Headlines

Video: ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ – Kannada News | Bilaspur: E Rickshaw Driver Thrown Onto Car Bonnet After Collision

ರಾಂಪುರ, ಜನವರಿ 30: ಜೀಪ್ ಚಾಲಕನೊಬ್ಬ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಬಾನೆಟ್ ಮೇಲೆ ಚಾಲಕನನ್ನು ಹೊತ್ತೊಯ್ದಿರುವ ಘಟನೆ ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ನಡೆದಿದೆ. ರಾಂಪುರದ ಬಿಲಾಸ್ಪುರದ ಹೆದ್ದಾರಿಯಲ್ಲಿ ಜೀಪ್ ಚಾಲಕನೊಬ್ಬ ಎದುರಿನಿಂದ ಬರುತ್ತಿದ್ದ ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಶಬ್ಬು ಗಾಯಗೊಂಡಿದ್ದು, ಅವರ ಮೂಗಿನಿಂದ ರಕ್ತಸ್ರಾವ ಆಗುತ್ತಿತ್ತು. ಡಿಕ್ಕಿಯ ನಂತರ, ಜೀಪ್ ಚಾಲಕ ಮನ್ಪ್ರೀತ್ ಎಂದು ಗುರುತಿಸಲ್ಪಟ್ಟಿದ್ದು, ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದ, ಆದರೆ ಗಾಯಗೊಂಡ ಚಾಲಕ ಅವನನ್ನು ತಡೆಯಲು ವಾಹನದ ಮುಂದೆ…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ! – Kannada News | Karnataka Government Hospitals Halt CT, MRI Services Amidst 140 Crore Bill Arrears

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದ್ದ ಉಚಿತ ಸಿಟಿ (CT) ಮತ್ತು ಎಂಆರ್‌ಐ (MRI) ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಆರೋಗ್ಯ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಸೇವೆ ನೀಡುತ್ತಿದ್ದ ಸಂಸ್ಥೆಗಳಿಗೆ 140 ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿದಿರುವುದೇ ಈ ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ನಿರ್ಧಾರವು ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತು 5 ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ನೇರವಾಗಿ ಪರಿಣಾಮ ಬೀರಿದೆ. ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ….

Read More

ಪರಮಾಣು ಕ್ಷೇತ್ರದಲ್ಲಿ ಭಾರತದ ನಿರ್ಣಾಯಕ ಹೆಜ್ಜೆ, ದೇಶಕ್ಕೆ ಇದು ಹೆಮ್ಮೆಯ ಕ್ಷಣ: ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 07: ಇಂದು ಭಾರತವು ಪರಮಾಣು ಕ್ಷೇತ್ರದಲ್ಲಿ ನಿರ್ಣಾಯಕ ಹೆಜ್ಜೆಯನ್ನು ಇಟ್ಟಿದೆ. ತನ್ನ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಪೂರೈಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಲ್ಪಾಕಂನಲ್ಲಿರುವ ಭಾರತದ 500 ಮೆಗಾವ್ಯಾಟ್ ಮಾದರಿ ಫಾಸ್ಟ್ ಬ್ರೀಡರ್ ರಿಯಾಕ್ಟರ್ (ಪಿಎಫ್‌ಬಿಆರ್) ಕಾರ್ಯಾರಂಭ ಮಾಡಿದೆ. ಇದು ದೇಶದ ನಾಗರಿಕ ಪರಮಾಣು ಕಾರ್ಯಕ್ರಮದ ಎರಡನೇ ಹಂತವನ್ನು ಮುನ್ನಡೆಸುವಲ್ಲಿ ನಿರ್ಣಾಯಕ ಹೆಜ್ಜೆ ಎಂದು ಕರೆದಿದ್ದಾರೆ. ಇಂದು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲ್ಪಾಕಂನಲ್ಲಿರುವ ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ನಿರ್ಮಿಸಲಾದ…

Read More

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ – Kannada News | Philanthropist Who Donated Rs 16 Lakh Silver Door to Prabhulinga Temple Brutally Murdered by Relatives in Bagalkot

ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಬಾಗಲಕೋಟೆ, ಜನವರಿ 15: ಬಾಗಲಕೋಟೆ (Bagalkot) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ತಿಳಿದುಬಂದಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜಿ ಎಂದೇ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ಆಘಾತಕ್ಕೀಡು ಮಾಡಿದೆ. ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ…

Read More

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

‘ಅಮೃತಧಾರೆ’ ಧಾರಾವಾಹಿ ಮೂಲಕ ಛಾಯಾ ಸಿಂಗ್ ಹಾಗೂ ರಾಜೇಶ್ ನಟನರಂಗ ಜೋಡಿ  ಗಮನ ಸೆಳೆದಿದೆ. . ಇಬ್ಬರೂ ಧಾರಾವಾಹಿಯಲ್ಲಿ ಉತ್ತಮವಾಗಿ ಪಾತ್ರ ನಿರ್ವಿಸಿಕೊಂಡು ಹೋಗುತ್ತಾ ಇದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುವ ಜೋಡಿ ನಂಬರ್ 1’ ಶೋಗೆ ಜಡ್ಜ್ ಆಗಿದ್ದಾರೆ. ಈ ಶೋನಲ್ಲಿ ಛಾಯಾ ಸಿಂಗ್ ಹುಡುಗನಾಗಿದ್ದರೆ ಹಾಗೂ ರಾಜೇಶ್ ನಟರಂಗ ಅವರು ಹುಡುಗಿ ಆಗಿದ್ದರೆ ಹೇಗೆ ಕಾಣಿಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Gujarat Man narrowly Escapes as lift Suddenly Malfunctions CCTV video Goes Viral

ಅಹಮದಾಬಾದ್, ಮಾರ್ಚ್ 4: ಗುಜರಾತ್​​ನ ವಲ್ಸಾದ್ ಅಪಾರ್ಟ್​ಮೆಂಟ್​​ನಲ್ಲಿ ಲಿಫ್ಟ್ (Lift) ಇದ್ದಕ್ಕಿದ್ದಂತೆ ಹಾಳಾಗಿ ಅನಿರೀಕ್ಷಿತವಾಗಿ ಕೆಳಗೆ ಕುಸಿದಿದೆ. ಈ ವೇಳೆ ಆ ಲಿಫ್ಟ್​​ನಲ್ಲಿದ್ದ ವ್ಯಕ್ತಿ ಪವಾಡವೆಂಬಂತೆ ಪಾರಾಗಿದ್ದಾರೆ. ಆ ಲಿಫ್ಟ್​​ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಈ ಶಾಕಿಂಗ್ ವಿಡಿಯೋ ನೋಡಿದರೆ ಲಿಫ್ಟ್ ಹತ್ತಲು ಗಾಬರಿಯಾಗುವುದು ಗ್ಯಾರಂಟಿ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಚಿರತೆ ಮರಿಗಳ ಜನನ; ದೇಶದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | 3 cheetah cubs born at Kuno National Park South African cheetah Gamini video viral

ಶಿವಪುರಿ, ಫೆಬ್ರವರಿ 18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿಗೆ 3 ಮರಿಗಳು ಜನಿಸಿವೆ. ಈ ವಿಷಯವನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಘೋಷಿಸಿದ್ದಾರೆ. ಇದು ಭಾರತದ ಚೀತಾ (Cheetah) ಮರುಪರಿಚಯ ಕಾರ್ಯಕ್ರಮಕ್ಕೆ ಪ್ರಮುಖ ಮೈಲಿಗಲ್ಲು ಎಂದು ಕರೆದಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಭೂಪೇಂದರ್ ಯಾದವ್, ಭಾರತಕ್ಕೆ ದಕ್ಷಿಣ ಆಫ್ರಿಕಾದ ಚೀತಾಗಳ ಆಗಮನವಾಗಿ 3 ವರ್ಷವಾಗಿದೆ. ಈಗ ಎರಡನೇ ಬಾರಿಗೆ ತಾಯಿಯಾಗಿರುವ ಗಾಮಿನಿ 3 ಮರಿಗಳಿಗೆ ಜನ್ಮ ನೀಡಿದ್ದಾರೆ. ಇದು…

Read More

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ – Kannada News | KN Rajanna Talks about power tussle In congress after He Met Siddaramaiah

ಬೆಂಗಳೂರು, (ಡಿಸೆಂಬರ್ 23): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah)  ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಇತ್ತ ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು…

Read More

Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: Follow these principles of Chanakya to become mentally strong

ಆಚಾರ್ಯ ಚಾಣಕ್ಯರು (Acharya Chanakya) ಮಾನಸಿಕ ಶಕ್ತಿಯನ್ನು ಯಶಸ್ಸಿನ ದೊಡ್ಡ ಕೀಲಿಕೈ ಎಂದು ಬಣ್ಣಿಸಿದ್ದಾರೆ. ಬಲವಾದ ಮನಸ್ಸು ವ್ಯಕ್ತಿಯನ್ನು ಕಠಿಣ ಸಂದರ್ಭಗಳಲ್ಲಿಯೂ ಶಾಂತವಾಗಿರಲು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಸಬಲಗೊಳಿಸುತ್ತದೆ. ಆದ್ದರಿಂದ ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಅನುಸರಿಸಿ. ಖಂಡಿತವಾಗಿಯೂ ಇದು ನಿಮ್ಮ ಆಲೋಚನೆ, ಆತ್ಮವಿಶ್ವಾಸ ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಮಾನಸಿಕವಾಗಿ ಬಲಿಷ್ಠರಾಗಿರಲು ಏನು ಮಾಡಬೇಕು? ಪ್ರತಿದಿನ ಯೋಚಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಉತ್ತಮವಾಗಿ ಯೋಚಿಸುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು…

Read More

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ಸಾಕು ನಾಯಿಯ ರಕ್ಷಣೆ; ವಿಡಿಯೋ ವೈರಲ್ – Kannada News | Fire erupts at Hyderabad apartment firefighters rescued pet dog

ಹೈದರಾಬಾದ್, ಡಿಸೆಂಬರ್ 28: ಹೈದರಾಬಾದ್ ನಗರದ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಶನಿವಾರ ಸಂಜೆ ಬೆಂಕಿ (Fire Accident) ಕಾಣಿಸಿಕೊಂಡಿದೆ. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಆಲ್ಪ ನೈಟ್ಸ್ ಬ್ಲಾಕ್ ಎಂದೂ ಕರೆಯಲ್ಪಡುವ ಆಲ್ಪೈನ್ ಹೈಟ್ಸ್ ನಲ್ಲಿ ಈ ಘಟನೆ ಸಂಭವಿಸಿದೆ. ಅಪಾರ್ಟ್​​ಮೆಂಟ್​​ನ 5ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ದಟ್ಟ ಹೊಗೆ ಹರಡಿತ್ತು. ಈ ವೇಳೆ ಅಪಾರ್ಟ್​​ಮೆಂಟ್ ನಿವಾಸಿಗಳು ಸುರಕ್ಷತೆಗಾಗಿ ಹೊರಗೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು 3…

Read More