Headlines

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ…

Read More

ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ – Kannada News | Vote again For BJP Will Remove Infiltrators Home Minister Amit Shah In Assam

ಗುವಾಹಟಿ, ಡಿಸೆಂಬರ್ 29: ಅಸ್ಸಾಂನಲ್ಲಿ ಇಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಜೆಪಿಗೆ ಇನ್ನೂ 5 ವರ್ಷಗಳ ಅಧಿಕಾರವನ್ನು ನೀಡುವಂತೆ ಕೇಳಿಕೊಂಡರು. ಅಸ್ಸಾಂ ಮತ್ತು ದೇಶದ ಉಳಿದ ಭಾಗಗಳಿಂದ ಅಕ್ರಮ ನುಸುಳುಕೋರರನ್ನು ಹೊರಹಾಕಲು ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಬಹಳ ಅಗತ್ಯವಿದೆ ಎಂದು ಅವರು ಹೇಳಿದರು. 15ನೇ ಶತಮಾನದ ವೈಷ್ಣವ ಸಂತ-ಸುಧಾರಕ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವನ್ನು ಜಾಗತಿಕ ಆಧ್ಯಾತ್ಮಿಕ ಕೇಂದ್ರವಾಗಿ ಪುನರಾಭಿವೃದ್ಧಿ ಮಾಡುವ ನಾಗಾಂವ್‌ನಲ್ಲಿ 200…

Read More

ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಅತಿಯಾಗಿ ಆಡಿದ್ದ ರಶ್ಮಿಕಾಗೆ ತಿರುಗೇಟು ಕೊಟ್ಟ ಶಾಹಿದ್ ಕಪೂರ್

ಬಾಲಿವುಡ್ ನಟ ಶಾಹಿದ್ ಕಪೂರ್ (Shahid Kapoor), ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ ಅಭಿನಯದ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ (Cocktail 2) ಸಿನಿಮಾ ಜೂನ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ, ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಪ್ರಚಾರದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಒಟ್ಟಿಗೆ ನಿಂತು ಫೋಟೋಗೆ ಪೋಸ್ ನೀಡುವಾಗ ಶಾಹಿದ್ ಕಪೂರ್ ಅವರು ರಶ್ಮಿಕಾ ಮಂದಣ್ಣ (Rashmika Mandanna) ಅವರ ಹೆಗಲ ಮೇಲೆ ಕೈ ಹಾಕಿದ್ದಕ್ಕೆ…

Read More

BMCRI Recruitment 2026: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ – Kannada News | Vani Vilas Hospital Recruitment 2026: Apply Online for Nursing Officer Jobs at BMCRI

ಶುಶ್ರೂಷಾಧಿಕಾರಿ ಹುದ್ದೆಗಳ ಭರ್ತಿImage Credit source: bmcribengaluru.karnataka.gov.in ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (BMCRI) ಅಧೀನ ಆಸ್ಪತ್ರೆಯಾದ ಪ್ರಸಿದ್ಧ ವಾಣಿ ವಿಲಾಸ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ನೇಮಕಾತಿಯ ಅಧಿಸೂಚನೆ ಸಂಖ್ಯೆ…

Read More

ಪಿಎಸ್​ಎಲ್​ವಿ ರಾಕೆಟ್ ವೈಫಲ್ಯ; ನಾಶಗೊಂಡ ಸೆಟಿಲೈಟ್​ಗಳ ನಷ್ಟ ಯಾರು ಭರಿಸೋದು? – Kannada News | PSLV rocket mission failure, who bears the loss for lost satellites

ನವದೆಹಲಿ, ಜನವರಿ 12: ಹದಿನಾರು ಸೆಟಿಲೈಟ್​ಗಳನ್ನು ಹೊತ್ತ ಪಿಎಸ್​ಎಲ್​ವಿ ರಾಕೆಟ್ ಉಡಾವಣೆ (PSLV rocket launch) ವಿಫಲವಾಗಿದೆ. ಇಸ್ರೋದಿಂದ ಉಡಾವಣೆಗೊಂಡ ಪಿಎಸ್​ಎಲ್​ವಿ-ಸಿ62 ರಾಕೆಟ್ ತಾಂತ್ರಿಕ ವೈಫಲ್ಯ ಕಂಡು, ಗುರಿ ತಪ್ಪಿದೆ. ಇದರೊಂದಿಗೆ, ರಾಕೆಟ್ ಜೊತೆಗೆ ಅದರಲ್ಲಿದ್ದ ಭೂ ವೀಕ್ಷಣಾ ಉಪಗ್ರಹವಾದ ಇಒಎಸ್-ಎನ್1 ಸೇರಿದಂತೆ 16 ಸೆಟಿಲೈಟ್​ಗಳೂ ನಾಶವಾಗಲಿವೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್​ನಲ್ಲಿ ಬೆಳಗ್ಗೆ 10:18ಕ್ಕೆ ಈ ರಾಕೆಟ್ ಉಡಾವಣೆ ಆಗಿತ್ತು. ಇಒಎಸ್-ಎನ್1 ಸೇರಿದಂತೆ 15 ಸೆಟಿಲೈಟ್​ಗಳನ್ನು ಸೂರ್ಯ ಸಂಬದ್ಧ ಕಕ್ಷೆಗೆ (Sun Synchronous…

Read More

ದಿಲ್ಲಿ ಜಿಮ್ಖಾನಾ ಕ್ಲಬ್​ಗೆ ಬೀಗ? ಹೃದಯಭಾಗದಲ್ಲಿ 27 ಎಕರೆಯಲ್ಲಿರವ ಈ ಕ್ಲಬ್ ಸುತ್ತಮುತ್ತಲ ವಿವಾದಗಳೇನು? – Kannada News | Delhi Gymkhana Club controveries and why govt want to close this historic club

ನವದೆಹಲಿ, ಮೇ 25: ರಾಷ್ಟ್ರರಾಜಧಾನಿಯ ಪ್ರತಿಷ್ಠಿತ ಲೂಟ್ಯನ್ಸ್ ಪ್ರದೇಶದಲ್ಲಿರುವ ಭಾರತದ ಅತ್ಯಂತ ಹಳೆಯ ಮತ್ತು ಗಣ್ಯ (Elite) ಕ್ಲಬ್‌ಗಳಲ್ಲಿ ಒಂದಾದ ‘ದೆಹಲಿ ಜಿಮ್ಖಾನಾ ಕ್ಲಬ್’ (Delhi Gymkhana Club) ಇತಿಹಾಸದ ಅತಿ ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರಧಾನಿ ನಿವಾಸದ (Lok Kalyan Marg) ಪಕ್ಕದಲ್ಲೇ ಇರುವ, 27.3 ಎಕರೆ ವಿಸ್ತೀರ್ಣದ ಈ ಅತ್ಯಮೂಲ್ಯ ಸರ್ಕಾರಿ ಭೂಮಿಯನ್ನು ತಕ್ಷಣವೇ ವಾಪಸ್ ಪಡೆಯಲು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಭೂಮಿ ಮತ್ತು ಅಭಿವೃದ್ಧಿ ಕಚೇರಿ (L&DO) ಆದೇಶಿಸಿದೆ. ಕೇಂದ್ರ…

Read More

Sunday Worship: ಭಾನುವಾರ ಸೂರ್ಯ ದೇವರಿಗೆ ಅರ್ಘ್ಯ ಅರ್ಪಿಸುವಾಗ ಈ ತಪ್ಪು ಮಾಡಲೇಬೇಡಿ; ಇಲ್ಲಿದೆ ಸರಿಯಾದ ನಿಯಮ! – Kannada News | How to Offer Water to Surya Dev on Sunday: Correct Arghya Ritual for Blessings

ಸನಾತನ ಧರ್ಮದಲ್ಲಿ ಭಾನುವಾರವನ್ನು ಭಗವಾನ್ ಸೂರ್ಯನಿಗೆ ಮೀಸಲಾಗಿರುವ ಅತ್ಯಂತ ಪವಿತ್ರವಾದ ದಿನವೆಂದು ಪರಿಗಣಿಸಲಾಗುತ್ತದೆ. ಜಗತ್ತಿಗೆ ಬೆಳಕು ನೀಡುವ ಸೂರ್ಯನನ್ನು ಆರೋಗ್ಯ, ಶಕ್ತಿ, ಕೀರ್ತಿ ಮತ್ತು ಸಂಪತ್ತಿನ ಅಧಿಪತಿ ಎಂದು ಶಾಸ್ತ್ರಗಳು ವಿವರಿಸುತ್ತವೆ. ಅದಕ್ಕಾಗಿಯೇ ಭಾನುವಾರದಂದು ಸೂರ್ಯ ದೇವನನ್ನು ವಿಶೇಷವಾಗಿ ಆರಾಧಿಸುವುದು, ಉಪವಾಸ ವ್ರತ ಮಾಡುವುದು ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಅಪಾರ ಫಲಿತಾಂಶಗಳು ಸಿಗುತ್ತವೆ ಎಂಬ ನಂಬಿಕೆಯಿದೆ. ವಿಶೇಷವಾಗಿ ಈ ದಿನ ‘ಆದಿತ್ಯ ಹೃದಯ ಸ್ತೋತ್ರ’ ಪಠಿಸುವುದರಿಂದ ಧೈರ್ಯ, ಆತ್ಮವಿಶ್ವಾಸ ಮತ್ತು ಮಾಡುವ ಕೆಲಸಗಳಲ್ಲಿ ಅಭೂತಪೂರ್ವ ಯಶಸ್ಸು…

Read More

ಯಾರನ್ನು ಕೇಳಿದ್ರೂ ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಅಂತಿದ್ದಾರೆ, ನಾವೂ ಅದ್ನೇ ಹೇಳ್ತೀವಿ: ಜಿ ಪರಮೇಶ್ವರ! – Kannada News | Everyone says BJP will win in Assam, we say the same: Karnataka Home Minister G Parameshwara

ಬೆಂಗಳೂರು, ಮೇ 1: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇನೂ ಆಶಾವಾದಿಯಾಗಿಲ್ಲ. ಸಮೀಕ್ಷೆಗಳು ಮಾತ್ರವಲ್ಲ, ಜನರೂ ಎಲ್ಲರೂ ಅಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುತ್ತಿದ್ದಾರೆ. ನಾವೂ ಹಾಗೆಯೇ ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಮತ್ತು ನಮ್ಮೊಂದಿಗೆ ಮಾತನಾಡಿದವರೂ ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇರಳದಲ್ಲಿ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ…

Read More

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.? – Kannada News | Confident Group Chairman CJ Roy suicide for IT probe into Rs 500 crore transactions, suspected to be Hawala dealings

ಬೆಂಗಳೂರು, ಫೆಬ್ರವರಿ 25): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy )ಆತ್ಮಹತ್ಯೆಗೆ ಹವಾಲಾ ಹಣ(Hawala dealings) ಕಾರಣ ಎನ್ನುವುದು ಈ ಹಿಂದೆ ಬಟಾಬಯಾಲಾಗಿತ್ತು. ಆದರೆ ಆ ಹವಲಾ ಹಣ ಎಷ್ಟು ಎನ್ನುವುದು ಮಾತ್ರ ಗೊತ್ತಿರಲಿಲ್ಲ. ಸದ್ಯ Tv9ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಿಜೆ ರಾಯ್ ಆತ್ಮಹತ್ಯೆಗೆ ಬರೋಬ್ಬರಿ 500 ಕೋಟಿ ರೂಪಾಯಿ ‌ಹವಲಾ ಹಣ ಕಾರಣ ಎಂದು ತಿಳಿದುಬಂದಿದೆ. 500 ಕೋಟಿ ರೂ. ಹವಾಲಾ ವ್ಯವಹಾರದ ಬಗ್ಗೆ ಲೆಕ್ಕ ಕೊಡಲಾಗದ ಸಿಜೆ ರಾಯ್ ಸಂಕಷ್ಟಕ್ಕೆ…

Read More

ಸಿಎಂ ವಿಜಯ್ ಹುಟ್ಟುಹಬ್ಬ: ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

ನಟ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (Vijay) ಅವರ ಜನ್ಮದಿನ ಹತ್ತಿರವಿದೆ. ಜೂನ್ 22 ರಂದು ವಿಜಯ್ ಹುಟ್ಟುಹಬ್ಬ ಇದ್ದು, ವಿಜಯ್ ಅವರ ಅಭಿಮಾನಿಗಳ ಪಾಲಿಗೆ ಈ ಹುಟ್ಟುಹಬ್ಬ ತುಸು ಭಿನ್ನ ಆಗಿರಲಿದೆ. ಈ ಹುಟ್ಟುಹಬ್ಬಕ್ಕೆ ವಿಜಯ್ ನಟನಾಗಿಲ್ಲ ಬದಲಿಗೆ ರಾಜ್ಯದ ಸಿಎಂ ಆಗಿದ್ದಾರೆ. ಆದರೆ ವಿಜಯ್ ಅವರ ಅಭಿಮಾನಿಗಳಿಗೆ, ವಿಜಯ್ ಹುಟ್ಟುಹಬ್ಬದಂದು ಸಂಭ್ರಮಿಸಲು ಕಾರಣವೊಂದು ದೊರೆತಿದೆ. ವಿಜಯ್ ಅವರ ಹಳೆಯ ಸೂಪರ್ ಹಿಟ್ ಸಿನಿಮಾ ಒಂದು ಅವರ ಹುಟ್ಟುಹಬ್ಬದಂದು ಬಿಡುಗಡೆ ಆಗಲಿದೆ. ಜೂನ್ 22 ರಂದು…

Read More