Headlines

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆರೋಪ: ಎಫ್​ಎಸ್​ಎಲ್​ನಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದ ಪರಮೇಶ್ವರ್ – Kannada News | Sringeri Vote Tampering Allegations: G Parameshwara Says FSL Report Will Reveal the Truth; Investigation Underway

ಬೆಂಗಳೂರು, ಮೇ 12: ಶೃಂಗೇರಿ ಎಂಎಲ್ಎ ಸ್ಥಾನದ ಗೊಂದಲದ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ವೋಟ್ ಟ್ಯಾಂಪರಿಂಗ್ ಆರೋಪ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ. ಟ್ಯಾಂಪರಿಂಗ್ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ದೂರು ದಾಖಲಿಸಿಕೊಂಡು ಎಫ್ಐಆರ್ ನೊಂದಾಯಿಸಲಾಗಿದೆ. ರಾಜ್ಯ ಪೊಲೀಸರು ಈ ಟ್ಯಾಂಪರಿಂಗ್ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎಫ್ಎಸ್ಎಲ್ (Forensic Science…

Read More

ಧರ್ಮಸ್ಥಳ ಬುರುಡೆ ಕೇಸ್​​: ಉತ್ಖನನ ನಡೆದು 10 ತಿಂಗಳಾದರೂ ಕೆಲಸಗಾರರ ಕೈ ಸೇರದ ಕೂಲಿ ಹಣ, ವಾಹನಗಳ ಬಾಡಿಗೆ – Kannada News | 10 Months After Dharmasthala Excavation, Labourers Still Await Pending Payments

ಧರ್ಮಸ್ಥಳದಲ್ಲಿ ನಡೆದಿದ್ದ ಉತ್ಖನನ ಮಂಗಳೂರು, ಮೇ 12: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಈಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನೂರಾರು ಹೆಣಗಳನ್ನು ಹೂತಿದ್ದೇನೆ ಎಂಬ ಚಿನ್ನಯ್ಯ ಆರೋಪ ಹಿನ್ನೆಲೆ ಒಟ್ಟು 17 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಸಲಾಗಿತ್ತು. ದುರ್ದೈವ ಅಂದರೆ ಇದು ನಡೆದು 10 ತಿಂಗಳಾದರೂ ಉತ್ಖನನ ಕೆಲಸ ಮಾಡಿದ್ದ ಕಾರ್ಮಿಕರಿಗೆ ಕೂಲಿ ಮತ್ತು ಯಂತ್ರೋಪಕರಣಗಳ ಬಾಡಿಗೆ ಹಣ ಇನ್ನೂ ಪಾವತಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಎಸ್‌ಐಟಿ (SIT) ಸೂಚನೆಯಂತೆ ಅಹೋರಾತ್ರಿ ದುಡಿದರೂ ಬಿಲ್…

Read More

Video: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕಂದಮ್ಮ ನಡೆಯುತ್ತಿದ್ದಂತೆ ಭಾವುಕಳಾದ ತಾಯಿ – Kannada News | Mother reacts cutely as little girl takes tiny steps

ತಾಯಿಯ (mother love) ಪ್ರೀತಿಯೇ ಹಾಗೇ, ಮಕ್ಕಳ ಆರೈಕೆಯಲ್ಲೇ ಖುಷಿ ಕಾಣುವ ಜೀವವದು. ಮಗುವಿಗೆ ಎಣ್ಣೆ ಹಚ್ಚಿ ಸ್ನಾನ ಮಾಡಿಸುವುದು, ಆಹಾರ ನೀಡುವುದು ಆಕೆಯ ದಿನನಿತ್ಯ ರೂಟೀನ್ ಆಗಿರುತ್ತದೆ. ಮಗುವಿನ ತೊದಲು ನುಡಿ ಕೇಳುತ್ತ ತನ್ನೆಲ್ಲಾ ನೋವುಗಳನ್ನು ಮರೆಯುತ್ತಾಳೆ. ಇದೀಗ ಪುಟಾಣಿಯೊಂದು  ಮೊದಲ ಬಾರಿಗೆ ಹೆಜ್ಜೆ ಇಟ್ಟು ನಡೆಯುತ್ತಿದ್ದರೆ, ತಾಯಿ ತನ್ನ ಮಗಳ ಮೊದಲ ನಡಿಗೆಯನ್ನು ಕಣ್ತುಂಬಿಸಿಕೊಂಡು ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ fun_factorss ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ…

Read More

ಶಾಪದ ನಂಬರ್​ ಆಯ್ತಾ 49? ಆರ್​​ಸಿಬಿ ಟ್ರೋಲ್ ಮಾಡಿದವರಿಗೆ ಕಾಡುತ್ತಿದೆ ಶನಿ – Kannada News | IPL’s ’49 Curse’: Is Karma Hitting Teams Who Trolled RCB’s Lowest Score?

ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಕೆಆರ್ ವಿರುದ್ಧ 49 ರನ್‌ಗಳಿಗೆ ಆಲೌಟ್ ಆಗಿದ್ದನ್ನು ಯಾರೂ ಮರೆತಿಲ್ಲ. ಈ ಬಾರಿ ಆರ್​​ಸಿಬಿ ಉತ್ತಮ ಪ್ರದರ್ಶನ ನೀಡಿ, ಟಾಪ್​​ನಲ್ಲಿದೆ. ಬೆಂಗಳೂರು ಕಪ್ ಗೆದ್ದ ಹೊರತಾಗಿಯೂ ಟ್ರೋಲ್ ಮಾಡಲು ಸಿಗುವುದು ಇದೊಂದೇ ವಿಷಯ. ಪ್ರತಿ ಸೀಸನ್‌ನಲ್ಲೂ ಆರ್‌ಸಿಬಿಯನ್ನು ಕೆಣಕಲು ವಿರೋಧಿ ತಂಡದವರು ಮತ್ತು ಕೆಲವು ಫ್ರಾಂಚೈಸಿಗಳು ಇದೇ ‘49’ ಸಂಖ್ಯೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ, ಈ ಬಾರಿ ಈ ಸಂಖ್ಯೆಯನ್ನು ಟ್ರೋಲ್ ಮಾಡಿದವರಿಗೆ ಶನಿದೆಸೆ ಹಿಡಿಯುತ್ತಿದೆ. 1. ಶಾಪದ ನಂಬರ್ ಆಯ್ತಾ…

Read More

‘ದ್ರಾವಿಡ’ ರಾಜಕಾರಣದ ‘ಯೂನಿಫಾರ್ಮ್’ ಬದಲಿಸಿದ ವಿಜಯ್ – Kannada News | Why Vijay wore back suit on his oath taking ceremony

ತಮಿಳುನಾಡಿನಲ್ಲಿ ಕಳೆದ 60 ವರ್ಷಗಳಿಂದಲೂ ‘ದ್ರಾವಿಡ’ ರಾಜಕೀಯದ್ದೆ (Politics) ಕಾರುಬಾರು. ಕಳೆದ ಆರು ದಶಕಗಳಲ್ಲಿ ಡಿಎಂಕೆ (ದ್ರಾವಿಡ ಮುನ್ನೇಟ್ರ ಕಳಗಂ) ಮತ್ತು ಎಐಎಡಿಎಂಕೆ (ಆಲ್ ಇಂಡಿಯಾ ಅನ್ನಾ ದ್ರಾವಿಡ ಮುನ್ನೇಟ್ರ ಕಳಗಂ) ಬಿಟ್ಟರೆ ಇನ್ಯಾವ ಪಕ್ಷವೂ ಸಹ ತಮಿಳುನಾಡಿನಲ್ಲಿ ಗೆದ್ದಿರಲಿಲ್ಲ. ಈ 60 ವರ್ಷಗಳ ‘ದ್ರಾವಿಡ’ ರಾಜಕೀಯ ಪ್ರಾಬಲ್ಯವನ್ನು ಮುರಿದಿರುವ ದಳಪತಿ ವಿಜಯ್ (Thalapathy Vijay) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ವಿಜಯ್, ‘ದ್ರಾವಿಡ’ ರಾಜಕೀಯಕ್ಕೆ ಬ್ರೇಕ್ ಹಾಕಿದ್ದು ಮಾತ್ರವೇ ಅಲ್ಲದೆ, ದಶಕಗಳಿಂದಲೂ ಪಾಲಿಸಿಕೊಂಡು…

Read More

ತಮಿಳುನಾಡಲ್ಲಿ ಧಾರ್ಮಿಕ ಸ್ಥಳಗಳು, ಶಾಲೆಗಳ ಬಳಿ ಇದ್ದ 717 ಮದ್ಯದಂಗಡಿ ಮುಚ್ಚಲು ವಿಜಯ್‌ ಆದೇಶ: ಸಿಎಂ ಆದ ಬೆನ್ನಲ್ಲೇ ಮಹತ್ವದ ಕ್ರಮ – Kannada News | CM Vijay Orders Closure of 717 TASMAC Liquor Shops in Tamil Nadu; First Major Move as Chief Minister

ತಮಿಳುನಾಡು ಸಿಎಂ ದಳಪತಿ ವಿಜಯ್Image Credit source: tv9 ಚೆನ್ನೈ, ಮೇ 12: ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಳಪತಿ ವಿಜಯ್ (Joseph Vijay) ಮೊದಲ ಭಾಷಣದಲ್ಲೇ ರಾಜ್ಯದ ಸಾಲದ ಬಗ್ಗೆ ಮಾತನಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮೊದಲ ಮಹತ್ವದ ನಿರ್ಧಾರವನ್ನೂ ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ದೇವಸ್ಥಾನಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಒಟ್ಟು 717 ಸರ್ಕಾರಿ ಸ್ವಾಮ್ಯದ ಟಾಸ್ಮಾಕ್ (TASMAC) ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ. ಮುಖ್ಯಾಂಶಗಳು…

Read More

ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್ – Kannada News | Supreme Court Stays Recounting Process in Sringeri Assembly Constituency Case, Jeevraj Reaction

ಬೆಂಗಳೂರು, ಮೇ 12: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ…

Read More

Vasthu Tips: ಹೊಸ ಮನೆಗೆ ಶಿಫ್ಟ್ ಆಗ್ತಾ ಇದ್ದೀರಾ? ಹಾಗಿದ್ರೆ ತಪ್ಪಿಯೂ ಈ ವಸ್ತು ಕೊಂಡೊಯ್ಯಬೇಡಿ – Kannada News | Vastu Tips: Don’t Carry These 7 Old Items to Your New Home for Prosperity and Peace

ಹೊಸ ಮನೆಗೆ ಹೋಗುವುದು ಹೊಸ ಭರವಸೆ ಮತ್ತು ಸಂತೋಷದ ಸಂಕೇತ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಹಳೆಯ ಮನೆಯ ಕೆಲವು ವಸ್ತುಗಳನ್ನು ಹೊಸ ಮನೆಗೆ ಕೊಂಡೊಯ್ಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಳೆಯ ಪೊರಕೆ (Old Broom): ವಾಸ್ತು ಶಾಸ್ತ್ರದಲ್ಲಿ ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದರೆ ಹೊಸ ಮನೆಗೆ ಹಳೆಯ ಪೊರಕೆಯನ್ನು ಕೊಂಡೊಯ್ಯಬಾರದು. ಹಳೆಯ ಪೊರಕೆಯು ಹಳೆಯ ಮನೆಯ ನಕಾರಾತ್ಮಕತೆ ಮತ್ತು ದಾರಿದ್ರ್ಯವನ್ನು ಹೊಂದಿರುತ್ತದೆ ಎಂದು ನಂಬಲಾಗಿದೆ. ಹೊಸ…

Read More

ಬಂಕ್‌ಗಳ ಮುಂದೆ ಮತ್ತೆ ಶುರುವಾಗುತ್ತಾ ಕ್ಯೂ? ಕೈಗಾರಿಕೆಗಳ ‘ಬಲ್ಕ್’ ಖರೀದಿಯಿಂದ ಸಾಮಾನ್ಯ ಗ್ರಾಹಕರಿಗೆ ಡೀಸೆಲ್ ಸಂಕಷ್ಟ! – Kannada News | India Diesel Shortage Alert: Petroleum Dealers Complain to PMO Over Fuel Supply Crisis

ಕೈಗಾರಿಕೆಗಳ ‘ಬಲ್ಕ್’ ಖರೀದಿಯಿಂದ ಸಾಮಾನ್ಯ ಗ್ರಾಹಕರಿಗೆ ಡೀಸೆಲ್ ಸಂಕಷ್ಟ! Image Credit source: google Gemini ಬೆಂಗಳೂರು, ಮೇ 12: ಎರಡು ದಿನಗಳ ಹಿಂದೆ ಪ್ರಧಾನಿ ಮೋದಿಯವರು (Narendra Modi) ಚಿನ್ನ, ಇಂಧನ ಖರೀದಿ ಮಿತಗೊಳಿಸಿ ಎಂದು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟಿಹಾಕಿದೆ.  ಈ ಬೆನ್ನಲ್ಲೇ ದೇಶದಲ್ಲಿ ಡೀಸೆಲ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಚಿಲ್ಲರೆ ಪೆಟ್ರೋಲ್ ಬಂಕ್‌ಗಳಲ್ಲಿ ಹೈ ಸ್ಪೀಡ್ ಡೀಸೆಲ್ (HSD) ಕೊರತೆ ಉಂಟಾಗುವ ಆತಂಕ ಎದುರಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ‘ನಮ್ಮ ಇಂಡಿಯನ್…

Read More

ಪ್ಲೇ-ಆಫ್ ರೇಸ್‌ನಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್; ಸೋಲಿಗೆ ಅಯ್ಯರ್ ದೂರಿದ್ದು ಯಾರನ್ನ? – Kannada News | PBKS Playoff Hopes Dim: Iyer Blames Poor Bowling After Delhi Capitals Defeat

ಧರ್ಮಶಾಲಾದಲ್ಲಿ ಸೋಮವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋತಿದೆ. ಆರಂಭದಲ್ಲಿ ಒಂದೇ ಒಂದು ಸೋಲನ್ನು ಕಾಣದೆ ನಾಗಾಲೋಟ ಮುಂದುವರಿಸಿದ್ದ ಈ ತಂಡ ಈಗ ಸತತ ನಾಲ್ಕನೇ ಸೋಲನ್ನು ಕಂಡಿದೆ. ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ತಂಡದ ಪ್ರದರ್ಶನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಮಾತನಾಡಿದ ಅವರು, ಸೋಲಿಗೆ ತಂಡದ ಕಳಪೆ ಬೌಲಿಂಗ್ ಮತ್ತು ಫೀಲ್ಡಿಂಗ್ ಪ್ರದರ್ಶನವೇ ನೇರ ಕಾರಣ ಎಂದು ಮುಚ್ಚುಮರೆಯಿಲ್ಲದೆ ಒಪ್ಪಿಕೊಂಡಿದ್ದಾರೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್, ಪ್ರಿಯಾಂಶ್…

Read More