ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಸಿನಿಮಾಗಳನ್ನು ನಿರ್ಮಾಣ ಮಾಡುವುದು, ಅದನ್ನು ತೆರೆಗೆ ತರುವುದು ದೊಡ್ಡ ಚಾಲೆಂಜ್. ಅದೇ ರೀತಿ ಆ ಸಿನಿಮಾನ ಥಿಯೇಟರ್​​​ನಲ್ಲಿ ಉಳಿಸಿಕೊಂಡು ಹೋಗೋದು ಇನ್ನೂ ದೊಡ್ಡ ಸವಾಲು. ಸ್ಟಾರ್ ಸಿನಿಮಾ ಆದರಂತೂ ಪೈರಸಿಗಳ ಕಾಟಕ್ಕೆ ಚಿತ್ರ ನಲುಗಿ ಹೋಗುತ್ತದೆ. ಇದರ ಜೊತೆಗೆ, ಫ್ಯಾನ್ಸ್ ವಾರ ಕೂಡ ಸಿನಿಮಾನ ಬಲಿ ಪಡೆಯುತ್ತದೆ. ಈಗ ಚಿತ್ರರಂಗದಲ್ಲಿ ಆಗುತ್ತಿರುವ ಒಂದು ಬದಲಾವಣೆಯಿಂದ ಸಾಕಷ್ಟು ಸಿನಿಮಾಗಳು ಉಳಿದುಕೊಂಡಿವೆ. ಮೊದಲೆಲ್ಲ ಸುದ್ದಿ ಪತ್ರಿಕೆಯಲ್ಲಿ ಬರುವ ವಿಮರ್ಶೆ ನೋಡಿ ಚಿತ್ರವನ್ನು ನೋಡಬೇಕೋ ಅಥವಾ ಬೇಡವೋ ಎಂದು ಜನರು ನಿರ್ಧಾರ…

Read More

ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ: ನಿಖಿಲ್​​ ಯುವತಿಯರ ಜತೆಗೆ ಖುಲ್ಲಂ ಖುಲ್ಲಾ – Kannada News | Bengaluru College Student Rape Case: Exclusive Villa Party Footage Surfaces

ಬೆಂಗಳೂರು, ಫೆ.28: ಬೆಂಗಳೂರು ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ವಿಡಿಯೋವೊಂದು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಹುಡುಗಿಯರ ಜತೆಗೆ ಪಾರ್ಟಿ ಮಾಡಿರುವ ವಿಡಿಯೋ ವೈರಲ್​​ ಆಗಿದೆ. ವಿಲ್ಲಾ ಪಾರ್ಟಿಯ ಎಕ್ಸ್ಕ್ಲೂಸಿವ್ ದೃಶ್ಯ ಲಭ್ಯವಾಗಿದೆ. ಅಮೃತಹಳ್ಳಿ ವಿಲ್ಲಾ ಪಾರ್ಟಿಯಲ್ಲಿ ಆರೋಪಿ ಡಿಕ್ಸನ್ ಸಂತ್ರಸ್ತೆ ಇದ್ದ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಜೊತೆ ಜೋರಾಗಿ ಮ್ಯೂಸಿಕ್ ಹಾಕಿ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಐವರು ಯುವತಿಯರು ಹಾಗೂ ಆರೋಪಿಗಳು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು…

Read More

‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ – Kannada News | A.R. Rahman’s Bollywood Controversy: RGV Rejects Communal Discrimination Claims

‘ಆಸ್ಕರ್’ ಮತ್ತು ‘ಗೋಲ್ಡನ್ ಗ್ಲೋಬ್’ ನಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ ಕಳೆದ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದ್ದಾರೆ. ಸಂದರ್ಶನವೊಂದರಲ್ಲಿ ಬಾಲಿವುಡ್ ಉದ್ಯಮದ ಬಗ್ಗೆ ಅವರು ನೀಡಿದ ಹೇಳಿಕೆಯಿಂದಾಗಿ ಈ ವಿವಾದ ಉಂಟಾಗಿದೆ. ಈ ಸಂದರ್ಶನದಲ್ಲಿಕಳೆದ ಎಂಟು ವರ್ಷಗಳಿಂದ ಬಾಲಿವುಡ್‌ನಲ್ಲಿ ತಮಗೆ ಕೆಲಸ ಸಿಕ್ಕಿಲ್ಲ ಎಂದು ರೆಹಮಾನ್ ಹೇಳಿದ್ದರು. ಬಾಲಿವುಡ್ ಉದ್ಯಮದಲ್ಲಿನ ಕೋಮು ತಾರತಮ್ಯ ಇದಕ್ಕೆ ಕಾರಣ ಎಂದು ಅವರು ಹೇಳಿದ್ದರು. ಆರ್​​ಜಿವಿ (ಆರ್​​ಜಿವಿ) ಇದಕ್ಕೆ ಪ್ರತಿಕ್ರಿಯಿಸಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ,…

Read More

ವಾಲಂಟರಿ ಪ್ರಾವಿಡೆಂಟ್ ಫಂಡ್; ನಿಮ್ಮ ಇಪಿಎಫ್ ಕಾರ್ಪಸ್ ಹೆಚ್ಚಿಸುವ ಒಂದು ಪ್ಲಾನ್

ಉದ್ಯೋಗಿಗಳ ನಿವೃತ್ತಿಗೆಂದು ರೂಪಿಸಲಾಗಿರುವ ಸ್ಕೀಮ್ ಇಪಿಎಫ್ (EPF) ಬಹಳ ಉತ್ತಮ ಬಡ್ಡಿ ಕೊಡಲಾಗುವ ಸ್ಕೀಮ್. ಫಿಕ್ಸೆಡ್ ಡೆಪಾಸಿಟ್​ಗಳಿಗಿಂತಲೂ ಹೆಚ್ಚಿನ ಬಡ್ಡಿ ಸಿಗುತ್ತದೆ. ಸದ್ಯ ಸರ್ಕಾರ ಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ವಾರ್ಷಿಕ ಶೇ. 8.2 ರಂತೆ ಬಡ್ಡಿ ತುಂಬುತ್ತದೆ. ನಿವೃತ್ತಿ ವಯಸ್ಸೆಂದು ಪರಿಗಣಿಸಲಾಗಿರುವ 58 ವರ್ಷ ವಯಸ್ಸು ಮುಟ್ಟಿದ ಬಳಿಕ ಇಪಿಎಫ್ ಹಣ ಲಂಪ್ಸಮ್ ಆಗಿ ದೊರಕುತ್ತದೆ. ಉದ್ಯೋಗಿಯ ಮೂಲ ವೇತನ ಮತ್ತು ಭತ್ಯೆಯನ್ನು ಇಪಿಎಫ್ ಸ್ಯಾಲರಿ ಎಂದು ಪರಿಗಣಿಸಬಹುದು. ಇದರ ಶೇ. 12ರಷ್ಟನ್ನು ಸಂಬಳದಲ್ಲೇ ಮುರಿದುಕೊಳ್ಳಲಾಗುತ್ತದೆ. ಕಂಪನಿ…

Read More

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ…

Read More

Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

ಹಿಂದೂ ಸಂಪ್ರದಾಯದ ಪ್ರಕಾರ, ವಾರದ ಮೊದಲ ದಿನವಾದ ಭಾನುವಾರವನ್ನು ರವಿವಾರ ಅಥವಾ ಭಾನುವಾರ ಎಂದು ಕರೆಯಲಾಗುತ್ತದೆ. ‘ರವಿ’ ಮತ್ತು ‘ಭಾನು’ ಎಂಬ ಪದಗಳು ಸೂರ್ಯನಿಗೆ ಸಮಾನಾರ್ಥಕಗಳಾಗಿವೆ. ಪ್ರಾಚೀನ ಕಾಲದಲ್ಲಿ ನಮ್ಮ ಋಷಿಮುನಿಗಳು ಆಕಾಶದಲ್ಲಿ ಗ್ರಹಗಳ ಚಲನೆಯನ್ನು ಆಧರಿಸಿ ಸಮಯವನ್ನು ಲೆಕ್ಕಹಾಕುತ್ತಿದ್ದರು. ಋಗ್ವೇದದಲ್ಲಿ “ಸೂರ್ಯ ಆತ್ಮ ಜಗತಸ್ಥಶ್ಚ” ಎಂದು ವರ್ಣಿಸಲಾಗಿದೆ, ಅಂದರೆ ಈ ಸೃಷ್ಟಿಯಲ್ಲಿರುವ ಚಲಿಸುವ ಮತ್ತು ಚಲಿಸದ ಸಮಸ್ತ ಜೀವಿಗಳ ಆತ್ಮವೇ ಸೂರ್ಯ. ಸೂರ್ಯನಿಲ್ಲದೆ ಈ ಭೂಮಿಯ ಮೇಲೆ ಜೀವಸಂಕುಲ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ, ಆದ್ದರಿಂದಲೇ ಸೂರ್ಯನನ್ನು ನಾವು…

Read More

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating

ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್​ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…

Read More

ಸೂರ್ಯನ ಕುಂಭರಾಶಿ ಪ್ರವೇಶದಿಂದ ಯಾರಿಗೆ ಶುಭಾಶುಭ ಫಲ – Kannada News | February 2024 Astrology: Sun Transit in Aquarius and Drekkan Effects

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ. ​ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು…

Read More

ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ – Kannada News | Karnataka government Bus Ads: NWKRTC Defaces Fleet, Raises Safety Fears

ಸರ್ಕಾರಿ ಬಸ್​ಗಳಿಗೆ ಜಾಹೀರಾತು ಅಂಟಿಸಿರುವುದು ಧಾರವಾಡ, ಜನವರಿ 20: ಸರಕಾರಿ ಬಸ್ಸುಗಳು (government Buses) ಅಂದರೆ ಅದಕ್ಕೊಂದು ನಿಯಮ, ಶಿಸ್ತು, ಅಂದ ಇರಬೇಕು. ಇದೇ ಕಾರಣಕ್ಕೆ ಬಸ್ಸುಗಳ ಬಣ್ಣದ ವಿನ್ಯಾಸವನ್ನು ರೂಪಿಸುವಾಗ ಸಾರ್ವಜನಿಕರಿಂದ ಸಾಕಷ್ಟು ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗುತ್ತೆ. ಹೀಗೆ ವಿನ್ಯಾಸಗೊಂಡು ಧಾರವಾಡ (Dharwad) ಜಿಲ್ಲೆಯಲ್ಲಿ ರಸ್ತೆಗಿಳಿದ ಸರಕಾರಿ ಬಸ್ಸುಗಳ ಆಕಾರವನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುತ್ತಿದೆ. ಆದಾಯದ ಬೆನ್ನು ಬಿದ್ದಿರುವ ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್ಸುಗಳ ಅಂದವನ್ನೇ ಕೆಡಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಯುವ್ಯ ಸಾರಿಗೆ…

Read More

ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು – Kannada News | UP Bike Stunt: 5 Youths on Single Bike Goes Viral, Police Impose 31,000 Fine

ಉತ್ತರ ಪ್ರದೇಶ, ಡಿ.26: ಉತ್ತರ ಪ್ರದೇಶದ (UP bike stunt) ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೇ ಬೈಕ್​​ನಲ್ಲಿ 5 ಜನ ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ರಸ್ತೆ ಸಂಚಾರ ನಿಯಮವನ್ನು ಉಲ್ಲಂಘಿಸಿ, ಐದು ಹುಡುಗರು ಒಂದೇ ಬೈಕ್​​ನಲ್ಲಿ ಹೋಗಿದ್ದಾರೆ. ಇದೀಗ ಈ ರೀತಿಯ ಸಂಚಾರ ಸಾರ್ವಜನಿಕರಲ್ಲಿ ಹಾಗೂ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದೆ. ಹಾಪುರದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಈ ಘಟನೆ ನಡೆದಿದೆ. ಈ ವಿಡಿಯೋದಲ್ಲಿ 5 ಜನ ಯುವಕರು ಅಪಾಯಕಾರಿ ಸವಾರಿ…

Read More