Headlines

ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ – Kannada News | Kakanur SBI Robbery: Two More Arrested; Police Seize Gold and Cash

ಬಾಗಲಕೋಟೆ, ಡಿಸೆಂಬರ್​​ 25: ಕಾಕನೂರು ಗ್ರಾಮದಲ್ಲಿ ಎಸ್​​ಬಿಐ ದರೋಡೆ ಪ್ರಕರಣ ಸಂಬಂಧ ಇಬ್ಬರು ಖತರ್ನಾಕ್​​ ಕಳ್ಳರನ್ನು ಬಾದಾಮಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಚಿಕಲಿ ತಾಲೂಕಿನ ನಯಗಾಂವ್ ನಿವಾಸಿಗಳಾದ ಅಕ್ಷಯ್ ಅಂಬೋರೆ ಮತ್ತು ಕುನಾಲ್ ಚವ್ಹಾಣ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣ, ಚಿನ್ನಾಭರಣ, ವಾಹನ ಸೇರಿ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆ ಏನು? 2025ರ ಸೆಪ್ಟೆಂಬರ್​​ 2ರಂದು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕಾಕನೂರಿನ ಎಸ್​​ಬಿಐ ಲಾಕರ್​​ ಒಡೆದು ಚಿನ್ನಾಭರಣ ಮತ್ತು ಹಣ ದರೋಡೆ ಮಾಡಲಾಗಿತ್ತು….

Read More

ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು – Kannada News | 3 people killed after car catches fire and falling off bridge in Rajkot

ರಾಜ್‌ಕೋಟ್, ಜನವರಿ 30: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ಸೇತುವೆಯಿಂದ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮೂವರು ಸುಟ್ಟು ಕರಕಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿನ ಗೊಂಡಾಲ್-ಅಟ್ಕೋಟ್ ಹೆದ್ದಾರಿಯಲ್ಲಿ ಬೆಳಿಗ್ಗೆ 5.30ರ ಸುಮಾರಿಗೆ ಕಾರು ಛೋಟಾ ಉದೇಪುರದಿಂದ ಗೊಂಡಾಲ್ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಕಾರು ಸಣ್ಣ ಹೊಳೆಯೊಂದರ ಮೇಲಿನ 8 ಅಡಿ ಎತ್ತರದ ಸೇತುವೆಯ ಪಕ್ಕದ ಗೋಡೆಗೆ ಡಿಕ್ಕಿ ಹೊಡೆದು, ಕೆಳಗೆ ಉರುಳಿತು. ಕಾರು ಬಿದ್ದ ತಕ್ಷಣ ಅದಕ್ಕೆ ಬೆಂಕಿ…

Read More

SBI Asha Scholarship 2026: ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​​​; ಎಸ್‌ಬಿಐ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! – Kannada News | SBI Asha Scholarship 2026: Financial Aid for Students – Apply Now

ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಎಸ್‌ಬಿಐ ಫೌಂಡೇಶನ್ 2026 ರ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ (SBI Asha Scholarship 2026) ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತೆರೆದಿದೆ. ಈ ಕಾರ್ಯಕ್ರಮವು ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುತ್ತದೆ. ಈ ವರ್ಷ, ಒಟ್ಟು 100 ಕೋಟಿ ರೂ. ಗಳನ್ನು ವಿದ್ಯಾರ್ಥಿವೇತನಕ್ಕಾಗಿ ಖರ್ಚು ಮಾಡಲಾಗುತ್ತಿದ್ದು, 25,707 ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ….

Read More

ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್ – Kannada News | Pawan Kalyan Adopts Two Giraffes at Vizag Zoo for Mother’s Birthday – Animal Welfare Advocate

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗುರುವಾರ (ಜನವರಿ 29) ವಿಶಾಖಪಟ್ಟಣಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಅಲ್ಲಿನ ಇಂದಿರಾ ಗಾಂಧಿ ಪ್ರಾಣಿ ಪಾರ್ಕ್​​ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಪವನ್ ಕಲ್ಯಾಣ್ (Pawan Kalyan) ತಮ್ಮ ತಾಯಿ ಅಂಜನಾ ದೇವಿಯ ಹುಟ್ಟುಹಬ್ಬವನ್ನು ಆಚರಿಸಲು ಮೃಗಾಲಯದಿಂದ ಎರಡು ಜಿರಾಫೆಗಳನ್ನು ಒಂದು ವರ್ಷದವರೆಗೆ ದತ್ತು ತೆಗೆದುಕೊಳ್ಳುವುದಾಗಿ ಘೋಷಿಸಿದರು. ಎರಡು ಜಿರಾಫೆಗಳ ವೆಚ್ಚವನ್ನು ಒಂದು ವರ್ಷದವರೆಗೆ ಭರಿಸುವುದಾಗಿ ಅವರು ಬಹಿರಂಗಪಡಿಸಿದರು. ಪವನ್ ಕಲ್ಯಾಣ್​​​ಗೆ ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಇದೆ….

Read More

ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಕಾರವಾರ, ಮಾರ್ಚ್​ 20: ಹೆರಿಗೆ ಆಸ್ಪತ್ರೆಯಲ್ಲಿ ಬಡವರ ಹತ್ತಿರ ಹಣ ಸುಲಿಗೆ ಮಾಡಿದರೆ ಕೈಕಾಲು ಮುರಿಯುತ್ತೇನೆ. ನನ್ಮೇಲೆ ಕ್ರಿಮಿನಲ್ ಕೇಸ್​ ಆದರೂ ಪರವಾಗಿಲ್ಲ ಎಂದು ಶಾಸಕ ಆರ್​​ವಿ ದೇಶಪಾಂಡೆ (R. V. Deshpande) ವೈದ್ಯರಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ತಾಲೂಕು ಆರೋಗ್ಯ ರಕ್ಷ ಸಮಿತಿ ಸಭೆಯಲ್ಲಿ ವೈದ್ಯರಾದ ಡಾ.ಅಖಿಲ್ ಕಿತ್ತೂರು​​ ಮತ್ತು ಡಾ.ಕೀರ್ತಿಗೆ ತರಾಟೆ ತೆಗೆದುಕೊಂಡಿದ್ದಾರೆ. ವೈದ್ಯರ ಚಳಿ ಬಿಡಿಸಿದ ಶಾಸಕ ಆರ್​​ವಿ ದೇಶಪಾಂಡೆ ಹೆರಿಗೆ ಮಾಡಿದರೆ ಯಾಕೆ ಹಣ…

Read More

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ – Kannada News | Bengaluru RTO Scam: 10,000+ FCs Issued Without Inspection at Koramangala

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳ ಹಿಂದಷ್ಟೇ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರ ಸದ್ದು ಮಾಡಿತ್ತು. ವಾಹನಗಳನ್ನು ತಪಾಸಣೆ ಮಾಡದೇ ಸಾವಿರಾರು ಹೊರ ರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೆಟ್ (ಎಫ್‌ಸಿ) ನೀಡಿರುವುದು ರಾಜ್ಯ ಸಾರಿಗೆ ಇಲಾಖೆ ಗಮನಕ್ಕೆ ಬಂದಿದ್ದಲ್ಲದೇ ಇದೀಗ ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗಗೊಂಡಿದೆ. 40 ಅಲ್ಲ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನಧಿಕೃತ…

Read More

IPL 2026: ಐಪಿಎಲ್ 2026 ರ ಸಮಾರೋಪ ಸಮಾರಂಭಕ್ಕೆ ಬಿಸಿಸಿಐ ಭರ್ಜರಿ ತಯಾರಿ

2026 ರ ಮೇ 31 ರಂದು ನಡೆಯಲಿರುವ ಫೈನಲ್ (IPL 2026) ಪಂದ್ಯದೊಂದಿಗೆ 19ನೇ ಆವೃತ್ತಿಯ ಐಪಿಎಲ್​ಗೆ ತೆರೆ ಬೀಳಲಿದೆ. ಈ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹೈ-ವೋಲ್ಟೇಜ್ ಫೈನಲ್ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಬಿಸಿಸಿಐ ಕೂಡ ಸಮಾರೋಪ ಸಮಾರಂಭವನ್ನು (IPL 2026 Closing Ceremony) ಪ್ರತಿ ಬಾರಿಯಂತೆ ಈ ಬಾರಿಯೂ ಆಯೋಜಿಸಲಿದೆ ಎಂದು…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

IND vs ZIM: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮಿಫೈನಲ್ ಕನಸು ಜೀವಂತ – Kannada News | T20 WC 2026: India Beats Zimbabwe in Super 8, Keeps Semi Final Hopes Alive

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ಜಿಂಬಾಬ್ವೆ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು 72 ರನ್​ಗಳಿಂದ ಗೆದ್ದುಕೊಂಡ ಆತಿಥೇಯ ಭಾರತ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇತ್ತ ಸತತ ಎರಡನೇ ಪಂದ್ಯದಲ್ಲಿ ಸೋತ ಜಿಂಬಾಬ್ವೆ ಸೆಮಿಫೈನಲ್ ರೇಸ್​​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 4 ವಿಕೆಟ್‌ಗಳ ನಷ್ಟಕ್ಕೆ 256 ರನ್ ಗಳಿಸಿತು. ಗೆಲುವಿಗೆ 257 ರನ್‌ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ…

Read More

Aadhaar: ನಿಮ್ಮ ಆಧಾರ್ ಬಯೋಮೆಟ್ರಿಕ್‌ ಡೇಟಾ ಸುರಕ್ಷಿತವಾಗಿರಲು ಈ ರೀತಿ ಲಾಕ್ ಮಾಡಿ – Kannada News | Aadhaar: How to lock Aadhaar biometrics Data

ಬ್ಯಾಂಕ್, ಸಿಮ್ ಕಾರ್ಡ್ ಖರೀದಿ, ಸರ್ಕಾರದ ಸೌಲಭ್ಯ ಸೇರಿದಂತೆ ಪ್ರತಿಯೊಂದು ಕೆಲಸಗಳಿಗೂ ಆಧಾರ್ ಕಾರ್ಡ್ (Aadhaar Card) ಬಹಳ ಮುಖ್ಯ. ಇದು ಪ್ರತಿಯೊಬ್ಬ ಭಾರತೀಯನ ಅತ್ಯಂತ ಪ್ರಮುಖ ಗುರುತಿನ ದಾಖಲೆಯಲ್ಲಿ ಒಂದಾಗಿದೆ. ಹೀಗಿರುವಾಗ ಆಧಾರ್ ಕಾರ್ಡ್ ನಲ್ಲಿ ಮಾಹಿತಿಯನ್ನು ದುರುಪಯೋಗ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಈ ಹಿನ್ನಲೆಯಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ವಿಶೇಷ ಸೌಲಭ್ಯವನ್ನು ತಂದಿದೆ. ಮಾಹಿತಿ ದುರಪಯೋಗ ಆಗಬಾರದು ಎನ್ನುವ ದೃಷ್ಟಿಯಿಂದ ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮತ್ತು ಅನ್‌ಲಾಕ್ ಮಾಡುವ ವಿಶೇಷ ಸೌಲಭ್ಯ ಒದಗಿಸಿದೆ….

Read More