Headlines

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ! ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ…

Read More

ಚುನಾವಣಾ ಪ್ರಚಾರಕ್ಕೆ ಬಸನಗೌಡ ಯತ್ನಾಳ್​ಗೆ ಸ್ವಾಗತ ಎಂದರೇ ಬಿಎಸ್ ಯಡಿಯೂರಪ್ಪ!

ಬೆಂಗಳೂರು, ಮಾರ್ಚ್ 31: ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರವಾಗಿ ಮತ್ತು ಬಾಗಲಕೋಟೆಯಲ್ಲಿ ವೀರಣ್ಣ ಚಾರಂತಿಮಠ್ ಪರವಾಗಿ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಅವರು ಮಾತನಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ…

Read More

‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ – Kannada News | Landlord Movie Tax Exemption: Duniya Vijay’s Social Drama Gets CM Siddaramaiah’s Support

ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​​ಲಾರ್ಡ್’ ಸಿನಿಮಾ (Land Lord Movie) ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ. ‘ಲ್ಯಾಂಡ್​​ಲಾರ್ಡ್ 70ರ ದಶಕದ ಕಥೆ ಹೊಂದಿದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ…

Read More

ಜೈಲರ್ 2: ಶಾರುಖ್ ಬದಲು ಮತ್ತೊಬ್ಬ ಬಾಲಿವುಡ್ ಸ್ಟಾರ್, ರಜನಿಗೆ ಹಳೆ ಪರಿಚಯ

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಬಹು ನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರದಲ್ಲಿದೆ. 2023 ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಚಿತ್ರ ದೊಡ್ಡ ಹಿಟ್ ಆಗಿತ್ತು. ಆ ಸಿನಿಮಾನಲ್ಲಿ ರಜನೀಕಾಂತ್ ಅವರಷ್ಟೆ ಇತರೆ ಅತಿಥಿ ಪಾತ್ರಗಳು ಸಹ ಸಖತ್ ಆಗಿ ಮಿಂಚಿದ್ದವು. ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಈ ಬಾರಿಯೂ ಸಹ ಅದೇ ಅತಿಥಿ ಪಾತ್ರದ ಹವಾ ಮುಂದುವರೆಸಲಾಗಿದ್ದು, ಇನ್ನೂ ಒಂದು…

Read More

ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಗೆ ಉಸಿರುಕೊಟ್ಟ ರಸ್ತೆಗುಂಡಿ

ಲಕ್ನೋ, ಮಾರ್ಚ್​ 12:ರಸ್ತೆಗುಂಡಿ(Pothole)ಗಳು ಜೀವವನ್ನು ತೆಗೆದಿರುವ ನಿದರ್ಶನಗಳೇ ಹೆಚ್ಚು, ಆದರೆ ಇಲ್ಲಾಗಿದ್ದೇ ಬೇರೆ ಹೋದ ಜೀವ ರಸ್ತೆಗುಂಡಿಯಿಂದ ಮತ್ತೆ ಬಂದಿದೆ. ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ ರಸ್ತೆಗುಂಡಿಯಿಂದಾಗಿ ಮತ್ತೆ ಉಸಿರಾಡಿದ್ದಾರೆ. ಈ ಘಟನೆ ಬರೇಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿ-74ರಲ್ಲಿ ನಡೆದಿದೆ. ಫೆಬ್ರವರಿ 22ರಂದು ಮನೆಯಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ವಿನೀತಾ ಶುಕ್ಲಾ ಎಂಬುವವರು ಹಠಾತ್ತನೆ ಮೂರ್ಛೆ ಹೋಗಿದ್ದರು. ಅವರ ಮೆದುಳು ನಿಷ್​ಕ್ರಿಯಗೊಂಡಿದೆ ಬದುಕುಳಿಯುವ ಯಾವುದೇ ಭರವಸೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ ಬಳಿಕ ಫೆಬ್ರವರಿ 24ರಂದು ಆಕೆಯ ಅಂತ್ಯಕ್ರಿಯೆಗಾಗಿ…

Read More

ಗಂಧದ ನಾಡಿನ ಸೋಪಿಗೆ ಆಂಧ್ರ-ತೆಲಂಗಾಣದಲ್ಲಿ ಭಾರಿ ಕ್ರೇಜ್: ಮೈಸೂರು ಸ್ಯಾಂಡಲ್ ಸೋಪ್ ಕರ್ನಾಟಕಕ್ಕಿಂತ ನೆರೆ ರಾಜ್ಯಗಳಲ್ಲೇ ಹೆಚ್ಚು ಮಾರಾಟ! – Kannada News | Mysore Sandal Soap: M.B. Patil Reveals KSDLs Significant Financial Achievements

ಬೆಂಗಳೂರು, ಏ.28: ಕರ್ನಾಟಕದ ಐಕಾನಿಕ್ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆ.ಎಸ್.ಡಿ.ಎಲ್) ಇತ್ತೀಚೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮೈಸೂರು ರಾಜರ ಕಾಲದಲ್ಲಿ ಆರಂಭವಾದ ಈ ಸಂಸ್ಥೆ ಇಂದು ಹಲವು ಉದ್ಯಮಗಳಲ್ಲಿ ಮೇಲ್ಪಂತಿಯಾಗಿದೆ. ಪ್ರಸ್ತುತ ಕೆ.ಎಸ್.ಡಿ.ಎಲ್‌ನ ವಾರ್ಷಿಕ ವಹಿವಾಟು 2 ಸಾವಿರ ಕೋಟಿ ರೂಪಾಯಿ ತಲುಪಿದೆ. ರಾಜ್ಯವಾರು ಮಾರಾಟದ ಅಂಕಿಅಂಶಗಳನ್ನು ನೀಡಿದ ಅವರು, ಕರ್ನಾಟಕ ಮತ್ತು ಗೋವಾದಲ್ಲಿ ಶೇ. 14 ರಷ್ಟು, ತೆಲಂಗಾಣ…

Read More

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ. ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ….

Read More

ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಹಲವರು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ – Kannada News | Hubballi: Congress Corporator Suvarna Kalakuntla police taken custody in BJP Worker Assault Case

ಹುಬ್ಬಳ್ಳಿ, ಜನವರಿ 08: ನಗರದಲ್ಲಿ ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಿಮ್ಸ್​ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಇನ್ನು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು…

Read More

ಉಪ್ಪಿನಂಶವಿರುವ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ರೆ ನಮ್ಮ ಕಿಡ್ನಿ ಆರೋಗ್ಯವಾಗಿರುತ್ತಾ?

ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡ ಅಂದರೆ ಕಿಡ್ನಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ಕೆಲವು ಆರೋಗ್ಯಕರ ಸಲಹೆಗಳನ್ನು ಅನುಸರಿಸುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಲಹೆಗಾರರಾದ ಡಾ. ಮೊಹಮ್ಮದ್ ಯೂಸುಫ್ (Dr. Mohammad Yousuff) ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು, ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಯಾವ ರೀತಿಯ ದಿನಚರಿಯನ್ನು…

Read More