Headlines

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ? – Kannada News | T20 World Cup 2026: India Pakistan performance in Premadasa stadium

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ…

Read More

ಬರೋಬ್ಬರಿ 15 ಸಿಕ್ಸ್​… ವೈಭವ್ ಸೂರ್ಯವಂಶಿಯ ಭರ್ಜರಿ ದಾಖಲೆ

ಅಂಡರ್​-19 ವಿಶ್ವಕಪ್​​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (vaibhav suryavanshi) ಆರ್ಭಟಿಸಿದ್ದಾರೆ. ಹರಾರೆ ಸ್ಪೋರ್ಟ್ಸ್​ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 310 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಆಗಮಿಸಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಶುರು ಮಾಡಿದ ವೈಭವ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು….

Read More

ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ. ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ…

Read More

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ? ಸಂಶೋಧಕ ಅಪ್ಪಣ್ಣ ಏನು ಹೇಳುತ್ತಾರೆ ನೋಡಿ – Kannada News | Gold Treasure Found: Lakkundi Gold Treasure: Unravelling the 11th 12th Century Mystery

ಗದಗ, ಜನವರಿ 11:  ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ದೊರೆತ ಈ ಅಭರಣಗಳ ಸ್ವರೂಪವನ್ನು ಪರಿಶೀಲಿಸಿದಾಗ, ಅವು ಅರಸು ಮನೆತನ ಅಥವಾ ಉನ್ನತ ವರ್ಗಕ್ಕೆ ಸೇರಿದವುಗಳಾಗಿರದೆ, ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬರು ಸುರಕ್ಷತೆಗಾಗಿ ಸಂರಕ್ಷಿಸಿಟ್ಟಿದ್ದಾಗಿ ಕಂಡುಬರುತ್ತದೆ. ಲಕ್ಕುಂಡಿಯ ಹಿಂದಿನ ಸಮೃದ್ಧ ಇತಿಹಾಸ, ಅಲ್ಲಿ ಸಿಕ್ಕಿರುವ 150ಕ್ಕೂ…

Read More

‘ಬ್ಯಾಂಕ್​ ಸ್ಟೇಟ್​​ಮೆಂಟ್ ತೋರಿಸ್ತೀನಿ, ಆಗ ನಂಬಬಹುದು’; ‘ಟಾಕ್ಸಿಕ್’ 120 ಕೋಟಿ ಡೀಲ್ ಬಗ್ಗೆ ದಿಲ್ ರಾಜು ಉತ್ತರ – Kannada News | Toxic Movie: Dil Raju Confirms 120 Cr Distribution Deal, Offers Bank Statement Proof

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​ಗೆ ಇರೋದು ಇನ್ನು ಒಂದು ತಿಂಗಳು ಮಾತ್ರ. ಈಗಾಗಲೇ ಸಿನಿಮಾದ ಡೀಲ್​​​ಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಭಾಗದಲ್ಲಿ ಈ ಚಿತ್ರವನ್ನು ಹಂಚಿಕೆ ಮಾಡೋ ಜವಾಬ್ದಾರಿಯನ್ನು ದಿಲ್ ರಾಜು ಪಡೆದುಕೊಂಡಿದ್ದಾರೆ. ಅದೂ ಬರೋಬ್ಬರಿ 120 ಕೋಟಿ ರೂಪಾಯಿಗೆ. ಇಷ್ಟು ದೊಡ್ಡ ಮಟ್ಟದಲ್ಲಿ ಡೀಲ್ ನಿಜಕ್ಕೂ ಆಗಿದೆಯೇ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡ,…

Read More

Friday the 13th: 13ನೇ ತಾರೀಕು ಶುಕ್ರವಾರ ಬಂದರೆ ಸಾಕಷ್ಟು ಜನರು ಹೆದರುವುದೇಕೆ? ಈ ದಿನ ಅಪಶಕುನನಾ? – Kannada News | Why is Friday the 13th Considered Unlucky? Checkout more details here

ಪ್ರಪಂಚದಾದ್ಯಂತ ಅನೇಕ ಧರ್ಮಗಳು, ಸಂಸ್ಕೃತಿಗಳು ಮತ್ತು ನಂಬಿಕೆಗಳು ಇದ್ದು, ಒಂದೇ ವಿಷಯವನ್ನು ಕೆಲವರು ಶುಭವೆಂದು ನೋಡಿದರೆ ಮತ್ತೊಬ್ಬರು ಅಶುಭವೆಂದು ಪರಿಗಣಿಸುವುದು ಸಾಮಾನ್ಯ. ಅಂತಹ ವಿಚಿತ್ರ ನಂಬಿಕೆಗಳಲ್ಲಿ ಬಹಳ ಪ್ರಸಿದ್ಧವಾದದ್ದು “ಶುಕ್ರವಾರದ 13ನೇ ತಾರೀಕು”. ಈ ದಿನವನ್ನು ಅನೇಕ ಪಾಶ್ಚಾತ್ಯ ದೇಶಗಳಲ್ಲಿ ದುರಾದೃಷ್ಟಕರ ದಿನವೆಂದು ಭಯದಿಂದ ನೋಡಲಾಗುತ್ತದೆ. ಆದರೆ ಈ ನಂಬಿಕೆ ಹುಟ್ಟಿದ್ದು ಹೇಗೆ? ನಿಜವಾಗಿಯೂ ಈ ದಿನ ಅಶುಭವೇ? ಎಂಬುದನ್ನು ತಿಳಿದುಕೊಳ್ಳುವುದು ಆಸಕ್ತಿದಾಯಕವಾಗಿದೆ. ವಾಸ್ತವವಾಗಿ, 13 ನೇ ಶುಕ್ರವಾರದಂದು ಇತಿಹಾಸದಲ್ಲಿ ಹಲವಾರು ಭಯಾನಕ ಘಟನೆಗಳು ನಡೆದಿವೆ. ಸಾವಿರಾರು…

Read More

ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು – Kannada News | Every Day Is a Nightmare: Families Await Answers in Delhi Child Disappearances

ನಾಪತ್ತೆಯಾಗಿರುವ ಮಕ್ಕಳುImage Credit source: India TV ನವದೆಹಲಿ, ಫೆಬ್ರವರಿ 06: ದೆಹಲಿಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಮಕ್ಕಳು(Children) ರಾತ್ರಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ಕಾಣುತ್ತಿಲ್ಲ, ಇನ್ನೂ ಕೆಲವರು ಮನೆಯಿಂದ ಜಗಳವಾಡಿ ಹೋದವರು ಹಿಂದಿರುಗಿಲ್ಲ, ಒಟ್ಟಿನಲ್ಲಿ ನಾಪತ್ತೆ ಪ್ರಕರಣಗಳು ತೀರಾ ಹೆಚ್ಚಾಗಿದೆ. ಜನವರಿ ಮೊದಲ 15 ದಿನಗಳಲ್ಲಿ 800ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದರೆ.120 ಹುಡುಗಿಯರಿದ್ದರೆ , 137 ಮಂದಿ ಅಪ್ರಾಪ್ತ ಬಾಲಕರಿದ್ದಾರೆ. 27 ದಿನಗಳ ಬಳಿಕವೂ ಅವರ ಒಂದೇ ಒಂದು ಸುಳಿವು ಕೂಡಾ ಸಿಕ್ಕಿಲ್ಲ. 2026ರ…

Read More

ರಕ್ಷಿತಾನ ಹೇಗೆ ಲಾಕ್ ಮಾಡಿದ್ರು ನೋಡಿ ಗಿಲ್ಲಿ; ಮಾತೇ ಇಲ್ಲ – Kannada News | Gilli Nata Tricked Rakshitha Shetty over her double stands

ರಕ್ಷಿತಾ ಶೆಟ್ಟಿ ಅವರು ತಮ್ಮದೇ ಆದ ಲೆಕ್ಕಾಚಾರದಲ್ಲಿ ಕಾವ್ಯಾ ಶೈವ ಅವರನ್ನು ಬಿಗ್ ಬಾಸ್ ಮನೆಯಲ್ಲಿ ಹಲವು ಬಾರಿ ನಾಮಿನೇಟ್ ಮಾಡಿದ್ದರು. ಇದು ಇತ್ತೀಚೆಗೆ ಹೆಚ್ಚಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಗಿಲ್ಲಿ ಕೇಳಿದರು. ಕಾವ್ಯಾ ಇಷ್ಟ ಎಂದು ರಕ್ಷಿತಾ ಹೇಳುತ್ತಾರೆ ಮತ್ತು ನಾಮಿನೇಟ್ ಮಾಡುತ್ತಾರೆ. ಈ ದ್ವಂದ್ವ ನೀತಿಯನ್ನು ಗಿಲ್ಲಿ ಪ್ರಶ್ನೆ ಮಾಡಿದರು. ಸ್ಪಂದನಾ ಎಲಿಮಿನೇಟ್ ಆದಾಗ ರಕ್ಷಿತಾ ಏಕೆ ಅತ್ತಿಲ್ಲ ಎಂಬುದನ್ನು ಕೇಳಲಾಯಿತು. ಇದಕ್ಕೆ ರಕ್ಷಿತಾ ಬಳಿ ಉತ್ತರ ಇರಲಿಲ್ಲ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು? – Kannada News | India’s first Vande Bharat sleeper train premium facilities Price and Feautures

ನವದೆಹಲಿ, ಜನವರಿ 17 ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಪ್ರಯಾಣಿಕರಿಗೆ ಐಷಾರಾಮಿ ಪ್ರಯಾಣವನ್ನು ನೀಡಲು ವಿನ್ಯಾಸಗೊಳಿಸಲಾದ ಹೊಸ ವಂದೇ ಭಾರತ್ ರೈಲಲ್ಲಿ ವಿಮಾನದ ರೀತಿಯ ವಿನ್ಯಾಸ, ವಿಶೇಷತೆಗಳಿವೆ. ಆದರೆ, ಇದು ವಿಮಾನಕ್ಕಿಂತ ಕಡಿಮೆ ದರದಲ್ಲಿ ವಿಮಾನದ ರೀತಿಯದ್ದೇ ಸೇವೆ ನೀಡಲಿದೆ. ಇದು ತನ್ನ ಪ್ರಯಾಣಿಕರಿಗೆ ದೀರ್ಘ ಪ್ರಯಾಣವನ್ನು ಸುಲಭಗೊಳಿಸುವ ಪ್ರಮುಖ ಸೌಲಭ್ಯಗಳನ್ನು ಒಳಗೊಂಡಿದೆ. ಈ ರೈಲು ಹೌರಾ-ಗುವಾಹಟಿ (ಕಾಮಾಕ್ಯ) ಮಾರ್ಗದಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Yellow alert for 3 district of karnataka

ರಾಜ್ಯದಲ್ಲಿ ಶೀತದಲೆಯ ಅಬ್ಬರ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 10: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ (Weather Forecast) ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಎಲ್ಲೆಲ್ಲಿ ಒಣಹವೆ? ರಾಜ್ಯದಲ್ಲಿ ಅತಿಯಾದ ಶೀತದಲೆಯ ಕಾರಣದಿಂದಾಗಿ ಬೀದರ್, ಕಲಬುರಗಿ ಹಾಗೂ…

Read More