Headlines

‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಜೊತೆಗೆ ಸೆಲೆಬ್ರಿಟಿಗಳ ಮೆಚ್ಚುಗೆಯನ್ನೂ ಗಳಿಸುತ್ತಿದೆ. ಪವನ್ ಕಲ್ಯಾಣ್ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai) ಅವರು ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮಗಿರುವ ಅಭಿಮಾನವನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ‘ನಾನು ಮೋದಿಜಿಯ ಹೆಮ್ಮೆಯ ಅಂಧಭಕ್ತೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತಿನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ರೇಣು ದೇಸಾಯಿ…

Read More

ಈಕೆಗೆ ಅನುಕಂಪ ತೋರಿಸಿದ್ದೇ ತಪ್ಪಾಯಿತು: ಮದುವೆ ಹಾಲ್​​ನಲ್ಲಿ 120 ಗ್ರಾಂ ಚಿನ್ನಾಭರಣ ಕದ್ದ ಬುರ್ಖಾಧಾರಿ ಕಳ್ಳಿ

ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು…

Read More

ಕರುಣೆ ಮರೆತ ಕಲ್ಲೆದೆಯ ಪೋಷಕರು, ಕೌನ್ಸೆಲಿಂಗ್ ವೇಳೆ ಗಲಾಟೆ ಮಾಡಿ ಹೆಣ್ಣುಮಕ್ಕಳನ್ನು ಪೊಲೀಸ್ ಠಾಣೆಯಲ್ಲೇ ಬಿಟ್ಟು ಹೋದ ದಂಪತಿ – Kannada News | Telangana Couple Leaves Children at Police Station During Counselling Visit

ಕರೀಮ್​ನಗರ, ಏಪ್ರಿಲ್ 29: ಹತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆ(Marriage)ಯಾಗಿದ್ದ ರವಿ ಕುಮಾರ್ ಮತ್ತು ಲಲಿತಾ ಅವರ ಬದುಕು ಈಗ ಬೀದಿಗೆ ಬಂದಿದೆ. ಅಂಗಡಿ ಮಾಲೀಕ ರವಿ ಮತ್ತು  ಲಲಿತಾ ಅವರ ಹತ್ತು ವರ್ಷಗಳ ಸಂಸಾರದಲ್ಲಿ ಇತ್ತೀಚೆಗೆ ಕಲಹದ ಕಿಡಿ ಹೊತ್ತಿಕೊಂಡಿತ್ತು. ಈ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ಪೊಲೀಸರು ನಡೆಸಿದ ಕೌನ್ಸೆಲಿಂಗ್ ಬಳಿಕ ನಡೆದ ಘಟನೆ ಇಡೀ ಪೊಲೀಸ್ ಠಾಣೆಯನ್ನೇ ಸ್ತಬ್ದಗೊಳಿಸಿತ್ತು. ಏಪ್ರಿಲ್ 28ರಂದು ಲೋವರ್ ಮನೇರ್ ಡ್ಯಾಮ್ (LMD) ಪೊಲೀಸ್ ಠಾಣೆಯಲ್ಲಿ ಕೌನ್ಸೆಲಿಂಗ್ ನಡೆಯುತ್ತಿತ್ತು. ವಾಗ್ವಾದ…

Read More

ಸೆನ್ಸಾರ್ ಕಟ್ ಇಲ್ಲದೆ ‘ಜನ ನಾಯಗನ್’ ಸಿನಿಮಾ ನೋಡಲು ವಿಜಯ್ ಅಭಿಮಾನಿಗಳಿಗೆ ಸುವರ್ಣಾವಕಾಶ – Kannada News | Thalapathy Vijay Fans Can Watch Jana Nayagan Without CBFC Cuts, Here is How

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಿದೆ. ಸುಮಾರು 7 ತಿಂಗಳ ವಿಳಂಬದ ನಂತರ ಸಿನಿಮಾ ಥಿಯೇಟರ್‌ಗೆ ಬರುತ್ತಿದೆ. ಭಾರತದಲ್ಲಿ ರಿಲೀಸ್ ಆಗುವ ಸಿನಿಮಾಗೆ ಸೆನ್ಸಾರ್ ಮಂಡಳಿ ಹಲವು ಕಟ್‌ಗಳನ್ನು ಮಾಡಿದೆ. ಆದರೆ ವಿದೇಶಗಳಲ್ಲಿ ಯಾವುದೇ ಕಟ್ ಇಲ್ಲದೆ ಒರಿಜಿನಲ್ ಸಿನಿಮಾ ಬಿಡುಗಡೆಯಾಗುತ್ತಿದೆ. ವಿದೇಶದಲ್ಲಿರುವ ವಿಜಯ್ ಅಭಿಮಾನಿಗಳು ಚಿತ್ರದ ರಾ ಮತ್ತು ಅನ್‌ಕಟ್ ವರ್ಷನ್ ನೋಡಬಹುದು. ವಿದೇಶಿ…

Read More

ಕರಾವಳಿ ಕಥೆಯ ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಕಾಮಿಡಿ ಕಲಾವಿದರ ದಂಡು

ಕರಾವಳಿ ಭಾಗದ ಕಥೆ ಹೊಂದಿರುವ ಸಿನಿಮಾಗಳಿಗೆ ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಅಂತಹ ಸಿನಿಮಾಗಳ ಸಾಲಿಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಕೂಡ ಸೇರ್ಪಡೆ ಆಗಲಿದೆ. ಈ ಮೊದಲು ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ‘ಅಧಿಪತ್ರ’ ಸಿನಿಮಾದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದ ಚಯನ್ ಶೆಟ್ಟಿ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ ಆಗಿರಲಿದ್ದು, ಹಲವು ಹಾಸ್ಯ ಕಲಾವಿದರು ಅಭಿನಯಿಸುತ್ತಿದ್ದಾರೆ. ವಿನೀತ್ ಕುಮಾರ್, ಪ್ರಕಾಶ್ ತುಮಿನಾಡು (Prakash Thuminad),…

Read More

‘ಕೆಡಿ ಸಿನಿಮಾಗೆ ನಿಜವಾದ ಹೀರೋ ಕೆವಿಎನ್’: ಟ್ರೇಲರ್ ರಿಲೀಸ್ ವೇಳೆ ಪ್ರೇಮ್ ಮಾತು – Kannada News | Jogi Prem talks about KVN productions during KD movie trailer launch

ಏಪ್ರಿಲ್ 30ರಂದು ‘ಕೆಡಿ’ ಸಿನಿಮಾ (KD Movie) ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಜೋಗಿ ಪ್ರೇಮ್ (Jogi Prem) ಅವರು ಮಾತನಾಡಿದರು. ‘ಕೆಡಿ ಸಿನಿಮಾ ಹೀರೋ ಯಾರು ಎಂದರೆ ಧ್ರುವ ಅಲ್ಲ, ಪ್ರೇಮ್ ಅಲ್ಲ, ರವಿಚಂದ್ರನ್ ಅಲ್ಲ, ರಮೇಶ್ ಅಲ್ಲ. ಅದು ಕೆವಿಎನ್ ಸರ್ ಮಾತ್ರ’ ಎಂದು ಪ್ರೇಮ್ ಹೇಳಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರಲು ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಗೆ ಚಿತ್ರದ ಮೇಲಿರುವ ಪ್ಯಾಷನ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೂ ಆಲೋಚಿಸದ ಮಾತು ಬರಲಿದೆ…

ಮೇಷ ರಾಶಿ: ಅವಮಾನವಾಗುವ ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ನಿಮ್ಮ ತುರ್ತನ್ನು ಇನ್ನೊಬ್ಬರಿಗೆ ಹೇರಿ ಶಾಂತವಾಗುವಿರಿ. ಯೋಚಿಸದೆ ಇತರರ ಮಾತುಗಳನ್ನು ನಂಬುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸ ಮುಗಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಇಂದು ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಶಾಂತತೆ ಮತ್ತು ಬುದ್ಧಿವಂತಿಕೆಯಿಂದ…

Read More

ಪರಿಷತ್ ಚುನಾವಣೆ ಅಡ್ಡಮತದಾನದ ಎಫೆಕ್ಟ್: ಬಿಜೆಪಿ ವರದಿ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಮುನಿಸು! – Kannada News | BJP Fact Finding Report Sparks Rift in NDA Alliance Over Cross Voting Allegations

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ, ಮೈತ್ರಿಯಲ್ಲಿ ಮುನಿಸು ಬೆಂಗಳೂರು, ಜುಲೈ 01: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ನಿರೀಕ್ಷಿತ ಮತಗಳು ಸಿಗದ ಹಿನ್ನೆಲೆಯಲ್ಲಿ ಅಡ್ಡ ಮತದಾನದ (Cross voting) ಆರೋಪ ಕೇಳಿಬಂದಿತ್ತು. ಈ ಕಾರಣಕ್ಕೆ ಎಮ್​ಎಲ್​ಸಿ ಸಿಟಿ ರವಿ ನೇತೃತ್ವದ ಸಮಿತಿ ಜೂನ್ 27ರಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಆಂತರಿಕ ವರದಿ ನೀಡಿದ್ದು, ಎನ್‌ಡಿಎ ಮೈತ್ರಿಗೆ ಸೇರಿದ್ದ (ಬಿಜೆಪಿ, ಜೆಡಿಸ್) 12 ಮತಗಳಲ್ಲಿ ಒಂದು ಅಸಿಂಧುವಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಈ ವರದಿಗೂ ಮುನ್ನ ಬಿಜೆಪಿಯಲ್ಲಿದ್ದ…

Read More

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ? – Kannada News | Karnataka Governmnet employees dearness allowance hiked By State Govt

ಬೆಂಗಳೂರು, (ಮೇ 11): ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು (Karnataka Governmnet employee) ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು (Dearness Allowance) ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ವೇತನದಾರರು,ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ…

Read More

Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಅಪರಂಜಿ ಚಿನ್ನದ ಬೆಲೆ 15,137 ರೂ – Kannada News | Gold Price Today on 16th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 16: ಸತತ ಮೂರ್ನಾಲ್ಕು ದಿನಗಳ ಏರಿಕೆ ಬಳಿಕ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ಇಳಿಕೆ ಆಗಿದೆ. ಮೂರು ದಿನಗಳಲ್ಲಿ 500ಕ್ಕೂ ಹೆಚ್ಚು ರುಪಾಯಿಗಳಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗ್ರಾಮ್​ಗೆ 15 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಭರ್ಜರಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,750 ರುಪಾಯಿ ಇದೆ. 24 ಕ್ಯಾರಟ್​ನ…

Read More