಹಿತಿ ಹುಡುಕಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ನಿಶ್ಚಿತಾರ್ಥವಾಗಿದ್ದ ಹುಡುಗಿಗೆ ಬೆಟ್ಟ ಹತ್ತುವಾಗ ಅದ್ವೈತ್…

Read More

UPI ಮೇಲಿನ MDR; ಶೇಕಡಾವಾರು ಆಧಾರಿತವಾಗಿ ಶುಲ್ಕ ಬೇಡ, ಗರಿಷ್ಠ ಮಿತಿ ಇರಲಿ: ದೀಪಕ್ ಶೆಣೈ – Kannada News | UPI MDR, Deepak Shenoy opposes percentage based transaction charges

ಕ್ಯಾಪಿಟಲ್‌ಮೈಂಡ್ ಸಿಇಒ ದೀಪಕ್ ಶೆಣೈImage Credit source: https://www.youtube.com/@mundhebanni ನವದೆಹಲಿ, ಆಗಸ್ಟ್ 10: ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಪೇಮೆಂಟ್​ಗಳಿಗೆ ಇರುವಂತೆ ಯುಪಿಐ ಪಾವತಿಗಳಿಗೂ ಎಂಡಿಆರ್ ಅಥವಾ ಮರ್ಚೆಂಟ್ ಡಿಸ್ಕೌಂಟ್ ರೇಟ್ ಶುಲ್ಕವನ್ನು ನಿಗದಿ ಮಾಡಲು ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಇದೆ. ಇದು ಯುಪಿಐ ಪೇಮೆಂಟ್ ಇಕೋಸಿಸ್ಟಂನಲ್ಲಿರುವ ಕಂಪನಿಗಳ ಮೇಲಿನ ಹೊರೆಯನ್ನು ತಗ್ಗಿಸಲು ಸರ್ಕಾರ ಕಂಡುಕೊಂಡಿರುವ ಉಪಾಯ ಎನ್ನಲಾಗಿದೆ. ಆದರೆ, ಯುಪಿಐ ಪೇಮೆಂಟ್​ಗೆ ಎಂಡಿಆರ್ ವಿಧಿಸುವ ಸರ್ಕಾರದ ಕ್ರಮದ ಬಗ್ಗೆ ಕೆಲ ವಲಯಗಳಿಂದ ವಿರೋಧವೂ ಬಂದಿದೆ….

Read More

ದುನಿಯಾ ವಿಜಯ್ ಸಿನಿಮಾದಲ್ಲಿ ಖಡಕ್ ಪಾತ್ರದ ಮೂಲಕ ಎಂಟ್ರಿ ಕೊಟ್ಟ ಟಬು – Kannada News | Tabu Steps Into Vijay Sethupathi and Puri Jagannadh’s SlumDog 33 Temple Road as a Ruthless IT Officer

ವಿಜಯ್ ಸೇತುಪತಿ, ದುನಿಯಾ ವಿಜಯ್ ಅಭಿನಯದ, ಪೂರಿ ಜಗನ್ನಾಥ್ ನಿರ್ದೇಶನದ ‘ಸ್ಲಮ್‌ಡಾಗ್: 33 ಟೆಂಪಲ್ ರೋಡ್’ ಸಿನಿಮಾದಲ್ಲಿ ಖ್ಯಾತ ನಟಿ ಟಬು ನಟಿಸುತ್ತಿದ್ದಾರೆ. ಚಿತ್ರತಂಡ ಈಗ ಅವರ ಪಾತ್ರದ ವಿಶೇಷ ಝಲಕ್ ಹಂಚಿಕೊಂಡಿದೆ. ಈ ಸಿನಿಮಾದಲ್ಲಿ ಅವರು ಗೌರಿ ಹೆಗ್ಡೆ ಎಂಬ ಶಕ್ತಿಶಾಲಿ ಹಾಗೂ ಭ್ರಷ್ಟರಿಗೆ ಸಿಂಹಸ್ವಪ್ನವಾದ ಆದಾಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಬು ಅವರ ಪವರ್‌ಫುಲ್ ಲುಕ್ ಈ ಸಿನಿಮಾದಲ್ಲಿ ಟಬು ಅವರದ್ದು ಅತ್ಯಂತ ರಗಡ್ ಪಾತ್ರ. ಅವರು ತಮ್ಮ ಆ್ಯಕ್ಷನ್…

Read More

ಕೇಂದ್ರ ಸಂಸ್ಕೃತ ವಿವಿಯಿಂದ ಸ್ವಾಮಿ ಭದ್ರೇಶದಾಸ್‌ಗೆ ‘ವೇದಾಂತವಿದ್ಯಾ-ವಿಶ್ವಗುರು’ ಬಿರುದು ಪ್ರದಾನ – Kannada News | Central Sanskrit University Honours BAPS Scholar Swami Bhadreshdas as Vedantavidya Vishwaguru

ಕೇಂದ್ರ ಸಂಸ್ಕೃತ ವಿವಿಯಿಂದ ಸ್ವಾಮಿ ಭದ್ರೇಶದಾಸ್‌ಗೆ ‘ವೇದಾಂತವಿದ್ಯಾ-ವಿಶ್ವಗುರು’ ಬಿರುದು ಪ್ರದಾನImage Credit source: Central Sanskrit University ನವದೆಹಲಿ, ಆಗಸ್ಟ್ 10: ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು (Central Sanskrit University) ಬಿಎಪಿಎಸ್‌ನ ಖ್ಯಾತ ವಿದ್ವಾಂಸ ಹಾಗೂ ತತ್ವಜ್ಞಾನಿ ಮಹಾಮಹೋಪಾಧ್ಯಾಯ ಸ್ವಾಮಿ ಭದ್ರೇಶದಾಸ್ (Swami Bhadreshdas) ಅವರಿಗೆ ‘ವೇದಾಂತವಿದ್ಯಾ-ವಿಶ್ವಗುರು (Vedantavidya-Vishwaguru)’ ಎಂಬ ಗೌರವ ಬಿರುದನ್ನು ಪ್ರದಾನ ಮಾಡಿದೆ. ಆಗಸ್ಟ್ 9ರಂದು ನವದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮದಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವ ನೀಡಲಾಯಿತು. ಸ್ವಾಮಿ ಭದ್ರೇಶದಾಸ್ ಅವರು ವೇದಾಂತದ…

Read More

ದೇವಾಲಯಗಳಲ್ಲಿ ಸೆಪ್ಟೆಂಬರ್ 1 ರಿಂದ ‘ನೋ ಮೊಬೈಲ್’: ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ – Kannada News | TN Temple Mobile Ban and Deposit Counters: New Rules for Devotees, VIPs from September 1st

ತಮಿಳುನಾಡು, ಆ.10: ತಮಿಳುನಾಡಿನಾದ್ಯಂತ ಇರುವ ಎಲ್ಲಾ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್‌ಗಳ ಬಳಕೆಯನ್ನು ಸೆಪ್ಟೆಂಬರ್ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದರ್ಮಾದಾಯ (HR&CE) ಸಚಿವ ಎಸ್. ರಮೇಶ್ ಘೋಷಿಸಿದ್ದಾರೆ. ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಕ್ತಾದಿಗಳು ದೇವಸ್ಥಾನ ಪ್ರವೇಶಿಸುವ ಮೊದಲು ತಮ್ಮ ಮೊಬೈಲ್ ಫೋನ್‌ಗಳನ್ನು ಇಡಲು ದೇವಸ್ಥಾನದ ಹೊರಗೆ ಅಥವಾ ಪ್ರವೇಶ ದ್ವಾರದಲ್ಲೇ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ. ನಿಷೇಧಕ್ಕೆ ಮುಖ್ಯ ಕಾರಣವೇನು?: ಇತ್ತೀಚಿನ ದಿನಗಳಲ್ಲಿ…

Read More

ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ: ಪ್ರಮುಖ ನಾಯಕರು ಭಾಗಿ – Kannada News | BJP Organises Har Ghar Tiranga Rally in Bengaluru Ahead of Independence Day

ಬೆಂಗಳೂರು, ಆಗಸ್ಟ್​​ 10: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ತ್ರಿವರ್ಣ ಧ್ವಜ ಯಾತ್ರೆ ನಡೆಯಿತು. ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗದ ಸರ್ಕಾರಿ ಶಾಲೆಯ ಬಳಿಯಿಂದ ಆರಂಭವಾದ ಈ ಯಾತ್ರೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್ ಸೇರಿದಂತೆ ಹಲವು ಪ್ರಮುಖ ನಾಯಕರು ವಹಿಸಿದ್ದರು. ಯಾತ್ರೆಯ ಉದ್ದಕ್ಕೂ “ಭಾರತ್ ಮಾತಾ ಕಿ ಜೈ”,…

Read More

ಟೀಮ್ ಇಂಡಿಯಾ ಆಟಗಾರರು ಗಾಯಗೊಳ್ಳಲು IPL ಕಾರಣ! – Kannada News | IPL Teams Forcing Injured Indian Cricketers into Action

ಭಾರತೀಯ ಕ್ರಿಕೆಟ್‌ನಲ್ಲಿ ಸದ್ಯ ಆತಂಕಕಾರಿ ಮತ್ತು ಅತ್ಯಂತ ವಿವಾದಾತ್ಮಕ ವಿಷಯವೊಂದು ಮುನ್ನೆಲೆಗೆ ಬಂದಿದೆ. ನಗದು ಸಮೃದ್ಧ ಐಪಿಎಲ್ (IPL) ಫ್ರಾಂಚೈಸಿಗಳು ತಮ್ಮ ಆರ್ಥಿಕ ಲಾಭಕ್ಕಾಗಿ ಭಾರತದ ಪ್ರಮುಖ ಅಂತಾರಾಷ್ಟ್ರೀಯ ಆಟಗಾರರನ್ನು ಗಾಯದ ನಡುವೆಯೂ ಬಲವಂತವಾಗಿ ಆಡಿಸುತ್ತಿವೆ ಎಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮೂಲಗಳು ಗಂಭೀರ ಆರೋಪ ಮಾಡಿವೆ. ಸುದ್ದಿ ಸಂಸ್ಥೆ ‘ಎಎನ್‌ಐ’ ವರದಿ ಮಾಡಿರುವ ಈ ಆಘಾತಕಾರಿ ಮಾಹಿತಿ ಈಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಐಪಿಎಲ್ ತಂಡಗಳ ನಡುವಿನ…

Read More

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ! – Kannada News | Madikeri Landslide: Garbage Dump Collapses at Stone Hill, Threatens Police Quarters

ಮಡಿಕೇರಿ, ಆಗಸ್ಟ್ 10: ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸದ ರಾಶಿ ಕೆಳಭಾಗಕ್ಕೆ ಕೊಚ್ಚಿಹೋಗಿದೆ. ಬೆಟ್ಟದ ತುದಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಟ್ಟದ ತಪ್ಪಲಿನಲ್ಲಿಯೇ ಪೊಲೀಸ್ ವಸತಿ ಗೃಹಗಳಿದ್ದು, ಕಸದ ರಾಶಿ ಹಾಗೂ ಮಣ್ಣು ವಸತಿ ಸಮುಚ್ಚಯದತ್ತ ಧಾವಿಸುತ್ತಿರುವುದರಿಂದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ. ಸ್ಥಳೀಯ ನಗರಸಭೆ ಸದಸ್ಯ ಅಪ್ಪಣ್ಣ ಈ ಕುರಿತು ಮಾತನಾಡಿ,…

Read More

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ! – Kannada News | Chikkodi Horror: Wife Takes Husband’s Life with Lover, Buries Body in Sugarcane Field; Arrogance Unravels After 6 Months

ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada ಚಿಕ್ಕೋಡಿ, ಆಗಸ್ಟ್​​ 10: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂಬ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಂದು, ಶವವನ್ನು ಜಮೀನಿನಲ್ಲಿ ಹೂತುಹಾಕಿದ್ದ ಪತ್ನಿ 6 ತಿಂಗಳ ಬಳಿಕ ಪೊಲೀಸರ ಅತಿಥಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದಿದೆ.  ರಾಘು ಗಾವಡೆ(40) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಪತ್ನಿ ಬಂಗಾರಿ ಗಾವಡೆ, ಪ್ರಿಯಕರ ರಾಮು ರಾಣಗೆ ಬಂಧಿತ ಆರೋಪಿಗಳಾಗಿದ್ದಾರೆ. ಫೆ.7ರಂದೇ ರಾಘು ಗಾವಡೆ ಕೊಲೆ ನಡೆದಿದ್ದು,…

Read More

ರಾಧಿಕಾ ಪಂಡಿತ್ ಯಶ್ ಅವರ ಅತಿ ದೊಡ್ಡ ಶಕ್ತಿ; ನಯನತಾರಾ ಭಾವುಕ ಮಾತು – Kannada News | Nayanthara Praises Radhika Pandit At Toxic Event Calling Her Yash Biggest Strength

‘ಟಾಕ್ಸಿಕ್’ ಟ್ರೇಲರ್ ಲಾಂಚ್ ಈವೆಂಟ್​​ ಅಲ್ಲಿ ಯಶ್ ಬಗ್ಗೆ ಎಲ್ಲರೂ ಮಾತನಾಡಿದರು. ಆದರೆ, ನಯನತಾರಾ ಅವರು ಯಶ್​​ಗೆ ಶಕ್ತಿಯಾಗಿ ನಿಂತ ರಾಧಿಕಾ ಬಗ್ಗೆ ಮಾತನಾಡಿದರು. ವೇದಿಕೆ ಮೇಲೆ ಮಾತನಾಡಿದ ನಯನತಾರಾ, ‘ಸಿನಿಮಾ ಹಿಟ್ ಆದಾಗ ಪ್ರತಿಯೊಬ್ಬರೂ ಚಿತ್ರದ ನಟ-ನಟಿಯರು, ತಾಂತ್ರಿಕ ತಂಡ ಮತ್ತು ಅವರ ಕಠಿಣ ಪರಿಶ್ರಮದ ಬಗ್ಗೆ ಮಾತನಾಡುತ್ತಾರೆ. ಆದರೆ ಆ ಯಶಸ್ಸಿನ ಹಿನ್ನೆಲೆಯಲ್ಲಿ ಕುಟುಂಬದವರು ಮಾಡುವ ತ್ಯಾಗ ಮತ್ತು ಬೆಂಬಲದ ಬಗ್ಗೆ ಯಾರೂ ಮಾತನಾಡುವುದಿಲ್ಲ’ ಎಂದರು. ಯಶ್ ಅವರ ಪಕ್ಕದಲ್ಲಿ ಕುಳಿತಿದ್ದ ರಾಧಿಕಾ ಪಂಡಿತ್…

Read More