Headlines

ಮೋದಿ ಅವರ ಯುಎಇ-ಯೂರೋಪ್ ಪ್ರವಾಸ; 70 ಬಿಲಿಯನ್ ಡಾಲರ್ ವ್ಯಾಪಾರ ಪುಷ್ಟಿ ನಿರೀಕ್ಷೆ – Kannada News | India’s Global Push: Modi’s UAE & Europe Tour for Trade, Tech & Investment Growth

ನವದೆಹಲಿ, ಮೇ 14: ಭಾರತದ ರಫ್ತು ಮತ್ತು ಹೂಡಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಉತ್ತೇಜನ ನೀಡುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 15 ರಿಂದ 20 ರವರೆಗೆ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮತ್ತು ಪ್ರಮುಖ ಯುರೋಪಿಯನ್ ದೇಶಗಳ ಬಹು-ರಾಷ್ಟ್ರ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ಮಹತ್ವದ ಐದು ರಾಷ್ಟ್ರಗಳ ವಿದೇಶಿ ಪ್ರವಾಸವನ್ನು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ (FIEO) ಬಲವಾಗಿ ಸ್ವಾಗತಿಸಿದೆ. ಪ್ರಧಾನಿ ಮೋದಿ ಅವರು ಈ ಪ್ರವಾಸದಲ್ಲಿ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ…

Read More

Viral: ಹಳ್ಳಿಯಿಂದ ಬೆಂಗಳೂರಿಗೆ ಬಂದ ಯುವಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಆಟೋಚಾಲಕ – Kannada News | Bengaluru: Auto driver extorts extra money from youths who came to Bengaluru

ಬೆಂಗಳೂರು, ಜೂನ್ 24: ಬೆಂಗಳೂರಿಗೆ (Bengaluru) ಯಾರಾದ್ರೂ ಹೊಸಬರು ಬಂದರೆ ಕೆಲ ಆಟೋ ಚಾಲಕರು ಅದನ್ನೇ ಬಂಡವಾಳವಾಗಿಸಿಕೊಂಡಿದ್ದಾರೆ. ಹೌದು, ಪ್ರವಾಸಿಗರು ಹಾಗೂ ಹೊಸಬರಿಂದ ಹೆಚ್ಚು ಹಣ ವಸೂಲಿ ಮಾಡುವ ಹಾಗೂ ಸಂಜೆ ವೇಳೆ ದುಪ್ಪಟ್ಟು ದರ ಕೇಳುವ ದೂರುಗಳು ಕೇಳಿ ಬರುತ್ತಲೇ ಇರುತ್ತವೆ, ಇದೀಗ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಲ್ಲಿ ಇಂತಹದ್ದೇ ಘಟನೆಯೊಂದು ನಡೆದಿದೆ. ಆಟೋ ಚಾಲಕನು ಹಳ್ಳಿಯಿಂದ ಬಂದ ಯುವಕರನ್ನು ಬಸ್ ನಿಲ್ದಾಣಕ್ಕೆ ಬಿಡಲು ತಲಾ 50 ರೂ. ಬಾಡಿಗೆ ಬದಲಿಗೆ 2,400 ರೂ….

Read More

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡಿನ ರೊಮ್ಯಾನ್ಸ್ ಝಲಕ್; ಯಶ್-ಕಿಯಾರಾ ಬೋಲ್ಡ್ ದೃಶ್ಯದ ಗ್ಯಾಲರಿ

ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ ನಟನೆಯ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ಇಬ್ಬರ ಭರ್ಜರಿ ಕೆಮಿಸ್ಟ್ರಿ ಮೂಡಿಬಂದಿದ್ದು, ಸದ್ಯ ಇಂಟರ್ನೆಟ್‌ನಲ್ಲಿ ಸುದ್ದಿ ಆಗುತ್ತಿದೆ. ಇಬ್ಬರ ಬೋಲ್ಡ್ ಅವತಾರ ಕಂಡು ಅಭಿಮಾನಿಗಳು ಕಣ್ಣರಳಿಸುತ್ತಿದ್ದಾರೆ. ಹಾಡಿನ ಉದ್ದಕ್ಕೂ ಯಶ್ ಮತ್ತು ಕಿಯಾರಾ ಅವರ ಮಿತಿಮೀರಿದ ರೊಮ್ಯಾನ್ಸ್ ಹೈಲೈಟ್ ಆಗಿದೆ. ಮಳೆಯ ಹಿನ್ನೆಲೆಯಲ್ಲಿ ಹಾಗೂ ಸುಂದರ ಕಡಲತೀರದಲ್ಲಿ ಚಿತ್ರೀಕರಿಸಲಾದ ದೃಶ್ಯಗಳು ನೋಡುಗರನ್ನು ಮಂತ್ರಮುಗ್ಧರನ್ನಾಗಿಸುತ್ತವೆ. ಕಿಯಾರಾ ಅವರ ಗ್ಲಾಮರ್ ಮತ್ತು…

Read More

ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ – Kannada News | WEF annual meet at Davos, strong representation from India to include many CEOs, Chief Ministers, Union Ministers

ನವದೆಹಲಿ, ಡಿಸೆಂಬರ್ 19: ಮುಂದಿನ ತಿಂಗಳು ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ಪ್ರಬಲವಾದ ಒಂದು ದೊಡ್ಡ ನಿಯೋಗವೇ ಡಾವೋಸ್​ಗೆ ತೆರಳಲಿದೆ. 2026ರ ಜನವರಿ 18ರಿಂದ 24ರವರೆಗೆ ನಡೆಯಲಿರುವ ಡಬ್ಲ್ಯುಇಎಫ್ ಸಭೆಯಲ್ಲಿ ಬ್ಯುಸಿನೆಸ್ ಮತ್ತು ರಾಜಕೀಯ ಕ್ಷೇತ್ರದ ನಾಯಕರು ಭಾರತದ ನಿಯೋಗದಲ್ಲಿದ್ದಾರೆ. ವರದಿ ಪ್ರಕಾರ, ಭಾರತದ ನಿಯೋಗದಲ್ಲಿ ನೂರಕ್ಕೂ ಹೆಚ್ಚು ಸಿಇಒಗಳು, ಮೂವರು ಹಿರಿಯ ಕೇಂದ್ರ ಸಚವರು, ಐದು ರಾಜ್ಯಗಳ ಮುಖ್ಯಮಂತ್ರಿಗಳು ಇರಲಿದ್ದಾರೆ. ಇವರ ಜೊತೆ ಹಿರಿಯ…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್ – Kannada News | BJP Worker Assault Case in Hubballi: FIR Against Congress Corporator Suvarna Kalkuntla and 9 Others

ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಹಾಗೂ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣಾ ಕಲಕುಂಟ್ಲಾ ಹುಬ್ಬಳ್ಳಿ, ಜನವರಿ 8: ಬಿಜೆಪಿ (BJP) ಕಾರ್ಯಕರ್ತೆಯ ಅರೆನಗ್ನಗೊಳಿಸಿ ಹಲ್ಲೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ (Congress) ಸದಸ್ಯೆ ಸುವರ್ಣಾ ಕಲಕುಂಟ್ಲಾ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಜನವರಿ 2ರಂದು…

Read More

CWG 2026: 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಗೆದ್ದ ಭಾರತ – Kannada News | CWG 2026: India Shines With 10 Medals

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಕ್ರೀಡಾಕೂಟದ ಆರಂಭಿಕ ದಿನಗಳಲ್ಲೇ ಭಾರತವು 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚು ಸೇರಿದಂತೆ ಒಟ್ಟು 10 ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ವೇಟ್‌ಲಿಫ್ಟಿಂಗ್ ಮತ್ತು ಪ್ಯಾರಾ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತೀಯ ಕ್ರೀಡಾಪಟುಗಳು ದೇಶದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಗೋಲ್ಡನ್ ಗರ್ಲ್ಸ್​: ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ….

Read More

MI ಮೀಟಿಂಗ್: ಹಾರ್ದಿಕ್ ಪಾಂಡ್ಯ ಭವಿಷ್ಯ ನಿರ್ಧಾರ! – Kannada News

ಐಪಿಎಲ್ 2026ರ ಸೀಸನ್ ಮುಕ್ತಾಯಗೊಂಡ ಬೆನ್ನಲ್ಲೇ, ಮುಂಬೈ ಇಂಡಿಯನ್ಸ್ (MI) ತಂಡದಲ್ಲಿ ಭಾರಿ ಬದಲಾವಣೆಯಾಗುವ ಸೂಚನೆ ಸಿಗುತ್ತಿದೆ. ಬ್ಯಾಕ್ ಟು ಬ್ಯಾಕ್ ಮೂರು ಸೀಸನ್​ಗಳಲ್ಲಿ ತೀವ್ರ ನಿರಾಶಾದಾಯಕ ಪ್ರದರ್ಶನದ ಬಳಿಕ, ನಾಯಕ ಹಾರ್ದಿಕ್ ಪಾಂಡ್ಯ ಅವರ ಭವಿಷ್ಯದ ಕುರಿತು ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ ಶೀಘ್ರದಲ್ಲೇ ಒಂದು ಪ್ರಮುಖ ಸಭೆ ನಡೆಸಲಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ ಆಟಗಾರ ಮತ್ತು ಫ್ರಾಂಚೈಸಿ ಇಬ್ಬರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಅಂದರೆ ಈ ಸಭೆಯಲ್ಲಿ…

Read More

ಹೈದರಾಬಾದ್​ನಲ್ಲಿ ಜುಲೈ 14ರಿಂದ ಮೂರು ದಿನಗಳ ಕಾಲ ‘ಬ್ರಿಕ್ಸ್ ಟ್ರೇಡ್ ಯೂನಿಯನ್ ಶೃಂಗಸಭೆ 2026’ – Kannada News | Brics Trade Union Forum Summit 2026 from July 14 16 begins at Hyderabad

ಬ್ರಿಕ್ಸ್ ಟ್ರೇಡ್ ಯೂನಿಯನ್ ಫೋರಂ ಶೃಂಗಸಭೆImage Credit source: Youtube ಹೈದರಾಬಾದ್, ಜುಲೈ 14: ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯ ಭಾಗವಾಗಿ ಅತ್ಯಂತ ಪ್ರತಿಷ್ಠಿತ ‘ಬ್ರಿಕ್ಸ್ ಟ್ರೇಡ್ ಯೂನಿಯನ್ ಫೋರಮ್ (BTUF) ಶೃಂಗಸಭೆ 2026’ ಇವತ್ತು (ಜುಲೈ 14) ಆರಂಭಗೊಂಡಿದೆ. ಹೈದರಾಬಾದ್​ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಜುಲೈ 16ರವರೆಗೆ ಮೂರು ದಿನಗಳವರೆಗೆ ಇದೆ. ಭಾರತೀಯ ಮಜ್ದೂರ್ ಸಂಘ (BMS) ಈ ಮೂರು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಭವಿಷ್ಯದ ಉದ್ಯೋಗಗಳು, ಕಾರ್ಮಿಕರ ಹಕ್ಕುಗಳು ಮತ್ತು…

Read More

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ – Kannada News | Rohit Sharma Breaks Gayle’s ODI Opener Sixes Record, Hits 650 Int. Sixes

ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್​ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು. Source link

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More