Headlines

New Year 2026: ಹೊಸ ವರ್ಷದ ಆಚರಣೆ ಪ್ರಾರಂಭವಾದದ್ದು ಹೇಗೆ? ಇಲ್ಲಿದೆ ಆಸಕ್ತಿದಾಯಕ ಸಂಗತಿ – Kannada News | New Year 2026: How did the custom of celebrating the New Year on January 1st begin?

ಹಳೆಯ ವರ್ಷಕ್ಕೆ ವಿದಾಯ ಹೇಳಿ, ಹೊಸ ವರ್ಷವನ್ನು (New Year) ಸ್ವಾಗತಿಸುವುದಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದೆ. ಪ್ರತಿವರ್ಷ ಡಿಸೆಂಬರ್‌ 31 ರ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗುತ್ತದೆ. ಜನರೆಲ್ಲರೂ ಕುಟುಂಬಸ್ಥರು, ಫ್ರೆಂಡ್ಸ್‌ ಜೊತೆ ಸೇರಿ ಮಸ್ತ್‌ ಪಾರ್ಟಿ ಮಾಡುವ ಮೂಲಕ ಉಜ್ವಲ ಮತ್ತು ಸಮೃದ್ಧ ನಾಳೆಯ ಭರವಸೆಯೊಂದಿಗೆ  ಹೊಸ ವರ್ಷವನ್ನು ಭರದಿಂದ ಸ್ವಾಗತಿಸುತ್ತಾರೆ. ಪ್ರತಿ ವರ್ಷ ಜನವರಿ 1 ರಂದು ಪ್ರಪಂಚದಾದ್ಯಂತ ಈ ಸಂಭ್ರಮಾಚರಣೆ ನಡೆದುಕೊಂಡು ಬರುತ್ತಿದೆ. ಜನವರಿ 1 ರಂದೇ ಏಕೆ ಹೊಸ ವರ್ಷವನ್ನು ಆಚರಿಸಲಾಗುತ್ತದೆ, ಈ…

Read More

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು – Kannada News | Kavya Shaiva expresses displeasure over Rakshita Shetty becoming the runner up in Bigg Boss Kannada

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಯಲ್ಲಿ ಗಿಲ್ಲಿ ನಟ (Gilli Nata) ಅವರು ವಿನ್ ಆದರು. ರಕ್ಷಿತಾ ಶೆಟ್ಟಿ ಅವರಿಗೆ ರನ್ನರ್ ಅಪ್ ಸ್ಥಾನ ಸಿಕ್ಕಿತು. ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆದರು. 3ನೇ ರನ್ನರ್ ಅಪ್ ಸ್ಥಾನಕ್ಕೆ ಕಾವ್ಯಾ ಶೈವ ಅವರು ತೃಪ್ತಿಪಟ್ಟುಕೊಳ್ಳಬೇಕಾಯಿತು. ಈ ಬಗ್ಗೆ ಕಾವ್ಯಾ ಶೈವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆಟ ಹಾಳಾಗಬೇಕು ಎಂಬ ಮನಸ್ಥಿತಿ ನನಗೆ ಇಲ್ಲ. ನನ್ನ ದೃಷ್ಟಿಕೋನದಲ್ಲಿ ರಕ್ಷಿತಾ ರನ್ನರ್ ಅಪ್ ಆಗಿದ್ದು ನನಗೆ ಇಷ್ಟ…

Read More

ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ – Kannada News | PM Narendra Modi conferred Order of Oman award Omans Top National Honour In Muscat

ಮಸ್ಕತ್, ಡಿಸೆಂಬರ್ 18: ಭಾರತ-ಓಮನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಪಾತ್ರವನ್ನು ಗುರುತಿಸಿ ಮಸ್ಕತ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ (PM Modi in Oman) ಅವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು…

Read More

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್​​ ಸುದ್ದಿ: ಫೆಬ್ರವರಿಯಿಂದ ಟಿಕೆಟ್​​ ದರ ಹೆಚ್ಚಳ? – Kannada News | Bangalore Metro Fare Hike: Namma Metro Ticket Prices to Rise in Feb 2025?

ಬೆಂಗಳೂರು, ಜನವರಿ 12: ನೀವು ಮೆಟ್ರೋ ಪ್ರಿಯರಾ? ಪ್ರತಿನಿತ್ಯ ಅವುಗಳಲ್ಲೇ ಓಡಾಡ್ತೀರಾ? ಹಾಗಿದ್ರೆ ಹೆಚ್ಚಿನ ದರ ನೀಡಲು ಸಿದ್ಧರಾಗಿ. ಹೌದು, ಫೆಬ್ರವರಿಯಿಂದ ನಮ್ಮ ಮೆಟ್ರೋ ರೈಲುಗಳ ಪ್ರಯಾಣದರ ಏರಿಕೆ ಸಾಧ್ಯತೆ ಇದೆ. ಮೆಟ್ರೋ ಟಿಕೆಟ್​​ ದರವನ್ನು ಪ್ರತಿವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಿಸಲು ಫೇರ್​​ ಫಿಕ್ಸೇಶನ್​​ ಕಮಿಟಿ (FFC) ಶಿಫಾರಸ್ಸು ಮಾಡಿರುವ ಕಾರಣ, ದಿನನಿತ್ಯದ ಪ್ರಯಾಣಕ್ಕೆ ಮೆಟ್ರೋ ರೈಲು ಅವಲಂಬಿಸಿರುವವರಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ. 2025ರ ಫೆಬ್ರವರಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ದರಗಳನ್ನು…

Read More

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ – Kannada News | Modi at Somnath: Shaurya Yatra Honors Sacrifices, Celebrates Temple’s Enduring Spirit

ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಈ ವೇಳೆ ಕೇರಳದ ಚೆಂಡೆಯನ್ನು ಬಾರಿಸಿ ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋವನ್ನು ಬಿಜೆಪಿ ಈ ಬಗ್ಗೆ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ…

Read More

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

Video:ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು, ಜ್ಯೋತಿರಾದಿತ್ಯ ಸಿಂಧಿಯಾ ಮಗನ ಎದೆಗೆ ಗಾಯ – Kannada News | Sudden Braking Incident Leaves Jyotiraditya Scindia’s Son Injured in Madhya Pradesh

ಶಿವಪುರಿ, ಜನವರಿ 06: ಕೇಂದ್ರ ಸಚಿವರ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ ಸನ್​ರೂಫ್​ನಿಂದ ಕೈ ಬೀಸುತ್ತಿರುವಾಗ ಕಾರು ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಅವರ ಎದೆಗೆ ಪೆಟ್ಟಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಕೊಲಾರಸ್ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾಗ ಮಹಾನಾರ್ಯಮನ್ ಕಾರಿನ ಸನ್‌ರೂಫ್ ಬಳಿ ನಿಂತು ಬೆಂಬಲಿಗರಿಗೆ ಕೈ ಬೀಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರಿಗೆ ಆರಂಭದಲ್ಲಿ ಯಾವುದೇ ಅಸ್ವಸ್ಥತೆ ಅನಿಸಲಿಲ್ಲ ಆದರೆ ನಂತರ ಎದೆ ನೋವು ಕಾಣಿಸಿಕೊಂಡಿತು ಮತ್ತು ಪರೀಕ್ಷೆಗಾಗಿ ಶಿವಪುರಿ ಜಿಲ್ಲಾ ಆಸ್ಪತ್ರೆಗೆ…

Read More

ಹೃದಯ ಚೆನ್ನಾಗಿರಬೇಕು ಅಂದ್ರೆ ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ 3 ಆಹಾರಗಳನ್ನು ಸೇವಿಸಬೇಡಿ – Kannada News | Foods That Weaken Your Heart in Winter

ಪ್ರಸ್ತುತ, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ದೇಹವನ್ನು ಬೆಚ್ಚಗಿಡಲು ನಮ್ಮ ಅಗತ್ಯಗಳು ಬದಲಿಸಿಕೊಳ್ಳುವುದು ಒಳ್ಳೆಯದು. ಅದರಲ್ಲಿಯೂ ಈ ಋತುವಿನಲ್ಲಿ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷವಾಗಿ ಗಮನ ಹರಿಸಬೇಕು. ಏಕೆಂದರೆ ಅನಾರೋಗ್ಯಕರ ಆಹಾರ ಪದ್ಧತಿಗಳು ಹೃದಯದ ಆರೋಗ್ಯದ (Heart Health) ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಜನರು ಚಳಿಗಾಲದಲ್ಲಿ ಹೆಚ್ಚು ಎಣ್ಣೆಯುಕ್ತ ಮತ್ತು ಹೊಟ್ಟೆ ಬಿರಿಯುವಷ್ಟು ಆಹಾರ ಸೇವನೆ ಮಾಡಿದರೆ, ಇದು ಹೃದಯದ ಮೇಲಿನ ಹೊರೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಮತೋಲಿತ ಆಹಾರವ ಸೇವನೆ ಮಾಡುವುದು ಬಹಳ…

Read More

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ…

Read More

ಎಲೆಕ್ಟ್ರಿಕ್ ಕಾರು ಬ್ಯಾಟರಿ ದೀರ್ಘ ಬಾಳಿಕೆ ಬರಬೇಕಾ? ಇಲ್ಲಿದೆ ಏಳು ಟಿಪ್ಸ್ – Kannada News | Top 7 Electric Car Care Tips for Longer Battery Life

ಆಧುನಿಕ ಎಲೆಕ್ಟ್ರಿಕ್ ವಾಹನ (EV) ನಿಮ್ಮ ದೈನಂದಿನ ಪ್ರಯಾಣ ವೆಚ್ಚ ಕಡಿಮೆ ಮಾಡುವುದಲ್ಲದೆ ಒಳ್ಳೆಯ ಡ್ರೈವಿಂಗ್ ಅನುಭವ ನೀಡುತ್ತದೆ. ನೀವು ಇವಿಯಿಂದ ಗರಿಷ್ಠ ಲಾಭ ಪಡೆಯಬೇಕೆಂದರೆ, ಅದರ ಬ್ಯಾಟರಿಯ ಪರಿಣಾಮಕಾರಿ ನಿರ್ವಹಣೆಯನ್ನು ಕಲಿಯಬೇಕು. ಹಾಗೂ ಒಟ್ಟಾರೆ ವಾಹನ ಚಾಲನೆ ವೆಚ್ಚದ ಮೇಲೆ ನಿಯಂತ್ರಣ ಸಾಧಿಸಬೇಕು. ನಿಮ್ಮ ಕಾರಿನ ಬಾಳಿಕೆ ಹೆಚ್ಚಿಸುವ ಮತ್ತು ನಿಮ್ಮ ಬ್ಯಾಂಕ್ ಬ್ಯಾಲನ್ಸ್ ಆರೋಗ್ಯಯುತವಾಗಿಸುವ ಕೆಲ ಟಿಕ್ಸ್ ಅನ್ನು ನೀವು ತಿಳಿದಿರುವುದು ಉತ್ತಮ. 1. ನಿಮ್ಮ ಚಾರ್ಜಿಂಗ್ ಸಮರ್ಪಕವಾಗಿರುವಂತೆ ನೋಡಿಕೊಳ್ಳಿ ಇವಿ ಬ್ಯಾಟರಿಯನ್ನು ಅತಿಯಾದ…

Read More