Headlines

Video: ಕುಡಿದ ಅಮಲಿನಲ್ಲಿ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿ ಗೊರಕೆ ಹೊಡೆದ ವ್ಯಕ್ತಿ – Kannada News | Mumbai Local Halts Just in Time as Drunk Individual Naps on Harbour Line Tracks

ಮುಂಬೈ, ಫೆಬ್ರವರಿ 17: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​ನಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಳಿ ಚೀಲ ಹೊದ್ದು ರೈಲ್ವೆ ಹಳಿ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿದೆ. ಹಾರ್ಬರ್ ಲೈನ್ ರೈಲು ಸೇವೆಗಳಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು.ಮಧ್ಯಾಹ್ನ 3.30 ರ ಸುಮಾರಿಗೆ ಹಾರ್ಬರ್ ಲೈನ್ ಹಳಿಗೆ ರೈಲು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಹಳಿಗಳ ಮೇಲೆ ಕಸ ಸಂಗ್ರಹಿಸುವ ಅವಿನಾಶ್ ಪ್ರಕಾಶ್ ಕಾರ್ಡಿಲೆ ಇದ್ದಕ್ಕಿದ್ದಂತೆ ರೈಲ್ವೆ ಹಳಿ ಮೇಲೆ ಬಿಳಿ ಹೊದಿಕೆ ಹೊದ್ದು ಮಲಗಿದ್ದ….

Read More

35 ವರ್ಷದ ನಂತರ ಪ್ರೆಗ್ನನ್ಸಿಗೆ ಪ್ಲಾನ್ ಮಾಡುವವರು ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಬೇಕು! – Kannada News | Planning Pregnancy at 35+: Tests to Do

35 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ವಿವಿಧ ರೀತಿಯ ಬದಲಾವಣೆಗಳಾಗುತ್ತದೆ. ಈ ವಯಸ್ಸಿನಲ್ಲಿ, ಅಂಡಾಣುಗಳ ಗುಣಮಟ್ಟದಲ್ಲಿ ಇಳಿಕೆ, ಹಾರ್ಮೋನುಗಳ ಅಸಮತೋಲನ ಮತ್ತು ಥೈರಾಯ್ಡ್ ಸಮಸ್ಯೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು. ಹೆಚ್ಚುವರಿಯಾಗಿ, ಗರ್ಭಧಾರಣೆಗೆ ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಅಷ್ಟು ಮಾತ್ರವಲ್ಲ, ಗರ್ಭಪಾತ ಮತ್ತು ಗರ್ಭಧಾರಣೆಯಲ್ಲಿ ತೊಡಕು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹೆಚ್ಚಾಗಿರುತ್ತದೆ. ವಯಸ್ಸಾದಂತೆ, ದೇಹದ ಚೇತರಿಕೆಯ ಸಾಮರ್ಥ್ಯವೂ ಸ್ವಲ್ಪ ಕಡಿಮೆಯಾಗುತ್ತದೆ, ಇದು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ,…

Read More

ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ… – Kannada News | Priyanka Chopra talks about Rajamouli accepted her request

ರಾಜಮೌಳಿ (Rajamouli) ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾ ಬಿಡುಗಡೆಗೆ ಇನ್ನೂ ಒಂದು ವರ್ಷ ಇರುವಾಗಲೇ ಸಿನಿಮಾದ ಪ್ರಚಾರ ಆರಂಭವಾದಂತಿದೆ. ಕೆಲ ವಾರಗಳ ಹಿಂದಷ್ಟೆ ಬಲು ಅದ್ಧೂರಿಯಾಗಿ ಸಿನಿಮಾದ ಸಣ್ಣ ಟೀಸರ್ ಬಿಡುಗಡೆ ಮಾಡಲಾಯ್ತು. ಸಿನಿಮಾದ ಹೆಸರು ಹಾಗೂ ಮಹೇಶ್ ಬಾಬು ಅವರ ಒಂದು ಲುಕ್ ಹೊರತಾಗಿ ಹೊಸತೇನನ್ನೂ ಸಹ ಟೀಸರ್​​ನಲ್ಲಿ ರಿವೀಲ್ ಮಾಡಲಾಗಿರಲಿಲ್ಲ. ಇದೀಗ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರುಗಳು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಹಲವು…

Read More

IAS Vandana Meena: ಕೋಚಿಂಗ್ ಸೆಂಟರ್ ಮುಖವೇ ನೋಡದೇ, ಕೇವಲ ಯೂಟ್ಯೂಬ್ ನೋಡಿ ಓದಿದ ಹಳ್ಳಿ ಹುಡುಗಿ ಇಂದು IAS ಆಫೀಸರ್!

ಹಳ್ಳಿ ಹುಡುಗಿ ಇಂದು IAS ಆಫೀಸರ್Image Credit source: Instagram/ias_vandanameen ದೇಶದ ಲಕ್ಷಾಂತರ ಯುವ ಜನತೆ ‘ಯುಪಿಎಸ್‌ಸಿ’ (UPSC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ IAS ಅಥವಾ IPS ಅಧಿಕಾರಿಗಳಾಗಬೇಕೆಂದು ಕನಸು ಕಾಣುತ್ತಾರೆ. ಆದರೆ, ಈ ಪರೀಕ್ಷೆಯು ದೇಶದಲ್ಲೇ ಅತ್ಯಂತ ಕಠಿಣ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅತ್ಯಂತ ದುಬಾರಿ ಕೋಚಿಂಗ್ ಸೆಂಟರ್‌ಗಳು, ದೊಡ್ಡ ದೊಡ್ಡ ಇನ್‌ಸ್ಟಿಟ್ಯೂಟ್‌ಗಳಿಗೆ ಹೋದರೆ ಮಾತ್ರ ಯುಪಿಎಸ್‌ಸಿ ಪಾಸ್ ಆಗಲು ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ, ಯಾವುದೇ ಕೋಚಿಂಗ್ ಇಲ್ಲದೆ, ಕೇವಲ ಸ್ವಯಂ ಅಧ್ಯಯನ (Self Study)…

Read More

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ…

Read More

Surya Transit 2026: ಸೂರ್ಯ ಕೃತಿಕಾ ನಕ್ಷತ್ರದಲ್ಲಿ ಸಂಚಾರ; ಈ ಮೂರು ರಾಶಿಗೆ ಅದೃಷ್ಟದ ಸುರಿಮಳೆ – Kannada News | Surya Krittika Transit 2026: Astrological Predictions and Lucky Zodiac Signs

ಸೂರ್ಯ ಕೃತಿಕಾ ನಕ್ಷತ್ರದಲ್ಲಿ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಒಂದು ನಕ್ಷತ್ರದಿಂದ ಮತ್ತೊಂದು ನಕ್ಷತ್ರಕ್ಕೆ ಚಲಿಸಿದಾಗ ಪ್ರತಿಯೊಂದ ವ್ಯಕ್ತಿಯ ಜಾತಕದಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಾನೆ. ಮೇ 11 ರಂದು ಸೂರ್ಯನು ಕೃತಿಕಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದು, ಇದು ಕೆಲವು ರಾಶಿಚಕ್ರದ ವ್ಯಕ್ತಿಗಳಿಗೆ ಅದೃಷ್ಟ ಮತ್ತು ಯಶಸ್ಸನ್ನು ತರಲಿದೆ. ಕೃತಿಕಾ ನಕ್ಷತ್ರ ಮತ್ತು ಸೂರ್ಯನ ಸಂಬಂಧ: ಕೃತಿಕಾ ನಕ್ಷತ್ರದ ಅಧಿಪತಿ ಸೂರ್ಯನೇ ಆಗಿದ್ದು, ತನ್ನದೇ ನಕ್ಷತ್ರದಲ್ಲಿ ಸೂರ್ಯನ ಸಂಚಾರವು ಅತ್ಯಂತ ಶಕ್ತಿಶಾಲಿಯಾಗಿರುತ್ತದೆ….

Read More

ಪದತ್ಯಾಗಕ್ಕೂ ಮುನ್ನವೇ ತಮ್ಮ ಮಹತ್ವದ ಆಸೆ ಈಡೇರಿಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ

ಬೆಂಗಳೂರು, (ಮೇ 27): ಕರ್ನಾಟಕ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಎನ್ನುವ ದಾಖಲೆಯನ್ನು ಸಿದ್ದರಾಮಯ್ಯ (Siddaramaiah) ಬರೆದಿದ್ದಾರೆ. ಅಲ್ಲದೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎನ್ನುವ ಹೆಗ್ಗಳಿಕೆ ಅವರಿಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಲವು ಜನರಪರ ಕಾರ್ಯಕ್ರಮಗಳಿಂದ ಜನ ಮನ್ಣಣೆ ಗಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಹಿಂದುಳಿದ, ಅಹಿಂದ ವರ್ಗಗಳ ಪರವಾಗಿ ನಿಂತಿದ್ದಾರೆ. ಇದರಿಂದ ಅವರನ್ನ ಅಹಿಂದ ನಾಯಕ ಎಂದು ಕರೆಯಲಾಗುತ್ತೆ. ಅದರಂತೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಸಂಚಲನ ಸೃಷ್ಟಿಸಿದ್ದ ಕರ್ನಾಟಕ ಜಾತಿಗಣತಿ ವರದಿ…

Read More

IPL 2026: 6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​  (LSG) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಮೇ 6) ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್…

Read More

ಕ್ಯಾಬಿನ್ ಕ್ರ್ಯೂ ಆಗಿದ್ದ ಧ್ರುವಂತ್; ವಿಮಾನದಲ್ಲಿ ನಿತ್ಯಾನಂದ ಭೇಟಿ ಆದಾಗ ಕೇಳಿದ್ದೇನು? – Kannada News | Bigg Boss Dhruvanth’s Viral Nithyananda Encounter: Ex Cabin Crew Past Revealed

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ (Dhruvanth) ಅವರು ಸಾಕಷ್ಟು ಗಮನ ಸೆಳೆದರು. ಅವರು ಫಿನಾಲೆ ತಲುಪುವುದಕ್ಕೂ ಮೊದಲು ಎಲಿಮಿನೇಟ್ ಆದರು. ಟಾಪ್ 7ರಲ್ಲಿ ಧ್ರುವಂತ್​​ಗೆ ಸ್ಥಾನ ಸಿಕ್ಕಿತ್ತು. ಧ್ರುವಂತ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣ ಮಾಡಿದ್ದಾಗಿ ಹೇಳಿಕೊಂಡಿದ್ದರು. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ರಾಜೇಶ್ ಗೌಡ ಅವರ ಯೂಟ್ಯೂಬ್ ಚಾನೆಲ್​​ಗೆ ಧ್ರುವಂತ್ ಸಂದರ್ಶನ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ತಾವು ಜೆಟ್ ಏರ್​ವೇಸ್…

Read More

ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ – Kannada News | A BJP leader committed suicide due to family feud

ತನ್ನದೇ ಕಾರಿನಲ್ಲಿ ಬೆಂಕಿಹಚ್ಚಿಕೊಂಡು ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ದಾವಣಗೆರೆ, ಜನವರಿ 11: ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

Read More