Headlines

ಕಾನ್ ಸಿನಿಮೋತ್ಸವ 2026: ಈ ಬಾರಿ ಭಾರತದ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ? – Kannada News | Cannes Film Festival 2026 Indian Celebrities list Aishwarya Rai Alia Bhatt Kalyani Priyadarshan

ಜಗತ್ತಿನ ಪ್ರತಿಷ್ಠಿತ ಸಿನಿಮೋತ್ಸವಗಳಲ್ಲಿ ಒಂದಾದ ‘ಕಾನ್ ಚಲನಚಿತ್ರೋತ್ಸವ 2026’ (Cannes Film Festival) ಮಂಗಳವಾರದಿಂದ (ಮೇ 12) ಆರಂಭವಾಗಲಿದ್ದು, ಈ ಬಾರಿ ಭಾರತೀಯ ಚಿತ್ರರಂಗದ ಪ್ರಾತಿನಿಧ್ಯ ಮತ್ತಷ್ಟು ಮೆರುಗು ಪಡೆಯಲಿದೆ. ಕೇವಲ ಬಾಲಿವುಡ್ ಮಾತ್ರವಲ್ಲದೇ ಮಲಯಾಳಂ, ಪಂಜಾಬಿ, ಮರಾಠಿ ಮತ್ತು ಗುಜರಾತಿ ಚಿತ್ರೋದ್ಯಮದ ಕಲಾವಿದರು ಜಾಗತಿಕ ವೇದಿಕೆಯಲ್ಲಿ ಮಿಂಚಲಿದ್ದಾರೆ. ಈ ಬಾರಿಯ ಕಾನ್ ಉತ್ಸವದಲ್ಲಿ (Cannes 2026) ಪಾಲ್ಗೊಳ್ಳಲಿರುವ ಪ್ರಮುಖ ಭಾರತೀಯ ಸೆಲೆಬ್ರಿಟಿಗಳ ಬಗ್ಗೆ ಮಾಹಿತಿ ಇಲ್ಲಿದೆ.. ಕಲ್ಯಾಣಿ ಪ್ರಿಯದರ್ಶನ್: ‘ಲೋಕಃ’ ಚಿತ್ರದ ಮೂಲಕ ಭಾರತದಾದ್ಯಂತ ಖ್ಯಾತಿ…

Read More

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು – Kannada News | A young woman Commits Suicide By hanging herself in hostel at belagavi

ಬೆಂಗಳೂರು, (ಮೇ 11): ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ (Hukkeri) ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಕಾವೇರಿಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್​​ಟೇಬಲ್ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು. ಆದ್ರೆ, ಇದೀಗ ಏಕಾಏಕಿ ಆತ್ಮಹತ್ಯ ಮಾಡಿಕೊಂಡಿದ್ದು,…

Read More

ಬಿಸಿಲ ಝಳಕ್ಕೆ ಭಣಗುಡುತ್ತಿವೆ ಐತಿಹಾಸಿಕ ತಾಣಗಳು: ಬಾದಾಮಿ, ಐಹೊಳೆ, ಪಟ್ಟದಕಲ್ಲಿಗೆ ಪ್ರವಾಸಿಗರ ಬರ – Kannada News | Heatwave Hits Bagalkot Historical Sites: Tourist Footfall Drops at Badami, Pattadakal, Aihole

ಬಾದಾಮಿ, ಕೂಡಲಸಂಗಮ, ಐಹೊಳೆImage Credit source: tv9 kannada ಬಾಗಲಕೋಟೆ, ಮೇ 11: ಜಿಲ್ಲೆಯಲ್ಲಿ ಚಾಲುಕ್ಯರ ಐತಿಹಾಸಿಕ ಸ್ಥಳಗಳು, ಬಸವಣ್ಣನವರ ಐಕ್ಯ ಸ್ಥಳ ಮತ್ತು ಸಂಗಮನಾಥ ದೇಗುಲ ಸೇರಿದಂತೆ ಅನೇಕ ಪ್ರವಾಸಿ ತಾಣಗಳನ್ನು ಹೊಂದಿರುವ ಪ್ರಮುಖ ಜಿಲ್ಲೆ ಬಾಗಲಕೋಟೆ (bagalkot). ಆದರೆ ಜಿಲ್ಲೆಗೆ ಇದೀಗ ಪ್ರವಾಸಿಗರ ಬರ ಎದುರಾಗಿದೆ. ಇದಕ್ಕೆ ಕಾರಣ ನೆತ್ತಿ ಸುಡುತ್ತಿರುವ ಬಿರುಬಿಸಿಲು (Heatwave). 40 ಡಿಗ್ರಿ ಸೆಲ್ಸಿಯಸ್ ತಲುಪುತ್ತಿರುವ ತಾಪಮಾನಕ್ಕೆ ಪ್ರವಾಸಿಗರು ಪ್ರವಾಸಿ ತಾಣಗಳಿಂದ ದೂರ ಉಳಿಯುತ್ತಿದ್ದಾರೆ. ಹೀಗಾಗಿ ಉಪಹಾರ, ಲಾಡ್ಜ್​​, ಎಳೆನೀರು,…

Read More

2026 ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ನಾಯಕ ಶ್ರೇಯಸ್ ಅಯ್ಯರ್ – Kannada News | Shreyas Iyer’s IPL 2026 Heroics: 5th Fifty, Breaks Kohli’s Record for Punjab Kings

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು. ಪಂಜಾಬ್ ತಂಡ ಇಷ್ಟು ದೊಡ್ಡ ಮೊತ್ತ ಕಲೆಹಾಕುವಲ್ಲಿ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಪ್ರಮುಖ ಪಾತ್ರವಹಿಸಿದರು. ಈ ಪಂದ್ಯದಲ್ಲಿ ಶ್ರೇಯಸ್ 36 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 59 ರನ್ ಬಾರಿಸಿ…

Read More

ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ – Kannada News | Work From Home Online Classes No Gold Save Fuel PM Modis Appeal amid West Asia War

ನವದೆಹಲಿ, ಮೇ 11: ಕೊವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಇಡೀ ದೇಶ ಯಾವ ರೀತಿಯಲ್ಲಿ ಒಗ್ಗಟ್ಟಾಗಿ ನಿಂತು ಪರಿಸ್ಥಿತಿಯನ್ನು ನಿಭಾಯಿಸಲು ಸಹಕಾರ ನೀಡಿದರೋ ಅದೇ ರೀತಿ ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಪರಿಣಾಮವನ್ನು ಎದುರಿಸಲು ಮತ್ತೊಮ್ಮೆ ಭಾರತದ ಜೊತೆ ನಿಲ್ಲಬೇಕೆಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಮನವಿ ಮಾಡಿದ್ದಾರೆ. ಇರಾನ್-ಇಸ್ರೇಲ್ ಹಾಗೂ ಅಮೆರಿಕದ ನಡುವಿನ ಯುದ್ಧದ ಪರಿಣಾಮ ಭಾರತದ ಮೇಲೂ ಆಗುತ್ತಿದೆ. ಹೀಗಾಗಿ, ಶಾಲಾ ಕಾಲೇಜುಗಳಲ್ಲಿ ಆನ್​ಲೈನ್ ತರಗತಿಗಳನ್ನು ನಡೆಸಿ, ಆಫೀಸುಗಳಲ್ಲಿ ವರ್ಕ್ ಫ್ರಂ ಹೋಂಗೆ…

Read More

PBKS vs DC: ಸ್ಟಾರ್ಕ್ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸಿ ಇತಿಹಾಸ ಸೃಷ್ಟಿಸಿದ ಪ್ರಿಯಾಂಶ್ ಆರ್ಯ – Kannada News | IPL 2026: Priyansh Arya’s Historic First Ball Six Record vs Delhi Capitals

ಐಪಿಎಲ್ 2026 ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸಿದರು. ಪ್ರಿಯಾಂಶ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸ್ ಬಾರಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್ ಸಾಧಿಸದ ದಾಖಲೆಯನ್ನು ಸೃಷ್ಟಿಸಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ, ಆಸ್ಟ್ರೇಲಿಯಾದ ದಂತಕಥೆ ವೇಗಿ ಮಿಚೆಲ್ ಸ್ಟಾರ್ಕ್ ಎಸೆದ ಪಂದ್ಯದ ಮೊದಲ ಎಸೆತವನ್ನು ಸಿಕ್ಸರ್​ಗಟ್ಟಿದರು….

Read More

ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ವಿಜಯ್ ಗೆದ್ದರು; ರಿಷಿಕಾ ಸಿಂಗ್ ಈ ರೀತಿ ಹೇಳಿದ್ದೇಕೆ? – Kannada News | Rishika Singh talks about Thalapathy Vijay and Trisha Krishnan Tamil Nadu Election

ನಟಿ ರಿಷಿಕಾ ಸಿಂಗ್ (Rishika Singh) ಅವರು ಅಪಘಾತದ ಬಳಿಕ ಚೇತರಿಸಿಕೊಂಡರು. ಮತ್ತೆ ಬಣ್ಣದ ಲೋಕಕ್ಕೆ ಕಮ್​ಬ್ಯಾಕ್ ಮಾಡಲು ಅವರು ಸಜ್ಜಾಗಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಮಾತಿಗೆ ಸಿಕ್ಕ ಅವರು ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷ ಕಟ್ಟಿ, ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗಿದ್ದಾರೆ. ಈ ಕುರಿತು ರಿಷಿಕಾ ಸಿಂಗ್ ಮಾತನಾಡಿದ್ದಾರೆ. ‘ವಿಜಯ್ ಮಾಡಿದ್ದು ಸರಿಯೋ ತಪ್ಪೋ ಅಂತ ಹೇಳುವಷ್ಟು ದೊಡ್ಡವಳು ನಾನಲ್ಲ. ವಿಜಯ್…

Read More

ವೈಕೋ ಮನೆಗೆ ಹೋದ ಸಿಎಂ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್ – Kannada News | Tamil Nadu CM Vijay visits Vaikos House his domestic helps cant keep calm

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಅವರು ಇಂದು ಚೆನ್ನೈನಲ್ಲಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ, ಭೇಟಿ ಅನಿರೀಕ್ಷಿತವಾದ ವೈರಲ್ ದೃಶ್ಯಕ್ಕೆ ಸಾಕ್ಷಿಯಾಯಿತು. ವೈಕೋ ತಮ್ಮ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿಗೆ ಪರಿಚಯಿಸಿದರು. ಆಗ ಅಲ್ಲೇ ಇದ್ದ ಮನೆಕೆಲಸದವರು ನಾವು ಕೂಡ ನಿಮಗೇ ಮತ ಹಾಕಿದ್ದೇವೆ, ನಾವು ನಿಮ್ಮ ಅಭಿಮಾನಿಗಳು ಎಂದು ಸಿಎಂ ವಿಜಯ್ ಎದುರು ಬಂದು ಕೈಮುಗಿದರು. ಅದನ್ನು ಕೇಳಿ ಖುಷಿಯಾದ ವಿಜಯ್ ಕೂಡ ಅವರಿಗೆ ಕೈ…

Read More

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | We are giving big guarantee to Bengaluru People On May 13 Announced By DK Shivakumar

ಬೆಂಗಳೂರು, (ಮೇ 11): ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ…

Read More

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​…

Read More