Headlines

Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ? – Kannada News | Karnataka Budget 2026: Siddaramaiah 17th Budget Date, Time, When and Where to Watch Live? here Is details

ಬೆಂಗಳೂರು, (ಮಾರ್ಚ್ 05) : 2026-27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮ್ಯನವರು (Siddaramaiah) ಮಾರ್ಚ್ 6ರಂದು ಬೆಳಗ್ಗೆ 10.15ಕ್ಕೆ  ಬಜೆಟ್ ಮಂಡಿಸಲಿದ್ದು, ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ, ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ವಿಶ್ವಾಸವಿದೆ. ಹಣಕಾಸು ಇಲಾಖೆ ಸಿದ್ದಪಡಿಸಿದ…

Read More

ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ: ದೂರು ನೀಡಿದ್ರೆ ಪೊಲೀಸರಿಗೆ ಮಹಿಳಾ ಪರ ಕಾನೂನಿನ ಭಯ – Kannada News | India’s Legal Bias: Call for Gender Neutral Domestic Violence Laws to Protect Men

ಗೊಂಡಾ, ಮಾ.3: ಪ್ರೀತಿಯ ಹೆಸರಿನಲ್ಲಿ ಆರಂಭವಾದ ಜೀವನವು ಇಂದು ರಕ್ತಪಾತ ಮತ್ತು ಪೊಲೀಸ್ ಠಾಣೆಯ ಮೆಟ್ಟಿಲೇರುವಂತೆ ಮಾಡಿದೆ. ಲೊಕೊ ಪೈಲಟ್ ಬ್ರಜೇಶ್ ಮೌರ್ಯ ಮತ್ತು ಅವರ ವೃದ್ಧ ತಾಯಿಯ ಮೇಲೆ ಪತ್ನಿ ಅನಿತಾ ಎಸಗಿರುವ ದೌರ್ಜನ್ಯವು ಭಾರತದ ಪ್ರಸ್ತುತ “ಲಿಂಗ ಆಧಾರಿತ” ಕಾನೂನುಗಳ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಬ್ರಜೇಶ್ ಮತ್ತು ಅನಿತಾ 2022 ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿ, 2025 ರ ವ್ಯಾಲೆಂಟೈನ್ಸ್ ದಿನದಂದು ವಿವಾಹವಾಗಿದ್ದರು. ವಿವಾಹದ ಕೆಲವೇ ದಿನಗಳಲ್ಲಿ ಪತಿ ಮತ್ತು ಅತ್ತೆ-ಮಾವನ ಮೇಲೆ…

Read More

ಪಾಕ್ ಆಟಗಾರನ ನೀಚ ಕೃತ್ಯ; ಹೋಟೆಲ್​ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ! ದಂಡ – Kannada News | Pak Cricketer Fined for Misconduct with Hotel Staff in Sri Lanka: T20 WC Shame

2026 ರ ಟಿ20 ವಿಶ್ವಕಪ್​ನಲ್ಲಿ (T20 World Cup) ಹೀನಾಯ ಪ್ರದರ್ಶನ ನೀಡಿ ತನ್ನ ಅಭಿಮಾನಿಗಳು ಹಾಗೂ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟಿಗರ ಬಗ್ಗೆ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮೈದಾನದಲ್ಲಿ ತಮ್ಮ ಪೌರುಷ ತೋರಿಸುವಲ್ಲಿ ವಿಫಲನಾಗಿದ್ದ ಪಾಕ್ ಕ್ರಿಕೆಟಿಗ ತಾವು ತಂಗಿದ್ದ ಹೋಟೆಲ್​ನ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ, ಹೋಟೆಲ್​ನ ಆಡಳಿತ ಮಂಡಳಿಯಿಂದ ದಂಡನೆಗೆ ಒಳಗಾಗಿದ್ದಾನೆ. ಇದರ ಜೊತೆಗೆ ಸಂತ್ರಸ್ತ ಮಹಿಳೆ ಹಾಗೂ ಹೋಟೆಲ್ ಆಡಳಿತ ಮಂಡಳಿಯ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ್ದಾನೆ ಎಂದು…

Read More

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ – Kannada News | Iran Warns Gulf Leaders To Remove All US Bases if they Want To See An End of war

ಟೆಹ್ರಾನ್, ಮಾರ್ಚ್ 5: ಇರಾನ್ (Iran) ಎಲ್ಲ ಗಲ್ಫ್ ದೇಶಗಳಿಗೆ ಆ ದೇಶದಲ್ಲಿರುವ ಅಮೆರಿಕನ್ನರನ್ನು ಹೊರಹಾಕುವಂತೆ ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದೆ. ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೂ ದಾಳಿ ನಡೆಸಿದೆ. ಯುಎಇ, ಸೌದಿ ಅರೇಬಿಯಾ, ಕುವೈತ್, ಓಮನ್, ಕತಾರ್, ಬಹ್ರೇನ್, ಟರ್ಕಿ ಮುಂತಾದ ದೇಶಗಳ ನಾಯಕರು ಇರಾನಿನ ಕ್ಷಿಪಣಿಗಳ ದಾಳಿಯನ್ನು ಕೊನೆಗೊಳಿಸಲು ಬಯಸಿದರೆ, ಅವರು ಅಮೆರಿಕನ್ನರನ್ನು ತಮ್ಮ ಪ್ರದೇಶಗಳಿಂದ ಹೊರಹಾಕಬೇಕು ಮತ್ತು ಎಲ್ಲಾ ಯುಎಸ್…

Read More

ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು – Kannada News | Ballari Tourists Rescued from Dubai Amid Israel Iran War: Family members welcomed with fireworks

ಆರತಿ ಮಾಡಿ ಸ್ವಾಗತಿಸುತ್ತಿರುವುದು Image Credit source: tv9 kannada ಬಳ್ಳಾರಿ, ಮಾರ್ಚ್​ 05: ಅವರೆಲ್ಲಾ ದುಬೈಗೆ ಪ್ರವಾಸಕ್ಕೆ ಹೋದವರು. ಪ್ರವಾಸ ಮುಗಿಸಿ ಇನ್ನೇನು ತಾಯ್ನಾಡಿಗೆ ಮರಳಬೇಕಿತ್ತು. ಅಷ್ಟರಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ (Israel-Iran War) ಆರಂಭವಾಗಿ ಬಿಟ್ಟಿದೆ. ಇತ್ತ ವಿಮಾನ ಇಲ್ಲದೆ ಜೀವ ಕೈಯಲ್ಲಿ ಹಿಡಿದು 35ಕ್ಕೂ ಹೆಚ್ಚು ಬಳ್ಳಾರಿಗರು ದುಬೈನಲ್ಲಿ ಪರದಾಡಿದ್ದಾರೆ. ಆದರೆ ಸರ್ಕಾರದ ನೆರವಿನಿಂದ ಇಂದು ಬಳ್ಳಾರಿಗೆ ವಾಪಾಸ್ ಆಗಿದ್ದಾರೆ. ಆ ಮೂಲಕ ನಿಟ್ಟುಸಿರು ಬಿಟ್ಟಿದ್ದಾರೆ ಇತ್ತ ಕುಟುಂಬಸ್ಥರು ಅವರನ್ನ…

Read More

ತಲೆಸ್ನಾನದ ಸಂದರ್ಭದಲ್ಲಿ ಮಾಡುವ ಈ ತಪ್ಪುಗಳು ಸಹ ಕೂದಲು ಉದುರಲು ಮುಖ್ಯ ಕಾರಣ – Kannada News | These mistakes of when washing hair can cause hair loss

ಇಂದಿನ ದಿನಗಳಲ್ಲಿ ಕೂದಲು ಉದುರುವಿಕೆ (Hair Fall) ಸಮಸ್ಯೆ ತೀರಾ ಹೆಚ್ಚಿದೆ. ಅದೆಷ್ಟೇ ಕೂದಲ ಆರೈಕೆ ಮಾಡಿದರೂ ಸಹ ಹೆಚ್ಚಿನವರಿಗೆ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗ್ತಿಲ್ಲ. ಇದಕ್ಕೆಲ್ಲಾ ನಾವು ತಿನ್ನುವ ಆಹಾರ, ನಮ್ಮ ಜೀವನಶೈಲಿ ಮುಖ್ಯ ಕಾರಣ. ಈ ಕಾರಣದಿಂದಾಗಿ ಎಷ್ಟೇ ಆರೈಕೆ ಮಾಡಿದರೂ ಕೂದಲು ಉದುರುವ ಸಮಸ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಇದಲ್ಲದೆ ತಲೆ ಸ್ನಾನ ಮಾಡುವ ಸಂದರ್ಭದಲ್ಲಿ ಮಾಡುವ ಕೆಲವೊಂದು ತಪ್ಪುಗಳ ಸಹ ಕೂದಲು ಉದುರಲು ಮುಖ್ಯ ಕಾರಣವಂತೆ. ಹೌದು ಕೂದಲು…

Read More

IND vs ENG: ಸೆಮಿಫೈನಲ್​ನಲ್ಲೂ ನಂಬಿಕೆ ಉಳಿಸಿಕೊಳ್ಳದ ಅಭಿಷೇಕ್ ಶರ್ಮಾ

ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇಡಲಾಗಿತ್ತು. ಏಕೆಂದರೆ ಇಡೀ ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾ ಒಂದು ಅರ್ಧಶತಕವನ್ನು ಬಾರಿಸಿದ್ದನ್ನು ಬಿಟ್ಟರೆ ಉಳಿದ ಪಂದ್ಯದಲ್ಲಿ ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಮಾಡು ಇಲ್ಲವೇ ಮಡಿ ಪಂದ್ಯದಲ್ಲಾದರೂ ಅಭಿಷೇಕ್ ಅಬ್ಬರಿಸುತ್ತಾರಾ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಅದರಂತೆ…

Read More

ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್​ಗೆ ಮಾತ್ರ ಬಂದ್; ಬೇರೆ ದೇಶಗಳಿಗಿಲ್ಲ ತಡೆ: ಇರಾನ್ ಸ್ಪಷ್ಟನೆ – Kannada News | Hormuz Strait Is Only Closed To US, Israel, Europe, says Iran

ನವದೆಹಲಿ, ಮಾರ್ಚ್ 5: ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆಗಳನ್ನು ಸಾಗಲು ಬಿಡುವುದಿಲ್ಲ ಎಂದು ಹೇಳಿ ತಡೆ ಹಾಕಿದ್ದ ಇರಾನ್ ದೇಶ ಈಗ ತನ್ನ ನಿಲುವನ್ನು ಸಡಿಲಿಸಿದೆ. ಅಮೆರಿಕ, ಇಸ್ರೇಲ್, ಯೂರೋಪ್ ಹಾಗೂ ಅವರ ಇತರ ಪಶ್ಚಿಮ ಮಿತ್ರರಿಗೆ ಮಾತ್ರ ಈ ಮಾರ್ಗದಿಂದ ತೈಲ ಪೂರೈಕೆಗೆ ಅವಕಾಶ ಕೊಡುವುದಿಲ್ಲ ಎಂದು ಇರಾನ್​ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ ಸೇನೆ ಹೇಳಿದೆ. ಇದರೊಂದಿಗೆ, ಭಾರತ ಹಾಗೂ ಇತರ ಹಲವು ದೇಶಗಳು ತುಸು ನಿರಾಳಗೊಂಡಂತಾಗಿದೆ. ಹಾರ್ಮುಜ್ ಜಲಸಂಧಿಯು ಪಶ್ಚಿಮ ಏಷ್ಯಾ ಭಾಗದಲ್ಲಿ…

Read More

Video: ತನ್ನ ಮುಂದೆ ಡ್ಯಾನ್ಸ್ ಮಾಡ್ತಿದ್ದ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ಹುಂಜ – Kannada News | A rooster chased away a little girl, video goes viral

ಪುಟ್ಟ ಮಕ್ಕಳೇ (little kids) ಹಾಗೆ, ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಏನೋ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುವುದೇ ಹೆಚ್ಚು. ಈ ಪುಟ್ಟ ಹುಡುಗಿಯದ್ದು (little girl) ಅದೇ ಕಥೆ. ಹುಂಜದ ಮುಂದೆ ಕುಣಿದಾಡುತ್ತಿದ್ದಂತೆ ಪುಟ್ಟ ಹುಡುಗಿಯನ್ನು ಅಟ್ಟಾಡಿಸಿಕೊಂಡು ಹೋದ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರ ಮೊಗದಲ್ಲಿ ನಗು ತರಿಸಿದೆ. trollhaiklu_.ka10 ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿರುವ ಪುಟ್ಟ ಹುಡುಗಿಯೊಬ್ಬಳು ಹುಂಜ ಮುಂದೆ ಡ್ಯಾನ್ಸ್ ಮಾಡುತ್ತಿದ್ದಾರೆ….

Read More

ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bidar SP Talks about thousand Of Muslims Protest Infront of basavakalyana police station And Stone Pelting

ಬೀದರ್, (ಮಾರ್ಚ್ 05): ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಗೆ ( basavakalyana police station) ಸಾವಿರಾರು ಮುಸ್ಲಿಮರು (Muslim) ಮುತ್ತಿಗೆ ಯತ್ನಿಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಶಿಕ್ಷಕರ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್ 3ರಂದು ಸಹಸ್ರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವೇಳೆ ಕೆಲವರು ಪೊಲೀಸ್ ವ್ಯಾನ್​ ಮೇಲೆ ಕಲ್ಲು…

Read More