Headlines

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

Agniveer Recruitment: ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ-ಡಿಪ್ಲೊಮಾ ಪಡೆದವರಿಗೆ ಆದ್ಯತೆ ಏಕೆ? ಕಾರಣ ತಿಳಿಯಿರಿ – Kannada News | Agniveer Recruitment: ITI Diploma Holders Preferred Amidst Key Changes

ಅಗ್ನಿವೀರ್ ಯೋಜನೆಯಡಿ ನೇಮಕಗೊಂಡ ಮೊದಲ ಬ್ಯಾಚ್ ಮುಂದಿನ ವರ್ಷ ನಿವೃತ್ತರಾಗಲಿದೆ. ಇದರ ಜೊತೆಗೆ, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಅಗ್ನಿವೀರ್ ನೇಮಕಾತಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆಗಳು ನಡೆಯುತ್ತಿವೆ. ಅಗ್ನಿವೀರ್ ನೇಮಕಾತಿ ಯೋಜನೆಗೆ ಮಾಡಿದ ಬದಲಾವಣೆಗಳಿಗೆ ಸಂಬಂಧಿಸಿದಂತೆ, ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳಿಗಿಂತ ಆದ್ಯತೆಯನ್ನು ಪಡೆಯುತ್ತಿದ್ದಾರೆ. ಇದಕ್ಕೆ ಹಲವಾರು ಪ್ರಮುಖ ಕಾರಣಗಳಿವೆ. ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ಏಕೆ ಸಿಗುತ್ತಿದೆ, ಇದಕ್ಕೆ ಕಾರಣಗಳೇನು? ಭಾರತೀಯ ವಾಯುಪಡೆ ಮತ್ತು ಭಾರತೀಯ…

Read More

ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಪ್ರತಿದಿನ ಬೆಳಗ್ಗೆ ಈ ನಾಲ್ಕು ಕೆಲಸಗಳನ್ನು ಮಾಡಿ – Kannada News | You can easily lose weight by following these habits in your morning routine

ಕಳಪೆ ಆಹಾರ ಪದ್ಧತಿ, ಜಡ ಜೀವನಶೈಲಿ (Lifestyle) ಇವೆಲ್ಲದರ ಕಾರಣದಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯವಾಗಿಬಿಟ್ಟಿದೆ. ಈ ತೂಕ ಇಳಿಸಿ ಫಿಟ್‌ ಮತ್ತು ಸ್ಲಿಮ್‌ ಆಗಿರುವುದು ಅನೇಕರಿಗೆ ಸವಾಲಿನ ಸಂಗತಿಯಾಗಿದೆ. ಹೌದು ಆಹಾರಕ್ರಮ, ಜಿಮ್‌, ಔಷಧಿ ಇವೆಲ್ಲವನ್ನೂ ಪ್ರಯತ್ನಿಸಿದರೂ ತೂಕ ಮಾತ್ರ ಇಳಿಕೆಯಾಗ್ತಿಲ್ಲ ಎಂದು ಹಲವರು ದೂರುತ್ತಿರುತ್ತಾರೆ. ಇದೇ ರೀತಿ ನೀವು ಸಹ ದೇಹ ತೂಕವನ್ನು ಇಳಿಸಿಕೊಳ್ಳಲು ಸಾಕಷ್ಟು ಸರ್ಕಸ್‌ ಮಾಡ್ತಿದ್ದೀರಾ? ಹಾಗಿದ್ರೆ ಬೆಳಗಿನ ದಿನಚರಿಯಲ್ಲಿ ಈ ಒಂದಷ್ಟು ಅಭ್ಯಾಸವನ್ನು ರೂಢಿಸಿಕೊಳ್ಳಿ ಮತ್ತು ಸುಲಭವಾಗಿ ದೇಹ ತೂಕವನ್ನು ಇಳಿಸಿಕೊಳ್ಳಿ….

Read More

ರಾಜ್ಯದ 1,800 ಹಳ್ಳಿಗಿಲ್ಲ ಬಸ್​​ ಸಂಪರ್ಕ: ಸಾರಿಗೆ ಸಚಿವರೇ ಕೊಟ್ರು ಶಾಕಿಂಗ್​​ ಮಾಹಿತಿ – Kannada News | 1,800 Karnataka villages lack direct bus access, reveals Minister Ramalinga Reddy in the Legislative Council

ಬೆಂಗಳೂರು, ಡಿಸೆಂಬರ್​​ 18: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನಗಳಲ್ಲೊಂದಾದ ಮಹಿಳೆಯರಿಗೆ ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಪ್ರಯೋಜನವನ್ನು ಪ್ರತಿನಿತ್ಯ ಲಕ್ಷಾಂತರ ಮಂದಿ ಪಡೆಯುತ್ತಿದ್ದಾರೆ. ಈ ನಡುವೆಯೂ ಸುಮಾರು 1,800 ಗ್ರಾಮಗಳಲ್ಲಿ ಮಹಿಳೆಯರು ಬಸ್ ಏರಲು ಕನಿಷ್ಠ 2 ಕಿಲೋಮೀಟರ್ ನಡೆದು ಹೋಗುವ ಪರಿಸ್ಥಿತಿ ಇದೆ ಎಂಬ ಮಾಹಿತಿ ಬಹಿರಂಗೊಂಡಿದೆ. ಬಹುತೇಕ ಪ್ರದೇಶಗಳಲ್ಲಿ ಬಸ್​​ಗಳ ಲಾಸ್ಟ್​​ ಸ್ಟಾಪ್​​ ಕನೆಕ್ಟಿವಿಟಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನು ಸೇರಿದಂತೆ ಪ್ರಯಾಣಿಕರು ಪ್ರತಿದಿನ ಕಿಲೋಮೀಟರ್​​ಗಟ್ಟಲೆ ದೂರವನ್ನು ನಡೆಯಬೇಕಾದ ಸ್ಥಿತಿ…

Read More

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿ ಬಿದ್ದ ಕಾರು – Kannada News | Car Jumps 10 Feet While Avoiding Bike In bidar, here Is Accident video

ಬೀದರ್, (ಡಿಸೆಂಬರ್ 18): ಬೈಕ್ ಸವಾರನನ್ನ ಬಚಾವು ಮಾಡಲು ಹೋಗಿ ಕಾರು ಹತ್ತು ಅಡಿ ಮೇಲೇ ಹಾರಿ ಬುಗುರಿ ತಿರುಗಿದಂತೆ ತಿರುಗಿ ಮತ್ತೆ ರಸ್ತೆ ಮೇಲೆ ಬಿದ್ದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರಿಗೆ ಬೈಕ್ ಅಡ್ಡ ಬಂದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಹತ್ತು ಅಡಿ ಮೇಲಕ್ಕೆ…

Read More

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ; ಸಿಡಿದೆದ್ದ ಕರವೇ – Kannada News | Allegations of neglecting Kannada in Railway examinations resurface

ಬೆಂಗಳೂರು, ಡಿಸೆಂಬರ್​​ 18: ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ (exam) ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna) ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ…

Read More

Margashira Amavasya: ನಾಳೆ ವರ್ಷದ ಕೊನೆಯ ಅಮಾವಾಸ್ಯೆ; ಮಾರ್ಗಶಿರ ಅಮಾವಾಸ್ಯೆಯ ಮಹತ್ವ ಮತ್ತು ಪೂಜಾ ವಿಧಾನ ತಿಳಿಯಿರಿ – Kannada News | Margashira Amavasya: Significance, Rituals and Dosha Remedies

ಹಿಂದೂ ಸಂಸ್ಕೃತಿಯ ಪ್ರಕಾರ ಮಾರ್ಗಶಿರ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಈ ಶುಭ ದಿನದಂದು, ತಮ್ಮ ಪೂರ್ವಜರ ಆತ್ಮಗಳಿಗೆ ಶಾಂತಿ ಸಿಗಲು ಶ್ರಾದ್ಧ ಮತ್ತು ತರ್ಪಣಗಳನ್ನು ಮಾಡಲಾಗುತ್ತದೆ. ಕಾಲ ಸರ್ಪದೋಷದಿಂದ ಬಳಲುತ್ತಿರುವವರು ಈ ದಿನದಂದು ಉಪವಾಸ ಮಾಡಬೇಕು ಎಂದು ವಿದ್ವಾಂಸರು ಹೇಳುತ್ತಾರೆ. ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರು ಮಾರ್ಗಶಿರ ಅಮಾವಾಸ್ಯೆಯ ದಿನದಂದು ಅಶ್ವತ್ಥ ಮರದ ಬಳಿ ದೀಪ ಹಚ್ಚಬೇಕು. ಈ ವರ್ಷ ಮಾರ್ಗಶಿರ ಅಮಾವಾಸ್ಯೆ ಡಿಸೆಂಬರ್ 19, ಶುಕ್ರವಾರದಂದು ಬಂದಿದೆ. ಮಾರ್ಗಶಿರ ಅಮಾವಾಸ್ಯೆಯ ಶುಭ ಸಮಯ: ಮಾರ್ಗಶಿರ ಅಮಾವಾಸ್ಯೆ ತಾ.19-12-25…

Read More

ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings

ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill)  ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ. ವಿರೋಧ…

Read More

3 ದಿನದ ಹಸುಗೂಸನ್ನು ಬೀದಿಯಲ್ಲಿ ಬಿಟ್ಟು ಹೋದ ಪೋಷಕರು – Kannada News | Karnataka Child Abandonment Crisis: 3 Day Old Baby Found in Shivamogga Roadside

ಶಿವಮೊಗ್ಗ, ಡಿ.18: ಮಕ್ಕಳಿಲ್ಲ ಎಂದು ಕೂರಗುತ್ತಿರುವ ಅದೆಷ್ಟೋ ದಂಪತಿಗಳು ಇಂದಿಗೂ ಮಕ್ಕಳಿಗಾಗಿ ಹಂಬಲಿಸುತ್ತಿದ್ದಾರೆ. ಇನ್ನು ಕೆಲವೊಂದು ಜನ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದಾರೆ. ಮಕ್ಕಳು ಬೇಡ ಎಂದ ಮೇಲೆ ಯಾಕೆ ಮಗು ಮಾಡಿಕೊಳ್ಳಬೇಕು. ಮಕ್ಕಳನ್ನು ಹೆತ್ತು ಹೀಗೆ ಬೀದಿಯಲ್ಲಿ ಎಸೆಯುವ ಪ್ರವೃತ್ತಿ ಕರ್ನಾಟಕದ ಹಲವೆಡೆ ನಡೆಯುತ್ತಿದೆ. ರಾಜ್ಯದಲ್ಲಿ ಇತ್ತೀಚಿಗೆ ಅನಾಥ ಮಕ್ಕಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದರ ನಡುವೆ ನವಜಾತ ಶಿಶುಗಳನ್ನು ಬೀದಿಯಲ್ಲಿ ಎಸೆದು ಹೋಗಿರುವ ಸುಮಾರು ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಈ ಪ್ರಕರಣಕ್ಕೆ…

Read More