Headlines

ಆಟವಾಡಲು ಮಕ್ಕಳ ಕೈಗೆ ಮೊಬೈಲ್ ಕೊಟ್ಟು, ಕೆರೆಗೆ ಹಾರಿದ ಮಹಿಳೆ – Kannada News | Tragedy in Telangana: Mother Leaves Children Playing, Later Found Dead

ತೆಲಂಗಾಣ, ಜನವರಿ 04: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆ(Suicide) ಮಾಡಿಕೊಳ್ಳುವ ಪರಿಪಾಠ ಮಿತಿ ಮೀರಿದೆ. ಮುದ್ದಿನಂಥಾ ಇಬ್ಬರು ಮಕ್ಕಳನ್ನು ಬಿಟ್ಟು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ವಸಂತಾ(29) ಮೃತ ಮಹಿಳೆ. ಏಳು ವರ್ಷ ಹಾಗೂ ಮೂರೂವರೆ ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಪೊಲೀಸರು ಹೇಳುವ ಪ್ರಕಾರ, ವಸಂತಾ ತನ್ನ ಪತಿ ಲಕ್ಷ್ಮಣ್ ಅವರನ್ನು ನಾಲ್ಕು ವರ್ಷಗಳ ಹಿಂದೆ ಕಳೆದುಕೊಂಡಿದ್ದರು. ಅಂದಿನಿಂದ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ದಿನಗೂಲಿ ಕಾರ್ಮಿಕನಾಗಿ…

Read More

ಖಾಸಗಿ ಯಾಚ್​​​ನಲ್ಲಿ ನಯನತಾರಾ-ತ್ರಿಶಾ ಸುತ್ತಾಟ; ಮತ್ತಷ್ಟು ಗಟ್ಟಿಯಾದ ಬಂಧ

ನಯನತಾರಾ ಹಾಗೂ ತ್ರಿಶಾ ಮಧ್ಯೆ ವೈಮನಸ್ಸಿದೆ ಎಂಬ ಮಾತಿತ್ತು. ಅದನ್ನು ಇವರು ದೂರ ಮಾಡಿದ್ದಾರೆ. ಒಟ್ಟಿಗೆ ಸಮಯ ಕಳೆದ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಸಾಮಾನ್ಯವಾಗಿ ಎರಡು ಸ್ಟಾರ್ ಹೀರೋಯಿನ್​ಗಳು ಒಟ್ಟಿಗೆ ಸೇರೋದು ಕಡಿಮೆ. ಈ ರೀತಿ ಸೇರಿದರೂ ಅದು ಸಿನಿಮಾ ವೇದಿಕೆ ಮೇಲೆ ಆಗಿರುತ್ತದೆ. ಆದರೆ, ನಯನತಾರಾ ಹಾಗೂ ತ್ರಿಶಾ ಅವರು ಈ ವಿಷಯದಲ್ಲಿ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಖಾಸಗಿ ಯಾಚ್​​​ನಲ್ಲಿ ಇವರು ಸುತ್ತಾಟ ನಡೆಸಿದ್ದಾರೆ. ಸಮುದ್ರಕ್ಕೆ ತೆರಳಿ…

Read More

ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್? – Kannada News | Nirmala sitharaman may break 75 year tradition in her 2026 budget speech say reports

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ (Budget Speech) ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿದ್ದಾಗಿ ನ್ಯೂಸ್18 ವರದಿ ಮಾಡಿದೆ….

Read More

ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲು: ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ದೂರು – Kannada News | Excise Department Corruption Exposed: Complaint Filed with Lokayukta Over Illegal CL 7 Licences

ಅಬಕಾರಿ ಇಲಾಖೆಯ ಮತ್ತೊಂದು ಭ್ರಷ್ಟಾಚಾರ ಬಯಲುImage Credit source: tv9 ಬೆಂಗಳೂರು, ಫೆಬ್ರವರಿ 5: ಅಬಕಾರಿ ಇಲಾಖೆಯ (Excise Department) ಬಿಯುಡಿ-3 ವಿಭಾಗದ ಡೆಪ್ಯುಟಿ ಕಮಿಷನರ್ ಕೆಎಸ್ ಮುರುಳಿ ಮನಸೋ ಇಚ್ಚೆ ಸಿಎಲ್-7 ಪರವಾನಗಿ ನೀಡಿರುವ ಆರೋಪ ಕೇಳಿ ಬಂದಿದೆ. ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ಗೆ ನೀಡುವ ಲೈಸೆನ್ಸ್ ಸಿಎಲ್- 7. ನಿಯಮ ಪ್ರಕಾರ ಶಾಲಾ ಆವರಣದಲ್ಲಿ ಅಥವಾ ಶಾಲೆ ಎದುರಿಗೆ ಪರವಾನಗಿ ಕೊಡುವಂತಿಲ್ಲ. ಆದರೆ, ಶಾಲೆ ಎದುರು ಶಾಪ್ ತೆರೆಯಲು ಮುರುಳಿ ಸಿಎಲ್-7 ಲೈಸೆನ್ಸ್ ಕೊಟ್ಟಿದ್ದಾರೆ ಎಂಬ…

Read More

ರಾತ್ರಿ ಮಲಗುವ ಮುನ್ನ ಒಂದು ಸ್ಪೂನ್‌ ಜೇನುತುಪ್ಪ ಸೇವಿಸುದರಿಂದ ಲಭಿಸುವ ಲಾಭಗಳೇನು? – Kannada News | What are the benefits of consuming honey before going to bed at night?

ಚಳಿಗಾಲದ (winter) ಶೀತ ವಾತಾವರಣದಲ್ಲಿ ತ್ವಚೆ ಸಂಬಂಧಿ ಸಮಸ್ಯೆಗಳ ಜೊತೆಗೆ  ಶೀತ, ಕೆಮ್ಮು, ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಹೀಗಾಗಿ ಈ ಸಮಯದಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಅನೇಕರು ಆರೋಗ್ಯಕರ ಕಷಾಯ, ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಮಾತ್ರವಲ್ಲದೆ ಚಳಿಗಾಲದಲ್ಲಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು ರಾತ್ರಿ ಮಲಗುವ ಮುನ್ನ ಒಂದು ಚಮಚ ಜೇನುತುಪ್ಪವನ್ನು ಸೇವನೆ ಮಾಡಬಹುದು. ಹಲವು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಜೇನುತುಪ್ಪವನ್ನು…

Read More

ಚಾಮರಾಜನಗರ: ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ – Kannada News | Chamarajanagar: Forest Department Personnel Killed in Tiger Attack During Patrol

ಮೃತ ಸಣ್ಣ ಹೈದ, ಹುಲಿ(ಸಂಗ್ರಹ ಚಿತ್ರ) ಚಾಮರಾಜನಗರ, ಡಿಸೆಂಬರ್​ 27: ಹುಲಿ ದಾಳಿಗೆ (Tiger Attack) ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹೈದ(56) ಮೃತ ಅರಣ್ಯ ಸಿಬ್ಬಂದಿ. ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಕೇವಲ ಗುಂಡ್ಲುಪೇಟೆ ಭಾಗ ಅಷ್ಟೇ ಅಲ್ಲ ಚಾಮರಾಜನಗರ…

Read More

ಕಾಂಗ್ರೆಸ್ ಪಕ್ಷದಿಂದ ನವಜೋತ್ ಕೌರ್ ಸಿಧು ಉಚ್ಚಾಟನೆ; ಬಿಜೆಪಿಯತ್ತ ಮುಖ ಮಾಡಿದ ಸಿಧು ದಂಪತಿ – Kannada News | Congress expelled Navjot Kaur Sidhu from party

ನವದೆಹಲಿ, ಫೆಬ್ರವರಿ 6: ಪಂಜಾಬ್ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ನವಜೋತ್ ಕೌರ್ ಸಿಧು (Navjot Kaur Sidhu) ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಘೋಷಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಎಲ್ಲಕ್ಕಿಂತ ಮುಖ್ಯ. ಕಾಂಗ್ರೆಸ್​​ ಹಾಕಿದ ಗೆರೆ ದಾಟುವವರು, ಪಕ್ಷದ ವಿರುದ್ಧ ಕೆಲಸ ಮಾಡುವ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ನ ಹಿರಿಯ ನಾಯಕರಾಗಿದ್ದ ನವಜೋತ್ ಸಿಂಗ್ ಸಿಧು ಅವರ…

Read More

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು – Kannada News | Viral Video: Congress Leader Rahil Sharif Attacked in Chikkamagaluru

ಚಿಕ್ಕಮಗಳೂರು, ಫೆ.5: ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್​ ವೈರಲ್​​ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್​ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಚಿಕ್ಕಮಗಳೂರು ನಗರ…

Read More

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು – Kannada News | Truck Driver’s Timely Brake Saves Youths Riding Atop Moving SUV in Haryana

ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು.  ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್​ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ…

Read More

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ – Kannada News | Simple 15x15x15 formula to become crorepati in 15 years

ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ ಅದು. ಅದೇನೇ ಇರಲಿ, ಇವತ್ತೂ ಕೂಡ ಕೋಟಿ ಹಣ ಹೊಂದುವುದು ಅಷ್ಟು ಸುಲಭದ ಮಾತಲ್ಲ. ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿರುವವರ ಬಳಿಯೂ ಕೂಡ ನಿವ್ವಳ ಆಸ್ತಿ ಮೌಲ್ಯ ಕೋಟಿ ರೂ ಇರುವುದಿಲ್ಲ. ಅಷ್ಟಕ್ಕೂ ಕೋಟಿ ರೂ ಹಣ ಹೊಂದಲು 15x15x15 ಎನ್ನುವ ಸೂತ್ರ ಇದೆ. ಈ 15x15x15 ಸೂತ್ರ ಬಹಳ ಸರಳ. ನೀವು ತಿಂಗಳಿಗೆ 15…

Read More