Headlines

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?: ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ – Kannada News | Victoria Hospital Negligence: Bengaluru Man Dies After Unstitched Wound, Family Alleges

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?Image Credit source: Tv9 Kannada ಬೆಂಗಳೂರು, ಏಪ್ರಿಲ್​​ 22: ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ. ಎಂತಹ ಸ್ಥಿತಿಯಲ್ಲೂ ರೋಗಿಯನ್ನು ಪ್ರಾಣಾಪಾಯದಿಂದ ಪಾರುಮಾಡುವ ಕಾರಣ ದೇವರಿಗೆ ಅವರನ್ನು ಹೋಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ಇದೇ ವೈದ್ಯರು ರೋಗಿಗಳ ಪಾಲಿಗೆ ಯಮನಾದ ಉದಾಹರಣೆಗಳೂ ಇವೆ. ಇಂತಹುದ್ದೇ ಆರೋಪವೊಂದು ಈಗ ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ವಿರುದ್ಧ ಕೇಳಿಬಂದಿದೆ. ಡಾಕ್ಟರ್​​ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿಯೋರ್ವ…

Read More

ಚೆಂಡೆಸೆದರೆ…. ಬ್ಯಾಟ್ ಎಸಿತೀನಿ: ಕೆರಳಿದ ಕೀರನ್ ಪೊಲಾರ್ಡ್​! – Kannada News | Kieron Pollard’s MLC Standoff Revives Memories of Iconic 2014 Starc Fight

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 5ನೇ ಪಂದ್ಯವು ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಜಿದ್ದಾಜಿದ್ದಿನೊಂದಿಗೆ ಎಲ್ಲರ ಗಮನ ಸೆಳೆದಿದ್ದು ಕೀರನ್ ಪೊಲಾರ್ಡ್ ಅವರ ಕೋಪ-ತಾಪ. ಈ ಕೋಪ-ತಾಪದೊಂದಿಗೆ ಪೊಲಾರ್ಡ್ 2014ರ ಐಪಿಎಲ್ ಘಟನೆಯನ್ನು ನೆನಪಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಾಷಿಂಗ್ಟನ್ ಫ್ರೀಡಮ್ ತಂಡದ ದಾಂಡಿಗರು 20 ಓವರ್​ಗಳಲ್ಲಿ 245 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ ನ್ಯೂಯಾರ್ಕ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಕೀರನ್…

Read More

TV9 Kannada News Live: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್; ಬೆಳಗಾವಿಯಲ್ಲಿ ಪ್ರವಾಹದ ಭೀತಿ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು – Kannada News | Breaking News in TV9 Kannada Live 8 July Karnataka Rain Havoc, Bangalore Weather, School Holidys Mumbai Rains Latest News Updates

Breaking News Today Live Updates in Kannada: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕಂಕಣ ಬದ್ಧವಾಗಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ…

Read More

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ – Kannada News | Why Does Throat Pain Occur? Know the Reasons

ಕೆಲವರಿಗೆ ಗಂಟಲು ನೋವು (Throat Pain) ಪದೇ ಪದೇ ಕಂಡುಬರುತ್ತದೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದರಿಂದ ಮುಕ್ತಿ ಪಡೆಯುವುದಕ್ಕಿಂತ ನಿರ್ಲಕ್ಷಿಸುವವರ ಸಂಖ್ಯೆಯೇ ಜಾಸ್ತಿ. ಆದರೆ ಆರೋಗ್ಯ ತಜ್ಞರು ಈ ಸಮಸ್ಯೆಯನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು ಎನ್ನುತ್ತಾರೆ. ಏಕೆಂದರೆ ಇದು ಕೆಲವೊಮ್ಮೆ ರೋಗದ ಲಕ್ಷಣವಾಗಿರಬಹುದು. ಗಂಟಲು ನೋವು ಅಥವಾ ತುರಿಕೆ ಹಲವಾರು ಕಾರಣಗಳಿಂದ ಉಂಟಾಗಬಹುದು. ಶೀತ, ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನ ಜೊತೆಗೆ, ಅಲರ್ಜಿ, ಧೂಳು, ಹೊಗೆ, ಮಾಲಿನ್ಯ, ತುಂಬಾ ಬಿಸಿ ಅಥವಾ ತಣ್ಣನೆಯ ವಸ್ತುಗಳ ಸೇವನೆ…

Read More

ದೇವದತ್ ಪಡಿಕ್ಕಲ್​ಗೆ ಕೇವಲ 2.6 ಲಕ್ಷ ರೂ..! – Kannada News

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ‘ಇಂಡಿಯನ್ ಪ್ರೀಮಿಯರ್ ಲೀಗ್’ (IPL) ಮುಕ್ತಾಯದ ಬೆನ್ನಲ್ಲೇ, ಕರ್ನಾಟಕದಲ್ಲಿ  ‘ಮಹಾರಾಜ ಟ್ರೋಫಿ ಟಿ20’ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಈಗಾಗಲೇ 6 ತಂಡಗಳ ಹರಾಜು ಪ್ರಕ್ರಿಯೆ ಮುಗಿದಿದೆ. ಈ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಮಾರಾಟವಾಗಿದ್ದು ಕೇವಲ 2.6 ಲಕ್ಷ ರೂ.ಗೆ ಎಂದರೆ ನಂಬಲೇಬೇಕು! ಮಹಾರಾಜ ಟ್ರೋಫಿ ಟಿ20 ಟೂರ್ನಿಯ ನಿಯಮಗಳ ಪ್ರಕಾರ, ಭಾರತ ತಂಡವನ್ನು ಅಥವಾ ಐಪಿಎಲ್ (IPL)…

Read More

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದಲೂ ಕ್ಯಾನ್ಸರ್ ಬರಬಹುದು – Kannada News | The Dangers of Reheating Edible Oil: Why It’s Bad For Your Health

ಒಮ್ಮೆ ಫ್ರೈ ಮಾಡಲು ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿಮಾಡಿ ಬಳಸುವುದರಿಂದ ಕ್ಯಾನ್ಸರ್(Cancer) ಬರುವ ಅಪಾಯ ಹೆಚ್ಚಿದೆ ಎಂದು ಏಮ್ಸ್​​ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕೇವಲ ಮನೆಯಲ್ಲಿ ಮಾತ್ರವಲ್ಲ ಫಾಸ್ಟ್​ಫುಡ್ ಅಂಗಡಿಗಳನ್ನು ನಡೆಸುವವರು ಕೂಡ ಎಣ್ಣೆಯನ್ನು ಮರುಬಳಕೆ ಮಾಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೆ ತೀವ್ರ ಹಾನಿಯನ್ನುಂಟುಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಡಾ. ಪ್ರಿಯಾಂಕಾ ಸೆಹ್ರಾವತ್, ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದರಿಂದ ದೀರ್ಘಾವಧಿಯಲ್ಲಿ ಗಂಭೀರ ಆರೋಗ್ಯ ಅಪಾಯಗಳು ಉಂಟಾಗಬಹುದು ಎಂದು ಹೇಳಿದ್ದಾರೆ. ಎಣ್ಣೆಯನ್ನು ಪದೇ ಪದೇ ಬಿಸಿ…

Read More

ಜುಲೈ 23ಕ್ಕೆ ಬಿಡುಗಡೆ ಆಗಲಿದೆ ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ – Kannada News | Actor CM Vijay Jana Nayagan movie Release Date Confirmed July 23 KVN Productions

ಕಾಲಿವುಡ್ ಸ್ಟಾರ್ ನಟ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Thalapathy Vijay) ಅವರ ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಬಿಡುಗಡೆ ದಿನಾಂಕ (Jana Nayagan Release Date) ಘೋಷಣೆ ಆಗಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆ ಬಂಡವಾಳ ಹೂಡಿದ್ದು, ಈಗ ಚಿತ್ರದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದೆ. ಕಳೆದ ಏಳು ತಿಂಗಳಿನಿಂದ ಎದುರಿಸುತ್ತಿದ್ದ ಎಲ್ಲಾ ಕಾನೂನು ಹೋರಾಟಗಳು ಮತ್ತು ಸೆನ್ಸಾರ್ ಮಂಡಳಿ ಜೊತೆಗಿನ ವಿವಾದಗಳಿಗೆ ತೆರೆ…

Read More

ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣ – Kannada News

ಆಹಾರ, ನೀರಿನಂತೆ ಮನುಷ್ಯನಿಗೆ ನಿದ್ರೆಯೂ (sleep) ತುಂಬಾ ಮುಖ್ಯ. 8 ರಿಂದ 9 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ. ಆದರೆ ಇಂದು ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೌದು ಅನೇಕರಿಗೆ ಎಷ್ಟೇ ಪ್ರಯತ್ನಪಟ್ಟರೂ ರಾತ್ರಿ ನಿದ್ರೆ ಮಾಡಲು ಸಖತ್‌ ಕಷ್ಟಕರವಾಗುತ್ತದೆ. ನಿದ್ರಾಹೀನತೆಗೆ ಈ ಕೆಲವೊಂದು ಅಭ್ಯಾಸಗಳೇ ಕಾರಣವಂತೆ. ಈ ಅಭ್ಯಾಸಗಳನ್ನು ತ್ಯಜಿಸಿದರೆ ನೀವು ಸಹ ರಾತ್ರಿಯಲ್ಲಿ ಉತ್ತಮವಾಗಿ ನಿದ್ರೆ ಮಾಡಬಹುದು. ನಿದ್ರೆಗೆ ಭಂಗ ತರುವಂತಹ ಆ ಅಭ್ಯಾಸಗಳು…

Read More

ಮಗಳನ್ನು ಖುಷಿಯಾಗಿಡೋದು ನನ್ನ ಕರ್ತವ್ಯ, ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳೊಂದಿಗೆ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ

ಮೀರತ್, ಏಪ್ರಿಲ್ 06: ಮಗಳನ್ನು ಖುಷಿಯಾಗಿಡುವುದಕ್ಕಿಂತ ದೊಡ್ಡ ಕರ್ತವ್ಯ ಮತ್ತೊಂದಿಲ್ಲ ಎಂದು ಹೇಳುತ್ತಾ ವಿಚ್ಛೇದನ ಪಡೆದು ಮನೆಗೆ ಬಂದ ಮಗಳನ್ನು ನಿವೃತ್ತ ನ್ಯಾಯಾಧೀಶರೊಬ್ಬರು ವಾದ್ಯಗಳೊಂದಿಗೆ ಸ್ವಾಗತಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ತಂದೆ ಮಗಳು ಮನೆಗೆ ಬಂದಿದ್ದನ್ನು ಕಳಂಕ ಎಂದು ಪರಿಗಣಿಸಿಲ್ಲ. ಬದಲಾಗಿ ಆಕೆಯ ನಿರ್ಧಾರಕ್ಕೆ ಬೆಂಬಲ ನೀಡಿದ್ದಾರೆ. ಮೀರತ್ ಕೌಟುಂಬಿಕ ನ್ಯಾಯಾಲಯದ ಹೊರಗೆ, ಸಂಬಂಧಿಕರು ನೃತ್ಯ ಮಾಡಿ ಸಿಹಿತಿಂಡಿಗಳನ್ನು ವಿತರಿಸಿ ಡೋಲು ಬಾರಿಸುತ್ತಾ ಮನೆಗೆ ಕರೆದೊಯ್ಯಲಾಯಿತು.ಐ ಲವ್ ಮೈ ಡಾಟರ್ ಎನ್ನುವ ಚಿತ್ರವನ್ನು ಕಪ್ಪು…

Read More

ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ – Kannada News | Ranveer Singh gets relief till March 9 in Kantara Chapter 1 Daiva controversy

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಗ್ಗೆ ಮಾತನಾಡುವಾಗ ನಟ ರಣವೀರ್ ಸಿಂಗ್ ಅವರು ದೈವಕ್ಕೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡಿದ್ದರು. ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣದಲ್ಲಿ ಮಾರ್ಚ್ 9ರವರೆಗೂ ರಣವೀರ್ ಸಿಂಗ್ ಅವರಿಗೆ ರಿಲೀಫ್ ಸಿಕ್ಕಿದೆ. ಕೇಸ್ ರದ್ದು ಕೋರಿ ರಣವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದರು. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದೆ. ಯುದ್ಧದಿಂದಾಗಿ ರಣವೀರ್ ಸಿಂಗ್ (Ranveer Singh) ಪರ ವಕೀಲರು ಇಂಗ್ಲೆಂಡ್‌ನಲ್ಲೇ ಉಳಿದಿದ್ದಾರೆ….

Read More