ಇನಾಂ ದತ್ತಾತ್ರೇಯ ದರ್ಗಾದಲ್ಲಿ ಉರುಸ್ ಆಚರಣೆಗೆ ತಾರತಮ್ಯ: ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದ ಮುಸ್ಲಿಮರು – Kannada News | Chikkamagaluru Datta Peeta Urus Row: Muslim Community spark on congress government
ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾImage Credit source: tv9 kannada ಚಿಕ್ಕಮಗಳೂರು, ಮಾರ್ಚ್ 05: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಆಚರಣೆ ವೇಳೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ (Muslims) ಸಮುದಾಯದವರು ರಾಜ್ಯ ಕಾಂಗ್ರೆಸ್ ಸರ್ಕಾರದ ತಿರುಗಿ ಬಿದ್ದಿದ್ದಾರೆ. ಗೋರಿಗಳ ಮೇಲೆ ಹಸಿರು ಬಟ್ಟೆ, ಗಂಧ ಲೇಪನ ಮಾಡದ ಹಿನ್ನಲೆ ಜನ ಶಕ್ತಿ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ…